- Tag results for CM Yeddyurappa
![]() | ಬಸವನಗೌಡ ಪಾಟೀಲ ಯತ್ನಾಳ್: ಬಿಜೆಪಿ ಪಾಲಿಗೆ ಬಿಸಿ ತುಪ್ಪ (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ 'ಇದು ಗಂಟಲಲ್ಲಿನ ಬಿಸಿ ತುಪ್ಪ, ಉಗಿಯುವಂತಿಲ್ಲ ನುಂಗುವಂತಿಲ್ಲ‘ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕುರಿತು ಪಕ್ಷದ ಪ್ರಮುಖ ನಾಯಕರೊಬ್ಬರು ಹೇಳಿದ ಮಾತು ಇದು. |
![]() | ಸರ್ವಾಂಗೀಣ ಅಭಿವೃದ್ಧಿಯ ದೂರದೃಷ್ಟಿಯ ಬಜೆಟ್-ಡಿವಿಎಸ್; ಸಮತೋಲಿತ ಬಜೆಟ್-ಬೊಮ್ಮಾಯಿಕೊರೊನಾ ಸಂಕಷ್ಟದ ಹಿನ್ನಲೆಯಲ್ಲಿ ಉಂಟಾದ ಆರ್ಥಿಕ ಹಿಂಜರಿತದ ಮಧ್ಯೆಯೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಆಶಯದೊಂದಿಗೆ ಸಮತೋಲಿತ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ. |
![]() | ಮುಂದಿನ ಬಾರಿಯೂ ಸಿದ್ದರಾಮಯ್ಯ ವಿಪಕ್ಷದಲ್ಲೇ ಇರುತ್ತಾರೆ, ಹಾಗೆ ಮಾಡದಿದ್ದರೆ ನಾನು ಯಡಿಯೂರಪ್ಪನೇ ಅಲ್ಲ: ಬಿಎಸ್ ವೈ"ಸಂಕಷ್ಟ ಸನ್ನಿವೇಶದಲ್ಲಿ ಬಜೆಟ್ ಮಂಡನೆ ಮಾಡಿದ್ದೇನೆ, ಪ್ರತಿಕೂಲ ಪರಿಸ್ಥಿತಿಯಲ್ಲೂ ಸರ್ವವ್ಯಾಪಿ ಬಜೆಟ್ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. |
![]() | ಪ್ರವಾಸೋದ್ಯಮ ಅಭಿವೃದ್ಧಿಗೆ 500 ಕೋಟಿ ರೂಪಾಯಿ ಅನುದಾನ; ಬೂದಿ ದಿಬ್ಬ ಅಭಿವೃದ್ಧಿ, ಅಂತಾರಾಷ್ಟ್ರೀಯ ದರ್ಜೆಗೆ ಕಡಲ ತೀರಗಳುಸಿಎಂ ಯಡಿಯೂರಪ್ಪ ಮಾ.08 ರಂದು ಮಂಡಿಸಿದ 2021 ನೇ ಸಾಲಿನ ಆಯ-ವ್ಯಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 500 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ. |
![]() | ಆದಿ ಕವಿ ಪಂಪನಿಂದ ಮುದ್ದಣನವರೆಗೂ ಎಲ್ಲಾ ಕೃತಿಗಳ ಡಿಜಿಟಲೀಕರಣ: ಕಲೆ ಸಂಸ್ಕೃತಿಗೆ ರಾಜ್ಯ ಬಜೆಟ್ ನಲ್ಲಿ ಭರಪೂರ ಅನುದಾನ!ಸಿಎಂ ಯಡಿಯೂರಪ್ಪ ಮಾ.08 ರಂದು 8 ನೇ ಬಾರಿಗೆ ರಾಜ್ಯದ ಆಯ-ವ್ಯಯ ಮಂಡಿಸಿದ್ದಾರೆ. |
![]() | ಯಾವುದೇ ಮುಚ್ಚು ಮರೆ ಇಲ್ದೇ ಹೇಳ್ತಿದ್ದೇನೆ: ಕೇಂದ್ರದ ವಿರುದ್ಧ ಸಿಎಂ ಯಡಿಯೂರಪ್ಪ ಬಹಿರಂಗ ಅಸಮಾಧಾನ!2020 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುವಾಗಲೇ ಸಿಎಂ ಯಡಿಯೂರಪ್ಪ ರಾಜ್ಯದ ಹಣಕಾಸು ಪರಿಸ್ಥಿತಿ ಹಾಗೂ ಕೇಂದ್ರದಿಂದ ಅನುದಾನ ಕಡಿಮೆಯಾಗಿರುವುದರ ಬಗ್ಗೆ ಪ್ರಸ್ತಾಪಿಸಿದ್ದರು. ಬಜೆಟ್ ನಂತರ ನಡೆದ ಸುದ್ಧಿಗೋಷ್ಠಿಯಲ್ಲೂ ಸಿಎಂ ಈ ಬಗ್ಗೆ ಮಾತನಾಡಿದ್ದಾರೆ. |
![]() | ರಾಜ್ಯ ಬಜೆಟ್; ಹೊಸ ಯೋಜನೆಗಳಿಲ್ಲ, ಮದ್ಯಪ್ರಿಯರಿಗೆ ಬರೆ!ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಿ ಪರೋಕ್ಷವಾಗಿ ಜನ ಸಾಮಾನ್ಯರ ಜೇಬಿಗೆ ಮತ್ತಷ್ಟು ಭಾರದ ಹೊರೆ ಹೊರಿಸಿದ್ದಾರೆ. ಹೊಸ ಯೋಜನೆ ಪ್ರಕಟ ಮಾಡದೇ ಇರುವ ಯೋಜನೆಗೆ ಬೆಲ್ಲ ಸವರಿದ್ದಾರೆ. |