- Tag results for CM Yediyurappa
![]() | ದೇಶ ಇರುವುದೇ ನಮಗಾಗಿ ಎನ್ನುವ ಮನಸ್ಥಿತಿ ಜನಪ್ರತಿನಿಧಿಗಳಲ್ಲಿದೆ: ಸಿಎಂ ಯಡಿಯೂರಪ್ಪಸ್ವಾತಂತ್ರ್ಯ ಪೂರ್ವದಲ್ಲಿ ರಾಜಕೀಯ ಮುತ್ಸದ್ದಿಗಳಿದ್ದರು. ಆಗ ದೇಶಕ್ಕಾಗಿ ನಾವು ಎಂಬ ಭಾವನೆ ರಾಜಕೀಯ ನೇತಾರರಲ್ಲಿತ್ತು. ನಂತರ ಬಂದವರು ದೇಶ ಇರುವುದೇ ನಮಗಾಗಿ ಎನ್ನುತ್ತಿದ್ದಾರೆ. |
![]() | ಸಿದ್ದರಾಮಯ್ಯ ನೀಡುವ ಸಲಹೆಗಳನ್ನು ಪಾಲಿಸುತ್ತೇವೆ: ಸಿಎಂ ಯಡಿಯೂರಪ್ಪಚಿಕ್ಕಬಳ್ಳಾಪುರ ಜಿಲೆಟಿನ್ ಪ್ರಕರಣ ಕಾನೂನುಬಾಹಿರವಾಗಿ ನಡೆದಿದ್ದು, ಇದು ರಾಜ್ಯದಲ್ಲಿ ನಡೆದಿರುವ ಎರಡನೇ ಘಟನೆಯಾಗಿದೆ. ಇಂತಹ ಘಟನೆಗಳನ್ನು ತಪ್ಪಿಸಲು ಪ್ರತಿಪಕ್ಷಗಳು ನೀಡುವ ಸಲಹೆಗಳನ್ನು... |
![]() | ಬೆಂಗಳೂರಿನಲ್ಲಿ ಖೆಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021: ಸಿಎಂ ಯಡಿಯೂರಪ್ಪ ಘೋಷಣೆಖೇಲೋ ಇಂಡಿಯಾ ವಿಶ್ವವಿದ್ಯಾನಿಲಯ 2021:ಕ್ರೀಡಾಕೂಟವನ್ನು ಬೆಂಗಳೂರಿನ ಜೈನ್ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. |
![]() | ಭದ್ರಾ, ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ: ಪ್ರಧಾನಿಗೆ ಯಡಿಯೂರಪ್ಪ ಮನವಿರಾಜ್ಯದ ಭದ್ರಾ ಮೇಲ್ದಂಡೆ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. |
![]() | ಸಂಕಷ್ಟದಲ್ಲಿರುವ ಪತ್ರಕರ್ತರ ಕುಟುಂಬಕ್ಕೆ ನೆರವು ಮುಂದುವರಿಕೆ, ವಿವಿಗಳಲ್ಲಿ ಅಧ್ಯಯನ ಪೀಠ: ಯಡಿಯೂರಪ್ಪಕಾರ್ಯನಿರತ ಪತ್ರಕರ್ತರಾಗಿದ್ದು ಅನಾರೋಗ್ಯ ಅಥವಾ ಸಾವಿಗೆ ತುತ್ತಾದ ಸಂದರ್ಭದಲ್ಲಿ ಆ ಕುಟುಂಬಕ್ಕೆ ಗರಿಷ್ಠ 5 ಲಕ್ಷ ರೂ. ನೀಡುತ್ತಿರುವ ನೆರವನ್ನು ಮುಂದುವರೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮತಿಸಿದ್ದಾರೆ. |
![]() | ಪೊಲೀಸ್ ವ್ಯವಸ್ಥೆ ಬಲಪಡಿಸಲು ಕ್ರಮ: ಸಿಎಂ ಯಡಿಯೂರಪ್ಪತಂತ್ರಜ್ಞಾನ ಬೆಳವಣಿಗೆಯೊಂದಿಗೆ ಅಪರಾಧಗಳ ಸ್ವರೂಪವೂ ಬದಲಾಗುತ್ತಿದೆ. ಇಂತಹ ಅಪರಾಧಗಳನ್ನು ನಿಯಂತ್ರಿಸಲು ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ರಾಜ್ಯ ಪೊಲೀಸ್ ವ್ಯವಸ್ಥೆಯನ್ನು ಬಲ ಪಡಿಸಲಾಗುವುದು... |
![]() | ಬೆಂಗಳೂರು: ಬಜೆಟ್ ಪೂರ್ವ ತಯಾರಿ ಸಭೆಗೂ ಮುನ್ನ ಹೋಟೆಲ್ನಲ್ಲಿ ದೋಸೆ ಸವಿದ ಸಿಎಂ ಯಡಿಯೂರಪ್ಪಮುಂದಿನ ತಿಂಗಳು ಬಜೆಟ್ ಮಂಡಿಸಲು ಸಿದ್ಧವಾಗಿರುವ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಬಜೆಟ್ ಪೂರ್ವ ತಯಾರಿ ಸಭೆಗೂ ಮುನ್ನ ನಗರದ... |
![]() | ಉಲ್ಟಾ ಹೊಡೆದ ಯಡಿಯೂರಪ್ಪ: ಪಂಚಮಸಾಲಿ 2ಎ ಮೀಸಲಾತಿ ಸಮಗ್ರ ಅಧ್ಯಯನಕ್ಕೆ ಸಿಎಂ ಆದೇಶಪಂಚಮಸಾಲಿ ಸಮುದಾಯ ಹಿಂದುಳಿದ ವರ್ಗ 2ಎ ಮೀಸಲಾತಿಗೆ ಒಳಪಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉಲ್ಟಾ ಹೊಡೆದಿದ್ದು,... |
