social_icon
  • Tag results for CIA

ಅರಣ್ಯ ಅತಿಕ್ರಮಣಕ್ಕೆ ಸರ್ಕಾರ, ಅರಣ್ಯ ಇಲಾಖೆ ಅಧಿಕಾರಿಗಳು ಜವಾಬ್ದಾರರು: ನಿವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಸಂದರ್ಶನ)

ಆನೆ ಸೆರೆ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದ್ದು, ಇದು ಮೈಸೂರು ದಸರಾದ ಖ್ಯಾತ ಆನೆ ಅರ್ಜುನನ ಸಾವಿಗೆ ಕಾರಣವಾಯಿತು ಎಂದು ನಿವೃತ್ತ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಕೆ.ಸಿಂಗ್ ಹೇಳಿದ್ದಾರೆ.

published on : 10th December 2023

ಫಾಸ್ಟ್ ಟ್ರ್ಯಾಕ್ ವಿಶೇಷ ಕೋರ್ಟ್‌ಗಳಲ್ಲಿ ಬಾಕಿ ಉಳಿದಿವೆ 2.4 ಲಕ್ಷಕ್ಕೂ ಹೆಚ್ಚು POCSO ಪ್ರಕರಣಗಳು!

ಕೇಂದ್ರ ಸರ್ಕಾರದ ದೃಢವಾದ ನೀತಿ ಮತ್ತು ಹಣಕಾಸು ಬದ್ಧತೆಯ ಹೊರತಾಗಿಯೂ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯಗಳಲ್ಲಿ 2023ರ ಜನವರಿ 31ರವರೆಗೆ 2,43,237 ಪೋಕ್ಸೊ ಪ್ರಕರಣಗಳು ಬಾಕಿ ಉಳಿದಿವೆ ಎಂದು ತಿಳಿದುಬಂದಿದೆ.

published on : 9th December 2023

ನಾಗಮೋಹನ್ ದಾಸ್ ಸಮಿತಿಗೆ 6,000 ಪುಟಗಳ ದಾಖಲೆ ಸಲ್ಲಿಸಿದ ಕೆಂಪಣ್ಣ

ರಾಜ್ಯದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ ಗುತ್ತಿಗೆದಾರರ ಬಿಲ್ ಪಾವತಿಸಲು ಶೇ. 40 ರಷ್ಟು ಕಮಿಷನ್ ಆರೋಪದ ಬೇಡಿಕೆ ಪುಷ್ಟಿಕರಿಸಲು ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಮತ್ತು ಸಂಘದ ಇತರ ಪದಾಧಿಕಾರಿಗಳು ಗುರುವಾರ ನ್ಯಾಯಮೂರ್ತಿ ನಾಗಮೋಹನ್ ನೇತೃತ್ವದ ಸಮಿತಿಗೆ 6,000 ಪುಟಗಳ ದಾಖಲೆಗಳನ್ನು ಸಲ್ಲಿಸಿದ್ದಾರೆ.

published on : 8th December 2023

ರೈತರಿಗೆ ಮೊದಲ ಹಂತದ ಬರ ಪರಿಹಾರ: ಮುಂದಿನ ವಾರದೊಳಗೆ ವಿತರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳೆ ನಾಶದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ರೂ.2,000 ವರೆಗಿನ  ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

published on : 7th December 2023

ಗೌರಿ ಲಂಕೇಶ್, ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣ: ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸಿಎಂ ಸೂಚನೆ

ಹಿರಿಯ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹಾಗೂ ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸೂಚನೆ ನೀಡಿದ್ದಾರೆ.

published on : 6th December 2023

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ: ಆರೋಪಿ ಪ್ರವೀಣ್ ಚೌಗಲೆ ನ್ಯಾಯಾಂಗ ಬಂಧನ ವಿಸ್ತರಣೆ

