social_icon
  • Tag results for Centre

ಶವಗಳ ಮೇಲೆ ಅತ್ಯಾಚಾರವನ್ನು ಶಿಕ್ಷಾರ್ಹಗೊಳಿಸಲು ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ

ಶವಗಳ ಮೇಲೆ ಅತ್ಯಾಚಾರವನ್ನು ಶಿಕ್ಷಾರ್ಹಗೊಳಿಸುವುದಕ್ಕೆ ಐಪಿಸಿಯ ಸಂಬಂಧಪಟ್ಟ ನಿಬಂಧನೆಗಳಿಗೆ ತಿದ್ದುಪಡಿ ತರಬೇಕು ಅಥವಾ ಹೊಸ ಕಾನೂನನ್ನು ರೂಪಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

published on : 31st May 2023

ಆಪ್-ಕೇಂದ್ರದ ನಡುವಿನ ತಿಕ್ಕಾಟದ ನಡುವೆ ಇಂದು ಮಮತಾ-ಕೇಜ್ರಿವಾಲ್ ಭೇಟಿ

2024 ರ ಲೋಕಸಭಾ ಚುನಾವಣೆ ತಯಾರಿಯ ಭಾಗವಾಗಿ ದೇಶಾದ್ಯಂತ ವಿವಿಧ ಹಂತಗಳಲ್ಲಿ ವಿಪಕ್ಷಗಳ ಸಭೆಗಳು ನಡೆಯುತ್ತಿದೆ. 

published on : 23rd May 2023

ಬೆಂಗಳೂರಿನ ಜೆಪಿ ನಗರದಲ್ಲಿನ ಒಣ ತ್ಯಾಜ್ಯ ಸಂಗ್ರಹ ಕೇಂದ್ರದಲ್ಲಿ ಬೆಂಕಿ ಅವಘಡ; 10 ಲಕ್ಷ ರೂ. ನಷ್ಟ

ಜೆ.ಪಿ. ನಗರದಲ್ಲಿ ಶನಿವಾರ ಸಂಜೆ ಒಣ ತ್ಯಾಜ್ಯ ಸಂಗ್ರಹಣೆ (ಡಿಡಬ್ಲ್ಯುಸಿಸಿ) ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ. 

published on : 22nd May 2023

2000 ರೂ. ನೋಟ್ ನಿಷೇಧ: ಕೇಂದ್ರದ ವಿರುದ್ಧ ಪ್ರತಿಪಕ್ಷಗಳ ವಾಗ್ದಾಳಿ, ಮತ್ತೊಂದು 'ತುಘಲಕ್ ನಾಟಕ' ಎಂದ ದೀದಿ

ಆರ್ ಬಿಐ 2000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ನಾಯಕರು ಶನಿವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಇದು ಮತ್ತೊಂದು "ತುಘಲಕಿ ನೋಟು...

published on : 21st May 2023

ರೈತರ ಕಲ್ಯಾಣಕ್ಕಾಗಿ ರಸಗೊಬ್ಬರ ಸಹಾಯಧನ 1.08 ಲಕ್ಷ ಕೋಟಿಗೆ ಏರಿಕೆ- ಸಂಸದ ಈರಣ್ಣ ಕಡಾಡಿ

ರೈತರ ಕಲ್ಯಾಣಕ್ಕಾಗಿ ರಸಗೊಬ್ಬರಕ್ಕೆ ಹೆಚ್ಚುವರಿಯಾಗಿ 38 ಸಾವಿರ ಕೋಟಿ ರೂ. ಸಹಾಯಧನ ನೀಡಲು ಕೇಂದ್ರ ಸಚಿವ ಸಂಪುಟದಲ್ಲಿ ನಿರ್ಧರಿಸಿದೆ.

published on : 18th May 2023

ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಗೆಲುವು: ಅಭಿಮಾನಿಗಳು, ಬೆಂಬಲಿಗರಿಂದ ಹರಿದುಬರುತ್ತಿರುವ ಹೂಗುಚ್ಚ, ಹೂಮಾಲೆ, ಶಾಸಕರಿಂದ ಸದುಪಯೋಗ!

