- Tag results for Central government
![]() | ರೈತರಿಗೆ ಅನುಕೂಲವಾಗುವಂತೆ ಎನ್ಡಿಆರ್ಎಫ್ ನಿಯಮಗಳನ್ನು ಕೂಡಲೇ ತಿದ್ದುಪಡಿ ಮಾಡಿ: ಸಿದ್ದರಾಮಯ್ಯಎನ್ಡಿಆರ್ಎಫ್ ನಿಯಮಗಳನ್ನು ಕೂಡಲೇ ತಿದ್ದುಪಡಿ ಮಾಡಿ ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಗೆ ಸಮರ್ಪಕವಾದ ಪರಿಹಾರ ನೀಡುವಂತೆ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. |
![]() | ಸರ್ಕಾರಿ ನೌಕರರು ಗೂಗಲ್ ಡ್ರೈವ್, ವಿಪಿಎನ್ ಬಳಕೆ ನಿಷೇಧಿಸಿದ ಕೇಂದ್ರ: ಏನಿದು ಹೊಸ ರೂಲ್ಸ್?ವರ್ಚುವಲ್ ಪ್ರೈವೇಟ್ ನೆಟ್ವರ್ಕ್(ವಿಪಿಎನ್) ಕುರಿತ ಕೇಂದ್ರ ಸರ್ಕಾರದ ಹೊಸ ಕಾನೂನು ಜೂನ್ ಕೊನೆಯ ವಾರದಿಂದ ಜಾರಿಗೆ ಬರಲಿದೆ. ಈ ಹೊಸ ಕಾನೂನನ್ನು ವಿರೋಧಿಸಿ ನಾರ್ಡ್ ವಿಪಿಎನ್ (NordVPN)ನಂತಹ ಅನೇಕ ದೊಡ್ಡ... |
![]() | ಅಗ್ನಿಪಥ ವಿರುದ್ಧ ಹಲವು ರಾಜ್ಯಗಳಲ್ಲಿ ಹಿಂಸಾಚಾರ, ಯೋಜನೆ ವಿರುದ್ಧ ಟೀಕೆ: ಪ್ರಯೋಜನ ಕುರಿತು ಕೇಂದ್ರ ಹೇಳಿದ್ದಿಷ್ಟು!ಸೇನಾ ನೇಮಕಾತಿಯ ಹೊಸ ಯೋಜನೆ ಅಗ್ನಿಪಥ ಕುರಿತು ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಏತನ್ಮಧ್ಯೆ, ಕೇಂದ್ರ ಸರ್ಕಾರ ಸ್ಪಷ್ಟೀಕರಣವನ್ನು ನೀಡಿದ್ದು ಅಗ್ನಿಪಥ ಯೋಜನೆಯ ವಿರುದ್ಧದ ಟೀಕೆಗಳನ್ನು ತಿರಸ್ಕರಿಸಿದೆ. |
![]() | ಬೂಸ್ಟರ್ ಡೋಸ್ ಈ ಹಿಂದಿನ ಕೋವಿಡ್ ಲಸಿಕಾ ಬ್ರಾಂಡ್ ನದ್ದೇ ಆಗಿರಬೇಕು, ಖಾಸಗಿ ಕೇಂದ್ರಗಳು ಸೇವಾ ಶುಲ್ಕವಾಗಿ 150 ರೂ. ವರೆಗೆ ವಿಧಿಸಬಹುದು!ಕೇಂದ್ರ ಸರ್ಕಾರ ಈಗಾಗಲೇ ಕೋವಿಡ್-19 ಸೋಂಕಿನ ವಿರುದ್ಧ ಎರಡು ಡೋಸ್ ಗಳ ಲಸಿಕೆ ನೀಡಿದೆ. ಇದೀಗ ಬೂಸ್ಟರ್ ಡೋಸ್ ಕೂಡ ಕೋವಿಡ್-19 ಲಸಿಕೆಯ ರೀತಿಯೇ ಇರಲಿದ್ದು ಖಾಸಗಿ ಲಸಿಕಾ ಕೇಂದ್ರಗಳು ಪ್ರತಿ ಡೋಸ್ ಗೆ ಸೇವಾ ಶುಲ್ಕವಾಗಿ ಗರಿಷ್ಠ 150 ರೂಪಾಯಿವರೆಗೆ ತೆಗೆದುಕೊಳ್ಳಬಹುದು. |
