- Tag results for Car
![]() | ಉಡುಪಿ: ಸುಟ್ಟುಹೋದ ಕಾರಿನಲ್ಲಿ ಬೆಂಗಳೂರು ಮೂಲದ ಪ್ರೇಮಿಗಳ ಶವ ಪತ್ತೆಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ಸುಟ್ಟು ಕರಕಲಾಗಿರುವ ಕಾರಿನಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಬೆಂಗಳೂರು ಆರ್.ಟಿ.ನಗರದ ಯಶವಂತ ಯಾದವ್, ಜ್ಯೋತಿ ಮೃತರು ಎಂದು ತಿಳಿದುಬಂದಿದೆ. |
![]() | SSLC ಫಲಿತಾಂಶ: ಮಕ್ಕಳ ಆರೈಕೆ ಸಂಸ್ಥೆಗಳ ಸಾಧನೆ, 156 ಮಕ್ಕಳು ಉತ್ತೀರ್ಣರಾಜ್ಯಾದ್ಯಂತ 76 ಸರ್ಕಾರಿ ಶಿಶುಪಾಲನಾ ಸಂಸ್ಥೆಗಳಲ್ಲಿ (ಸಿಸಿಐ) ಆಶ್ರಯ ಪಡೆದಿರುವ 156 ಮಕ್ಕಳು ಎಸ್ಎಸ್ಎಲ್ಸಿಯಲ್ಲಿ ಉತ್ತೀರ್ಣರಾಗಿದ್ದಾರೆ. |
![]() | 3 ತಿಂಗಳ ಅವಧಿಯಲ್ಲಿ 2ನೇ ಬಾರಿಗೆ ವಿಶ್ವ ಚಾಂಪಿಯನ್ ಕಾರ್ಲಸನ್ ರನ್ನು ಮಣಿಸಿದ ಭಾರತದ ಲಿಟಲ್ ಗ್ರಾಂಡ್ ಮಾಸ್ಟರ್ ಪ್ರಜ್ಞಾನಂದ!!ಈ ಹಿಂದೆ ಚೆಸ್ ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್ ಸನ್ ರನ್ನು ಮಣಿಸಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಭಾರತದ ಲಿಟಲ್ ಗ್ರಾಂಡ್ ಮಾಸ್ಟರ್ ಪ್ರಜ್ಞಾನಂದ ಕೇವಲ 3 ತಿಂಗಳ ಅವಧಿಯಲ್ಲಿ ಮತ್ತೊಮ್ಮೆ ಕಾರ್ಲ್ ಸನ್ ರನ್ನು ಮಣಿಸಿದ್ದಾರೆ. |
![]() | ಬೆಂಗಳೂರು: ಪಾದಚಾರಿಗಳಿಗೆ ಗುದಿದ್ದ ಕಾರು; ಓರ್ವ ಸಾವು, ಮೂವರಿಗೆ ಗಾಯವೇಗವಾಗಿ ಬಂದ ಕಾರೊಂದು ನಾಲ್ವರು ಪಾದಚಾರಿಗಳಿಗೆ ಗುದಿದ್ದ ನಂತರ ಫುಟ್ ಪುತ್ ಮೇಲೆ ನಿಂತಿದ್ದ ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, ಮೂವರು ಗಾಯಗೊಂಡಿರುವ ದುರ್ಘಟನೆ ಇಂದು ಬೆಳಗ್ಗೆ ಬನಶಂಕರಿಯ ಇಟ್ಟಮಡು ಜಂಕ್ಷನ್ ಬಳಿ ನಡೆದಿದೆ. |
![]() | ಬೆಂಗಳೂರು: ಟೆಸ್ಟ್ ಡ್ರೈವ್ ನೆಪದಲ್ಲಿ ಕಾರು ಕದ್ದ ಖತರ್ನಾಕ್ ಕಳ್ಳ!ಓಎಲ್ಎಕ್ಸ್ ನಲ್ಲಿ ಮಾರಾಟಕ್ಕಿಟ್ಟಿದ್ದ ಕಾರೊಂದನ್ನು ಟೆಸ್ಟ್ ಡ್ರೈವ್ ನೆಪದಲ್ಲಿ ಮಾಲೀಕನಿಂದ ಪಡೆದು ಪರಾರಿಯಾಗಿದ್ದ ಖತರ್ನಾಕ್ ಕಳ್ಳನೊಬ್ಬನನ್ನು ಅಮೃತಹಳ್ಳಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. |
![]() | ಬೆಂಗಳೂರು: ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಎರಡು ವರ್ಷಗಳಿಂದ ಮನೆಯ ಹೊರಗೆ ನಿಲ್ಲಿಸಿದ್ದ ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಶುಕ್ರವಾರ ಪತ್ತೆಯಾಗಿರುವ ಘಟನೆ ರಾಜಾಜಿನಗರ ಕೈಗಾರಿಕಾ ಪ್ರದೇಶ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. |
![]() | ಭೀಕರ ಕಾರು ಅಪಘಾತ: ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ನಿಧನಭೀಕರ ಕಾರು ಅಪಘಾತದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಸ್ಫೋಟಕ ಆಲ್ರೌಂಡರ್ ಆಂಡ್ರ್ಯೂ ಸೈಮಂಡ್ಸ್ ಅವರು ಮೃತಪಟ್ಟಿದ್ದಾರೆಂದು ಭಾನುವಾರ ತಿಳಿದುಬಂದಿದೆ. |