![]() | ವಿಶ್ವ ಕ್ಯಾನ್ಸರ್ ದಿನ: ಅರಿವು ಮೂಡಿಸಲು ಮುಖ್ಯಮಂತ್ರಿ ಕರೆವಿಶ್ವ ಕ್ಯಾನ್ಸರ್ ದಿನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮತ್ತು ಇತರ ಗಣ್ಯರು ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಲು ಕರೆ ನೀಡಿದ್ದಾರೆ. |
![]() | ಬಿಡಿಎನಲ್ಲಿ ಊಹಿಸಲಾಗದಷ್ಟು ಹಗರಣ, ಮೂರ್ನಾಲ್ಕು ತಿಂಗಳಲ್ಲಿ ಎಲವೂ ಬಹಿರಂಗ: ಸಿಎಂ ಯಡಿಯೂರಪ್ಪಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದಲ್ಲಿ ಊಹೆ ಮಾಡಲಾಗದಷ್ಟು ದೊಡ್ಡ ಹಗರಣ ನಡೆದಿದೆ. ಇನ್ನು ಮೂರುನಾಲ್ಕು ತಿಂಗಳಲ್ಲಿ ಅದೆಲ್ಲವನ್ನೂ ಹೊರಹಾಕಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ... |
![]() | ಸಚಿವರ ಖಾತೆ ಮರು ಹಂಚಿಕೆ ಬಗ್ಗೆ ಮೌನಕ್ಕೆ ಶರಣಾದ ಸಿಎಂ ಯಡಿಯೂರಪ್ಪರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಈಗ ಖಾತೆ ಹಂಚಿಕೆ ಅಥವಾ ಮರು ಹಂಚಿಕೆ ಕಸರತ್ತು ಶುರುವಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಯಾವುದೇ ಪ್ರತಿಕ್ರಿಯೆ ನೀಡದೇ ಮೌನಕ್ಕೆ ಶರಣಾಗಿದ್ದಾರೆ. |
![]() | ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ 'ಕೃಷಿ ಸಂಜೀವಿನಿ' ಗೆ ಸಿಎಂ ಯಡಿಯೂರಪ್ಪ ಚಾಲನೆರೈತರಿಗೆ ಸಮಯಕ್ಕೆ ಸರಿಯಾಗಿ ಕೃಷಿ ಸಂಬಂಧಿತ ತಾಂತ್ರಿಕ ನೆರವು ನೀಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು 'ಕೃಷಿ ಸಂಜೀವಿನಿ' ಮೊಬೈಲ್ ಪರೀಕ್ಷಾ ಪ್ರಯೋಗಾಲಯಕ್ಕೆ ಚಾಲನೆ ನೀಡಿದ್ದಾರೆ. |
![]() | ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟೀನ್ ನಿಲ್ಲಿಸಿದಂತೆ ಸಿದ್ದರಾಮಯ್ಯ ಆಗ್ರಹಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟೀನ್ ಯೋಜನೆ ನಿಲ್ಲದ ಹಾಗೆ ನೋಡಿಕೊಂಡು ಹಸಿದವರ ಹಸಿವನ್ನು ನೀಗಿಸುವ ಕೆಲಸವನ್ನು ಮಾಡಬೇಕು ಹಾಗೂ ಮುಖ್ಯಮಂತ್ರಿಗಳೇ ಖುದ್ದಾಗಿ ಆಸಕ್ತಿ ವಹಿಸಿ ಸಮಸ್ಯೆಗಳನ್ನು ಪರಿಹರಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. |
![]() | 13ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವಕ್ಕೆ ಸಿಎಂ ಯಡಿಯೂರಪ್ಪ ಸಮ್ಮತಿಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಗಳತ್ತ ಸೆಳೆಯಲು 13ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ ಪೂರಕ ವಾತಾವರಣವನ್ನು ನಿರ್ಮಿಸಲಿದೆ. |
![]() | ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ: ಸಿಎಂಗೆ ಟಾಸ್ಕ್ ಫೋರ್ಸ್ ಸಮಿತಿ ವರದಿ ಸಲ್ಲಿಕೆಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕುರಿತು ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್. ವಿ. ರಂಗನಾಥ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಟಾಸ್ಕ್ ಪೋರ್ಸ್ ಸಮಿತಿಯು ಸೋಮವಾರ ತನ್ನ ವರದಿಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಲ್ಲಿಸಿತು. |