![]() | ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 3 ರಷ್ಟು ಹೆಚ್ಚಳಮೋದಿ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದು, ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ. 3 ರಷ್ಟು ಹೆಚ್ಚಳ ಮಾಡಿದ್ದು, 1.16 ಕೋಟಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಇದರ ಲಾಭ ಪಡೆಯಲಿದ್ದಾರೆ. |
![]() | ಮೇಕೆದಾಟು ಯೋಜನೆ ಜಾರಿಗೆ ಕರ್ನಾಟಕ- ತಮಿಳು ನಾಡು ಮಧ್ಯೆ ಒಮ್ಮತ ಮೂಡಿಸಬೇಕು: ಕೇಂದ್ರ ಜಲ ಶಕ್ತಿ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ಮೇಕೆದಾಟು ಯೋಜನೆಗೆ ಅನುಮೋದನೆ ನೀಡುವ ಮೊದಲು ಕೇಂದ್ರ ಸರ್ಕಾರ ತಮಿಳು ನಾಡು ಮತ್ತು ಕರ್ನಾಟಕ ಮಧ್ಯೆ ಸಹಮತ ತರಲಿದೆ ಎಂದು ಕೇಂದ್ರ ಆಹಾರ ಸಂಸ್ಕರಣೆ ಮತ್ತು ಜಲ ಶಕ್ತಿ ಇಲಾಖೆ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಹೇಳಿದ್ದಾರೆ. |
![]() | 'FM ರೇನ್ ಬೋ ಕನ್ನಡ ಕಾಮನಬಿಲ್ಲುʼ ಕತ್ತು ಕುಯ್ಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಹೊರಟಿರುವುದು ಅಕ್ಷಮ್ಯ'ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. |
![]() | ಓಮಿಕ್ರಾನ್ ಹೆಚ್ಚಳ: ಬೆಂಗಳೂರು ಸೇರಿದಂತೆ 8 ನಗರಗಳಲ್ಲಿ ಎಲ್ಲಾ ಪಾಸಿಟಿವ್ ಕೇಸುಗಳ ಜಿನೋಮ್ ಸೀಕ್ವೆನ್ಸಿಂಗ್; ಕೇಂದ್ರ ಸರ್ಕಾರ ನಿರ್ಧಾರದೇಶದ ಏಳು ರಾಜ್ಯಗಳ 8 ನಗರಗಳಲ್ಲಿ ಓಮಿಕ್ರಾನ್ ಸೋಂಕು ಸಮುದಾಯ ಮಟ್ಟಕ್ಕೆ ಹರಡಿರಬಹುದು ಎಂಬ ಸಂಶಯದಿಂದ ಕೇದ್ರ ಸರ್ಕಾರ ಕೋವಿಡ್ ಪಾಸಿಟಿವ್ ಆರ್ ಟಿ-ಪಿಸಿಆರ್ ಸ್ಯಾಂಪಲ್ ಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ನಡೆಸಲು ನಿರ್ಧರಿಸಿದೆ. |
![]() | ಟೆಲಿಕಾಂ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಮುಂದಾದ ಕೇಂದ್ರ; ಶತಮಾನಗಳ ಹಿಂದಿನ ಕಾನೂನುಗಳು ಶೀಘ್ರವೇ ಅಂತ್ಯದೂರಸಂಪರ್ಕ(ಟೆಲಿಕಾಂ) ಕ್ಷೇತ್ರಕ್ಕೆ ಸಂಬಂಧಿಸಿದ ಹಳೆಯ ಕಾನೂನುಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಕೇಂದ್ರ ಸರ್ಕಾರ ಮುಂದಾಗಿದೆ. |
