social_icon
  • Tag results for Cabinet rejig

ಸಚಿವ ಸಂಪುಟ ಪುನಾರಚನೆ ಕುರಿತು ಶೀಘ್ರದಲ್ಲೇ ನಿರ್ಧಾರ: ಸಿಎಂ ಬೊಮ್ಮಾಯಿ, ಬಿಎಸ್‌ವೈ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಜ್ಜಾಗಿರುವ ಕುರಿತು ಶನಿವಾರ ಸುಳಿವು ನೀಡಿದ್ದಾರೆ.

published on : 8th January 2023

ದೆಹಲಿಗಿಂದು ಸಿಎಂ ಬೊಮ್ಮಾಯಿ ಭೇಟಿ; ಸಂಪುಟ ವಿಸ್ತರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಮತ್ತೊಮ್ಮೆ ನವದೆಹಲಿಗೆ ಭೇಟಿ ನೀಡುತ್ತಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚಿಸುವ ನಿರೀಕ್ಷೆಯಿರುವುದರಿಂದ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಕುರಿತು ಮತ್ತೆ ಗುಸುಗುಸು ಶುರುವಾಗಿದೆ.

published on : 29th November 2022

ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿ ದೆಹಲಿಗೆ ವಾಪಸ್ಸಾದ ಸಿಎಂ ಬೊಮ್ಮಾಯಿ

ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಬೆಂಗಳೂರಿಗೆ ವಾಪಸ್ಸಾದರು.

published on : 25th June 2022

ಜೂನ್ 15ರ ನಂತರ ರಾಜ್ಯ ಸಚಿವ ಸಂಪುಟ ಪುನಾರಚನೆ: ಹೊಸ ಮುಖಗಳಿಗೆ ಸ್ಥಾನ ಸಿಗುವ ಸಾಧ್ಯತೆ

ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ಬಿಜೆಪಿಯ ಬಹು ನಿರೀಕ್ಷಿತ ಸಂಪುಟ ಪುನಾರಚನೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

published on : 6th June 2022

ದೆಹಲಿಯಲ್ಲಿ ಸಿಎಂ ಬೊಮ್ಮಾಯಿ: ಸಾಲು ಸಾಲು ಚುನಾವಣೆ ಹಿನ್ನೆಲೆಯಲ್ಲಿ ಸಂಪುಟ ಸರ್ಜರಿ ಅನುಮಾನ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ದಿಢೀರ್‌ ದೆಹಲಿಗೆ ತೆರಳಿದ್ದು, ಸಾಕಷ್ಟು ಕುತೂಹಲವನ್ನು ಮೂಡಿಸಿದೆ.

published on : 21st May 2022

ಅಮಿತ್ ಶಾ, ನಡ್ಡಾ ಭೇಟಿಗೆ ಸಿಗದ ಅವಕಾಶ: ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ ಎಂದ ಸಿಎಂ ಬೊಮ್ಮಾಯಿ

ಸಂಪುಟ ವಿಸ್ತರಣೆ/ ಪುನಾರಚನೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆ ಚರ್ಚೆ ಮಾಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರೀಕ್ಷೆ ಹುಸಿಯಾಗಿದೆ. ಈ ಮೂಲಕ ಸಂಪುಟ ಸರ್ಜರಿ ಮತ್ತಷ್ಟು ಕಗ್ಗಂಟಾಗಿದ್ದು, ಹೈಕಮಾಂಡ್‌ ನಡೆ ಕುತೂಹಲ ಮೂಡಿಸಿದೆ.

published on : 11th May 2022

ಸಿಎಂ ಬೊಮ್ಮಾಯಿ ದೆಹಲಿ ಭೇಟಿ: ಮತ್ತೆ ಸಚಿವಾಕಾಂಕ್ಷಿಗಳಲ್ಲಿ ಚಿಗುರಿದ ಕುರ್ಚಿ ಕನಸು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ರಾತ್ರಿ ದೆಹಲಿಗೆ ತೆರಳಲಿದ್ದು, ಸಚಿವಾಕಾಂಕ್ಷಿಗಳಲ್ಲಿ ಮತ್ತೆ ಸಂಪುಟ ಸೇರುವ ನಿರೀಕ್ಷೆ ಗರಿಗೆದರಿದೆ.

published on : 29th April 2022

ಹೈಕಮಾಂಡ್ ಒಪ್ಪಿಗೆ ನೀಡಿದ ನಂತರ ಸಚಿವ ಸಂಪುಟ ಪುನಾರಚನೆ: ಸಿಎಂ ಬೊಮ್ಮಾಯಿ

ಬಿಜೆಪಿ ಹೈಕಮಾಂಡ್‌ನಿಂದ ಒಪ್ಪಿಗೆ ಪಡೆದ ನಂತರವೇ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.

published on : 27th April 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9