social_icon
  • Tag results for Cheating

ವಂಚನೆ ಆರೋಪ: ನಕಲಿ ಐಪಿಎಸ್‌ ಅಧಿಕಾರಿ ಬಂಧನ  

ಡಿಪ್ಲೊಮಾ ಪಡೆದಿರುವ ಚಂದ್ರಾ ಲೇಔಟ್‌ನ ಮಾರುತಿನಗರದ ನಿವಾಸಿ ಆರ್.ಶ್ರೀನಿವಾಸ್ (34) ಐಪಿಎಸ್ ಅಧಿಕಾರಿ ಎಂದು ಹೇಳಿ ಉದ್ಯಮಿಯೊಬ್ಬರಿಗೆ 1.75 ಕೋಟಿ ರೂಪಾಯಿಗಳಷ್ಟು ವಂಚಿಸಿದ ಆರೋಪದ ಮೇಲೆ ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.

published on : 15th March 2023

‘ಲವ್​ ಯೂ ಬೇಬಿ.. ಮೈ ಎವರ್ ಬ್ಯೂಟಿಫುಲ್ ಜಾಕ್ವೆಲಿನ್’: ಜೈಲಿನಲ್ಲಿದ್ದುಕೊಂಡೇ ಪ್ರೇಯಸಿಗೆ ಸುಕೇಶ್ ಚಂದ್ರಶೇಖರ್ 'ಹೋಳಿ ಲವ್ ಲೆಟರ್'!

200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಸುಕೇಶ್ ಚಂದ್ರಶೇಖರ್ ತನ್ನ ಬಾಲಿವುಡ್ ಪ್ರೇಯಸಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಗೆ ಪ್ರೇಮಪತ್ರ ಬರೆದಿದ್ದಾನೆ.

published on : 7th March 2023

ಮಹಿಳೆಗೆ ವಂಚನೆ: ಬೆಳಗಾವಿ ಪಿಎಸ್ಐ ವಿರುದ್ಧ ಪ್ರಕರಣ ದಾಖಲು

ಮಹಿಳೆಯೊಬ್ಬರಿಗೆ ವಂಚಿಸಿದ ಆರೋಪದ ಕೇಳಿಬಂದ ಹಿನ್ನೆಲೆಯಲ್ಲಿ ಬೆಳಗಾವಿ ಮೂಲದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

published on : 19th February 2023

ಬೆಂಗಳೂರು: 'ಶಭಾಷ್ ಬಡ್ಡಿ ಮಗನೇ' ಸಿನಿಮಾ ನಿರ್ಮಾಪಕ ಪ್ರಕಾಶ್ ಬಂಧನ

ಕೆಎಂಎಫ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸಿದ ಆರೋಪದಡಿ ನಿರ್ಮಾಪಕ ಪ್ರಕಾಶ್ ನನ್ನು ಬೆಂಗಳೂರಿನ ಅಡುಗೋಡಿ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

published on : 27th January 2023

ಐಪಿಎಸ್‌ ಅಧಿಕಾರಿ ಎಂದು ಪೋಸ್‌ ನೀಡಿ ಮಹಿಳೆಯರ ವಂಚಿಸಿದ 8ನೇ ತರಗತಿ ಓದಿರುವ ಭೂಪ!

ಉತ್ತರಪ್ರದೇಶ ಕೇಡರ್ ನ ಐಪಿಎಸ್ ಅಧಿಕಾರಿ ಎಂದು ಪೋಸು ನೀಡಿ, ದೆಹಲಿಯಲ್ಲಿ ಮಹಿಳೆಯೊಬ್ಬರನ್ನು ವಂಚಿಸಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

published on : 20th December 2022

ಬಾಲಿವುಡ್ ನಟ ಅನ್ನು ಕಪೂರ್ ಗೆ 4.36 ಲಕ್ಷ ರೂ. ವಂಚನೆ: 28 ವರ್ಷದ ಸೈಬರ್ ವಂಚಕ ಬಂಧನ

ಕೆವೈಸಿ ವಿವರಗಳನ್ನು ಪ್ರಮುಖ ಬ್ಯಾಂಕಿನೊಂದಿಗೆ ನವೀಕರಿಸುವ ನೆಪದಲ್ಲಿ ಬಾಲಿವುಡ್ ಅನ್ನು ಕಪೂರ್ ಗೆ ಕರೆ ಮಾಡಿ 4.36 ಲಕ್ಷ ರೂ. ವಂಚಿಸಿದ್ದ 24 ವರ್ಷದ ಸೈಬರ್ ವಂಚಕನನ್ನು ಘಟನೆ ನಡೆದ ಎರಡು ತಿಂಗಳ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

