social_icon
  • Tag results for CHANDIGARH

ನುಹ್ ಹಿಂಸಾಚಾರದಲ್ಲಿ ಕಾಂಗ್ರೆಸ್ ಕೈವಾಡ, ಶಾಸಕ ಮಮ್ಮನ್ ಖಾನ್ ವಿಚಾರಣೆ: ಸಚಿವ ಅನಿಲ್ ವಿಜ್

ನುಹ್ ಕೋಮು ಹಿಂಸಾಚಾರದಲ್ಲಿ ಕಾಂಗ್ರೆಸ್ ಕೈವಾಡವಿದ್ದು, ಈ ಸಂಬಂಧ ಶಾಸಕ ಮಮ್ಮನ್ ಖಾನ್ ವಿಚಾರಣೆ ನಡೆಸಲಾಗುತ್ತಿದೆ ಎಂದು ಹರ್ಯಾಣ ಗೃಹ ಸಚಿವ ಅನಿಲ್ ವಿಜ್ ಮಂಗಳವಾರ ಹೇಳಿದ್ದಾರೆ.

published on : 29th August 2023

ಹರ್ಯಾಣ ಕೋಮು ಘರ್ಷಣೆ: ಗಲಭೆಯಲ್ಲಿ ನ್ಯಾಯಾಧೀಶೆ, ಅವರ 3 ವರ್ಷದ ಮಗು ಪವಾಡ ಸದೃಶ ಪಾರು

ಮಣಿಪುರ ಹಿಂಸಾಚಾರದ ಬೆನ್ನಲ್ಲೇ ಇತ್ತ ಹರ್ಯಾಣದ ನುಹ್ ನಲ್ಲಿ ನಡೆದಿದ್ದ ಕೋಮು ಗಲಭೆ ಹಿಂಸಾಚಾರದಲ್ಲಿ ಪವಾಡ ಸದೃಶ ರೀತಿಯಲ್ಲಿ ನ್ಯಾಯಾಧೀಶರು, ಅವರ 3 ವರ್ಷದ ಮಗು ಪಾರಾಗಿರುವ ಘಟನೆ ಬೆಳಕಿಗೆ ಬಂದಿದೆ.

published on : 3rd August 2023

ಹರ್ಯಾಣ ಹಿಂಸಾಚಾರ: ಗಲಭೆಕೋರರೇ ಆಸ್ತಿ ನಷ್ಟ ತುಂಬಬೇಕು- ಸಿಎಂ ಖಟ್ಟರ್ ಎಚ್ಚರಿಕೆ

ನೂಹ್ ಹಿಂಸಾಚಾರದಲ್ಲಿ ಪಾಲ್ಗೊಂಡ ಗಲಭೆಕೋರರೇ ಆಸ್ತಿ ನಷ್ಟ ತುಂಬಬೇಕು ಎಂದು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಎಚ್ಚರಿಕೆ ನೀಡಿದ್ದಾರೆ.

published on : 3rd August 2023

ದುಬೈ ಕೆಲಸ ಎಂದು ಮನಸೋತಿರಿ ಜೋಕೆ.. ಟ್ರಾವೆಲ್ ಏಜೆಂಟ್ ಗಳ ಆಫರ್ ಗೆ ಸಿಲುಕಿ ಮಹಿಳೆಯರು ನರಕಯಾತನೆ!

ಗೌರವಾನ್ವಿತ ಮತ್ತು ಲಾಭದಾಯಕ ಉದ್ಯೋಗದ ಭರವಸೆಯೊಂದಿಗೆ ದುಬೈಗೆ ತೆರಳಿರುವ ಪಂಜಾಬ್‌ನ ಅನೇಕ ಮಹಿಳೆಯರು ಇದೀಗ ತಮಗಾದ ಕರಾಳ ಅನುಭವಗಳನ್ನು ಬಿಚ್ಚಿಡುತ್ತಿದ್ದು, ಟ್ರಾವೆಲ್ ಏಜೆಂಟ್ ಗಳ ಹಣದಾಸೆಗೆ ನರಕ ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

