social_icon
  • Tag results for Challenge

ಸವಾಲು, ಸಮಸ್ಯೆಗಳ ಸುಳಿಯಲ್ಲಿ ಸಿಎಂ ಸಿದ್ದರಾಮಯ್ಯ! (ಸುದ್ದಿ ವಿಶ್ಲೇಷಣೆ)

ಯಗಟಿ ಮೋಹನ್ ಮುಂದಿದೆ ಕಠಿಣ ಸವಾಲುಗಳ ಹಾದಿ. ಅವೆಲ್ಲವನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರಿಸಿ ಗೆಲ್ಲುತ್ತಾರಾ? 

published on : 26th May 2023

RCB vs GT: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಕ್ಕೆ ಮಳೆ ಭೀತಿ; ಪಂದ್ಯ ರದ್ದಾದರೆ ಲಾಭ ಯಾರಿಗೆ?

ಉದ್ಯಾನ ನಗರಿ ಬೆಂಗಳೂರಿನಲ್ಲಿ ಶನಿವಾರ ಮಳೆಯ ಸಿಂಚನವಾಗಿದೆ. ವರುಣನ ಆಗಮನದಿಂದ ಸಿಲಿಕಾನ್ ಸಿಟಿ ಮಂದಿ ಖುಷಿಯಾಗಿದ್ದಾರೆ. ಈ ನಡುವೆ ಕ್ರಿಕೆಟ್‌ ಅಭಿಮಾನಿಗಳಿಗೆ ಇಂದು ನಡೆಯಲಿರುವ ಪಂದ್ಯದ ಬಗ್ಗೆ ಚಿಂತೆ ಶುರುವಾಗಿದೆ.

published on : 21st May 2023

ಯೂರೋಪು ವಲಸೆ: ಭಾರತೀಯರ ಮುಂದಿದೆ ಸವಾಲು-ಅವಕಾಶ! (ಹಣಕ್ಲಾಸು)

ಹಣಕ್ಲಾಸು-359 ರಂಗಸ್ವಾಮಿ ಮೂನಕನಹಳ್ಳಿ

published on : 11th May 2023

ಮೈತ್ರಿಗೆ ಬಂದಿದ್ದ ದೂತರ ಹೆಸರನ್ನು ದೇವೇಗೌಡರು ಬಹಿರಂಗಪಡಿಸಲಿ: ಬಸವರಾಜ ಬೊಮ್ಮಾಯಿ ಸವಾಲು

ರಾಷ್ಟ್ರೀಯ ಪಕ್ಷಗಳ ದೂತರು‌ ಮೈತ್ರಿಗೆ ಬಂದಿದ್ದರು ಎಂದಿರುವ ಜೆಡಿಎಸ್ ನಾಯಕ ಎಚ್.ಡಿ. ದೇವೇಗೌಡ ಅವರು, ಮೈತ್ರಿಗೆ ಬಂದಿದ್ದವರ ಹೆಸರು ಬಹಿರಂಗಪಡಿಸಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.

published on : 30th April 2023

ಐಪಿಎಲ್ 2023: ವಿರಾಟ್ ಕೊಹ್ಲಿ ಹೋರಾಟ ವ್ಯರ್ಥ; ಕೋಲ್ಕತಾ ವಿರುದ್ಧ ಆರ್ ಸಿಬಿಗೆ ಸೋಲು

ಐಪಿಎಲ್ ಟೂರ್ನಿಯಲ್ಲಿ ಇಂದು ನಡೆದ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿರಾಶಾದಾಯಕ ಸೋಲು ಕಂಡಿದೆ.

published on : 26th April 2023

ಐಪಿಎಲ್ 2023: ಆರ್ ಸಿಬಿಗೆ ಗೆಲ್ಲಲು 201 ರನ್ ಗಳ ಬೃಹತ್ ಗುರಿ ನೀಡಿದ ಕೋಲ್ಕತಾ ನೈಟ್ ರೈಡರ್ಸ್!

ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು ಕೋಲ್ಕತಾ ನೈಟ್ ರೈಡರ್ಸ್ ತಂಡ 201 ರನ್ ಗಳ ಬೃಹತ್ ಗುರಿ ನೀಡಿದೆ.

published on : 26th April 2023

ಐಪಿಎಲ್ 2023: RCB ಹಂಗಾಮಿ ನಾಯಕ ವಿರಾಟ್ ಕೊಹ್ಲಿಗೆ 24 ಲಕ್ಷ ರೂ ದಂಡ, ಬ್ಯಾನ್ ಭೀತಿಯಲ್ಲಿ ಬೆಂಗಳೂರು ನಾಯಕ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹಂಗಾಮಿ ನಾಯಕ ವಿರಾಟ್ ಕೊಹ್ಲಿಗೆ 24 ಲಕ್ಷ ರೂ ದಂಡ ವಿಧಿಸಲಾಗಿದೆ.

published on : 25th April 2023

ಹಾಲಿ IPL ಟೂರ್ನಿ ಮೇಲೂ ಮ್ಯಾಚ್ ಫಿಕ್ಸಿಂಗ್ ಕರಿನೆರಳು: RCB ವೇಗಿ ಮಹಮದ್ ಸಿರಾಜ್ ಮಾಹಿತಿ!, ಓರ್ವನ ಬಂಧನ

ಹಾಲಿ ಐಪಿಎಲ್ ಟೂರ್ನಿ ಮೇಲೂ ಮ್ಯಾ ಫಿಕ್ಸಿಂಗ್ ಭೂತದ ಕರಿನೆರಳು ಬಿದ್ದಿದ್ದು, ಬುಕ್ಕಿಯೋರ್ವ ತನ್ನನ್ನು ಸಂಪರ್ಕಿಸಿದ್ದ ಎಂದು ಆರೋಪಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಮಹಮದ್ ಸಿರಾಜ್ ಬಿಸಿಸಿಐಗೆ ದೂರು ನೀಡಿದ್ದಾರೆ.

published on : 19th April 2023

ಐಪಿಎಲ್ 2023: ಕೊಹ್ಲಿ ಆಕರ್ಷಕ ಅರ್ಧಶತಕ, 23 ರನ್ ಗಳಿಂದ ಡೆಲ್ಲಿ ಬಗ್ಗುಬಡಿದ ಆರ್ ಸಿಬಿ!

ತವರು ನೆಲದಲ್ಲಿ ನಡೆದ 2023 ಐಪಿಎಲ್ 20ನೇ ಪಂದ್ಯದಲ್ಲಿ 23 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್  ಬಗ್ಗು ಬಡಿದ ಬೆಂಗಳೂರು ರಾಯಲ್ಸ್ ಚಾಲೆಂಜರ್ಸ್ ತಂಡ ವಿಜಯದ ಕೇಕೆ ಹಾಕಿತು.

published on : 15th April 2023

ಐಪಿಎಲ್ ರೋಚಕ ಹಣಾಹಣಿ: ಆರ್ ಸಿಬಿ-ಎಲ್ ಎಸ್ ಜಿ ಪಂದ್ಯ "ಪೂರನ್ ಆಹುತಿ": ಎಲ್ ಎಸ್ ಜಿಗೆ 1 ವಿಕೆಟ್ ಗೆಲುವು

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿಬಿ- ಲಖನೌ ಸೂಪರ್ ಜೈಂಟ್ಸ್ ಹೈವೋಲ್ಟೇಜ್ ಪಂದ್ಯದಲ್ಲಿ ಎಲ್ ಎಸ್ ಜಿಗೆ ಕೊನೆಯ ಎಸೆತದಲ್ಲಿ 1 ವಿಕೆಟ್ ಅಂತರದ ಗೆಲುವು ದಕ್ಕಿದೆ. 

published on : 11th April 2023

IPL 2023: ಕೊಹ್ಲಿ, ಡುಪ್ಲೆಸಿಸ್, ಮ್ಯಾಕ್ಸ್ ವೆಲ್ ಸ್ಫೋಟಕ ಬ್ಯಾಟಿಂಗ್; ಲಖನೌಗೆ 213 ರನ್ ಗಳ ಬೃಹತ್ ಗುರಿ!

