social_icon
  • Tag results for CCB police

ಅಭಿನವ ಹಾಲಸ್ವಾಮಿಯನ್ನು ಸ್ಥಳ ಮಹಜರು ಮಾಡಲು ಕರೆತಂದಿದ್ದ ವೇಳೆ ಮಠದಲ್ಲಿ ಕಂತೆ ಕಂತೆ ಹಣ ಪತ್ತೆ!

ಬಳ್ಳಾರಿ ಜಿಲ್ಲೆಯ ಹೊಸಪೇಟೆ ಸಮೀಪದ ಹಿರೇಹಡಗಲಿಯ ಹಾಲಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ಅಭಿನವ ಹಾಲಸ್ವಾಮಿಯನ್ನು ಬಂಧಿಸಿದ ಒಂದು ದಿನದ ನಂತರ ನಿನ್ನೆ ಕೇಂದ್ರ ಅಪರಾಧ ವಿಭಾಗದ (CCB) ಪೊಲೀಸರು ಸ್ಥಳ ಮಹಜರಿಗೆ ಹೋಗಿದ್ದ ಸಂದರ್ಭದಲ್ಲಿ ಲಕ್ಷ ಲಕ್ಷ ಕಂತೆ ನೋಟು ಸಿಕ್ಕಿದೆ. 

published on : 21st September 2023

ಟಿಕೆಟ್ ವಂಚನೆ ಪ್ರಕರಣ: ಹಿಂದುತ್ವವಾದಿ ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ಬಿಡುಗಡೆ, ವಿಚಾರಣೆ ಆರಂಭ

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಅಸ್ವಸ್ಥರಾಗಿದ್ದ ಚೈತ್ರಾ ಕುಂದಾಪುರ ಅವರು ಚಿಕಿತ್ಸೆ ಪಡೆಯುತ್ತಿದ್ದ ವಿಕ್ಟೋರಿಯಾ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

published on : 19th September 2023

ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಖರೀದಿಸಿದ್ದ ಕಾರು, ಮನೆ, ಸೈಟು, 2 ಕೋಟಿ ರೂ. ಎಫ್‌ಡಿ ಜಪ್ತಿ

ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಅವರಿಂದ ಕೋಟಿ ಕೋಟಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿಂದುತ್ವವಾದಿ ಚೈತ್ರಾ ಕುಂದಾಪುರ ಅವರು ಇತ್ತೀಚಿಗೆ ಖರೀದಿಸಿದ್ದ ಕಿಯಾ...

published on : 17th September 2023

ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಸತ್ಯ ಹೊರಬರುತ್ತೆ; ದೊಡ್ಡ ದೊಡ್ಡವರ ಹೆಸರೂ ಹೊರಗೆ ಬರತ್ತೆ: ಚೈತ್ರಾ ಕುಂದಾಪುರ

ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ಹಿಂದೂಪರ ನಾಯಕಿ ಚೈತ್ರಾ ಕುಂದಾಪುರ ಅವರ ವಿಚಾರಣೆ ಇಂದು ಗುರುವಾರದಿಂದ ಆರಂಭವಾಗಲಿದೆ.

published on : 14th September 2023

ಬಂಧನಕ್ಕೆ ಮುನ್ನ ಮುಸ್ಲಿಂ ಸ್ನೇಹಿತೆ ಮನೆಯಲ್ಲಿ ಅವಿತಿದ್ದ ಚೈತ್ರಾ ಕುಂದಾಪುರ: ಹಿಂದೂ ಕಾರ್ಯಕರ್ತೆ ಜೊತೆ ಮೂವರ ಅರೆಸ್ಟ್

ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿರುವ ಕರಾವಳಿ ಮೂಲದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಕಳೆದ ತಡರಾತ್ರಿ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

published on : 13th September 2023

ವಂಚನೆ ಪ್ರಕರಣ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನ

ವಂಚನೆ ಆರೋಪದಡಿ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಬೆಂಗಳೂರು ಸಿಸಿಬಿ‌ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್​ ಕೊಡಿಸುವುದಾಗಿ ನಂಬಿಸಿ ಅವರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿರುವ ಆರೋಪ ಅವರ ವಿರುದ್ಧ ಕೇಳಿಬಂದಿದೆ. 

published on : 13th September 2023

ಬೆಂಗಳೂರು: ಶಂಕಿತ ಉಗ್ರ ಜುನೈದ್​ ಸಹಚರನ ಬಂಧನ; ಆತ್ಮಹತ್ಯೆ ಹೈಡ್ರಾಮಾ ಮಾಡುತ್ತಿದ್ದ ನಟೋರಿಯಸ್ ರೌಡಿ!

ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ  ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎ-2 ಆರೋಪಿಯಾಗಿರುವ ಜುನೈದ್ ​​ಸಹಚರನನ್ನು ಆರ್​. ಟಿ.ನಗರ ಪೊಲೀಸರು  ಬಂಧಿಸಿದ್ದಾರೆ.

published on : 29th August 2023

ಬೆಂಗಳೂರು: ಶ್ರೀಲಂಕಾದ ಮೋಸ್ಟ್ ವಾಂಟೆಂಡ್ ಪಾತಕಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು

ಬೆಂಗಳೂರಿನಲ್ಲಿ ಶ್ರೀಲಂಕಾದ ಮೋಸ್ಟ್ ವಾಂಟೆಡ್ ಮೂವರು ಕ್ರಿಮಿನಲ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

published on : 24th August 2023

ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ಕೈಗೊಂಡಿರುವ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ, 200 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

published on : 17th August 2023

ಮಂಗಳೂರಿನಲ್ಲಿ  MDMA ಸಾಗಿಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಮೂವರ ಬಂಧನ

ಮಂಗಳೂರು ಸಿಸಿಬಿ ಪೊಲೀಸರು ಇಂದು ಎಂಡಿಎಂಎ (MDMA) ಸಾಗಿಸುತ್ತಿದ್ದ  ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಮೂವರನ್ನು ಬಂಧಿಸಿದ್ದಾರೆ.

published on : 13th August 2023

ಮಂಗಳೂರು; ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ, ಅಕ್ರಮವಾಗಿ ಇರಿಸಿಕೊಂಡಿದ್ದ ಪಿಸ್ತೂಲ್ ವಶ

ಅಕ್ರಮವಾಗಿ ಬಂದೂಕು ಹೊಂದಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಮಂಜೇಶ್ವರದ ಮಿಯಾಪದವ್ ನಿವಾಸಿ ಅಬ್ಬಾಸ್ (61) ಮತ್ತು ಪೈವಳಿಕೆ ಮಂಜೇಶ್ವರದ ಯಶವಂತ್ ಕುಮಾರ್ (45) ಎಂದು ಗುರುತಿಸಲಾಗಿದೆ.

published on : 30th July 2023

ಬೆಂಗಳೂರಿನಲ್ಲಿ ಉಗ್ರರ ಬಂಧನ ಪ್ರಕರಣ: ಶಸ್ತ್ರಾಸ್ತ್ರ ಕಳ್ಳಸಾಗಣೆದಾರನ ಬಂಧನಕ್ಕೆ ಜಾಲ ಬೀಸಿದ ಪೊಲೀಸರು!

ಬೆಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಭಯೋತ್ಪಾದನಾ ಘಟಕವನ್ನು ಭೇದಿಸಿ ಐವರು ಶಂಕಿತರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಇದೀಗ ಶಸ್ತ್ರಾಸ್ತ್ರ ಕಳ್ಳಸಾಗಣೆದಾರನ ಕುರಿತಂತೆ ಮಾಹಿತಿ ಕಲೆ ಹಾಕಿದ್ದು ಆತನ ಬಂಧನಕ್ಕೆ ಶೋಧ ಕಾರ್ಯ ನಡೆಸಿದ್ದಾರೆ. 

published on : 25th July 2023

ವಿಧ್ವಂಸಕ ಕೃತ್ಯಕ್ಕೆ ಸಂಚು: ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ

ಕರ್ನಾಟಕ ರಾಜ್ಯದಲ್ಲಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಭಯೋತ್ಪಾದಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 

published on : 19th July 2023

ನಟ ಸುದೀಪ್ ಗೆ ಬೆದರಿಕೆ ಪತ್ರ:  ಕಿಚ್ಚನ ಆಪ್ತ, ನಿರ್ದೇಶಕ ರಮೇಶ್ ಕಿಟ್ಟಿ ಬಂಧನ

ಬಂಧಿತ ಆರೋಪಿ ಹೆಸರು ರಮೇಶ್ ಕಿಟ್ಟಿ. ನಿರ್ದೇಶಕರೂ ಆಗಿರುವ ರಮೇಶ್ ಕಿಟ್ಟಿ, ಕಿಚ್ಚ ಸುದೀಪ್‌ಗೆ ಆತ್ಮೀಯರಾಗಿದ್ದರು. ಕೆಲವು ದಿನಗಳ ಕಾಲ ಸುದೀಪ್ ಅವರ ಚಾರಿಟಬಲ್ ಟ್ರಸ್ಟ್ ಅನ್ನು ಇವರೇ ನೋಡಿಕೊಳ್ಳುತ್ತಿದ್ದರು.

published on : 6th May 2023

ದೇವರ ಹೆಸರಲ್ಲಿ ಪಂಗನಾಮ: ಅದೃಷ್ಟದ ಸಾಲಿಗ್ರಾಮ‌ ಎಂದು ನಕಲಿ ಕಲ್ಲನ್ನು 2 ಕೋಟಿಗೆ ಮಾರಲು ಯತ್ನಿಸಿದ ಇಬ್ಬರ ಬಂಧನ

ರಾಜಾಜಿನಗರದಲ್ಲಿ ನಕಲಿ ಸಾಲಿಗ್ರಾಮ ಕಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

published on : 18th March 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9