published on : 23rd November 2022

ಜನರಿಗೆ ಅಧಿಕ ಲಾಭದ ಆಮಿಷವೊಡ್ಡಿ ವಂಚನೆ; ಇಡಿಯಿಂದ ಹೂಡಿಕೆ ಸಂಸ್ಥೆ ಎಂ.ಡಿ ಬಂಧನ

ಭಾರಿ ಹಣ ವಂಚನೆ ಹಗರಣದ ಆರೋಪಿ ಇಂಜಾಜ್ ಇಂಟರ್‌ನ್ಯಾಷನಲ್‌ನ ವ್ಯವಸ್ಥಾಪಕ ನಿರ್ದೇಶಕ ಮಿಸ್ಬಾಉದ್ದೀನ್ ಎಂಬಾತನನ್ನು ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ.

published on : 18th November 2022

ನಟಿ ಸನ್ನಿ ಲಿಯೋನ್ ವಿರುದ್ಧದ ವಂಚನೆ ಪ್ರಕರಣ: ಮುಂದಿನ ವಿಚಾರಣೆಗೆ ಕೇರಳ ಹೈಕೋರ್ಟ್ ತಡೆ

ಬಾಲಿವುಡ್ ನಟಿ ಸನ್ನಿ ಲಿಯೋನ್ ಮತ್ತು ಇತರ ಇಬ್ಬರ ವಿರುದ್ಧ ರಾಜ್ಯ ಪೊಲೀಸರ ಕ್ರೈಂ ಬ್ರಾಂಚ್ ವಿಭಾಗ ದಾಖಲಿಸಿರುವ ವಂಚನೆ ಪ್ರಕರಣದ ಮುಂದಿನ ವಿಚಾರಣೆಗೆ ಕೇರಳ ಹೈಕೋರ್ಟ್ ಬುಧವಾರ ತಡೆ ನೀಡಿದೆ.

published on : 16th November 2022

ಬೆಂಗಳೂರು: ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದಕ್ಕೆ ಶಿಕ್ಷಕಿಯಿಂದ ನಿಂದನೆ; ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!

ಇತ್ತೀಚೆಗಷ್ಟೇ ಪರೀಕ್ಷೆಯಲ್ಲಿ ಕಾಪಿ ಹೊಡೆದ ಎಂದು ನಿಂದಿಸಿದ್ದಕ್ಕೆ ವಿದ್ಯಾರ್ಥಿ ಮೊಯಿನ್ ಖಾನ್ ಕಟ್ಟಡದ ಮೇಲಿನಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದನು. ಇದರ ಬೆನ್ನಲ್ಲೇ ವಿದ್ಯಾರ್ಥಿನಿಯೋರ್ವಳು ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದಕ್ಕೆ ಶಿಕ್ಷಕಿ ನಿಂದಿಸಿದ್ದು ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದೆ.

published on : 14th November 2022

ಉಪೇಂದ್ರ ಸಹೋದರನ ಪುತ್ರ ನಟಿಸಿರುವ 'ಸೂಪರ್ ಸ್ಟಾರ್' ಚಿತ್ರದ ನಿರ್ದೇಶಕನ ಮೇಲೆ ಎಫ್ಐಆರ್

ನಟ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ನಟನೆಯ ಸೂಪರ್ ಸ್ಟಾರ್ ಚಿತ್ರದ ನಿರ್ದೇಶಕನಿಗೆ ಕಾನೂನು ಸಂಕಷ್ಟ ಎದುರಾಗಿದೆ.

published on : 14th November 2022

ಬೆಂಗಳೂರು: ಕುರುಹಿನಶೆಟ್ಟಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್‌​ ಕರ್ಮಕಾಂಡ; 2,400 ಠೇವಣಿದಾರರಿಗೆ 93 ಕೋಟಿ ರು. ವಂಚನೆ; ಐವರ ಬಂಧನ

