- Tag results for Chamarajnagar
![]() | ಚಾಮರಾಜನಗರ: ಬೈಕ್ ಟ್ಯಾಂಕ್ ಮೇಲೆ ಹುಡುಗಿ ಕೂರಿಸಿಕೊಂಡು ಲಿಪ್ ಲಾಕ್; ಸವಾರನ ಬಂಧನ!ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ರಸ್ತೆಯಲ್ಲಿ ಬೈಕ್ ಟ್ಯಾಂಕ್ ಮೇಲೆ ಹುಡುಗಿಯನ್ನು ಕೂರಿಸಿಕೊಂಡು ಲಿಪ್ ಲಾಕ್ ಮಾಡುತ್ತಾ ಬೈಕ್ ಚಲಾಯಿಸಿದ ಸವಾರನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. |
![]() | ಬೋಧನಾ ಆಸ್ಪತ್ರೆ ಉದ್ಘಾಟನೆ: ಜಯಚಾಮರಾಜ ಒಡೆಯರ್ ಸ್ಮರಿಸಿದ ರಾಷ್ಟ್ರಪತಿ ಕೋವಿಂದ್ಪಾಶ್ಚಿಮಾತ್ಯ ಸಂಸ್ಕೃತಿಯನ್ನು ದೇಶೀಯ ಸಂಸ್ಕೃತಿಯೊಂದಿಗೆ ಬೆರೆಸುವ ಪ್ರಯತ್ನ ಒಡೆಯರ್ ವಂಶಸ್ಥರದ್ದಾಗಿತ್ತು ಎಂದು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅಭಿಪ್ರಾಯಪಟ್ಟಿದ್ದಾರೆ. |
![]() | ಚಾಮರಾಜನಗರ: ಕೋಳಿ ಊಟ ಸಿಗಲಿಲ್ಲ ಎಂದು ಸ್ನೇಹಿತನನ್ನೆ ಕೊಲೆ ಮಾಡಿದ್ದ ಆರೋಪಿ ಬಂಧನಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ಕೋಳಿ ಊಟಕ್ಕೆ ಆಹ್ವಾನ ನೀಡಿದ್ದ ಸ್ನೇಹಿತನನ್ನೇ ಕೊಲೆಗೈದಿದ್ದ ಆರೋಪಿಯನ್ನು ರಾಮಾಪುರ ಪೊಲೀಸರು ಬಂಧಿಸಿದ್ದಾರೆ. |
![]() | ಚಾಮರಾಜನಗರ ದುರಂತ: ಮೃತರ ಕುಟುಂಬಸ್ಥರಿಗೆ ತಲಾ 1 ಲಕ್ಷ ರೂ ವಿತರಿಸಿದ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ರಾಜ್ಯ ಸರ್ಕಾರ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ರೋಗಿಗಳು ಮೃತಪಟ್ಟ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಮೃತರ ಕುಟುಂಬಸ್ಥರ ಮನೆಗೆ ಹೋಗಿ ಸಾಂತ್ವನ ಹೇಳುವ ಕೆಲಸವನ್ನು ಕೂಡ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ. |
![]() | ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಲು ಬಂದ ಆಶಾ ಕಾರ್ಯಕರ್ತೆಗೆ ಮಚ್ಚು ತೋರಿಸಿ ಹೆದರಿಸಿದ ವ್ಯಕ್ತಿ!ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಲು ಹೋದ ಆಶಾ ಕಾರ್ಯಕರ್ತೆಗೆ ವ್ಯಕ್ತಿಯೋರ್ವ ಮಚ್ಚಿನಿಂದ ಹೊಡೆಯಲು ಬಂದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬರ್ಗಿ ಕಾಲೊನಿಯಲ್ಲಿ ನಡೆದಿದೆ. |
![]() | ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸಾವು: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಇಂಗಿತಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ಕೋವಿಡ್ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ತನಿಖಾ ಕಾಯ್ದೆಯಡಿ ತನಿಖೆ ನಡೆಸಲು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗವನ್ನು ರಚಿಸಲು ಒಲವು ತೋರಿರುವುದಾಗಿ ಹೈಕೋರ್ಟ್ ತಿಳಿಸಿದೆ. |
