- Tag results for Chairman
![]() | ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಪುರಸಭೆ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ!ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಪುರಸಭೆ ಮಾಜಿ ಅಧ್ಯಕ್ಷನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. |
![]() | ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ನಿರ್ಮಾಪಕ ಭಾ.ಮ. ಹರೀಶ್ ಆಯ್ಕೆಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ(ಕೆಎಫ್ಸಿಸಿ) ಅಧ್ಯಕ್ಷರಾಗಿ ನಿರ್ಮಾಪಕ ಭಾ.ಮ.ಹರೀಶ್ ಆಯ್ಕೆಯಾಗಿದ್ದಾರೆ. |
![]() | ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ನೇಮಕಬಿಜೆಪಿ ವಿಧಾನ ಪರಿಷತ್ ಸದಸ್ಯ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ನೇಮಕ ಮಾಡಿ ರಾಜ್ಯಪಾಲ ತಾವರ್ಚೆಂದ್ ಗೆಹ್ಲೋಟ್ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ. |
![]() | ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ, ನಾಳೆ ಬಿಜೆಪಿ ಸೇರ್ಪಡೆವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಮತ್ತು ಪರಿಷತ್ ಸದಸ್ಯತ್ವಕ್ಕೆ ಬಸವರಾಜ ಹೊರಟ್ಟಿ ಸೋಮವಾರ ರಾಜೀನಾಮೆ ನೀಡಿದ್ದು, ನಾಳೆ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ. |
![]() | ಇಂಡಿಗೋ ಅಧ್ಯಕ್ಷರಾಗಿ ವೆಂಕಟರಮಣಿ ಸುಮಂತ್ರನ್ ನೇಮಕಖಾಸಗಿ ವಲಯದ ವಿಮಾನಯಾನ ಸಂಸ್ಥೆ ಇಂಟರ್ ಗ್ಲೋಬ್ ಏವಿಯೇಷನ್ ಲಿಮಿಟೆಡ್ (ಇಂಡಿಗೋ) ವೆಂಕಟರಮಣಿ ಸುಮಂತ್ರನ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಪ್ರಸ್ತಾವನೆಗೆ ಕಂಪನಿಯ ನಿರ್ದೇಶಕರ ಮಂಡಳಿ ಅನುಮೋದನೆ ನೀಡಿದೆ. |
![]() | ನೀತಿ ಆಯೋಗದ ಉಪಾಧ್ಯಕ್ಷರಾಗಿ ಸುಮನ್ ಬೆರಿ ಅಧಿಕಾರ ಸ್ವೀಕಾರಕೇಂದ್ರ ಸರ್ಕಾರದ ಥಿಂಕ್ ಟ್ಯಾಂಕ್ ನೀತಿ ಆಯೋಗದ ಉಪಾಧ್ಯಕ್ಷರಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಸುಮನ್ ಬೆರಿ ಭಾನುವಾರ ಅಧಿಕಾರ ವಹಿಸಿಕೊಂಡರು. |
![]() | ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀವ್ ಕುಮಾರ್ ಹಠಾತ್ ರಾಜೀನಾಮೆನೀತಿ ಆಯೋಗದ ಉಪಾಧ್ಯಕ್ಷ ಹುದ್ದೆಯಿಂದ ರಾಜೀವ್ ಕುಮಾರ್ ಹಠಾತ್ ರಾಜೀನಾಮೆ ನೀಡಿದ್ದಾರೆ. ನಡೆಗೆ ನಿರ್ದಿಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಮೂಲಗಳು ತಿಳಿಸಿವೆ. |
![]() | ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರು ನೇಮಕಎನ್. ಚಂದ್ರಶೇಖರನ್ ಅವರು ಐದು ವರ್ಷಗಳ ಎರಡನೇ ಅವಧಿಗೆ ಟಾಟಾ ಸನ್ಸ್ ಕಾರ್ಯಕಾರಿ ಅಧ್ಯಕ್ಷರಾಗಿ ಶುಕ್ರವಾರ ಮರು ನೇಮಕಗೊಂಡಿದ್ದಾರೆ. |
