- Tag results for Centre
![]() | ಚತ್ತೀಸ್ ಗಢ: ಕೋವಿಡ್ ನಿಯಂತ್ರಣ ಮತ್ತು ಕಮಾಂಡ್ ಕೇಂದ್ರದ ಉಸ್ತುವಾರಿ ವೈದ್ಯ ಕೊರೋನಾ ಸೋಂಕಿನಿಂದ ಸಾವು!ಚತ್ತೀಸ್ ಗಢದ ಕೋವಿಡ್-19 ನಿಯಂತ್ರಣ ಹಾಗೂ ಕಮಾಂಡ್ ಕೇಂದ್ರ, ಹಿರಿಯ ವೈದ್ಯ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. |
![]() | ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲು ಕೇಂದ್ರಕ್ಕೆ ಕೇಜ್ರಿವಾಲ್ ಮನವಿಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ದೆಹಲಿ ಸಿಎಂ ಕೇಜ್ರಿವಾಲ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. |
![]() | ಬೆಂಗಳೂರಿನಲ್ಲಿ ಕೋವಿಡ್ ಕೇರ್ ಕೇಂದ್ರಗಳ ನಿರ್ಮಾಣ: ಬಿಬಿಎಂಪಿರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಕೋವಿಡ್ ಕೇರ್ ಕೇಂದ್ರಗಳ ನಿರ್ಮಾಣದ ಕಾರ್ಯವನ್ನು ತ್ವರಿತಗೊಳಿಸಿದೆ. |
![]() | 50 ಲಕ್ಷ ಡೋಸ್ ಕೋವಿಡ್-19 ಲಸಿಕೆ ಪೂರೈಸುವಂತೆ ಕೇಂದ್ರಕ್ಕೆ ಪತ್ರ ಬರೆದ ಕೇರಳ ಮುಖ್ಯಮಂತ್ರಿ!ಲಸಿಕೆಗಳ ಕೊರತೆಯ ನಡುವೆಯೂ 50 ಲಕ್ಷ ಡೋಸ್ ಕೋವಿಡ್-19 ಲಸಿಕೆಯನ್ನು ಪೂರೈಸುವಂತೆ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಸೋಮವಾರ ಪತ್ರ ಬರೆದಿದ್ದಾರೆ. |
![]() | ವಲಯ ಮಟ್ಟದಲ್ಲಿ ಹೆಚ್ಚೆಚ್ಚು ಕೋವಿಡ್ ಕೇರ್ ಕೇಂದ್ರ: ಬಿಬಿಎಂಪಿ ಮುಖ್ಯ ಆಯುಕ್ತರಾಜ್ಯದಲ್ಲಿ ದಿನಕಳೆದಂತೆ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಿಸಲು ಬಿಬಿಎಂಪಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರಂತೆ ವಲಯ ಮಟ್ಟದಲ್ಲಿ ಹೆಚ್ಚೆಚ್ಚು ಕೋವಿಡ್ ಕೇರ್ ಕೇಂದ್ರ ಸ್ಥಾಪಿಸಲು ಮುಂದಾಗಿದೆ. |
![]() | ಇಟಾಲಿಯನ್ ನೌಕಾಪಡೆಯಿಂದ ಹತ್ಯೆಯಾದ ಭಾರತೀಯ ಮೀನುಗಾರರ ಪರಿಹಾರವನ್ನು ಜಮಾ ಮಾಡಿ: ಕೇಂದ್ರಕ್ಕೆ ಸುಪ್ರೀಂ2012 ರ ಫೆಬ್ರವರಿಯಲ್ಲಿ ಕೇರಳ ಕರಾವಳಿಯಲ್ಲಿ ಇಟಾಲಿಯನ್ ನೌಕಾಪಡೆಯಿಂದ ಕೊಲ್ಲಲ್ಪಟ್ಟ ಇಬ್ಬರು ಭಾರತೀಯ ಮೀನುಗಾರರ ಸಂಬಂಧಿಕರಿಗೆ ಇಟಲಿ ನೀಡಿದ ಪರಿಹಾರವನ್ನು ತನ್ನ ಖಾತೆಗೆ ಜಮಾ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರಕ್ಕೆ ನಿರ್ದೇಶನ ನೀಡಿದೆ. |
