- Tag results for CT Ravi
![]() | ಡಿಸಿ ಕಚೇರಿ ಎದುರು ಆಜಾನ್: ಬಿಜೆಪಿ ಕಾರಣ ಎಂದ ಕುಮಾರಸ್ವಾಮಿ; ಸರ್ಜಿಕಲ್ ಸ್ಟ್ರೈಕ್ ಗೆ ಸಿದ್ಧ ಎಂದ ಸಿಟಿ ರವಿಡಿಸಿ ಕಚೇರಿ ಎದುರು ಆಜಾನ್ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಜಾನ್ ವಿವಾದಕ್ಕೆ ಬಿಜೆಪಿ ಕಾರಣ ಎಂದು ಹೇಳಿದ್ದಾರೆ. |
![]() | ಯಡಿಯೂರಪ್ಪ ಸುಮ್ಮನಿದ್ದಾರೆ ಅಂದರೆ ದೌರ್ಬಲ್ಯ ಅಂದುಕೊಳ್ಳಬೇಡಿ: ಸಿಟಿ ರವಿಗೆ ವಿಜಯೇಂದ್ರ ಎಚ್ಚರಿಕೆಬಿಎಸ್ ಯಡಿಯೂರಪ್ಪ ಅವರು ಮೌನವಾಗಿದ್ದಾರೆ ಅಂದರೆ, ಅದನ್ನು ದೌರ್ಬಲ್ಯ ಅಂದುಕೊಳ್ಳಬೇಡಿ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರಿಗೆ ಪರೋಕ್ಷವಾಗಿ... |
![]() | ಉತ್ಸವ ಮೂರ್ತಿಯಾಗಿದ್ದ ಯಡಿಯೂರಪ್ಪ, ವಿಸರ್ಜನಾ ಮೂರ್ತಿಯಾದರೇ? ದಶಪಥವಲ್ಲ ಭ್ರಷ್ಟಪಥ!ಲಿಂಗಾಯತ ಸಮುದಾಯದ ಮತಗಳಿಗಾಗಿ ಉತ್ಸವ ಮೂರ್ತಿಯಾಗಿದ್ದ ಯಡಿಯೂರಪ್ಪನವರು, ವಿಸರ್ಜನಾ ಮೂರ್ತಿಯಾದರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. |
![]() | ಮಗನಿಗಾಗಿ ಶಿಕಾರಿಪುರ ಕ್ಷೇತ್ರ ತ್ಯಾಗ: ಬಿಎಸ್ ವೈ ಹೇಳಿಕೆಗೆ ಸಿಟಿ ರವಿ ಕೆಂಡ!ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ತನ್ನ ಮಗನಿಗಾಗಿ ಬಿಟ್ಟು ಕೊಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಿಸಿರುವುದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಕ್ಷೇಪಿಸಿದ್ದಾರೆ. ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಮನೆಯಲ್ಲಿ ನಿರ್ಧಾರವಾಗಲ್ಲ ಎಂದಿದ್ದಾರೆ. |
![]() | ಬಾಡೂಟದ ಬಡಿದಾಟದ ನಂತರ ಸಿ.ಟಿ ರವಿ ಮತ್ತೊಂದು ವಿವಾದ: ಬಾಲ ಬಿಚ್ಚಿದ್ರೆ ಅಂಗಿ ಚೆಡ್ಡಿ ಬಿಚ್ಕೋತ್ತಾರೆ; ಮಂಡ್ಯ ಜೆಡಿಎಸ್ ಕಾರ್ಯಕರ್ತರ ಎಚ್ಚರಿಕೆಮಂಡ್ಯದಲ್ಲಿ ನಿಂತು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಬಗ್ಗೆ ಮಾತನಾಡಿದ ಸಿಟಿ ರವಿ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. |