![]() | ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ಕೃಷ್ಣ ಬೈರೇಗೌಡ ನೇಮಕರಾಜ್ಯ ವಿಧಾನಮಂಡಲದ ಸಾರ್ವ ಜನಿಕ ಲೆಕ್ಕಪತ್ರ ಸಮಿತಿಗೆ ಅಧ್ಯಕ್ಷರಾಗಿ ಮಾಜಿ ಸ್ಪೀಕರ್ ರಮೇಶ್ಕುಮಾರ್ ಅವರ ಬದಲಿಗೆ ಮಾಜಿ ಸಚಿವ ಕೃಷ್ಣ ಬೈರೇಗೌಡ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ. |
![]() | ರೈಲ್ವೆ ಮಂಡಳಿಯ ನೂತನ ಅಧ್ಯಕ್ಷರಾಗಿ ವಿನಯ್ ಕುಮಾರ್ ತ್ರಿಪಾಠಿ ನೇಮಕಕ್ಯಾಬಿನೆಟ್ ನೇಮಕಾತಿ ಸಮಿತಿ(ಎಸಿಸಿ)ಯಿಂದ ಶುಕ್ರವಾರ ಅನುಮೋದನೆ ಪಡೆದ ನಂತರ ತಕ್ಷಣವೇ ಜಾರಿಗೆ ಬರುವಂತೆ ರೈಲ್ವೆ ಸಚಿವಾಲಯವು ವಿನಯ್ ಕುಮಾರ್ ತ್ರಿಪಾಠಿ ಅವರನ್ನು ರೈಲ್ವೆ ಮಂಡಳಿಯ ಹೊಸ ಅಧ್ಯಕ್ಷ... |
![]() | ಭಾರತೀಯ ಸೇನಾಪಡೆ ಚೀಫ್ ಆಫ್ ಸ್ಟಾಫ್ ಕಮಿಟಿ ಅಧ್ಯಕ್ಷರಾಗಿ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ ಅಧಿಕಾರ ಸ್ವೀಕಾರಭಾರತೀಯ ಸೇನಾ ಪಡೆಯ ಮೂರೂ ವಿಭಾಗದ ಮುಖ್ಯಸ್ಥ ಹುದ್ದೆಯಾದ ಚೀಫ್ ಆಫ್ ಸ್ಟಾಫ್ ಕಮಿಟಿ ಅಧ್ಯಕ್ಷರಾಗಿ ಸೇನಾ ಮುಖ್ಯಸ್ಥ ಜ.ಎಂ.ಎಂ.ನರವಣೆ ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. |
![]() | ಕೊಲ್ಲೂರು ದೇವಾಲಯದ ಅಧ್ಯಕ್ಷರ ಆಯ್ಕೆ ಅಸಿಂಧು: ಹೈಕೋರ್ಟ್ಕೊಲ್ಲೂರಿನ ಪ್ರಸಿದ್ಧ ಶ್ರೀ ಮೂಕಾಂಬಿಕಾ ದೇವಾಲಯದ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಅವರ ನೇಮಕವನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ. |
![]() | ಕೆಎಸ್ಪಿಸಿಬಿ ಅಧ್ಯಕ್ಷರ ನೇಮಕಕ್ಕೆ ಹೈಕೋರ್ಟ್ ಅನುಮತಿಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ (ಕೆಎಸ್ಪಿಸಿಬಿ) ಅಧ್ಯಕ್ಷರ ನೇಮಕ ಮಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ಅನುಮತಿ ನೀಡಿದೆ. |
![]() | ವಿಧಾನ ಪರಿಷತ್ ಸಭಾಪತಿಯಾಗಿ 6 ತಿಂಗಳಾಯ್ತು... ಬಸವರಾಜ ಹೊರಟ್ಟಿಗೆ ಇನ್ನೂ ಸಿಕ್ಕಿಲ್ಲ ಅಧಿಕೃತ ಸರ್ಕಾರಿ ನಿವಾಸ!ವಿಧಾನ ಪರಿಷತ್ ಸಭಾಪತಿಯಾಗಿ 6 ತಿಂಗಳು ಕಳೆದರೂ ಬಸವರಾಜ ಹೊರಟ್ಟಿಯವರಿಗೆ ಸರ್ಕಾರದ ಅಧಿಕೃತ ನಿವಾಸ ದೊರೆತಿಲ್ಲ. ಇದು ಅಸಮಾಧಾನಕ್ಕೆ ಕಾರಣವಾಗಿದೆ. |
![]() | ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷ ಎಂದು ಪೋಸ್ ಕೊಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಸಿಬಿಐಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್ಎಚ್ಎಐ)ದ ಅಧ್ಯಕ್ಷ ಎಂದು ಹೇಳಿಕೊಂಡು 80 ಲಕ್ಷ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಸಿಬಿಐ ಬಂಧಿಸಿರುವುದಾಗಿ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. |