ನೆಜ್ಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ನ್ಯಾಯಾಂಗ ಬಂಧನವನ್ನು ಮಂಗಳವಾರ 14 ದಿನಗಳವರೆಗೆ ವಿಸ್ತರಿಸಲಾಗಿದೆ.

published on : 6th December 2023

IN-SPACe ನಿಂದ ಸೀಡ್ ಫಂಡ್ ಸ್ಕೀಮ್: ಸ್ಟಾರ್ಟಪ್ ಗಳಿಗೆ 1 ಕೋಟಿ ರೂ. ಆರ್ಥಿಕ ನೆರವು

ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಸಿಕೊಂಡು ನಗರಾಭಿವೃದ್ಧಿ ಮತ್ತು ವಿಪತ್ತು ನಿರ್ವಹಣೆಯ ಕ್ಷೇತ್ರಗಳಲ್ಲಿ ಪರಿಹಾರಗಳನ್ನು ನಿರ್ಮಿಸಲು ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರ (IN-SPACe) ಘೋಷಿಸಿದ ಸೀಡ್ ಫಂಡ್ ಸ್ಕೀಮ್ ನ್ನು ಸ್ಟಾರ್ಟಪ್‌ಗಳು ಬಳಸಿಕೊಳ್ಳಬಹುದು. 

published on : 5th December 2023

ಕೊಪ್ಪಳ: ಆರ್‌ಎಸ್ಎಸ್‌ನಂತ ಉಗ್ರ ಸಂಘಟನೆ ಮತ್ತೊಂದಿಲ್ಲ ಎಂದು ಪೋಸ್ಟ್; ವ್ಯಕ್ತಿ ವಿರುದ್ಧ ದೂರು ದಾಖಲು

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವನ್ನು 'ಭಯೋತ್ಪಾದಕ' ಸಂಘಟನೆ ಎಂದು ಬಿಂಬಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ಸೋಮವಾರ ತಿಳಿಸಿವೆ.

published on : 4th December 2023

ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ: ತನಿಖೆಗೆ ವಿಶೇಷ ತಂಡ ರಚನೆ

ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸೇರಿ 68 ಶಾಲೆಗಳಿಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯಾ ಪೊಲೀಸ್ ಠಾಣೆಗಳಲ್ಲಿ ಎಫ್‍ಐಆರ್ ದಾಖಲಿಸಲಾಗಿದ್ದು, ವಿಶೇಷ ತಂಡವನ್ನು ರಚಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ,

published on : 3rd December 2023

ಭ್ರೂಣ ಹತ್ಯೆ ದಂಧೆ ಪ್ರಕರಣದಲ್ಲಿ ಆರೋಗ್ಯಾಧಿಕಾರಿಗಳೂ ಭಾಗಿ: ಸಚಿವ ದಿನೇಶ್ ಗುಂಡೂರಾವ್

ಭ್ರೂಣ ಹತ್ಯೆ ದಂಧೆಯಲ್ಲಿ ಆರೋಗ್ಯ ಇಲಾಖೆಯ ಕೆಲವು ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಹೇಳಿದರು.

published on : 3rd December 2023

20 ಲಕ್ಷ ರೂ. ಲಂಚ ಸ್ವೀಕರಿಸಿದ ಇಡಿ ಅಧಿಕಾರಿಯನ್ನು ಚೇಸ್ ಮಾಡಿ ಬಂಧಿಸಿದ ತಮಿಳುನಾಡು ಪೊಲೀಸರು!

