social_icon
  • Tag results for Cancer

ಕ್ಯಾನ್ಸರ್ ಪೀಡಿತ ಪುಟ್ಟ ಬಾಲಕನ ಆಸೆ ಈಡೇರಿಸಿದ ನಟ ರಾಮ್ ಚರಣ್, ಹೃದಯ ವೈಶಾಲ್ಯತೆಗೆ ಅಭಿಮಾನಿಗಳು ಫಿದಾ!

ರಾಮ್ ಚರಣ್ ಆಸ್ಪತ್ರೆಗೆ ಭೇಟಿ ನೀಡಿ ಪುಟ್ಟ ಅಭಿಯಾನಿಯ ಆರೋಗ್ಯ ವಿಚಾರಿಸಿದ್ದಾರೆ. ರಾಮ್ ಚರಣ್ ಅವರ ಹೃದಯ ವೈಶಾಲ್ಯತೆಗೆ ಅಭಿಮಾನಿಗಳು ಟ್ವೀಟರ್ ನಲ್ಲಿ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

published on : 10th February 2023

ಕ್ಯಾನ್ಸರ್‌‌ನಿಂದ ಗುಣಮುಖರಾದವರಿಗೆ ಉಂಟಾಗುವ ಪರಿಣಾಮಗಳನ್ನು ನಿಭಾಯಿಸುವುದು ಹೇಗೆ?

ಅಂತರರಾಷ್ಟ್ರೀಯ ಅಂಕಿಅಂಶಗಳ ಪ್ರಕಾರ, ಸದ್ಯ ಲಭ್ಯವಿರುವ ಚಿಕಿತ್ಸಾ ತಂತ್ರಗಳೊಂದಿಗೆ ಸುಮಾರು ಮೂರು ವಿಧದ ಕ್ಯಾನ್ಸರ್‌ಗಳಲ್ಲಿ ಎರಡನ್ನು ಗುಣಪಡಿಸಬಹುದಾಗಿದೆ. ಆದಾಗ್ಯೂ, ಹೆಚ್ಚಿನ ಕ್ಯಾನ್ಸರ್ ಪೀಡಿತರಿಗೆ ಗುಣವಾಗುವುದು ಎಂದರೆ ಅಂತ್ಯವಾದಂತಲ್ಲ. ಗುಣಮುಖವಾದ ಬಳಿಕವೂ ಸಾಕಷ್ಟು ಎಚ್ಚರಿಕೆ ವಹಿಸಬೇಕಾಗುತ್ತದೆ.

published on : 7th February 2023

ಬಾಲಿವುಡ್‌ ನಟಿ ರಾಖಿ ಸಾವಂತ್‌ ತಾಯಿ ವಿಧಿವಶ

ಬಾಲಿವುಡ್‌ ನಟಿ ರಾಖಿ ಸಾವಂತ್‌ ಅವರ ತಾಯಿ ಜಯಾ ಭೇದಾ ಸಾವಂತ್‌ ಅವರು ಶನಿವಾರ ನಿಧನರಾಗಿದ್ದಾರೆ.

published on : 29th January 2023

ಕ್ಯಾನ್ಸರ್ ನಂತರ ಮತ್ತೊಂದು ಕಾಯಿಲೆಯಿಂದ ಬಳಲುತ್ತಿರುವ ಸುದೀಪ್ 'ಗೂಳಿ' ನಟಿ ಮಮತಾ ಮೋಹನ್ ದಾಸ್

2022ರಲ್ಲಿ ಬಿಡುಗಡೆಯಾದ ಮಾಲಿವುಡ್‌ ನಟ ಪೃಥ್ವಿರಾಜ್ ಸುಕುಮಾರನ್ ಅವರ ʻಜನ ಗಣ ಮನʼ ಸಿನಿಮಾದ ನಟಿ ಮಮತಾ ಮೋಹನ್ ದಾಸ್ ನಟಿಸಿದ್ದರು, ಸದ್ಯ ಅವರಿಗೆ ವಿಟಲಿಗೋ ಎಂಬ ಆಟೋಇಮ್ಯೂನ್ ಕಾಯಿಲೆ ಇರುವುದು ಪತ್ತೆಯಾಗಿದೆ.