![]() | ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆಗೆ ಬನ್ನಿ: ಜೆಪಿ ನಡ್ಡಾ, ಸಿಟಿ ರವಿಗೆ ಮಾಜಿ ಸಚಿವ ಎಚ್ಡಿ ರೇವಣ್ಣ ಆಹ್ವಾನರಾಜ್ಯ ಬಿಜೆಪಿ ನಾಯಕರು ಕೇಂದ್ರದಿಂದ ಹಿರಿಯ ನಾಯಕರನ್ನು ಕರೆತಂದು ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದು, ರಾಜ್ಯ ನಾಯಕರು ಜನರನ್ನು ಎದುರಿಸಲು ಹೆದರುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದ್ದಾರೆ. |
![]() | ಸಿಟಿ ರವಿ ಕೃತ್ಯದಿಂದ ತಮ್ಮ ವಾಂತಿಯನ್ನು ತಾವೇ ತಿನ್ನುವಂತಾಗಿದೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಾಂಸದಹಾರ ಸೇವಿಸಿ ದೇವಸ್ಥಾನಕ್ಕೆ ತೆರಳಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು,.... |
![]() | ತಾವೇ ತೋಡಿದ ಹಳ್ಳದಲ್ಲಿ ಇಂಥವರು ಬಿದ್ದಾಗ, ಅಯ್ಯೋ ಪಾಪ ಎಂದೆನಿಸುತ್ತಷ್ಟೆ: ಸಿಟಿ ರವಿಗೆ ಜೆಡಿಎಸ್ ಟಾಂಗ್ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಬಾಡೂಟ ಸೇವಿಸಿ ಭಟ್ಕಳದ ನಾಗಬನ ಹಾಗೂ ಕರಿಬಂಟ ಹನುಮನ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಸುದ್ದಿ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಾಡೂಟ ಸೇವಿಸುವಾಗ ತೆಗೆದ ಪಟವು ಪ್ರಕಟವಾಗಿದ್ದು, ಸಿ.ಟಿ.ರವಿಯವರೆ, ಸತ್ಯ ಬಹಿರಂಗಪಡಿಸುವಿರೆ? ಎಂದು ಜೆಡಿಎಸ್ ಒತ್ತಾಯಿಸಿದೆ. |
![]() | ಸಿ.ಟಿ.ರವಿ ವಿರುದ್ಧ ಬಾಡೂಟ ಸವಿದು ದೇವಾಲಯ ಪ್ರವೇಶ ಆರೋಪ; ಎಲ್ಲೆಡೆ ವ್ಯಾಪಕ ಚರ್ಚೆಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ ರವಿ ಮಾಂಸ ತಿಂದು ನಾಗಬನ ಮತ್ತು ಹನುಮ ದೇಗುಲಕ್ಕೆ ಭೇಟಿ ನೀಡಿದ್ರಾ ಅನ್ನೋ ಪ್ರಶ್ನೆ ಹರಿದಾಡುತ್ತಿದೆ. |
![]() | ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ರಾಜ್ಯ ಅತ್ಯಂತ ಹೆಚ್ಚು ಭ್ರಷ್ಟಾಚಾರ ಕಂಡಿದೆ: ಸಿಟಿ ರವಿಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ರಾಜ್ಯ ಅತ್ಯಂತ ಹೆಚ್ಚು ಭ್ರಷ್ಟಾಚಾರವನ್ನು ನೋಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಹೇಳಿದ್ದಾರೆ. |
