- Tag results for Chetan
![]() | ಗಡಿಪಾರು ಭೀತಿಯಲ್ಲಿದ್ದ ಚೇತನ್ ಅಹಿಂಸಾಗೆ ಮತ್ತೆ ಬಿಗ್ ರಿಲೀಫ್: ತಡೆಯಾಜ್ಞೆ ವಿಸ್ತರಿಸಿದ ಕರ್ನಾಟಕ ಹೈಕೋರ್ಟ್ಗಡಿಪಾರು ಭೀತಿಯಲ್ಲಿದ್ದ ನಟ-ಹೋರಾಟಗಾರ ಚೇತನ್ ಅಹಿಂಸಾಗೆ ಮತ್ತೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ತಡೆಯಾಜ್ಞೆ ವಿಸ್ತರಿಸಿದೆ. |
![]() | ‘ದಿ ಕೇರಳ ಸ್ಟೋರಿ’ ಚಿತ್ರದ ನಿಷೇಧ ನಾನು ಒಪ್ಪುವುದಿಲ್ಲ: ನಟ ಚೇತನ್ ಅಹಿಂಸಾ‘ದಿ ಕೇರಳ ಸ್ಟೋರಿ’ ಚಿತ್ರದ ಮೇಲಿನ ನಿಷೇಧ ನಾನು ಒಪ್ಪುವುದಿಲ್ಲ ಎಂದು ನಟ-ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ. |
![]() | ಗಡಿಪಾರು ಭೀತಿ ಎದುರಿಸುತ್ತಿದ್ದ ನಟ ಚೇತನ್ ಗೆ ಹೈಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್ಓವರ್ ಸೀಸ್ ಸಿಜಿಟನ್ ಆಫ್ ಇಂಡಿಯಾ ಮಾನ್ಯತೆ ರದ್ದಾಗಿರುವ ನಟ ಚೇತನ್ ವಿರುದ್ಧ್ ಜೂ. 2ರವರೆಗೆ ಕ್ರಮ ಜರುಗಿಸುವುದು ಬೇಡ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. |
![]() | 'ಶೆಟ್ಟರ್ ಸಿದ್ಧಾಂತದಿಂದ ಹಿಂದುತ್ವವಾದಿಯಾಗಿರಲಿಲ್ಲ: ಅಧಿಕಾರ ಬಯಸುತ್ತಿರುವ ಮತ್ತೊಬ್ಬ ಅವಕಾಶವಾದಿ ರಾಜಕಾರಣಿ'ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿರುವ ಬಗ್ಗೆ ನಟ ಚೇತನ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಪಕ್ಷಾಂತರ ಮಾಡುವ ಪರಂಪರೆ ಖಂಡಿತವಾಗಿಯೂ ಪ್ರಶ್ನಾರ್ಥಕವಾಗಿದೆ ಎಂದಿದ್ದಾರೆ. |
![]() | ಬೌದ್ಧ ಮಂದಿರ ಕೆಡವಿ ತಿರುಪತಿ ದೇಗುಲ ನಿರ್ಮಾಣ: ಚೇತನ್ ಅಂಹಿಸಾ ಹೊಸ ವಿವಾದಬೌದ್ಧ ಮಂದಿರವನ್ನು ಕೆಡವಿ ತಿರುಪತಿ ದೇಗುಲ ನಿರ್ಮಾಣ ಮಾಡಲಾಗಿದೆ ಎಂದು ನಟ ಚೇತನ್ ಅಹಿಂಸಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ಕೇಂದ್ರ ಸರ್ಕಾರದಿಂದ ವೀಸಾ ರದ್ದು: ಅಮೆರಿಕಾಗೆ ಹೋಗಲ್ಲ, ಇಲ್ಲಿಯೇ ಇರ್ತೀನಿ ಎಂದ ನಟ ಚೇತನ್ಒಂದಲ್ಲಾ ಒಂದು ವಿಚಾರಗಳಿಂದ ಸದಾ ಸುದ್ದಿಯಲ್ಲಿರುವ ನಟ ಚೇತನ್ ಅವರ ವೀಸಾವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ವೀಸಾ ರದ್ದಾಗಿರುವ ಬಗ್ಗೆ ಅವರಿಗೆ ಕೇಂದ್ರ ಗೃಹ ಇಲಾಖೆ ನೋಟಿಸ್ ಕಳುಹಿಸಿದೆ. |
![]() | ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ: ನಟ ಚೇತನ್ ಕುಮಾರ್ ಒತ್ತಾಯಗಾಂಜಾ ಕೃಷಿಯು ರಾಜ್ಯದ ಆದಾಯವನ್ನು ಹೇಗೆ ಹೆಚ್ಚಿಸುತ್ತದೆ ಮತ್ತು ರೋಗಿಗಳಿಗೆ ಔಷಧೀಯ ಪ್ರಯೋಜನಗಳನ್ನು ಹೇಗೆ ಒದಗಿಸುತ್ತದೆ ಎಂಬುದನ್ನು 5 ಸದಸ್ಯ ಸಮಿತಿಯೊಂದು ಅಧ್ಯಯನ ಮಾಡುತ್ತದೆ. |
![]() | ವಿವಾದಾತ್ಮಕ ಹೇಳಿಕೆ: ನಟ ಚೇತನ್ ಅಂಹಿಸಾ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ಕ್ರಮದ ಎಚ್ಚರಿಕೆಪದೇ ಪದೇ ಚಿತ್ರರಂಗಕ್ಕೆ ಮುಜುಗರ ಉಂಟು ಮಾಡುವಂತಹ ಹೇಳಿಕೆಗಳನ್ನು ನೀಡುತ್ತಿರುವ ನಟ ಚೇತನ್ ಅಂಹಿಸಾ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ಕ್ರಮ ಕೈಗೊಳ್ಳಲಿದೆ ಎಂದು ವಾಣಿಜ್ಯ ಮಂಡಳಿ ಎಚ್ಚರಿಕೆ ನೀಡಿದೆ. |