published on : 16th January 2023

ಸ್ತನದ ಕ್ಯಾನ್ಸರ್: ಎಚ್ಚರ ಇರಲಿ, ಆತಂಕ ಬೇಡ (ಕುಶಲವೇ ಕ್ಷೇಮವೇ)

ಮಹಿಳೆಯರನ್ನು ಬಾಧಿಸುವ ಹಲವಾರು ಆರೋಗ್ಯ ಸಮಸ್ಯೆಗಳಲ್ಲಿ ಸ್ತನದ ಕ್ಯಾನ್ಸರ್ ಕೂಡ ಒಂದು. ಇಂದು ಪಾಶ್ಚಿಮಾತ್ಯ ದೇಶಗಳಲ್ಲಿ ಕಂಡುಬರುವುದಕ್ಕಿಂತ ಭಾರತದಲ್ಲಿ ಹೆಚ್ಚಾಗಿ ಕಿರಿಯ ವಯಸ್ಸಿನಲ್ಲಿ ಸ್ತನದ ಕ್ಯಾನ್ಸರ್ ಕಂಡುಬರುತ್ತಿರುವುದು ಕಾಳಜಿಯ ವಿಷಯ

published on : 14th January 2023

ನನ್ನ ತಾಯಿ, ಪತ್ನಿ ಕ್ಯಾನ್ಸರ್ ಗೆ ಬಲಿ; ಒಂದು ವೇಳೆ ಸಾಯುವ ಪರಿಸ್ಥಿತಿ ಬಂದರೆ ಸಾಯುತ್ತೇನೆ, ಆದರೆ...: ಸಂಜಯ್ ದತ್

2020 ರಲ್ಲಿ ಶಂಶೇರಾ ಚಿತ್ರದ ಶೂಟಿಂಗ್ ವೇಳೆ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಗೊತ್ತಾಯಿತು. ಆದರೆ ಕ್ಯಾನ್ಸರ್ ಇರುವುದು ಗೊತ್ತಾಗುವ ವೇಳೆಗೆ ಸಂಜಯ್ ದತ್ ಕುಟುಂಬಸ್ಥರು ಯಾರೂ ಇರಲಿಲ್ಲ.

published on : 13th January 2023

ಧಾರವಾಡ: ಹಾವಿಗೆ ಶಸ್ತ್ರಚಿಕಿತ್ಸೆ, ಕ್ಯಾನ್ಸರ್ ಗೆಡ್ಡೆ ತೆರವು, ಪ್ರಾಣಿಪ್ರಿಯರಲ್ಲಿ ಸಂತಸ

ಹಾವಿಗೆ ಶಸ್ತ್ರ ಚಿಕಿತ್ಸೆ ನಡೆದಿರುವ ಅಪರೂಪದ ಘಟನೆ ಧಾರವಾಡದಲ್ಲಿ ವರದಿಯಾಗಿದ್ದು, ಕ್ಯಾನ್ಸರ್ ಕಾರಕ ಗೆಡ್ಡೆಯನ್ನು ಹೊರತೆಗೆಯಲಾಗಿದೆ.  

published on : 30th December 2022

ಕಳೆದ ಎರಡು ವರ್ಷಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಮಾಣ ಹೆಚ್ಚಳ: ಸರ್ಕಾರದ ವರದಿ

ಕಳೆದ ಎರಡು ವರ್ಷಗಳಲ್ಲಿ ಭಾರತದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳು ಶೇಕಡಾ ಐದಕ್ಕಿಂತ ಹೆಚ್ಚಾಗಿವೆ. ಕಳೆದೆರಡು ವರ್ಷಗಳಲ್ಲಿ ಈ ಮಾರಣಾಂತಿಕ ಕಾಯಿಲೆಯ ಒಟ್ಟಾರೆ ಪ್ರಕರಣಗಳು 34,000 ಕ್ಕಿಂತ ಹೆಚ್ಚಾಗಿವೆ ಎಂದು ಸರ್ಕಾರಿ ಅಂಕಿಅಂಶಗಳು ತಿಳಿಸಿವೆ.