ಸುಮಾರು 2,400 ಠೇವಣಿದಾರರಿಗೆ 93 ಕೋಟಿ ರೂಪಾಯಿ ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ಚಾಮರಾಜಪೇಟೆಯಲ್ಲಿರುವ ಕುರುಹಿನಶೆಟ್ಟಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್‌ನಿಂದ ವಂಚನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ.  

published on : 9th November 2022

ವಿವೇಕ್ ಒಬೆರಾಯ್, ಕುಟುಂಬಕ್ಕೆ ಸಮನ್ಸ್ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

2003 ರಲ್ಲಿ ಮನರಂಜನಾ ಕಂಪನಿಗೆ ವಂಚಿಸಿದ ಆರೋಪದ ಮೇಲೆ ಬಾಲಿವುಡ್ ನಟ ವಿವೇಕ್ ಒಬೆರಾಯ್, ಅವರ ತಂದೆ ಸುರೇಶ್ ಒಬೆರಾಯ್ ಮತ್ತು ಅವರ ದೆಹಲಿ ಮೂಲದ ಯಾಶಿ ಮಲ್ಟಿಮೀಡಿಯಾ ಪ್ರೈವೇಟ್ ಲಿಮಿಟೆಡ್‌ಗೆ ಸಮನ್ಸ್ ನೀಡುವಂತೆ...

published on : 5th November 2022

ಸಂಸದ ಬಿ.ವೈ ರಾಘವೇಂದ್ರ ಖಾತೆಯಿಂದ 15 ಲಕ್ಷ ರೂ. ಎಗರಿಸಿದ್ದ ಕ್ರಿಮಿನಲ್: ಹಣ ಕಳೆದುಕೊಂಡಿದ್ದೇಗೆ ಮಾಜಿ ಸಿಎಂ ಪುತ್ರ?

ಕೆಲವು ತಿಂಗಳ ಹಿಂದೆ ರಾಷ್ಟ್ರೀಕೃತ ಬ್ಯಾಂಕ್‌ನ ನಕಲಿ ಚೆಕ್‌ನಲ್ಲಿ ತಮ್ಮ ಸಹಿಯನ್ನು ನಕಲಿ ಮಾಡಿ 14-15 ಲಕ್ಷ ರೂಪಾಯಿಗಳನ್ನು ನನ್ನ ಬ್ಯಾಂಕ್ ಖಾತೆಯಿಂದ ಲಪಟಾಯಿಸಿದ್ದರು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

published on : 13th October 2022

ಸಹಕಾರಿ ಬ್ಯಾಂಕ್ ನಿಂದ ಗ್ರಾಹಕರಿಗೆ ವಂಚನೆ: ಬೆಂಗಳೂರಿನ 14 ಕಡೆಗಳಲ್ಲಿ ಸಿಸಿಬಿ ದಾಳಿ

ನಗರದ 14 ಕಡೆಗಳಲ್ಲಿ ಇಂದು ಬುಧವಾರ ಬೆಳ್ಳಂಬೆಳಗ್ಗೆ ಸಿಸಿಬಿ ದಾಳಿಯಾಗಿದೆ. ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ (ShuShruti Bank) ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಈ ದಾಳಿ ನಡೆದಿದೆ.

published on : 12th October 2022

ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಕೆಎಎಸ್ ಅಧಿಕಾರಿಯ ಸೋಗಿನಲ್ಲಿ ವೃದ್ಧರೊಬ್ಬರಿಗೆ ವಂಚನೆ

ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ನಿವಾಸಿಯಾಗಿರುವ ಫೆಡರೇಷನ್ ಆಫ್ ಕರ್ನಾಟಕ ಲಾರಿ ಮಾಲೀಕರ ಸಂಘದ ಉಪಾಧ್ಯಕ್ಷರಾಗಿರುವ 63 ವರ್ಷದ ವ್ಯಕ್ತಿಯೊಬ್ಬರು ರಾಮನಗರ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯೊಳಗೆ ಇಬ್ಬರು ಅಪರಿಚಿತ ದುಷ್ಕರ್ಮಿಗಳಿಂದ ವಂಚನೆಗೊಳಗಾಗಿದ್ದಾರೆ.

published on : 20th September 2022
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9