![]() | ಮಹಾರಾಷ್ಟ್ರದಲ್ಲಿ ಕೋವಿಡ್ ನಿಯಂತ್ರಿಸಲು ಸಹಕಾರ ನೀಡುವುದಾಗಿ ಕೇಂದ್ರ ಭರವಸೆ ನೀಡಿದೆ: ಎನ್ ಸಿಪಿ ವರಿಷ್ಠ ಶರದ್ ಪವಾರ್ಕೋವಿಡ್ ಸಾಂಕ್ರಾಮಿಕ ಸೋಂಕು ವ್ಯಾಪಕವಾಗಿ ಹಬ್ಬಿ ಸಂಕಷ್ಟದಲ್ಲಿರುವ ಮಹಾರಾಷ್ಟ್ರಕ್ಕೆ ಸಹಾಯ ಮಾಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದು ಎನ್ ಸಿಪಿ ನಾಯಕ ಶರದ್ ಪವಾರ್ ಗುರುವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. |
![]() | ಚುನಾವಣಾ ಪ್ರಚಾರ ವೇಳೆ ಮಾಸ್ಕ್ ಕಡ್ಡಾಯ: ಕೇಂದ್ರ ಸರ್ಕಾರ, ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್ಪ್ರಸ್ತುತ ಪಂಚರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆ ಸಂದರ್ಭದಲ್ಲಿ ಪ್ರಚಾರ ವೇಳೆ ಭಾಗಿಯಾಗುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಆದೇಶ ಹೊರಡಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಮನವಿ ಬಗ್ಗೆ ದೆಹಲಿ ಹೈಕೋರ್ಟ್ ಗುರುವಾರ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದೆ. |
![]() | ಕೋವಿಡ್ ಲಸಿಕೆ ಕೊರತೆಯಿಂದಾಗಿ ಒಡಿಶಾದ 600 ವ್ಯಾಕ್ಸಿನೇಷನ್ ಕೇಂದ್ರಗಳು ಬಂದ್ಮಹಾರಾಷ್ಟ್ರ ನಂತರ ಇದೀಗ ಒಡಿಶಾ ಕೊರೋನಾ ಲಸಿಕೆ ಕೊರತೆ ಎದುರಿಸುತ್ತಿದ್ದು, ರಾಜ್ಯ ಸರ್ಕಾರ ಬುಧವಾರ 600ಕ್ಕೂ ಹೆಚ್ಚು ವ್ಯಾಕ್ಸಿನೇಷನ್ ಕೇಂದ್ರಗಳನ್ನು ಬಂದ್ ಮಾಡಿದೆ. |
![]() | ಕೇಂದ್ರ ಆಡಳಿತಕ್ಕೆ ಮೇಜರ್ ಸರ್ಜರಿ: ಕಂದಾಯ ಇಲಾಖೆ ಕಾರ್ಯದರ್ಶಿಯಾಗಿ ತರುಣ್ ಬಜಾಜ್ ನೇಮಕಕೇಂದ್ರ ಸರ್ಕಾರ ಮಂಗಳವಾರ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಹಿರಿಯ ಅಧಿಕಾರಿ ತರುಣ್ ಬಜಾಜ್ ಅವರನ್ನು ಕಂದಾಯ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ತರುಣ್ ಬಜಾಜ್, 1988ರ ಬ್ಯಾಚಿನ ಹರಿಯಾಣ ಕೇಡರ್ ನ ಎಐಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿದ್ದಾರೆ. |