IPL 2023ರ 15ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 212 ರನ್ ಪೇರಿಸಿದೆ.

published on : 10th April 2023

ನನ್ನ ತಾತ ಬ್ರಿಟಿಷರಲ್ಲಿ ಕ್ಷಮೆಯಾಚಿಸಿರುವುದನ್ನು ಸಾಬೀತುಪಡಿಸಿ: ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು

ನನ್ನ ಹೆಸರು ಸಾವರ್ಕರ್‌ ಅಲ್ಲ, ಗಾಂಧಿ. ಗಾಂಧಿ ಎಂದಿಗೂ ಕ್ಷಮೆ ಕೇಳುವುದಿಲ್ಲ' ಎಂದು ಹೇಳಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಹಿಂದೂ ರಾಷ್ಟ್ರವಾದಿ ವಿ.ಡಿ. ಸಾವರ್ಕರ್‌ ಅವರ ಮೊಮ್ಮಗ ಕಿಡಿಕಾರಿದ್ದಾರೆ.

published on : 28th March 2023

ಲೋಕಲ್ ಟ್ರೈನ್‌ನಲ್ಲಿ ಕರವಸ್ತ್ರಕ್ಕೆ ಬೆಂಕಿ ಹಚ್ಚಿ ಸಹ ಪ್ರಯಾಣಿಕನ ಮೇಲೆ ಎಸೆದ ವಿಕಲಚೇತನ ವ್ಯಕ್ತಿ, ಆರೋಪಿ ಪರಾರಿ

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ವಿಕಲಚೇತನ ವ್ಯಕ್ತಿಯೊಬ್ಬರು ಸ್ಥಳೀಯ ರೈಲಿನಲ್ಲಿ ಸಹ ಪ್ರಯಾಣಿಕರೊಬ್ಬರಿಗೆ ಸುಟ್ಟ ಗಾಯಗಳನ್ನು ಮಾಡಿದ್ದಾರೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

published on : 26th March 2023

ಭಾರತಕ್ಕೆ ಆಗಮಿಸಿದ ಜಪಾನ್ ಪ್ರಧಾನಿ: ಚರ್ಚೆಯಾಗಲಿರುವ ವಿಷಯಗಳ ಪಟ್ಟಿಯಲ್ಲಿ ವಾಣಿಜ್ಯ ಒಪ್ಪಂದ, ಚೀನಾ

ಜಪಾನ್ ಪ್ರಧಾನಿ ಫುಮಿಯೋ ಕಿಶಿದಾ ಮಾ.20 ರಂದು ಭಾರತಕ್ಕೆ ಆಗಮಿಸಿದ್ದು, ದ್ವಿಪಕ್ಷೀಯ ಸಭೆಯಲ್ಲಿ ವಾಣಿಜ್ಯ, ತಂತ್ರಜ್ಞಾನದ ಒಪ್ಪಂದವನ್ನು ಮತ್ತಷ್ಟು ಬಲಿಷ್ಠಗೊಳಿಸುವುದು ಹಾಗೂ ಚೀನಾದಿಂದ ಎದುರಾಗುತ್ತಿರುವ ಆತಂಕಗಳ ಕುರಿತು ಮಹತ್ವದ ಚರ್ಚೆ ನಡೆಯಲಿದೆ.

published on : 20th March 2023

WPL: ಸೋಫೀ ಡಿವೈನ್ ಅಮೋಘ ಬ್ಯಾಟಿಂಗ್, ಗುಜರಾತ್ ವಿರುದ್ಧ ಆರ್ ಸಿಬಿ ಮಹಿಳೆಯರಿಗೆ 8 ವಿಕೆಟ್ ಗಳ ಭರ್ಜರಿ ಜಯ

ಮಹಿಳೆಯ ಪ್ರೀಮಿಯರ್ ಲೀಗ್ ನಲ್ಲಿ ಗೆಲುವಿನ ಟ್ರಾಕ್ ಗೆ ಮರಳಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಂದು ಜಯ ದಾಖಲಿಸಿದ್ದು, ಗುಜರಾತ್ ಜೈಂಟ್ಸ್ ವಿರುದ್ಧ 8 ವಿಕೆಟ್ ಭರ್ಜರಿ  ಜಯ ದಾಖಲಿಸಿದೆ.

published on : 18th March 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9