- Tag results for Chamarajanagar
![]() | ಚಾಮರಾಜನಗರ: ನೇಂದ್ರ ಬಾಳೆ ಬೆಳೆದು ನಷ್ಟ; ಕೆರೆಗೆ ಹಾರಿ ರೈತ ಆತ್ಮಹತ್ಯೆನೇಂದ್ರ ಬಾಳೆ ಬೆಳೆದು ಕೈ ಸುಟ್ಟುಕೊಂಡ ರೈತನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಬೆಂಡರವಾಡಿ ಗ್ರಾಮದಲ್ಲಿ ನಡೆದಿದೆ. |
![]() | ರಸ್ತೆ ಬದಿ ಹಳ್ಳಕ್ಕೆ ಉರುಳಿ ಬಿದ್ದ ಟಿಟಿ: ಮೂವರ ಸಾವು, 14 ಮಂದಿಗೆ ಗಾಯರಾಷ್ಟ್ರೀಯ ಹೆದ್ದಾರಿ 209 ರಲ್ಲಿ ಸುವರ್ಣಾವತಿ ಜಲಾಶಯದ ಬಳಿ ಟೆಂಪೋ ಟ್ರಾವೆಲರ್ ರಸ್ತೆಬದಿಯ ಹಳ್ಳಕ್ಕೆ ಉರುಳಿ ಮೂವರು ಮೃತಪಟ್ಟಿದ್ದು, 14 ಜನರು ಗಾಯಗೊಂಡಿದ್ದಾರೆ. |
![]() | ಚಾಮರಾಜನಗರ: ಮೆಡಿಕಲ್ ಕಾಲೇಜು ಆವರಣದಲ್ಲಿ ಚಿರತೆ ಪ್ರತ್ಯಕ್ಷ; ಸಿಬ್ಬಂದಿ, ವಿದ್ಯಾರ್ಥಿಗಳಲ್ಲಿ ಢವಢವ, ವಿಡಿಯೋ!ಸರ್ಕಾರಿ ಮೆಡಿಕಲ್ ಕಾಲೇಜು ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯಾಗಿದೆ. |
![]() | ಚಾಮರಾಜನಗರ: ಎರಡನೇ ಬಾರಿ ಕ್ಯಾಮರಾ ಕಣ್ಣಿಗೆ ಬಿದ್ದ ಕರಿ ಚಿರತೆಮಲೆಮಹದೇಶ್ವರ ವನ್ಯಜೀವಿ ಧಾಮದ ಪಿ ಜಿ ಪಾಳ್ಯ ವಲಯದಲ್ಲಿ ಹುಲಿ ಗಣತಿಗೆ ಹಾಕಲಾಗಿದ್ದ ಕ್ಯಾಮೆರಾದಲ್ಲಿ ಕರಿ ಚಿರತೆಯೊಂದು ಸೆರೆಯಾಗಿದೆ. |
![]() | ಚಾಮರಾಜನಗರ: 'ಹಕ್ಕಿ ಹಬ್ಬ'ಕ್ಕೆ ದಿನಾಂಕ ಫಿಕ್ಸ್ಪಕ್ಷಿಗಳ ಸ್ವರ್ಗವೆಂದೇ ಕರೆಯಲ್ಪಡುವ ಬಿಳಿಗಿರಿರಂಗನಾಥ ಬೆಟ್ಟದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇದೇ ಜನವರಿ 5 ರಿಂದ 7 ರವರೆಗೆ ಮೂರು ದಿನಗಳ ಕಾಲ ಹಕ್ಕಿ ಹಬ್ಬ ನಡೆಯಲಿದೆ. |
![]() | ಚಾಮರಾಜನಗರ: ಕೂಲಿ ಕೆಲಸಕ್ಕೆ ಬಂದ ಮೂಕಿಯನ್ನು ಗರ್ಭಿಣಿ ಮಾಡಿದ ಜಮೀನು ಮಾಲೀಕ ಅಂದರ್!ಕೂಲಿ ಕೆಲಸಕ್ಕೆ ಬಂದ ಕಾರ್ಮಿಕ ಮಹಿಳೆಯೊಬ್ಬರನ್ನು ಪುಸಲಾಯಿಸಿ ಲೈಂಗಿಕ ತೃಷೆಗೆ ಬಳಸಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಪುತ್ತನಪುರದಲ್ಲಿ ನಡೆದಿದೆ. |
![]() | ಬಡ್ತಿ ಹೊಂದಿದ ಶಿಕ್ಷಕನಿಗೆ ಭರ್ಜರಿ ಬೀಳ್ಕೊಡುಗೆ... ಊರಿಗೆಲ್ಲಾ ಹಬ್ಬದೂಟ, ದಾರಿಯಲ್ಲೆಲ್ಲಾ ಪುಷ್ಪವೃಷ್ಟಿ!ನೆಚ್ಚಿನ ಶಿಕ್ಷಕರು ಬಡ್ತಿ ಹೊಂದಿ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಗ್ರಾಮಸ್ಥರೆಲ್ಲರೂ ಸೇರಿ ಚಂದಾ ಎತ್ತಿ ಭರ್ಜರಿ ಬೀಳ್ಕೊಡುಗೆ ನೀಡಿದ್ದು ಗುರು ಮತ್ತು ಶಿಷ್ಯರ ನಡುವಿನ ಹೃದಯಸ್ಪರ್ಶಿ ಸಂಬಂಧಕ್ಕೆ ಸಾಕ್ಷಿಯಾದ ಘಟನೆ ಕಳೆದ ಭಾನುವಾರ ಜಿಲ್ಲೆಯಲ್ಲಿ ನಡೆದಿದೆ. |