![]() | ಕೇಂದ್ರ ಸರ್ಕಾರ ರಾಜ್ಯಗಳನ್ನು ಆರ್ಥಿಕವಾಗಿ ಕುಗ್ಗಿಸುತ್ತಿದೆ: ಮಮತಾ ಹೇಳಿಕೆಗೆ ದನಿಗೂಡಿಸಿದ ಗೆಹ್ಲೋಟ್!ರಾಜ್ಯಗಳನ್ನು ಕೇಂದ್ರ ಸರ್ಕಾರ ಆರ್ಥಿಕವಾಗಿ ಕುಗ್ಗಿಸುತ್ತಿದೆ ಎಂಬ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಧ್ವನಿ ಗೂಡಿಸಿದ್ದಾರೆ. |
![]() | ಇಂದಿನಿಂದ ರಜಾ ದಿನ ಸೇರಿದಂತೆ ಎಲ್ಲಾ ದಿನ ಎಲ್ಲಾ ಸರ್ಕಾರಿ, ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಕೊರೋನಾ ಲಸಿಕೆ ಲಭ್ಯದೇಶಾದ್ಯಂತ ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ವೈರಸ್ ವ್ಯಾಕ್ಸಿನೇಷನ್ ಆರಂಭವಾಗಿದ್ದು, ಲಸಿಕೆ ಅಭಿಯಾನವನ್ನು ಮತ್ತಷ್ಟು ವೇಗಗೊಳಿಸಲು ಸರ್ಕಾರಿ ರಜಾ ದಿನ ಸೇರಿದಂತೆ ಎಲ್ಲಾ ದಿನಗಳಲ್ಲೂ... |
![]() | ಹಿಂದಿನ ಕೇಂದ್ರ ಸರ್ಕಾರಗಳ ಕುರಿತು ಮಾತನಾಡಿದ್ದೆ, ಕೇಂದ್ರದ ವಿರುದ್ಧ ಮಾತನಾಡಿಲ್ಲ: ಸಚಿವ ಮಾಧುಸ್ವಾಮಿ ಸ್ಪಷ್ಟನೆಕೇಂದ್ರ ಸರ್ಕಾರದ ವಿರುದ್ದ ಹೇಳಿಕೆ ನೀಡಿ ಬಿಜೆಪಿ ನಾಯಕರ ಕಣ್ಣು ಕೆಂಪಗಾಗುವಂತೆ ಮಾಡಿದ್ದ ಸಚಿವ ಮಾಧುಸ್ವಾಮಿಯವರು, ಹೇಳಿಕೆ ಕುರಿತು ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. |
![]() | ಮನೆ-ಮನೆಗೆ ಕೋವಿಡ್ ಲಸಿಕೆ: ಅನುಮತಿ ನೀಡಲು ಕೇಂದ್ರ ಸರ್ಕಾರ ನಕಾರದೇಶಾದ್ಯಂತ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮನೆ- ಮನೆಗೆ- ಕೋವಿಡ್ ಲಸಿಕೆ ವಿತರಣೆಗೆ ಅನುಮತಿ ನೀಡಲು ಕೇಂದ್ರ ಸರ್ಕಾರ ಅಸಮ್ಮತಿ ವ್ಯಕ್ತಪಡಿಸಿದೆ. |
![]() | ಬೆಂಗಳೂರು: ಕರಡಿ ದಾಳಿ, ನಾಲ್ವರು ಗ್ರಾಮಸ್ಥರಿಗೆ ಗಾಯಅನೆಕಲ್ ತಾಲ್ಲೂಕಿನ ಶೆಟ್ಟಿಹಳ್ಳಿ ಬಳಿ ಸೋಮವಾರ ಕರಡಿ ದಾಳಿಗೊಳಗಾಗಿ ನಾಲ್ವರು ಗ್ರಾಮಸ್ಥರು ಗಾಯಗೊಂಡಿರುವ ಘಟನೆ ನಡೆದಿದೆ. |