social_icon
  • Tag results for CM Basavaraja Bommai

ರಾಜ್ಯದಲ್ಲಿ ರಿವರ್ಸ್ ಗೇರ್ ಕಾಂಗ್ರೆಸ್ ಸರ್ಕಾರವಿದ್ದು ಸೇಡಿನ ರಾಜಕೀಯ ಮಾಡುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಿವರ್ಸ್ ಗೇರ್ ಕ್ರಮವನ್ನು ಅನುಸರಿಸುತ್ತಿದ್ದು ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. 

published on : 25th May 2023

ಬೆಳಗಾವಿ ಏರ್ ಪೋರ್ಟ್ ನಲ್ಲಿ ಹಾಲಿ-ಮಾಜಿ ಸಿಎಂ ಮುಖಾಮುಖಿ: ಬೊಮ್ಮಾಯಿ ಬೆನ್ನು ತಟ್ಟಿದ ಸಿದ್ದರಾಮಯ್ಯ!

ರಾಜಕೀಯದಲ್ಲಿ ಶಾಶ್ವತ ಮಿತ್ರರು ಇರುವುದಿಲ್ಲ, ಶತ್ರುಗಳೂ ಇರುವುದಿಲ್ಲ ಎಂಬ ಮಾತಿದೆ, ಬಹಿರಂಗವಾಗಿ ಕಿತ್ತಾಡಿಕೊಂಡವರು, ಟೀಕೆ, ಆರೋಪಗಳನ್ನು ಪುಂಖಾನುಪುಂಖವಾಗಿ ಮಾಡಿದವರು ಮರುದಿನ ಕೈ ಕೈ ಹಿಡಿದುಕೊಂಡು, ಹೆಗಲ ಮೇಲೆ ಕೈ ಹಾಕಿಕೊಂಡು ಓಡಾಡಿದ್ದನ್ನು ನೋಡಿರುತ್ತೇವೆ.

published on : 26th April 2023

ಯಾರು ಯಾರ ಟಿಕೆಟ್ ನ್ನು ತಪ್ಪಿಸಿಲ್ಲ, ಎಲ್ಲವನ್ನೂ ಪರಿಶೀಲಿಸಿ ಹೈಕಮಾಂಡ್​ ನಾಯಕರು ಟಿಕೆಟ್ ನೀಡಿದ್ದಾರೆ: ಸಿಎಂ ಬೊಮ್ಮಾಯಿ

ತಮಗೆ ಟಿಕೆಟ್ ಕೈತಪ್ಪಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಕಾರಣ ಎಂಬ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

published on : 18th April 2023

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ಬೊಮ್ಮಾಯಿ: ಆಕಸ್ಮಿಕವಾಗಿ ಸಿಕ್ಕ ರಿಷಬ್ ಶೆಟ್ಟಿ ಬಗ್ಗೆ ಸಿಎಂ ಹೇಳಿದ್ದೇನು?

ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮುನ್ನ ಸಿಎಂ ಬಸವರಾಜ ಬೊಮ್ಮಾಯಿಯವರ ದೇವಾಲಯ ದರ್ಶನ ಮುಂದುವರಿದಿದೆ.

published on : 13th April 2023

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ನಮ್ಮ ಗೆಲುವಿಗೆ ದಿಕ್ಸೂಚಿ: ಸಿಎಂ ಬಸವರಾಜ ಬೊಮ್ಮಾಯಿ

ಪಕ್ಷದ ವತಿಯಿಂದ ಬಿಡುಗಡೆ ಮಾಡಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿ ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಗೆಲುವಿನ ದಿಕ್ಸೂಚಿಯನ್ನು ತೋರಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 12th April 2023

ಬಿಜೆಪಿ ಕಾಂಗ್ರೆಸ್‌ ನಂತೆ ಸರ್ವಾಧಿಕಾರ ಪಕ್ಷವಲ್ಲ, ಪ್ರಜಾಸತ್ತಾತ್ಮಕ ಪಕ್ಷ, ಚರ್ಚೆ ಮಾಡಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ: ಸಿಎಂ ಬೊಮ್ಮಾಯಿ