20 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಯನ್ನು ತಮಿಳುನಾಡು ಪೊಲೀಸರು ಶುಕ್ರವಾರ ದಿಂಡಿಗಲ್-ಮಧುರೈ ಹೆದ್ದಾರಿಯಲ್ಲಿ ಎಂಟು ಕಿಲೋಮೀಟರ್ ಚೇಸ್ ಮಾಡಿ ಬಂಧಿಸಿದ್ದಾರೆ.

published on : 1st December 2023

5 ವರ್ಷ ಇರ್ಫಾನ್ ಪಠಾಣ್ ಜೊತೆ ಡೇಟಿಂಗ್; ಗೌತಮ್ ಗಂಭೀರ್‌ಗೆ ನನ್ನ ಮೇಲೆ ಆಸಕ್ತಿ ಇತ್ತು: ಬಾಲಿವುಡ್ ನಟಿ

ಬಾಲಿವುಡ್ ನಟಿ ಪಾಯಲ್ ಘೋಷ್ ಅವರು ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಶಾಕಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಭಾರತೀಯ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರೊಂದಿಗೆ ತಾನು ಐದು ವರ್ಷ ಡೇಟಿಂಗ್ ಮಾಡಿದ್ದೇನೆ. ಆದರೆ, ನಂತರ ಬ್ರೇಕಪ್ ಆಯಿತು ಎಂದು ಹೇಳಿದ್ದಾರೆ.

published on : 1st December 2023

ಡಿಸೆಂಬರ್ ಮೊದಲ ದಿನವೇ ಗ್ರಾಹಕರಿಗೆ ಶಾಕ್: ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 21 ರೂಪಾಯಿ ಹೆಚ್ಚಳ!

2023ರ ವರ್ಷಾಂತ್ಯದಲ್ಲಿ ಕೇಂದ್ರ ಸರ್ಕಾರ ಗ್ರಾಹಕರಿಗೆ ಶಾಕ್ ನೀಡಿದ್ದು, ಡಿಸೆಂಬರ್‌ನ ಮೊದಲ ದಿನವೇ ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 21 ರೂಪಾಯಿ ಹೆಚ್ಚಳ ಮಾಡಿದೆ.

published on : 1st December 2023

ಕನ್ನಡ ಸಿನಿಮಾಗೆ ಪ್ರಮಾಣ ಪತ್ರ ನೀಡಲು ಲಂಚ: ಸಿಬಿಐನಿಂದ ಸೆನ್ಸಾರ್ ಮಂಡಳಿ ಅಧಿಕಾರಿ ಬಂಧನ

ಕನ್ನಡ ಸಿನಿಮಾವೊಂದಕ್ಕೆ ಪ್ರಮಾಣ ಪತ್ರ ನೀಡಲು ಲಂಚ ಕೇಳುತ್ತಿದ್ದ ಆರೋಪದ ಮೇಲೆ ಸೆನ್ಸಾರ್ ಮಂಡಳಿ ಅಧಿಕಾರಿ ಪ್ರಶಾಂತ್ ಕುಮಾರ್ ಎಂಬುವವರನ್ನು ಬೆಂಗಳೂರಿನ ಮಲ್ಲೇಶ್ವರದ ಎಸ್‌ಆರ್‌ವಿ ಸ್ಟುಡಿಯೋದಲ್ಲಿ ಬಂಧಿಸಲಾಗಿದೆ.

published on : 29th November 2023

ಗೋವಾ ಸಿನಿಮೋತ್ಸವದಲ್ಲಿ ಕಾಂತಾರಕ್ಕೆ ಮತ್ತೊಂದು ಗರಿ: ವಿಶೇಷ ತೀರ್ಪುಗಾರರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಗಲ್ಲಾಪಟ್ಟಿಯಲ್ಲಿ ದೊಡ್ಡ ಸದ್ದು ಮಾಡಿದ್ದ ಕಾಂತಾರ ಚಿತ್ರಕ್ಕೆ ಇದೀಗ ಮತ್ತೊಂದು ಪ್ರಶಸ್ತಿ ಗರಿ ಸಿಕ್ಕಿದೆ. ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಭಾರತೀಯ ಚಿತ್ರ ನಿರ್ದೇಶಕ ರಿಷಬ್ ಶೆಟ್ಟಿ ಅವರು ಕಾಂತಾರ ಚಿತ್ರಕ್ಕಾಗಿ ವಿಶೇಷ ತೀರ್ಪುಗಾರರ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. 

published on : 28th November 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9