- Tag results for Chamarajnagar
![]() | ಚಾಮರಾಜನಗರ: ಜನವರಿ 5 ರಿಂದ 7 ರ ವರೆಗೆ ಹಕ್ಕಿ ಹಬ್ಬಎರಡು ಹುಲಿ ಸಂರಕ್ಷಿತ ಪ್ರದೇಶ ಹೊಂದುವ ಮೂಲಕ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಗಮನ ಸೆಳೆದಿರುವ ಚಾಮರಾಜನಗರ ಜಿಲ್ಲೆಯಲ್ಲಿ ೨೦೨೧ ರಜ.೫ರಿಂದ ೭ರ ವರಗೆ ‘ಬರ್ಡ್ ಫೆಸ್ಟಿ ವಲ್’(ಹಕ್ಕಿ ಹಬ್ಬ) ನಡೆಯಲಿವೆ. |
![]() | ಕಣ್ಣು ಹೋದರೂ ಕನಸು ಬಿಡದ ಛಲದಂಕ: ಬ್ರೈಲ್ ಲಿಪಿ ಬಳಸದೆ ಪಿಎಚ್ಡಿ ಪಡೆದ ವಿಶೇಷಚೇತನಗುಂಡ್ಲುಪೇಟೆ ತಾಲೂಕಿನ ಹಂಗಳದ ಎಆರ್ಎಸ್ಐ ನಾಗಪ್ಪ ಅವರ ಪುತ್ರ ಮನುಕುಮಾರ್ ಈ ಸಾಧನೆ ಮಾಡಿದ ಜಿಲ್ಲೆಯ ವಿಶೇಷಚೇತನ ಯುವಕ. ಹುಟ್ಟಿನಿಂದಲೇ ಅಂಧತ್ವ ಪಡೆದ ಮನುಕುಮಾರ್ ಓದುವ ಆಸೆ ಬಿಡದೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್ಡಿ ಪದವಿ ಪಡೆದಿದ್ದಾರೆ. |
![]() | ಚಾಮರಾಜನಗರ ಜಿಲ್ಲೆಯ ಶಾಲೆಯಲ್ಲಿ ಐಐಎಸ್ಸಿಯಿಂದ ತ್ಯಾಜ್ಯ ನೀರು ಸಂಸ್ಕರಣೆ ಘಟಕ ಸ್ಥಾಪನೆವಿಕೇಂದ್ರೀಕೃತ ಬೂದು ನೀರು ಸಂಸ್ಕರಣಾ ವ್ಯವಸ್ಥೆಯನ್ನು ಸ್ಥಾಪಿಸಿ ಗ್ರಾಮೀಣ ಭಾರತದಲ್ಲಿ ತ್ಯಾಜ್ಯ ನೀರನ್ನು ಮರುಬಳಕೆ ಮಾಡಬಹುದು ಎಂದು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯ ಸಂಶೋಧಕರು ತೋರಿಸಿಕೊಟ್ಟಿದ್ದಾರೆ. |
![]() | ವಿದ್ಯುತ್ ಸ್ಪರ್ಶದಿಂದ ಹಸು ಮೇಯಿಸುತ್ತಿದ್ದ ವೃದ್ಧ ಸಾವುವಿದ್ಯುತ್ ಪ್ರವಹಿಸಿ ಹಸು ಮೇಯಿಸುತ್ತಿದ್ದ ವೃದ್ಧನೋರ್ವ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಗುಂಡೇಗಾಲ ಗ್ರಾಮದಲ್ಲಿ ನಡೆದಿದೆ. |
![]() | ಗಾಯಗೊಂಡಿದ್ದ ಮರಿಯಾನೆ ಮೇಲೆ ದಾಳಿ ಮಾಡಿ ಕೊಂದ ಹುಲಿ; ಬಂಡೀಪುರ ಅರಣ್ಯದಲ್ಲಿ ಘಟನೆಗಾಯಗೊಂಡಿದ್ದ ಮರಿಯಾನೆಯನ್ನು ಹುಲಿಯೊಂದು ಬೇಟೆಯಾಡಿ ತಿಂದಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. |
![]() | ಚಾಮರಾಜನಗರ: ಬೈಕ್ ಗೆ ಜಿಂಕೆ ಢಿಕ್ಕಿ, ಜಿಂಕೆ ಸಾವು, ಸವಾರನಿಗೆ ಗಂಭೀರ ಗಾಯಜಿಂಕೆಗೆ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಜಿಂಕೆ ಮೃತಪಟ್ಟಿದ್ದು, ಸವಾರನ ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರದ ಉಡಿಗಾಲ ಗ್ರಾಮದ ಸಮೀಪ ನಡೆದಿದೆ. |
![]() | ಕೊರೊನಾ ಸೋಂಕು ಗೆದ್ದು ಪ್ಲಾಸ್ಮಾ ದಾನಕ್ಕೆ ಮುಂದಾದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ಕೊರೊನಾ ಮಹಾಮಾರಿಯಿಂದ ಚಾಮರಾಜನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ಸಂಪೂರ್ಣ ಗುಣಮುಖರಾಗಿ ಈಗ ಪ್ಲಾಸ್ಮಾ ದಾನಕ್ಕೆ ಮುಂದಾಗಿದ್ದಾರೆ. |
![]() | ನಕ್ಷತ್ರ ಆಮೆ ಮಾರಾಟ ಯತ್ನ: ಐವರ ಬಂಧನ, ಓರ್ವ ಪರಾರಿನಕ್ಷತ್ರ ಆಮೆ ಮಾರಾಟಕ್ಕೆ ಯತ್ನಿಸಿದ ಜಾಲವೊಂದನ್ನು ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ. |
![]() | ಕಾಡಿನ ಮಕ್ಕಳ ಭಾಷೆಗೆ ಇಂಗ್ಲಿಷ್ ನಿಘಂಟು ತಯಾರು: ವಿದೇಶಿಗನ ದಶಕದ ಶ್ರಮಕ್ಕೊಂದು ಸಲಾಂ!ಕಾಡಿನ ಬದುಕು ಅಧ್ಯಯನ ಮಾಡಲು ಬಂದು ಕಾಡಿನ ಮಕ್ಕಳ ಭಾಷೆಗೆ ಸೋತ ವಿದೇಶಿ ಸಂಶೋಧಕರೊಬ್ಬರು ಸೋಲಿಗ -ಇಂಗ್ಲಿಷ್ ನಿಘಂಟನ್ನೇ ತಯಾರಿಸಿದ್ದಾರೆ. |