- Tag results for Candidates
![]() | ಲೋಕಸಭಾ ಚುನಾವಣೆ: ಜನವರಿಗೂ ಮುನ್ನವೇ ರಾಜ್ಯದ ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ- ಡಿಸಿಎಂ ಡಿಕೆ ಶಿವಕುಮಾರ್ಲೋಕಸಭೆ ಚುನಾವಣೆಗೆ ರಾಜ್ಯದ ಕಾಂಗ್ರೆಸ್ನ ಅಭ್ಯರ್ಥಿಗಳ ಪಟ್ಟಿ ಜನವರಿಗೂ ಮುನ್ನವೇ ಬಿಡುಗಡೆ ಮಾಡಿದರೆ ಆಶ್ಚರ್ಯವೇನಿಲ್ಲ, ಹತ್ತು ದಿನಗಳೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು. |
![]() | ಲೋಕಸಭಾ ಚುನಾವಣೆ-2024: 28 ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ವೀಕ್ಷಕರ ನೇಮಕಲೋಕಸಭಾ ಚುನಾವಣೆ-2024 ಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಮೂಲಕ ರಾಜ್ಯದಲ್ಲಿ ತಯಾರಿ ಆರಂಭವಾಗಿದ್ದರೆ, ಇತ್ತ ಕಾಂಗ್ರೆಸ್ ಸಹ ತನ್ನ ರಣತಂತ್ರಗಳನ್ನು ಹೆಣೆಯಲು ಸಜ್ಜುಗೊಂಡಿದೆ. |
![]() | ಮಧ್ಯಪ್ರದೇಶ-ಛತ್ತೀಸ್ಗಢ ವಿಧಾನಸಭಾ ಚುನಾವಣೆ: ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ!ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಲ್ಲಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ವರ್ಷ ಎರಡೂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಇದಕ್ಕಾಗಿ ಪಕ್ಷ ಸಿದ್ಧತೆಯಲ್ಲಿ ತೊಡಗಿದೆ. |
![]() | ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಆಸ್ತಿ ಘೋಷಣೆ ಮಾಡದಿರುವುದೂ ಭ್ರಷ್ಟಾಚಾರಕ್ಕೆ ಸಮ: ಹೈಕೋರ್ಟ್ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ, ಕುಟುಂಬ ಮತ್ತು ಅವಲಂಬಿತರ ಆಸ್ತಿ ವಿವರಗಳನ್ನು ಘೋಷಿಸದಿದ್ದರೆ ಅಥವಾ ಮರೆ ಮಾಚಿದರೆ ಅದೂ ಕೂಡ ಭ್ರಷ್ಟಾಚಾರ ಎನಿಸಲಿದ್ದು, ಇದು ಅನರ್ಹತೆಗೂ ಕಾರಣವಾಗಲಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. |
![]() | ಲೋಕಸಭೆ ಚುನಾವಣೆ: ಪಕ್ಷವನ್ನು ಗೆಲ್ಲಿಸಲು ಕಾಂಗ್ರೆಸ್ ನಲ್ಲಿ ನಂಬಿಕಸ್ಥ- ಸಮರ್ಥ ಅಭ್ಯರ್ಥಿಗಳೇ ಇಲ್ಲವೇ?2024ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲಿ 20 ಕ್ಷೇತ್ರಗಳನ್ನು ಗೆಲ್ಲುವ ಸಂಬಂಧ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಕಾಂಗ್ರೆಸ್ ಪಕ್ಷದ ನಾಯಕರು ಆಗಸ್ಟ್ 2 ರಂದು ನವದೆಹಲಿಯಲ್ಲಿ ಸಭೆ ನಡೆಸುತ್ತಿದ್ದಾರೆ, |
![]() | ವಿಧಾನ ಪರಿಷತ್ ಚುನಾವಣೆ: ಜಗದೀಶ್ ಶೆಟ್ಟರ್ ಸೇರಿ ಕಾಂಗ್ರೆಸ್ ನ ಮೂವರೂ ಅವಿರೋಧ ಆಯ್ಕೆಕಳೆದ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್ ಸದಸ್ಯರಾಗಿ... |
![]() | ಪಿಎಸ್ಐ ನೇಮಕಾತಿ ಹಗರಣ: ಅಕ್ರಮ ಎಸಗಿದ್ದ 52 ಅಭ್ಯರ್ಥಿಗಳು ಶಾಶ್ವತ ಡಿಬಾರ್!ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಅಭ್ಯರ್ಥಿಗಳನ್ನು ಪೊಲೀಸ್ ಇಲಾಖೆ ನಡೆಸುವ ಯಾವುದೇ ನೇಮಕಾತಿ ಪರೀಕ್ಷೆಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ಡಿಬಾರ್ ಮಾಡಿ ಆದೇಶಿಸಲಾಗಿದೆ. |
![]() | ವಿಧಾನಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆರಾಜ್ಯ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್ ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮೂವರು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದರು. |