![]() | ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆರಸ್ತೆ ಬದಿ ನಿಲ್ಲಿಸಿದ್ದ ಹಳೇ ಕಾರೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮಾಗಡಿ ರಸ್ತೆ ಠಾಣೆ ವ್ಯಾಪ್ತಿಯ ರಾಜಾಜಿನಗರ ಕೈಗಾರಿಕಾ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ. |
![]() | ಆಂಧ್ರ ಪ್ರದೇಶ: ಹೃದಯಾಘಾತದಿಂದ ಪರೀಕ್ಷಾ ಕೇಂದ್ರದಲ್ಲೇ 17 ವರ್ಷದ ವಿದ್ಯಾರ್ಥಿ ಸಾವು!ಪರೀಕ್ಷೆ ಬರೆಯಲು ತೆರಳಿದ್ದ ಇಂಟರ್ ಮಿಡಿಯೇಟ್ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಪರೀಕ್ಷಾ ಕೇಂದ್ರದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತಿರುಪತಿ ದಿಲ್ಲೆಯ ಗುದುರ್ ಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. |
![]() | ಮೌಂಟ್ ಎವರೆಸ್ಟ್ ನಲ್ಲಿ ಟ್ರೆಕ್ಕಿಂಗ್ ವೇಳೆ ಹೃದಯಾಘಾತದಿಂದ ಮಹಿಳೆ ಸಾವು!ಮುಂಬೈನ 52 ವರ್ಷದ ಮಹಿಳಾ ವೈದ್ಯರೊಬ್ಬರು ನೇಪಾಳದ ಮೌಂಟ್ ಎವರೆಸ್ಟ್ನ ಬೇಸ್ ಕ್ಯಾಂಪ್ಗೆ ಟ್ರೆಕ್ಕಿಂಗ್ ಮಾಡುವಾಗ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಅವರ ಕುಟುಂಬದ ಸದಸ್ಯರು ಭಾನುವಾರ ತಿಳಿಸಿದ್ದಾರೆ. |
![]() | ಮಾನಸಿಕ ರೋಗಿಗಳ ಚಿಕಿತ್ಸೆಗಾಗಿ 'ಇ-ಮನಸ್' ಮಾದರಿ ಸೇವೆ: ಡಾ. ಸುಧಾಕರ್ದೈಹಿಕ ಆರೋಗ್ಯಕ್ಕೆ ಎಷ್ಟು ಮಹತ್ವ ಸಿಗುತ್ತಿದೆಯೋ ಅಷ್ಟೇ ಮಹತ್ವ ಮಾನಸಿಕ ಆರೋಗ್ಯಕ್ಕೂ ಸಿಗಬೇಕು ಆಧುನಿಕ ಜೀವನ ಶೈಲಿಯಿಂದ ಜನರು ಮಾನಸಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. |
![]() | ಮಹಾರಾಷ್ಟ್ರ ಸರ್ಕಾರ ರಾಜ್ ಠಾಕ್ರೆಗೆ ಹೆದರುತ್ತಿದೆ: ಕಾಂಗ್ರೆಸ್ ಮುಖಂಡ ನಿರುಪಮ್ಮಹಾರಾಷ್ಟ್ರ ಸರ್ಕಾರಕ್ಕೆ ನವ ನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆಯ ಭಯವಿದೆ. ಹಾಗಾಗೀ ಮೇ 1 ರಂದು ಔರಾಂಗಾಬಾದ್ ರ್ಯಾಲಿಯಲ್ಲಿ ನಿಯಮ ಉಲ್ಲಂಘಿಸಿದ್ದರೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಆರೋಪಿಸಿದ್ದಾರೆ. |
![]() | ನೆದರ್ಲ್ಯಾಂಡ್: ತಾಯಿ ಕಾರು ಚಲಾಯಿಸಿದ 4 ವರ್ಷದ ಬಾಲಕ!ನಾಲ್ಕು ವರ್ಷದ ಬಾಲಕ ತನ್ನ ತಂದೆ ಕೆಲಸಕ್ಕೆ ಹೋದ ನಂತರ ತಾಯಿಯ ಕಾರನ್ನು ಚಲಾಸಿಕೊಂಡು ಹೋಗಿ ಅಪಘಾತಕ್ಕೀಡಾಗಿರುವ ಆಘಾತಕಾರಿ ಘಟನೆ ನೆದರ್ಲ್ಯಾಂಡ್ಸ್ನ ಉಟ್ರೆಕ್ಟ್ ರಸ್ತೆಯಲ್ಲಿ ನಡೆದಿದೆ. |
![]() | ನೈಸ್ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಗೃಹಿಣಿ ಸಾವು, ಐವರಿಗೆ ಗಾಯನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಆಕೆಯ ಐವರು ಕುಟುಂಬ ಸದಸ್ಯರು ಗಾಯಗೊಂಡಿರುವ ಘಟನೆ ನೈಸ್ ರಸ್ತೆಯಲ್ಲಿ ನಡೆದಿದೆ |
![]() | ಆರು ತಿಂಗಳಲ್ಲಿ ಎಲ್ಲರಿಗೂ ಆಯುಷ್ಮಾನ್ ಕಾರ್ಡ್ ವಿತರಿಸಿ: ಅಧಿಕಾರಿಗಳಿಗೆ ಆರೋಗ್ಯ ಸಚಿವ ಸುಧಾಕರ್ ಸೂಚನೆಪಂಚಾಯತ್ ಮಟ್ಟದಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಆಯುಷ್ಮಾನ್ ಕಾರ್ಡ್ ವಿತರಿಸಲು ಆರು ತಿಂಗಳ ಗಡುವವನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ನಿಗದಿ ಮಾಡಿದ್ದಾರೆ. |