ಭಾರತೀಯ ಜನತಾ ಪಕ್ಷವು ಪ್ರಜಾಸತ್ತಾತ್ಮಕ ಪಕ್ಷವಾಗಿದ್ದು ಕಾಂಗ್ರೆಸ್ ಸರ್ವಾಧಿಕಾರ ಪಕ್ಷವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

published on : 11th April 2023

ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆ ಅಥವಾ ನಾಡಿದ್ದು ಬಿಡುಗಡೆ: ಸಿಎಂ ಬೊಮ್ಮಾಯಿ

ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂಬಂಧ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. 

published on : 9th April 2023

ನಂದಿನಿ ಬ್ರ್ಯಾಂಡ್ ದೇಶದಲ್ಲಿ ನಂ.1 ಸ್ಥಾನಕ್ಕೆ ಏರಲಿದೆ, ಕಾಂಗ್ರೆಸ್ ಅಮುಲ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ: ಸಿಎಂ ಬೊಮ್ಮಾಯಿ

ಕರ್ನಾಟಕದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನ ವಸ್ತುಗಳ ಸರ್ಕಾರಿ ಸ್ವಾಮ್ಯದ ಸಂಸ್ಥೆ ಬ್ರ್ಯಾಂಡ್ ನಂದಿನಿ. ಇದರ ಜಾಗಕ್ಕೆ ಗುಜರಾತ್ ಮೂಲದ ಅಮೂಲ್ ನ್ನು ತರಲು ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪ ಈಗ ಬಹುಚರ್ಚಿತ ವಿಷಯ. ಈ ವಿಚಾರದಲ್ಲಿ ಚುನಾವಣೆ ಹೊತ್ತಲ್ಲಿ ಆಡಳಿತ ಮತ್ತು ವಿಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ.

published on : 8th April 2023

ಬಿಜೆಪಿಗೆ 'ಕಿಚ್ಚ'ನ ಕಿಚ್ಚಿನ ಪ್ರಚಾರದ ಮೇಲೆ ಭರವಸೆ: ವರ್ಕೌಟ್ ಆಗುತ್ತಾ ಕೇಸರಿ ಪಡೆಯ ಲೆಕ್ಕಾಚಾರ?

ಮುಂದಿನ ತಿಂಗಳು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದ ಪರವಾಗಿ ವಿಶೇಷವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ನಡೆಸುವುದಾಗಿ ಸ್ಯಾಂಡಲ್ ವುಡ್ ನ ಪ್ರಮುಖ ನಟ ಕಿಚ್ಚ ಸುದೀಪ್ ನಿನ್ನೆ ಬುಧವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿಕೊಂಡಿದ್ದಾರೆ. 

published on : 6th April 2023

ಕಿಚ್ಚ ಸುದೀಪ್ ಸೇರ್ಪಡೆ ಬಗ್ಗೆ ಚರ್ಚೆ ನಡೆಯುತ್ತಿದೆ: ಸಿಎಂ ಬಸವರಾಜ ಬೊಮ್ಮಾಯಿ

ಸ್ಯಾಂಡಲ್ ವುಡ್ ನಟ, ಅಭಿಮಾನಿಗಳ ಪಾಲಿನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಯಾಗುತ್ತಾರೆಯೇ, ಇಲ್ಲ ಸ್ಟಾರ್ ಪ್ರಚಾರಕರಾಗಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ಮಾಡಲಿದ್ದಾರೆಯೇ ಎಂಬ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತಿದೆ.

published on : 5th April 2023

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಅಚ್ಚರಿಯ ಪ್ಯಾಕೇಜ್‌, ಹೊಸ ಮುಖಗಳಿಗೆ ಮಣೆ: ಸಿಎಂ ಬೊಮ್ಮಾಯಿ

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಈ ಬಾರಿ ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಟಿಕೆಟ್ ಘೋಷಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 4th April 2023

ಸಂಪುಟ ಪುನರ್ರಚನೆ: ನನಸಾಗದೇ ಉಳಿದ ಕನಸು; ಮಂತ್ರಿ ಸ್ಥಾನ ಆಕಾಂಕ್ಷಿಗಳ ಮನವೊಲಿಕೆಗೆ ಬಿಜೆಪಿ ಕಸರತ್ತು

