- Tag results for Candidates
![]() | ಕರ್ನಾಟಕದ 4 ಸೇರಿದಂತೆ ರಾಜ್ಯಸಭೆಯ 16 ಸ್ಥಾನಗಳಿಗೆ ಇಂದು ಮತದಾನ: ಸಂಜೆ 5 ಗಂಟೆ ನಂತರ ಅಭ್ಯರ್ಥಿಗಳ ಭವಿಷ್ಯ ನಿರ್ಧಾರರಾಜ್ಯಸಭೆಯ 16 ಸ್ಥಾನಗಳಿಗೆ ಇಂದು ಶುಕ್ರವಾರ(ಜೂನ್ 10) ಮತದಾನ ನಡೆಯಲಿದ್ದು, ಕರ್ನಾಟಕದಿಂದ ನಾಲ್ವರು ಅಭ್ಯರ್ಥಿಗಳ ಆಯ್ಕೆಗೆ ಮತದಾನ ನಡೆಯಲಿದೆ. |
![]() | ನಿಜವಾದ ರಾಜಕೀಯ ಚದುರಂಗದಾಟ ಈಗ ಶುರು, ಯಾರು ಯಾರಿಗೆ ಬೆಂಬಲ ಕೊಡುತ್ತಾರೆ ಎಂದು ಗೊತ್ತಾಗಲಿದೆ: ಆರ್ ಅಶೋಕ್ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತಗಳು (Cross voting) ಆಗುವಂತೆ ಕಾಣುತ್ತಿದೆ. ಇದರಿಂದ ಯಾರಿಗೆ ನಷ್ಟ ಎಂದು ಜಗತ್ತಿಗೆ ಗೊತ್ತಾಗುತ್ತದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. |
![]() | ರಂಗೇರಿದ ರಾಜ್ಯಸಭಾ ಚುನಾವಣಾ ಕಣ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ನಡೆಯಲಿರುವ ಚುನಾವಣಾ ಕಣ ರಂಗೇರಿದೆ. |
![]() | ರಾಜ್ಯಸಭೆ ಚುನಾವಣೆ: 16 ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ, ಮಹಾರಾಷ್ಟ್ರದಿಂದ ಪಿಯೂಷ್ ಗೋಯಲ್ ಕಣಕ್ಕೆಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ತನ್ನ ಹದಿನಾರು ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಪ್ರಕಟಿಸಿದೆ. 15 ರಾಜ್ಯಗಳಲ್ಲಿ ಒಟ್ಟು 57 ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. |
![]() | ವಿಧಾನ ಪರಿಷತ್ ಚುನಾವಣೆ: ಎಲ್ಲಾ ಏಳೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ!ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವುದೇ ಪಕ್ಷ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದ ಕಾರಣ ನಿರೀಕ್ಷೆಯಂತೆ ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಘೋಷಿಸಿದ್ದಾರೆ. |
![]() | ಜೂನ್ 3ಕ್ಕೆ ವಿಧಾನ ಪರಿಷತ್ ಚುನಾವಣೆ: ಟಿಕೆಟ್ ಹಂಚಿಕೆ ಕುರಿತು ಬಿಜೆಪಿ, ಕಾಂಗ್ರೆಸ್ ನಲ್ಲಿ ತೀವ್ರ ಅಸಮಾಧಾನ!ಜೂನ್ 3 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ ನಂತರ, ಪಟ್ಟಿ ತಯಾರಿಸಿದವರ ಮೇಲೆ ತೀವ್ರ ಅಸಮಾಧಾನ ಉಂಟಾಗಿದೆ. ಅಭ್ಯರ್ಥಿಗಳ ಬೆಂಬಲಕ್ಕೆ ನಿಂತಿದ್ದ ನಾಯಕರಿಗೂ ನಿರಾಸೆಯಾಗಿದೆ. |
![]() | ವಿಧಾನಪರಿಷತ್ ಚುನಾವಣೆ: ಸೋಮವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆ ದಿನ ಹತ್ತಿರವಾಗಿದ್ದರೂ ಮೂರು ಪಕ್ಷಗಳು ಅಧಿಕೃತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಲೆಕ್ಕಾಚಾರದಲ್ಲಿ ತೊಡಗಿವೆ. ಏಳು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ನಾಲ್ಕು, ಕಾಂಗ್ರೆಸ್ ಗೆ ಎರಡು ಹಾಗೂ ಜೆಡಿಎಸ್ ಗೆ ಒಂದು ಸ್ಥಾನ ದೊರೆಯಲಿದೆ. ಮೇ 24 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. |