![]() | ವಿಧಾನ ಪರಿಷತ್ ಉಪ ಚುನಾವಣೆ: ಜಗದೀಶ್ ಶೆಟ್ಟರ್ ಸೇರಿ ಮೂವರಿಗೆ ಕಾಂಗ್ರೆಸ್ ಟಿಕೆಟ್ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಪ್ರಕಟಿಸಿದ್ದು, ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ... |
![]() | ಬೆಂಗಳೂರಿನಲ್ಲಿ 'ಗೆಲ್ಲುವ ಕುದುರೆ'ಗಳ ಓಟಕ್ಕೆ ಬ್ರೇಕ್ ಹಾಕಿದ ಸ್ವತಂತ್ರ ಅಭ್ಯರ್ಥಿಗಳು!ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಎಲ್ಲಾ ಸ್ವತಂತ್ರ ಅಭ್ಯರ್ಥಿಗಳು ಚಲಾವಣೆಯಾದ ಒಟ್ಟು ಮತಗಳ ಪೈಕಿ 1/6ರಷ್ಟು ಮತಗಳನ್ನು ಪಡೆಯುವಲ್ಲಿ ವಿಫಲರಾಗಿ 10,000 ರೂಪಾಯಿ ಠೇವಣಿ ಕಳೆದುಕೊಂಡಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಅವರ ಸ್ಪರ್ಧೆ ಮತ ವಿಭಜನೆಗೆ ಕಾರಣವಾಗಿದೆ. |
![]() | 2019 ರಲ್ಲಿ ಬಿಜೆಪಿ ಸರ್ಕಾರ ರಚನೆಗೆ ಸಹಕರಿಸಿದ್ದ ಶಾಸಕರ ಪೈಕಿ 8 ಮಂದಿಗೆ ಈಗ ಸೋಲುವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಹಲವು ಮಂದಿ ಘಟಾನುಘಟಿ ನಾಯಕರು ಪರಾಭವಗೊಂಡಿದ್ದಾರೆ. |
![]() | ಕರ್ನಾಟಕ ಚುನಾವಣೆ: ಗೆಲ್ಲಬಹುದಾದ ಪಕ್ಷೇತರ ಅಭ್ಯರ್ಥಿಗಳಿಗೆ ಗಾಳ, ಕಾಂಗ್ರೆಸ್, ಬಿಜೆಪಿ ಪೈಪೋಟಿರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆಗೆ ವೇದಿಕೆ ಸಿದ್ಧಗೊಂಡಿದ್ದು, ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಗೆಲ್ಲಬಹುದಾದ ಅಭ್ಯರ್ಥಿಗಳತ್ತ ರಾಷ್ಟ್ರೀಯ ಪಕ್ಷಗಳು ಗಮನ ಹರಿಸುತ್ತಿವೆ. |
![]() | ಕರ್ನಾಟಕ ಚುನಾವಣೆ: ಬೆಂಗಳೂರಿಗೆ ಬರುವಂತೆ 'ಪಕ್ಷದ ಅಭ್ಯರ್ಥಿ'ಗಳಿಗೆ ಕಾಂಗ್ರೆಸ್ ಸೂಚನೆಬಹುತೇಕ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ರಚನೆ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಿರುವ ಕಾಂಗ್ರೆಸ್, ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಅವಕಾಶವಾಗದಂತೆ ಪಕ್ಷದ ಅಭ್ಯರ್ಥಿಗಳು ಬೆಂಗಳೂರಿಗೆ ಆಗಮಿಸಿ ನಿರ್ದಿಷ್ಟ ಸ್ಥಳದಲ್ಲಿ ಉಳಿಯುವಂತೆ ನಿರ್ದೇಶಿಸಿದೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ: ಈ ಪಕ್ಷೇತರರಿಗೆ ಹೆಸರಿನಲ್ಲೇ ಆಟ; ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಗೆ ಸಂಕಷ್ಟ!ರಾಜ್ಯದಲ್ಲಿ ನಾಳೆ ನಡೆಯಲಿರುವ ವಿಧಾನಸಭೆ ಚುನಾವಣೆಯ ಕಣದಲ್ಲಿರುವ ಸ್ಪರ್ಧಿಗಳ ಪಟ್ಟಿಯನ್ನು ಪರಿಶೀಲಿಸಿದಾಗ, ಹಾಲಿ ಶಾಸಕ ಅಥವಾ ಅವರ ಪ್ರಮುಖ ಅಭ್ಯರ್ಥಿಗಳ ಹೆಸರನ್ನು ಹೋಲುವ ಅನೇಕ ಸ್ವತಂತ್ರ ಅಭ್ಯರ್ಥಿಗಳು ಈ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದು ಕಂಡುಬಂದಿದೆ. |
![]() | ಕ್ರಿಮಿನಲ್ ಹಿನ್ನೆಲೆ ಮುಖ್ಯವಲ್ಲ, ರಾಜಕೀಯ ಪಕ್ಷಗಳಿಗೆ ಗೆಲ್ಲುವ ಅಭ್ಯರ್ಥಿಗಳಷ್ಟೇ ಮುಖ್ಯ: ಸಂತೋಷ್ ಹೆಗ್ಡೆ (ಸಂದರ್ಶನ)ಚುನಾವಣಾ ಕಣಕ್ಕಿಳಿಯುವ ರಾಜಕೀಯ ಪಕ್ಷಗಳು ತನ್ನ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಯನ್ನು ಮುಖ್ಯವೆಂದು ಪರಿಗಣಿಸುವುದಿಲ್ಲ, ಅವರಿಗೆ ಗೆಲ್ಲುವ ಅಭ್ಯರ್ಥಿಗಳಷ್ಟೇ ಮುಖ್ಯವಾಗುತ್ತದೆ ಎಂದು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಹೇಳಿದ್ದಾರೆ. |