![]() | 'ಹಿಂದೂ ಎಂದರೆ ದೇಹ, ಹಿಂದುತ್ವ ಜೀವ': ಸಿದ್ದರಾಮಯ್ಯಗೆ ಸಿಟಿ ರವಿಹಿಂದೂ ಎಂದರೆ ದೇಹ, ಹಿಂದುತ್ವ ಎಂದರೆ ಜೀವ, ದೇಹವಿದ್ದು, ಜೀವ ಇಲ್ಲದಿದ್ದರೆ ಏನಾಗುತ್ತೀರಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಗುರುವಾರ ಪ್ರಶ್ನಿಸಿದ್ದಾರೆ. |
![]() | ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚುನಾವಣಾ ಸಿದ್ಧತೆ ಪ್ಲಾನ್: ನಿಚ್ಚಳ ಬಹುಮತದೊಂದಿಗೆ ಪಕ್ಷ ಅಧಿಕಾರಕ್ಕೆ ಬರುವ ಸಂಕಲ್ಪ!ಭಾರತೀಯ ಜನತಾ ಪಕ್ಷದ ಕೋರ್ ಕಮಿಟಿ ಶುಕ್ರವಾರ ಸಭೆ ನಡೆಯಿತು, ಚುನಾವಣಾ ಪೂರ್ವ ಸಮೀಕ್ಷೆಯ ವರದಿಯೊಂದಿಗೆ ಬಿಜೆಪಿ ಶಸ್ತ್ರಸಜ್ಜಿತವಾಗಿದೆ. ವಿವಿಧ ಸಮೀಕ್ಷಾ ವರದಿಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. |
![]() | ರಾಜ್ಯ ಗೆಲ್ಲಲು ಗುಜರಾತ್ ಮಾದರಿ ಪ್ರಯೋಗ; ಕಾಂಗ್ರೆಸ್ಗೆ 160 ಸ್ಥಾನ ಪಾಕಿಸ್ತಾನದ ವರದಿಯಿರಬೇಕು: ಸಿ.ಟಿ.ರವಿ ವ್ಯಂಗ್ಯಕಾಂಗ್ರೆಸ್ ಪಕ್ಷದ ಸಮೀಕ್ಷೆಯ ಪ್ರಕಾರ ಚುನಾವಣೆಯಲ್ಲಿ 160 ಸ್ಥಾನ ಸಿಗುತ್ತದೆ ಎಂದು ಡಿ.ಕೆ.ಶಿವಕುಮಾರ್ ಹೇಳಿಕೊಂಡಿದ್ದಾರೆ. ಬಹುಶಃ ಅವರು ಪಾಕಿಸ್ತಾನದಿಂದ ವರದಿ ಪಡೆದಿರಬೇಕು’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. |
![]() | 'ಅಯ್ಯೋ, ನಾನು ಹೇಳಿದ್ದು ತಮಾಷೆಗೆ, ಸೀರಿಯಸ್ ಆಗಿ ತಗೊಂಡು ಬಿಜೆಪಿ ಟಿಕೆಟ್ ಕೇಳಲು ಬರಬೇಡಿ; ಭವಾನಿ ಅಕ್ಕಂಗೆ ಹಾಸನ ಸುರಕ್ಷಿತವಲ್ಲ'ನಾನು ಹೇಳಿದ್ದು ಶುದ್ಧ ತಮಾಷೆಗಾಗಿ, ಹಾಗಂತ ಅದನ್ನು ಗಂಭೀರವಾಗಿ ತೆಗೆದುಕೊಂಡು ಟಿಕೆಟ್ ಕೇಳಲು ಬಂದರೆ ಸಂಸದೀಯ ಮಂಡಳಿಗೆ ನಾನು ಏನು ಉತ್ತರ ಕೊಡಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. |
![]() | ಭವಾನಿ ಅಕ್ಕ ಬಯಸಿದರೆ ಹಾಸನದಿಂದ ಟಿಕೆಟ್ ಕೊಡಲು ಬಿಜೆಪಿ ಸಿದ್ಧ- ಸಿ.ಟಿ ರವಿ: ದೇಶ ಒಡೆದಷ್ಟು ಸುಲಭವಲ್ಲ ದೇವೇಗೌಡರ ಮನೆ ಒಡೆಯುವುದು: ಎಚ್ ಡಿಕೆಭವಾನಿ ರೇವಣ್ಣ ಅವರು ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದರೆ ಹಾಸನದಿಂದ ಟಿಕೆಟ್ ಕೊಡಲು ತಮ್ಮ ಪಕ್ಷ ಸಿದ್ಧವಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. |