![]() | ಮೇಲ್ಮನೆ ಚುನಾವಣೆ: ಅಭ್ಯರ್ಥಿ ವಿಚಾರದಲ್ಲಿ ಸಿದ್ಧು ಜೊತೆಗೆ ಭಿನ್ನಾಭಿಪ್ರಾಯವಿಲ್ಲ- ಡಿಕೆಶಿಮುಂಬರುವ ವಿಧಾನ ಪರಿಷತ್ ಚುನಾವಣೆಗಾಗಿ ಹೈಕಮಾಂಡ್ ಗೆ ಶಿಫಾರಸು ಮಾಡಬೇಕಾದ ಅಭ್ಯರ್ಥಿ ವಿಚಾರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. |
![]() | ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಸಿಐಡಿ ಅಧಿಕಾರಿಗಳಿಂದ 45 ಮಂದಿ ಅಭ್ಯರ್ಥಿಗಳ ವಿಚಾರಣೆ545 ಪೊಲೀಸ್ ಸಬ್ಇನ್ಸ್ಪೆಕ್ಟರ್ಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ವಿಭಾಗದ (ಸಿಐಡಿ) ಅಧಿಕಾರಿಗಳು ಮೊದಲ ಹಂತದಲ್ಲಿ ಆಯ್ಕೆಯಾಗಿರುವ 45 ಅಭ್ಯರ್ಥಿಗಳನ್ನು ವಿಚಾರಣೆಗೊಳಪಡಿಸಿ, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. |
![]() | 2023 ರಾಜ್ಯ ವಿಧಾನಸಭೆ ಚುನಾವಣೆ: ಗೆಲ್ಲುವ ಅಭ್ಯರ್ಥಿಗಳಿಗಾಗಿ ಸಮೀಕ್ಷೆ ನಡೆಸಲು ಕಾಂಗ್ರೆಸ್ ಮುಂದು!ಪಂಚರಾಜ್ಯ ಚುನಾವಣೆ ಬಳಿಕ ಬಿಜೆಪಿ ರಾಷ್ಟ್ರೀಯ ನಾಯಕರು 2023ರಲ್ಲಿ ಎದುರಾಗಲಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ದೃಷ್ಟಿ ಹಾಯಿಸಿದ್ದು, ಈ ನಡುವಲ್ಲೇ ಕಾಂಗ್ರೆಸ್ ಕೂಡ ತನ್ನ ಸಿದ್ಧತೆಗಳನ್ನು ಆರಂಭಿಸಿದೆ. |
![]() | ಪಂಜಾಬ್: ಐವರು ಎಎಪಿ ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧ ಆಯ್ಕೆಪಂಜಾಬಿನಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದ ಐವರು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. |
![]() | ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆಮೇಲ್ಮನೆ ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ವಿವಿಧ ರಾಜ್ಯಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಘೋಷಿಸುತ್ತಿವೆ. ಅಸ್ಸಾಂ, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್ ಮತ್ತು ತ್ರಿಪುರಾದಲ್ಲಿ ತಲಾ ಒಂದು ಸ್ಥಾನದಿಂದ ಬಿಜೆಪಿ ತನ್ನ ರಾಜ್ಯಸಭಾ ಅಭ್ಯರ್ಥಿಗಳನ್ನು ಹೆಸರಿಸಿದೆ. |
![]() | ಬಂಗಾಳ ಉಪ ಚುನಾವಣೆ: ಶತ್ರುಘ್ನ ಸಿನ್ಹಾ, ಬಾಬುಲ್ ಸುಪ್ರಿಯೋ ಟಿಎಂಸಿ ಅಭ್ಯರ್ಥಿಗಳು- ಮಮತಾ ಬ್ಯಾನರ್ಜಿಪಶ್ಚಿಮ ಬಂಗಾಳದ ಅಸನ್ಸೋಲ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಶತ್ರುಘ್ನ ಸಿನ್ಹಾ ಮತ್ತು ಬ್ಯಾಲಿಗುಂಗೆ ವಿಧಾನಸಭಾ ಉಪಚುನಾವಣೆಗೆ ಬಾಬುಲ್ ಸುಪಿಯೋ ಅವರು ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಭಾನುವಾರ ನಾಮನಿರ್ದೇಶನ ಮಾಡಿದ್ದಾರೆ. |
![]() | ವಿಧಾನ ಪರಿಷತ್ ಚುನಾವಣೆ: ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಘೋಷಣೆವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಈ ಪೈಕಿ ಮೂರು ಸ್ಥಾನಗಳಿಗೆ ಆಡಳಿತರೂಢ ಬಿಜೆಪಿ ಶುಕ್ರವಾರ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. |
![]() | ಗೋವಾದಲ್ಲಿ ಬಿಜೆಪಿಗೆ ಮೂವರು ಪಕ್ಷೇತರರ ಬೆಂಬಲಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ 21 ಸದಸ್ಯರ ಅಗತ್ಯವಿದೆ. |