ರಾಜಕಾರಣಿಗಳು ಮತ್ತು ಗಣ್ಯ ವ್ಯಕ್ತಿಗಳಿಗೆ ಅವರ ಅಭಿಮಾನಿಗಳು, ಬೆಂಬಲಿಗರು ಹೂಗುಚ್ಚ ನೀಡುವುದು, ಹೂಮಾಲೆ ಹಾಕುವುದು ಸಾಮಾನ್ಯ. ಆದರೆ, ಈ ಹೂಮಾಲೆ, ಹುಗುಚ್ಚಗಳನ್ನು ಕಸದ ತೊಟ್ಟಿಗೆ ಎಸೆಯುವ ಬದಲು, ಸದುದ್ದೇಶಕ್ಕೆ ನೀಡುವ ಮೂಲಕ ಶಾಸಕರೊಬ್ಬರು ಇತರರಿಗೆ ಮಾದರಿಯಾಗಿದ್ದಾರೆ.

published on : 18th May 2023

ಭಾರತದ ಧಾರ್ಮಿಕ ಸ್ವಾತಂತ್ರ್ಯ ಟೀಕಿಸಿದ್ದ ಅಮೇರಿಕಾ ವರದಿಯನ್ನು ತಿರಸ್ಕರಿಸಿದ ಕೇಂದ್ರ

ಭಾರತದ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ವಿಮರ್ಶೆ ಮಾಡಿದ್ದ ಅಮೇರಿಕಾದ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು, ಆ ವರದಿಯನ್ನು ಪ್ರೇರಿಪಿತ ಮತ್ತು "ಪಕ್ಷಪಾತ"ದ ವರದಿ ಎಂದು ಹೇಳಿದೆ.

published on : 17th May 2023

ಹವಾಮಾನ ಬದಲಾವಣೆ ವಿರುದ್ಧ ಯುವ ಜನತೆಯ ಹೋರಾಟಕ್ಕೆ ಪ್ರೋತ್ಸಾಹ: ಕೇಂದ್ರದಿಂದ 'ಮೇರಿ ಲೈಫ್' ಆ್ಯಪ್ ಬಿಡುಗಡೆ

ಯುವಜನತೆಯ ಸಶಕ್ತಿಕರಣ ಹಾಗೂ  ಹವಾಮಾನ ಬದಲಾವಣೆಗೆ ಕಡಿವಾಣ ಹಾಕುವ ಕಾರ್ಯದಲ್ಲಿ ಅವರ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೋಮವಾರ 'ಮೇರಿ ಲೈಫ್' ಆ್ಯಪ್ ಅನಾವರಣಗೊಳಿಸಿದೆ.

published on : 15th May 2023

ಜೆನೆರಿಕ್ ಔಷಧಿ ಬರೆಯಿರಿ, ಇಲ್ಲವೆ ಕ್ರಮ ಎದುರಿಸಿ: ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕೇಂದ್ರ ಎಚ್ಚರಿಕೆ

ಕೇಂದ್ರ ಸರ್ಕಾರ ನಡೆಸುವ ಆಸ್ಪತ್ರೆಗಳು ಮತ್ತು ಸಿಜಿಎಚ್‌ಎಸ್‌ ವೆಲ್‌ನೆಸ್‌ ಸೆಂಟರ್‌ಗಳ ವೈದ್ಯರು ಜೆನೆರಿಕ್‌ ಔಷಧಗಳನ್ನು ಬರೆದುಕೊಡಬೇಕು. ಇಲ್ಲದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ...

published on : 15th May 2023

ಚುನಾವಣಾ ಫಲಿತಾಂಶಕ್ಕೆ ಸಿದ್ಧತೆ: ರಾಜ್ಯಾದ್ಯಂತ ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ 3 ಹಂತದ ಬಿಗಿ ಭದ್ರತೆ

ಮೇ 10ರಂದು ನಡೆದ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಹೊರಬೀಳಲಿದ್ದು, ಇದಕ್ಕಾಗಿ ಚುನಾವಣಾ ಆಯೋಗ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. 