![]() | ಕೋವಿಡ್ ಸಂತ್ರಸ್ತರ ಕುಟುಂಬಗಳಿಗೆ ಕೇಂದ್ರ ಸರ್ಕಾರದ ನೆರವು ಇನ್ನೂ ಸಿಕ್ಕಿಲ್ಲ: ಸಿದ್ದರಾಮಯ್ಯಕೋವಿಡ್ ಸಂತ್ರಸ್ತರ ಕುಟುಂಬಗಳಿಗೆ ಕೇಂದ್ರ ಸರ್ಕಾರ ನೀಡಬೇಕಾಗಿದ್ದ 20 ಲಕ್ಷ ಕೋಟಿ ರು ಪ್ಯಾಕೇಜ್ ಹಣವನ್ನು ಇನ್ನೂ ನೀಡಿಲ್ಲ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. |
![]() | ಕಳೆದ 5 ವರ್ಷದಲ್ಲಿ 6 ಲಕ್ಷಕ್ಕೂ ಹೆಚ್ಚು ಭಾರತೀಯರು ಪೌರತ್ವ ತ್ಯಜಿಸಿದ್ದಾರೆ: ಕೇಂದ್ರಕಳೆದ ಐದು ವರ್ಷಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಲೋಕಸಭೆಗೆ ಮಂಗಳವಾರ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. |
![]() | ಬೆಳೆ ಹಾನಿ ಪರಿಹಾರಕ್ಕೆ 685 ಕೋಟಿ ರೂ. ಲಭ್ಯ, ಮಾಹಿತಿ ನೀಡಿದವರಿಗೆ ವಿತರಣೆ, ಹೆಚ್ಚಿನ ಅನುದಾನಕ್ಕೆ ಕೇಂದ್ರಕ್ಕೆ ಮನವಿ: ಸಿದ್ಧಗಂಗಾಮಠದಲ್ಲಿ ಸಿಎಂಬೆಳೆ ಹಾನಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ಕೋರಿ ಕೇಂದ್ರ ಸರ್ಕಾರದ ಪ್ರಕೃತಿ ವಿಕೋಪ ಕಾರ್ಯದರ್ಶಿಗಳಿಗೆ ಆರ್ಥಿಕ ಇಲಾಖೆ ವತಿಯಿಂದ ಪತ್ರವನ್ನು ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. |
![]() | ಕೇಂದ್ರದ ಬಿಎಸ್ ಎಫ್ ನಿರ್ಧಾರದ ವಿರುದ್ಧ ನಿರ್ಣಯ ಅಂಗೀಕರಿಸಿದ ಬಂಗಾಳಗಡಿ ಭದ್ರತಾ ಪಡೆಯ ವ್ಯಾಪ್ತಿಯನ್ನು ವಿಸ್ತರಿಸುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ. |
![]() | ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಜು.1 ರಿಂದ ಪೂರ್ವಾನ್ವಯವಾಗುವಂತೆ ಜಾರಿ: ಹಣಕಾಸು ಸಚಿವಾಲಯಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಲಾಗಿದ್ದು ಜು.1, 2021 ರಿಂದ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಲಾಗಿದೆ. |
![]() | ಝೈಡಸ್ ಕ್ಯಾಡಿಲಾ 3 ಡೋಸ್ ಕೋವಿಡ್ ಲಸಿಕೆಗೆ ರೂ.1,900 ದರ ಪ್ರಸ್ತಾಪ: ಕಡಿಮೆಗೊಳಿಸಲು ಸರ್ಕಾರದ ಮಾತುಕತೆZyCov-D ಕೋವಿಡ್ -19 ಲಸಿಕೆ ದರಕ್ಕೆ ಸಂಬಂಧಿಸಿದಂತೆ ಝೈಡಸ್ ಕ್ಯಾಡಿಲಾ ಕಂಪನಿ ಮತ್ತು ಕೇಂದ್ರ ಸರ್ಕಾರದ ನಡುವೆ ಮಾತುಕತೆ ಪ್ರಗತಿಯಲ್ಲಿದೆ |