- Tag results for CID
![]() | ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ಐವರು ಸಾವು, 17 ಮಂದಿಗೆ ಗಾಯಶಿವಕಾಶಿ ತಾಲ್ಲೂಕಿನ ಕಲೈಯರ್ಕುರಿಚಿ ಗ್ರಾಮದ ಥಾಂಕಾರಜ್ಪಾಂಡಿಯನ್ ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ಸಂಜೆ ಸಂಭವಿಸಿದ ಸ್ಫೋಟದಲ್ಲಿ ನಾಲ್ಕು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿ 17 ಮಂದಿ ಗಾಯಗೊಂಡಿದ್ದಾರೆ. |
![]() | ಹಾವೇರಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವುದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಇಟಗಿ ಸಮೀಪ ನಡೆದಿದೆ. |
![]() | ಮಥುರಾ: ಕಾರಿಗೆ ಆಯಿಲ್ ಟ್ಯಾಂಕರ್ ಡಿಕ್ಕಿ, ಸ್ಥಳದಲ್ಲೇ 7 ಮಂದಿ ದುರ್ಮರಣಕಾರಿಗೆ ಆಯಿಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಥುರಾ ಬಳಿಯ ಯಮುನಾ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. |
![]() | ಖ್ಯಾತ ಅಂತಾರಾಷ್ಟ್ರೀಯ ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಕಾರು ಅಪಘಾತ; ಗಂಭೀರ ಗಾಯ, ಆಸ್ಪತ್ರೆಗೆ ದಾಖಲುಖ್ಯಾತ ಅಂತಾರಾಷ್ಟ್ರೀಯ ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಕಾರು ಅಪಘಾತಕ್ಕೀಡಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ಟೈಗರ್ ವುಡ್ಸ್ ಅವರನ್ನು ಆಸ್ವತ್ರೆಗೆ ದಾಖಲಿಸಲಾಗಿದೆ. |
![]() | ಮಂಡ್ಯ: ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ. |
![]() | ಬಿಹಾರದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ಸಾವು, ಪ್ರಧಾನಿ ಮೋದಿ ಸಂತಾಪಬಿಹಾರದ ಕತಿಹಾರ್ ಜಿಲ್ಲೆಯ ಕುರ್ಸೆಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. |
![]() | ಹುಬ್ಬಳ್ಳಿ: ಬೈಕ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಮೂವರು ಸಾವುಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ಶೇರೆವಾಡ ಟೋಲ್ ಬಳಿ ಅಪಘಾತ ಸಂಭವಿಸಿದೆ. |
![]() | ಬೆಂಗಳೂರು: ಸರಣಿ ಅಪಘಾತ, 10ಕ್ಕೂ ಹೆಚ್ಚು ವಾಹನ ಜಖಂನಗರದ ನಾಯಂಡಹಳ್ಳಿ ಮೇಲ್ಸೇತುವೆ ಬಳಿ ಸರಣಿ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. |
![]() | ಮುಂಬೈ: ದಾದ್ರಾ ಮತ್ತು ನಗರ ಹವೇಲಿ ಸಂಸದ ಮೋಹನ್ ದೆಲ್ಕರ್ ಹೋಟೆಲಿನಲ್ಲಿ ಶವವಾಗಿ ಪತ್ತೆದಾದ್ರಾ ಮತ್ತು ನಗರ ಹವೇಲಿ ಸಂಸದ ಮೋಹನ್ ದೆಲ್ಕರ್(58) ಅವರು ಸೋಮವಾರ ದಕ್ಷಿಣ ಮುಂಬೈನ ಪ್ರಸಿದ್ಧ ತಾರಾ ಹೋಟೆಲಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ. |
![]() | ಬಾಗಲಕೋಟೆ: ಬೆಂಗಳೂರು ಮೂಲದ ಎಂಬಿಬಿಎಸ್ ವಿದ್ಯಾರ್ಥಿನಿ ನೇಣಿಗೆ ಶರಣುಬೆಂಗಳೂರು ಮೂಲದ ಎಂಬಿಬಿಎಸ್ ವಿದ್ಯಾರ್ಥಿನಿ ಬಾಗಲಕೋಟೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. |
![]() | ಹಾಸನದಲ್ಲಿ ಭೀಕರ ಅಪಘಾತ: ನಾಲ್ವರು ದುರ್ಮರಣ, 14 ಮಂದಿಗೆ ಗಾಯಟಾಟಾ ಸುಮೋಗೆ ಹಿಂದಿನಿಂದ ಕ್ವಾಲೀಸ್ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟು, 14 ಮಂದಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊರವಲಯ ಕೆಂಚಟ್ಟಹಳ್ಳಿ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. |
![]() | ಕಾಶ್ಮೀರದಲ್ಲಿ ರಕ್ತದೋಕುಳಿ ನಿಲ್ಲಿಸಲು ಪಾಕ್ ನೊಂದಿಗೆ ಮಾತುಕತೆ ಆರಂಭಿಸಿ: ಕೇಂದ್ರಕ್ಕೆ ಮುಫ್ತಿ ಒತ್ತಾಯಕಾಶ್ಮೀರದಲ್ಲಿ ಇತ್ತೀಚಿಗೆ ಉಗ್ರರ ದಾಳಿ ನಡೆದ ನಂತರ, ಕೇಂದ್ರಾಡಳಿತ ಪ್ರದೇಶದಲ್ಲಿ ರಕ್ತದೋಕುಳಿ ನಿಲ್ಲಿಸಲು, ಶಾಂತಿಯನ್ನು ಖಾತ್ರಿಪಡಿಸಲು ಪಾಕಿಸ್ತಾನದೊಂದಿಗೆ ಮಾತುಕತೆ ಆರಂಭಿಸುವಂತೆ ಕೇಂದ್ರ ಸರ್ಕಾರವನ್ನು ಫೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಒತ್ತಾಯಿಸಿದ್ದಾರೆ. |
![]() | ಮೂರು ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವುಮೂರು ಬೈಕ್ ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬರು ಬೈಕ್ ಸವಾರರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮದ ಮುಖ್ಯರಸ್ತೆಯಲ್ಲಿ ಶನಿವಾರ ಸಂಜೆ ಜರುಗಿದೆ. |
![]() | ರಾಯಚೂರಿನಲ್ಲಿ ರಸ್ತೆ ಅಪಘಾತ: ಕಾರಿನೊಂದಿಗೇ ವ್ಯಕ್ತಿ ಜೀವಂತ ಸುಟ್ಟು ಕರಕಲು!ರಸ್ತೆ ಅಪಘಾತವೊಂದರಲ್ಲಿ ವ್ಯಕ್ತಿಯೊಬ್ಬ ಜೀವಂತ ದಹನವಾಗಿರುವ ದಾರುಣ ಘಟನೆ ರಾಯಚೂರು ಜಿಲ್ಲೆ ರಾಯಚೂರು ತಾಲೂಕಿನಲ್ಲಿ ನಡೆದಿದೆ. |
![]() | ಬೆಂಗಳೂರು: ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಕಾರಿಗೆ ಬಸ್ ಡಿಕ್ಕಿ, ಪ್ರಾಣಾಪಾಯದಿಂದ ಪಾರುಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ ಬೆಂಗಳೂರಿನ ಹೊರವಲಯದಲ್ಲಿ ಅಪಘಾತಕ್ಕಿಡಾಗಿದ್ದು, ಅದೃಷ್ಟವಶಾತ್ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. |