published on : 12th May 2023

ಕೇಂದ್ರ-ದೆಹಲಿ ಸರ್ಕಾರ ನಡುವೆ ಅಧಿಕಾರ ಹಂಚಿಕೆ ವಿವಾದ: ಸುಪ್ರೀಂ ತೀರ್ಪು ಕಠಿಣ ಸಂದೇಶ ಎಂದ ಎಎಪಿ

ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವಿನ ಅಧಿಕಾರ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಸ್ವಾಗತಿಸಿದ ಆಡಳಿತರೂಢ ಎಎಪಿ, ಇದು "ದೊಡ್ಡ ಗೆಲುವು" ಎಂದು  ಗುರುವಾರ ಶ್ಲಾಘಿಸಿದೆ.

published on : 11th May 2023

ಮಣಿಪುರ ಹಿಂಸಾಚಾರಕ್ಕೆ ಐಟಿ ಅಧಿಕಾರಿ ಬಲಿ: ಆರ್ಟಿಕಲ್ 355 ಜಾರಿ, ಭದ್ರತೆ ಉಸ್ತುವಾರಿ ವಹಿಸಿಕೊಂಡ ಕೇಂದ್ರ

ಮಣಿಪುರ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇಂಫಾಲ್‌ನಲ್ಲಿ ನಿಯೋಜನೆಗೊಂಡ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಕಂದಾಯ ಸೇವಾ ಸಂಘ ಶುಕ್ರವಾರ ತಿಳಿಸಿದೆ.

published on : 6th May 2023

ನನ್ನ ರಾಜ್ಯ ಮಣಿಪುರ ಹೊತ್ತಿ ಉರಿಯುತ್ತಿದೆ, ದಯವಿಟ್ಟು ಸಹಾಯ ಮಾಡಿ: ಕೇಂದ್ರ ಸರ್ಕಾರಕ್ಕೆ ಮಹಿಳಾ ಬಾಕ್ಸರ್‌ ಮೇರಿ ಕೋಮ್‌ ಮನವಿ

ನನ್ನ ರಾಜ್ಯ ಮಣಿಪುರ ಹಿಂಸಾಚಾರದಿಂದ ಹೊತ್ತಿ ಉರಿಯುತ್ತಿದ್ದು, ದಯವಿಟ್ಟು ಸಹಾಯ ಮಾಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಹಿಳಾ ಬಾಕ್ಸರ್ ಮೇರಿ ಕೋಮ್ ಅವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ.

published on : 4th May 2023

ಸಲಿಂಗ ವಿವಾಹ: ಸಮಸ್ಯೆ ಪರಿಹರಿಸಲು ಸಮಿತಿ ರಚನೆ; ಸುಪ್ರೀಂ ಕೋರ್ಟ್'ಗೆ ಕೇಂದ್ರ ಸರ್ಕಾರ

ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲು ಇರುವ ಸಮಸ್ಯೆಗಳ ಪರಿಹರಿಸಲು ಸಮಿತಿಯನ್ನು ರಚಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್'ಗೆ ಕೇಂದ್ರ ಸರ್ಕಾರ ತಿಳಿಸಿದೆ.

published on : 3rd May 2023

ಪೆನ್ನಯಾರ್ ನದಿ ವಿವಾದ: 4 ವಾರಗಳಲ್ಲಿ ನ್ಯಾಯಮಂಡಳಿ ರಚಿಸಿ ವಿವಾದ ಬಗೆಹರಿಸಲು ಕೇಂದ್ರಕ್ಕೆ 'ಸುಪ್ರೀಂ' ಸೂಚನೆ

ತಮಿಳುನಾಡು-ಕರ್ನಾಟಕ ನಡುವಿನ ಪೆನ್ನಯಾರ್ ನದಿ ವಿವಾದವನ್ನು ಬಗೆಹರಿಸಲು ಅಂತಾರಾಜ್ಯ ನದಿ ನೀರು ವಿವಾದಗಳ ನ್ಯಾಯಾಧಿಕರಣವನ್ನು ರಚಿಸುವ ಪ್ರಕ್ರಿಯೆ ಪೂರ್ಣಗೊಳಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಪ್ರಕರಣವನ್ನು ನ್ಯಾಯಮೂರ್ತಿ ಎಂಆರ್ ಶಾ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಇಡಲಾಗಿದೆ.

published on : 3rd May 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9