![]() | ಚಾಮರಾಜನಗರದಲ್ಲಿ ನಡೆದಿರುವುದು ಕ್ಷಮಿಸಲಾಗದ ದುರಂತ: ಸಿಟಿ ರವಿಚಾಮರಾಜನಗರ ಆಸ್ಪತ್ರೆಯಲ್ಲಿ ಸಂಭವಿಸಿದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರು ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. |
![]() | ಇದು ಸಾವೋ ಇಲ್ಲ ಕೊಲೆಯೋ: ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆಕರ್ನಾಟಕದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಇದು ಸಾವೋ ಇಲ್ಲ ಕೊಲೆಯೋ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. |
![]() | ಆಕ್ಸಿಜನ್ ಕೊರತೆಯಾಗದಂತೆ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಮೊದಲೇ ಎಚ್ಚೆತ್ತುಕೊಳ್ಳಬೇಕು: ಸಂಸದ ಪ್ರತಾಪ್ ಸಿಂಹಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟ 24 ರೋಗಿಗಳ ಸಾವಿನಂತಹ ಪ್ರಕರಣಗಳನ್ನು ತಡೆಯಲು ಜಿಲ್ಲಾ ಉಸ್ತುವಾರಿ ಸಚಿವರುಗಳು ಮತ್ತು ಜಿಲ್ಲಾಧಿಕಾರಿಗಳು ಮೊದಲೇ ಎಚ್ಚೆತ್ತುಕೊಳ್ಳಬೇಕು ಎಂದು ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. |
![]() | ಜನರು ಕೊನೆಯ ಗಳಿಗೆಯಲ್ಲಿ ಆಸ್ಪತ್ರೆಗೆ ಬರುವುದೇ ಗಂಭೀರ ಪರಿಸ್ಥಿತಿಗೆ ಕಾರಣ: ಸಚಿವ ಎಸ್ ಸುರೇಶ್ ಕುಮಾರ್ ಹೇಳಿಕೆಆಕ್ಸಿಜನ್ ಕೊರತೆಯಿಂದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ ರೋಗಿಗಳು ಮೃತಪಟ್ಟಿರಲು ಸಾಧ್ಯವಿಲ್ಲ, ಬೇರೆ ಬೇರೆ ರೋಗಗಳಿಂದ ಆಸ್ಪತ್ರೆಗೆ ಬಂದು ದಾಖಲಾದವರು ಇದ್ದಾರೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ. |
![]() | ಶಿವರಾತ್ರಿ ಜಾತ್ರಾ ಮಹೋತ್ಸವ: ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಶಿವರಾತ್ರಿ ಜಾತ್ರಾ ಮಹೋತ್ಸವಕ್ಕಾಗಿ ಹೊರಗಿನ ಭಕ್ತರು ಬಾರದಂತೆ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದಿನಿಂದ 5 ದಿನ ಪ್ರವೇಶ ನಿಷೇಧಿಸಲಾಗಿದೆ. |
![]() | ಗುಂಡ್ಲುಪೇಟೆ: ಕೇರಳದಿಂದ ಬಂದು ತೀವ್ರ ಗಾಯಗೊಂಡಿದ್ದ ಹೆಣ್ಣುಹುಲಿ ಸೆರೆಕೇರಳದಿಂದ ಕರ್ನಾಟಕಕ್ಕೆ ಬಂದು ತೀವ್ರವಾಗಿ ಗಾಯಗೊಂಡಿದ್ದ ಹೆಣ್ಣು ಹುಲಿಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಬಂಡೀಪುರ ಸಂರಕ್ಷಿತಾರಣ್ಯದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. |