published on : 13th June 2023

ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್ ನಲ್ಲಿ ಪ್ರಯಾಣಿಸಿದ ರಾಹುಲ್ ಗಾಂಧಿ ಫೋಟೋ ವೈರಲ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇ.22 ರಂದು ರಾತ್ರಿ ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್ ನಲ್ಲಿ ಸಂಚಾರ ಮಾಡಿದ್ದ ಫೋಟೋ ಈಗ ವೈರಲ್ ಆಗತೊಡಗಿದೆ.

published on : 23rd May 2023

ಸಿಬಿಎಸ್ ಇ 10ನೇ ತರಗತಿ ಪರೀಕ್ಷೆ: ಶೇ.95.2 ರಷ್ಟು ಅಂಕ ಪಡೆದ ಆ್ಯಸಿಡ್​ ದಾಳಿ ಸಂತ್ರಸ್ತೆ!

ಯಶಸ್ಸಿಗೆ ಯಾವುದೇ ಅಂಗವೈಕಲ್ಯ ಅಡ್ಡಿಯಾಗದು ಎಂಬುದಕ್ಕೆ ಚಂಡೀಗಢದ ಈ ಬಾಲಕಿಯೇ ಸಾಕ್ಷಿ. ಹೌದು, ಆ್ಯಸಿಡ್​ ದಾಳಿಯಿಂದ ಬದುಳಿದಿರುವ 15 ವರ್ಷದ ಕೈಫಿ ಶುಕ್ರವಾರ ಪ್ರಕಟವಾದ ಸಿಬಿಎಸ್ ಇ 10 ನೇ ತರಗತಿ ಪರೀಕ್ಷೆ ಫಲಿತಾಂಶದಲ್ಲಿ ಶೇ. 95.2% ಅಂಕಗಳಿಸುವ ಮೂಲಕ ಶಾಲೆಗೆ ಟಾಪರ್ ಆಗಿದ್ದಾರೆ.

published on : 14th May 2023

ಚಂಡೀಗಢದಲ್ಲಿ ಬಾದಲ್‌ ಅಂತಿಮ ದರ್ಶನ ಪಡೆಯಲಿದ್ದಾರೆ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮಧ್ಯಾಹ್ನ 12 ಗಂಟೆಗೆ ಚಂಡೀಗಢಕ್ಕೆ ತೆರಳಿ ನಿನ್ನೆ ನಿಧನರಾದ ಶಿರೋಮಣಿ ಅಕಾಲಿದಳದ ವರಿಷ್ಠ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ.

published on : 26th April 2023

ಪಂಜಾಬ್ ಪೊಲೀಸರಿಂದ ಅಮೃತಪಾಲ್ ಸಿಂಗ್ ಬಂಧನ: ''ನಕಲಿ ಎನ್ಕೌಂಟರ್''ಗೆ ಸ್ಕೆಚ್ ಎಂದ 'ವಾರಿಸ್ ಪಂಜಾಬ್‌ ದೇ' ಕಾನೂನು ಸಲಹೆಗಾರ

ಪರಾರಿಯಲ್ಲಿದ್ದ ಖಲಿಸ್ತಾನ್ ಪರ ನಾಯಕ ಅಮೃತಪಾಲ್ ಸಿಂಗ್ರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದು, ನಕಲಿ ಎನ್ಕೌಂಟರ್ ಮೂಲಕ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ ಎಂದು 'ವಾರಿಸ್ ಪಂಜಾಬ್‌ ದೇ' ಕಾನೂನು ಸಲಹೆಗಾರ ಇಮಾನ್ ಸಿಂಗ್ ಖಾರಾ ಭಾನುವಾರ ಹೇಳಿದ್ದಾರೆ.