published on : 26th December 2022

ಪ್ರಾಸ್ಟೇಟ್ ಕ್ಯಾನ್ಸರ್ ಬಗೆಗಿನ ಏಳು ತಪ್ಪು ಕಲ್ಪನೆಗಳು...

ಕ್ಯಾನ್ಸರ್ ನಲ್ಲಿ ಹಲವು ವಿಧದ ಕ್ಯಾನ್ಸರ್ ಗಳಿದ್ದು, ಅವುಗಳಲ್ಲಿ ಪ್ರಾಸ್ಟೇಟ್ ಕ್ಯಾನ್ಸರ್ (ಪಿಸಿಎ) ಕೂಡ ಒಂದಾಗಿದೆ. ಪ್ರಾಸ್ಟೇಟ್ ಎಂಬುದು ಪುರುಷ ಸಂತಾನೋತ್ಪತ್ತಿ ವ್ಯವಸ್ಥೆಯ ಒಂದು ಭಾಗವಾಗಿದೆ. ಇದು ವೀರ್ಯವನ್ನು ಪೋಷಿಸುವ ಮತ್ತು ಸಾಗಿಸುವ ಸೆಮಿನಲ್ ದ್ರವವನ್ನು ಉತ್ಪಾದಿಸುವ ಒಂದು ಗ್ರಂಥಿ.

published on : 17th November 2022

ಅಭಿವೃದ್ಧಿ ಹೊಂದಿದ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಮಕ್ಕಳಲ್ಲಿ ಕ್ಯಾನ್ಸರ್ ನಿಂದ ಸಾವು ಅಧಿಕ: ಅಧ್ಯಯನ

ಇಂಗ್ಲೆಂಡ್ ಮತ್ತು ಕೆನಡಾದಂತಹ ಕೆಲವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಮಕ್ಕಳಲ್ಲಿ ಕ್ಯಾನ್ಸರ್ ರೋಗ ಹೆಚ್ಚಾಗಿ ಕಾಡುತ್ತಿದೆ. ಇದಕ್ಕೆ ಹಲವು ಕಾರಣಗಳಿರಬಹುದು. ರೋಗ ಪತ್ತೆ ವಿಳಂಬವಾಗುವುದು, ಚಿಕಿತ್ಸೆ ಪಡೆಯುವಲ್ಲಿ ವಿಳಂಬ, ಆಸ್ಪತ್ರೆಗಳಲ್ಲಿ ನುರಿತ ವೈದ್ಯರು ಮತ್ತು ದಾದಿಯರ ಕೊರತೆ, ಹಾಸಿಗೆಗಳ ಕೊರತೆ, ಅಗತ್ಯ ಉಪಕರಣಗಳು ಲಭ್ಯವಿಲ್ಲದಿರುವ

published on : 4th October 2022

ಭರವಸೆ 'ಹೆಣೆಯುವ' ಕೇಶದಾನ: ಕ್ಯಾನ್ಸರ್ ರೋಗಿಗಳಲ್ಲಿ 'ಭರವಸೆಯ ಬೀಜ' ಬಿತ್ತಿದ ಯುವತಿ ಆದ್ಯ ಸುಲೋಚನಾ