ಚುನಾವಣೆ ಹೊಸ್ತಿಲಿನಲ್ಲಿ ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆಡಳಿತಾರೂಢ ಬಿಜೆಪಿ ಪಕ್ಷದ ಒಂದು ವಿಭಾಗದೊಳಗಿನ ಸಂಭಾವ್ಯ ಅಸಮಾಧಾನವನ್ನು ಚಾತುರ್ಯದಿಂದ ಬದಿಗೊತ್ತುವಲ್ಲಿ ಯಶಸ್ವಿಯಾಗಿದ್ದಾರೆ.

published on : 28th March 2023

ಒಳ ಮೀಸಲಾತಿಯಿಂದ ಜನರ 40 ವರ್ಷಗಳ ಕನಸು ನನಸು ಮಾಡಿದ್ದೇವೆ, ಸ್ವಾಮೀಜಿಗಳ ಮೇಲೆ ನಾನು ಒತ್ತಡ ಹಾಕಿಲ್ಲ: ಸಿಎಂ ಬೊಮ್ಮಾಯಿ

ಯಾವ ವರ್ಗದವರಿಗೂ ಅನ್ಯಾಯವಾಗದ ರೀತಿಯಲ್ಲಿ ನ್ಯಾಯಸಮ್ಮತವಾಗಿ ಒಳ ಮೀಸಲಾತಿ ನೀಡಲಾಗಿದೆ. ಯಾವುದೇ ಒತ್ತಡದಿಂದ ಈ ಕೆಲಸ ಮಾಡಿಲ್ಲ. ನನ್ನ ಸ್ವಂತ ಚಿಂತನೆಯಿಂದ, ಬದ್ಧತೆಯಿಂದ ಮಾಡಿದ್ದೇನೆ. ಚುನಾವಣಾ ಲಾಭಕ್ಕಾಗಿ ರಾಜಕಾರಣ ಮಾಡುವುದಿಲ್ಲ, ಈ ರಾಜ್ಯದ ಜನರ 40 ವರ್ಷಗಳ ಕನಸು ನನಸು ಮಾಡಿದ್ದೇವೆ ಎಂದು ಸಿಎಂ ಬೊಮ್ಮಾಯಿ ವಿರೋಧ ಪಕ್ಷದವರಿಗೆ ತಿರುಗೇಟು ನೀಡಿದ್ದಾರೆ.

published on : 27th March 2023

'ಜೇನು ನೊಣಗಳಿಂದ ಕಚ್ಚಿಸಿಕೊಂಡು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ': ಬಸವರಾಜ ಬೊಮ್ಮಾಯಿ

ಚುನಾವಣೆ ಹೊತ್ತಿನಲ್ಲಿ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ಹೆಜ್ಜಾಗುತ್ತಿವೆ. ಬೊಮ್ಮಾಯಿ ಶಕುನಿಯ ಹಾಗೆ ಎಂಬ ಕಾಂಗ್ರೆಸ್ ನಾಯಕ ರಣ್ದೀಪ್ ಸಿಂಗ್ ಸುರ್ಜೆವಾಲಾ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, ಜೇನು ನೊಣಗಳಿಂದ ಕಚ್ಚಿಸಿಕೊಂಡರೂ ನಾನು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ. ಆದರೆ ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿವೆ ಎಂದ

published on : 26th March 2023

ಬೆಂಗಳೂರಿನಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ: ಈ ಮಾರ್ಗಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಗಮನಿಸಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಮಿತ್ ಶಾ ಅವರ ಸುಗಮ ಸಂಚಾರಕ್ಕಾಗಿ ಬೆಂಗಳೂರಿನ ಕೆಲವು ರಸ್ತೆ ಮಾರ್ಗಗಳಲ್ಲಿ ವಾಹನ ಸಂಚಾರ ಮಾರ್ಗ ಬದಲಾಯಿಸಲಾಗಿದೆ. 

published on : 24th March 2023
1 2 3 4 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9