published on : 20th March 2023

ಆಸ್ಪತ್ರೆ ಸಿಬ್ಬಂದಿಗೆ ಜೀನ್ಸ್, ಸ್ಕರ್ಟ್‌ಗಳು, ಮೇಕಪ್ ಮತ್ತು 'ಫಂಕಿ' ಹೇರ್‌ಸ್ಟೈಲ್‌ ನಿಷೇಧಿಸಿದ ಹರ್ಯಾಣ ಸರ್ಕಾರ

ಆಸ್ಪತ್ರೆಗಳಲ್ಲಿ ವೈದ್ಯಕೀಯ ಮತ್ತು ಇತರ ಸಿಬ್ಬಂದಿಗೆ ಮೇಕಪ್, "ಫಂಕಿ ಹೇರ್ ಸ್ಟೈಲ್" ಮತ್ತು ಉದ್ದನೆಯ ಉಗುರು ಬಿಡುವುದನ್ನು ಹರ್ಯಾಣ ಸರ್ಕಾರ ನಿಷೇಧಿಸಿದೆ. 

published on : 12th February 2023

ಚಂಡೀಗಢ: ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ಯುವತಿಗೆ ಕಾರು ಡಿಕ್ಕಿ, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ರಸ್ತೆ ಬದಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ಯುವತಿಗೆ ವೇಗವಾಗಿ ಬಂದ ಎಸ್‌ಯುವಿ ಕಾರು ಡಿಕ್ಕಿ ಹೊಡೆರುವ ಘಟನೆ ಚಂಡೀಗಢದಲ್ಲಿ ನಡೆದಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.

published on : 16th January 2023

'ಮತದಾರರ ತೀರ್ಪನ್ನು ಸ್ವೀಕರಿಸುತ್ತೇನೆ': ಪಂಜಾಬ್ ಸಿಎಂ ಸ್ಥಾನಕ್ಕೆ ಚರಂಜಿತ್ ಸಿಂಗ್ ಚನ್ನಿ ರಾಜಿನಾಮೆ

ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಹಾಲಿ ಸಿಎಂ ಚರಂಜಿತ್ ಸಿಂಗ್ ಚನ್ನಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

published on : 11th March 2022

ಹರ್ಯಾಣ: ಸಿಎಂ ಸ್ಥಾನ ಕೊಟ್ಟವರಿಗೆ ನಮ್ಮ ಬೆಂಬಲ- ಜೆಜೆಪಿ ನಾಯಕ ದುಷ್ಯಂತ್ ಚೌಟಾಲಾ

ಹರ್ಯಾಣ ವಿಧಾನಸಭಾ ಚುನಾವಣಾ ಫಲಿಂತಾಶ ಅತಂತ್ರದತ್ತ ಸಾಗಿರುವಂತೆಯೇ ಇತ್ತ ಜೆಜೆಪಿ ನಾಯಕ ದುಷ್ಯಂತ್ ಚೌಟಾಲಾ ಸಿಎಂ ಸ್ಥಾನ ನೀಡಿದವರಿಗೇ ನಮ್ಮ ಬೆಂಬಲ ಎಂದು ಘೋಷಣೆ ಮಾಡಿದ್ದಾರೆ.

published on : 24th October 2019

ಹರ್ಯಾಣ ವಿಧಾನಸಭೆ ಚುನಾವಣಾ ಫಲಿತಾಂಶ: ಕೈ-ಕಮಲ ಹಾವು-ಏಣಿ ಆಟ, ಬಿಜೆಪಿಗೆ ಅಲ್ಪ ಮುನ್ನಡೆ

ಹರ್ಯಾಣ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರ ಉಲ್ಟಾಹೊಡೆದಿದ್ದು, ಬಿಜೆಪಿ ಮೈತ್ರಿಕೂಟಕ್ಕೆ ಕಾಂಗ್ರೆಸ್ ಮೈತ್ರಿಕೂಟ ತೀವ್ರ ಸ್ಪರ್ಧೆ ನೀಡುತ್ತಿದೆ.

published on : 24th October 2019

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9