ಕ್ಯಾನ್ಸರ್ ರೋಗಿಗಳಿಗೆ ನಿತ್ಯವೂ ಕದನವೇ.. ಚಿಕಿತ್ಸೆ, ನೋವು, ಕೀಮೋಥೆರಪಿ ಸೆಷನ್‌ಗಳಿಗೆ ಹಾಜರಾಗುವುದರಿಂದ ಹಿಡಿದು ಅಗತ್ಯವಾದ ಔಷಧಿಗಳನ್ನು ತೆಗೆದುಕೊಳ್ಳುವವರೆಗೆ, ಅವರ ನೋವು - ನೋವಿನ ಹೊರತಾಗಿ ಅನೇಕ ಕ್ಯಾನ್ಸರ್ ರೋಗಿಗಳ ಮುಖದಲ್ಲಿ ಮಂದಹಾಸ ಮೂಡಿಸಲು ಹರಸಾಹಸ ಪಡುತ್ತಿರುವ ಸಮೂಹವೊಂದು ಇಲ್ಲಿದೆ. 

published on : 4th September 2022

ಸರ್ವಿಕಲ್ ಕ್ಯಾನ್ಸರ್ ಗೆ ದೇಶದ ಮೊದಲ ಲಸಿಕೆ ಸೆಪ್ಟೆಂಬರ್ 1 ರಂದು ಬಿಡುಗಡೆ

ಸರ್ವಿಕಲ್ ಕ್ಯಾನ್ಸರ್ ಗೆ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ) ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ(ಡಿಬಿಟಿ) ಅಭಿವೃದ್ಧಿಪಡಿಸಿರುವ ದೇಶದ ಮೊದಲ ಲಸಿಕೆ, ಕ್ವಾಡ್ರೈವೆಲೆಂಟ್ ಹ್ಯೂಮನ್ ಪ್ಯಾಪಿಲೋಮವೈರಸ್ ಲಸಿಕೆ...

published on : 31st August 2022

ಬಾಲಿವುಡ್ ನಟಿ ಮಹಿಮಾ ಚೌಧರಿಗೆ ಸ್ತನ ಕ್ಯಾನ್ಸರ್: ತಲೆ ಕೂದಲು ಉದುರಿ ಗುರುತಿಸಲು ಕಷ್ಟ! ವಿಡಿಯೋ

ಬಾಲಿವುಡ್ ನಟಿ ಮಹಿಮಾ ಚೌಧರಿ ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರ ತಲೆಕೂದಲೆಲ್ಲ ಉದುರಿ, ಗುರುತಿಸುವುದೇ ಕಷ್ಟವಾಗುತ್ತಿದೆ.

published on : 9th June 2022

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇನ್ನು ಮೂರೇ ವರ್ಷ ಬದುಕೋದಾಗಿ ವೈದ್ಯರ ಸಲಹೆ- ವರದಿಗಳು

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ರಷ್ಯಾದ ಬೇಹುಗಾರಿಕಾ ಸಂಸ್ಥೆ ಎಫ್ ಎಸ್ ಬಿಯ ವರದಿಯೊಂದರಲ್ಲಿ ಹೀಗೆ ಹೇಳಲಾಗಿದೆ.

published on : 30th May 2022

ವಿಪರೀತ ಬಿಸಿಲು: ರಾಜ್ಯದಲ್ಲಿ ಅತಿಹೆಚ್ಚು ಯುವಿ ವಿಕಿರಣ; ಚರ್ಮದ ಕ್ಯಾನ್ಸರ್ ಹೆಚ್ಚುವ ಆತಂಕ

ದೇಶದಲ್ಲಿ ಈ ಬೇಸಿಗೆಯಲ್ಲಿ ತೀವ್ರವಾದ ಬಿಸಿಲನ್ನು ಜನರು ಅನುಭವಿಸುತ್ತಿರುವುದರಿಂದ, ಹವಾಮಾನ ಬದಲಾವಣೆ ತಜ್ಞರು, ರಾಜಕಾರಣಿಗಳು ಮತ್ತು ಸಾರ್ವಜನಿಕರಲ್ಲಿ ಯುವಿ ಸೂಚ್ಯಂಕವನ್ನು ಗಮನಿಸುವಂತೆ ಮನವಿ ಮಾಡಲಾಗಿದೆ.

published on : 4th May 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9