![]() | ಗೂಡ್ಸ್ ವಾಹನ- ಬೈಕ್ ಮುಖಾಮುಖಿ ಡಿಕ್ಕಿ: ಮೂವರ ದಾರುಣ ಸಾವುಗೂಡ್ಸ್ ವಾಹನ, ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಕೊಳ್ಳೆಗಾಲ ತಾಲೂಕಿನ ಧನಗೆರೆ-ಸತ್ತೇಗಾಲ ಮುಖ್ಯರಸ್ತೆಯಲ್ಲಿ ಸಂಭವಿಸಿದೆ. |
![]() | ಚಾಮರಾಜನಗರ: ಬೊಲೆರೋ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಮೂವರ ದುರ್ಮರಣಕೊಳ್ಳೇಗಾಲ ತಾಲೂಕಿನ ಧನಗೆರೆ-ಸತ್ತೇಗಾಲ ಮುಖ್ಯರಸ್ತೆಯಲ್ಲಿ ಬೊಲೆರೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಪರಿಣಾಮ ಮೂವರು ಬೈಕ್ ಸವಾರರು ದುರ್ಮರಣ ಹೊಂದಿದ್ದಾರೆ. |
![]() | ಬೈಕ್ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ: ಇಬ್ಬರು ಸಾವುಬೈಕ್ ಹಾಗೂ ಟೆಂಪೋಟ್ರಾವೆಲರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ಮದ್ದೂರಿನಲ್ಲಿ ತಡರಾತ್ರಿ ನಡೆದಿದೆ. |
![]() | ಕೊಳ್ಳೇಗಾಲ: ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ, ನೇಣು ಬಿಗಿದು ಯುವಕನ ಕೊಲೆವಿವಾಹೇತರ ಸಂಬಂಧ ಕಾರಣಕ್ಕೆ ಯುವಕನೊಬ್ಬನನ್ನು ಕೊಂದು ನೇಣು ಹಾಕಿಕೊಂಡಿದ್ದಾನೆ ಎಂದು ಬಿಂಬಿಸಿರುವ ಆರೋಪ ಕೇಳಿ ಬಂದಿದೆ. ಕೊಳ್ಳೇಗಾಲ ತಾಲೂಕಿನ ಗುಂಡೇಗಾಲದಲ್ಲಿ ಈ ಘಟನೆ ನಡೆದಿದೆ. |
![]() | ಚಾಮರಾಜನಗರ: ಕಾಡಾನೆ ತುಳಿತಕ್ಕೆ 61 ವರ್ಷದ ವ್ಯಕ್ತಿ ಸಾವುಬಿಳಿಗಿರಿ ರಂಗನಾಥ ಮೀಸಲು ಅರಣ್ಯದ ವ್ಯಾಪ್ತಿಗೆ ರಿಸರ್ವ್ ಫಾರೆಸ್ಟ್ನ ಹಂಗಲವಾಡಿ ಗ್ರಾಮದಲ್ಲಿ 61 ವರ್ಷದ ವ್ಯಕ್ತಿಯೊಬ್ಬರು ಕಾಡಾನೆ ತುಳಿತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. |
![]() | ಚಾಮರಾಜನಗರ: ಸುತ್ತಿಗೆಯಿಂದ ಹೊಡೆದು ಪತ್ನಿ ಕೊಂದು ಶವ ಪೂಜೆಗೆ ತಯಾರಿ ನಡೆಸಿದ್ದ ಪತಿರಾಯ!ಕೌಟಂಬಿಕ ಕಲಹ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಕೊಂದಿರುವ ಘಟನೆ ಮಲೆಮಹದೇಶ್ವರ ಬೆಟ್ಟದ ಆಣೆಹೊಲ ಎಂಬಲ್ಲಿ ನಡೆದಿದೆ. |
![]() | ಅರ್ಥಶಾಸ್ತ್ರದಲ್ಲಿ 4 ಚಿನ್ನದ ಪದಕ, 7 ನಗದು ಬಹುಮಾನ ಪಡೆದ ಚಾಮರಾಜನಗರ ಕಾನ್ಸ್ಟೇಬಲ್ಮಹಿಳಾ ಪೊಲೀಸ್ ಕಾನ್ಸಟೇಬಲ್ ಒಬ್ಬರು ಮೈಸೂರು ವಿವಿಯ ಬಿಎ ಅರ್ಥಶಾಸ್ತ್ರದಲ್ಲಿ ವಿಷಯದಲ್ಲಿ ನಾಲ್ಕು ಚಿನ್ನದ ಪದಕ ಹಾಗೂ 7 ನಗದು ಬಹುಮಾನ ಪಡೆದಿದ್ದಾರೆ. |
![]() | ಚಾಮರಾಜನಗರ ಕಾರಾಗೃಹದ 16 ಮಂದಿ ಕೈದಿಗಳಿಗೆ ಸೋಂಕುಕೊರೊನಾ ಮಹಾಮಾರಿ ಈಗ ನಾಲ್ಕುಗೋಡೆಗಳನ್ನೇ ಪ್ರಪಂಚ ಮಾಡಿಕೊಂಡಿದ್ದ ವಿಚಾರಣಾಧೀನ ಕೈದಿಗಳಿಗೂ ತಗುಲುವ ಮೂಲಕ ಸಹ ಕೈದಿಗಳಿಗೆ, ಸಿಬ್ಬಂದಿಗೆ ಆತಂಕ ತರಿಸಿದೆ. |