![]() | ಹಿಂದುತ್ವ ವಿರೋಧಿ ಪೋಸ್ಟ್: ನಟ ಚೇತನ್'ಗೆ ಜಾಮೀನು ಮಂಜೂರುಹಿಂದುತ್ವದ ವಿರುದ್ಧ ಪೋಸ್ಟ್ ಮಾಡಿ ಬಂಧನಕ್ಕೊಳಗಾಗಿದ್ದ ನಟ ಚೇತನ್'ಗೆ 32ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. |
![]() | ಹಿಂದುತ್ವದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟ ಪೋಸ್ಟ್: ನಟ ಚೇತನ್ ಅಹಿಂಸ ಗೆ 14 ದಿನ ನ್ಯಾಯಾಂಗ ಬಂಧನಹಿಂದೂ ಧರ್ಮ, ಸಾಹಿತ್ಯ ಇತ್ಯಾದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುವ ನಟ ಚೇತನ್ ಅಹಿಂಸ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. |
![]() | ಮೋದಿಯವರ ಆಶೀರ್ವಾದ ಬೇಕಿತ್ತು, ಹೀಗಾಗಿ ಮಂಡಿಯೂರಿ ತಲೆ ಬಾಗಿದ್ದೆ: ಆರ್'ಎಸ್ಎಸ್ ಕಾರ್ಯಕರ್ತ ಚೇತನ್ ರಾವ್ಹಲವಾರು ವರ್ಷಗಳಿಂದ ಹಿಂದೂ ಪರ ಸಂಘಟನೆಯಲ್ಲಿ ತೊಡಗಿಕೊಂಡಿರುವ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತ ಚೇತನ್ ರಾವ್ ಅವರು, ಇದ್ದಕ್ಕಿದ್ದಂತೆಯೇ ಪ್ರಸಿದ್ಧಿ ಪಡೆದುಕೊಂಡಿದ್ದಾರೆ. ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗಿನ ಪೋಟೋ ಕಾರಣವಾಗಿದೆ. |
![]() | ಮಕ್ಕಳಾಗದ ಕಾರಣ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ: ಕಟೀಲ್ ಹೇಳಿಕೆಗೆ ನಟ ಚೇತನ್ ಆಕ್ಷೇಪರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ, ಕೆಲ ರಾಜಕೀಯ ಪಕ್ಷಗಳ ನಾಯಕರು ನೀಡುವ ಹೇಳಿಕೆ ವಿವಾದ ಹಾಗೂ ಆಕ್ಷೇಪಕ್ಕೆ ಎಡೆ ಮಾಡಿಕೊಡುತ್ತಿದೆ. ರಾಹುಲ್ ಗಾಂಧಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೀಡಿರುವ ಹೇಳಿಕೆ ಕೂಡಾ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ. |
![]() | ಕ್ರಿಕೆಟ್ ಆಟಗಾರರ ಮರ್ಯಾದೆ ಹರಾಜು: ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಚೇತನ್ ಶರ್ಮಾ ರಾಜೀನಾಮೆನ್ಯೂಸ್ ಚಾನೆಲ್ನ ಕುಟುಕು ಕಾರ್ಯಾಚರಣೆಯ ನಂತರ ಭಾರತದ ವೇಗದ ಬೌಲರ್ ಚೇತನ್ ಶರ್ಮಾ ಅವರು ಹಿರಿಯ ಆಯ್ಕೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | ಅಣ್ಣ ನಿನ್ನದು ಕೈಯಲ್ಲ, ಗೋಲ್ಡನ್ ಹ್ಯಾಂಡ್ ಅಂತ ಹೇಳಿದ್ಯಲ್ಲಾ: ಜೆಡಿಎಸ್ ವಿಕಲಚೇತನ ಪಕ್ಷ ಎಂದ ಸಿ.ಟಿ ರವಿಗೆ ಎಚ್.ಡಿ ಕುಮಾರಸ್ವಾಮಿ ಡಿಚ್ಚಿ!ನನ್ನ ಬಳಿ ಆವಾಗ ಬಂದಿದ್ದೀರಲ್ಲ, ಸಾಲ ತೀರಿಸಲು ಅಗಲ್ಲ ಅಂತ ಬಂದಿದ್ರಲ್ಲ, ಸಹಾಯ ಮಾಡಿದ ನಂತರ ನೀವು ಬಂದಿದ್ರಲ್ಲ. ಅಣ್ಣ ನಿನ್ನದು ಕೈಯಲ್ಲ-ಗೋಲ್ಡನ್ ಹ್ಯಾಂಡ್ ಅಂತ ಹೇಳಿದ್ದೀರಲ್ಲ. |
![]() | ದಾದಾ ಗೆ ಪಾಠ ಕಲಿಸಲು ಬಯಸಿದ್ದ ಕೊಹ್ಲಿ!: ಸ್ಟಿಂಗ್ ಆಪರೇಶನ್ ನಲ್ಲಿ ಅಚ್ಚರಿಯ ಅಂಶಗಳು ಬಹಿರಂಗ!ಕೊಹ್ಲಿ ಹಾಗೂ ಮಾಜಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ಬಿಸಿಸಿಐ ನ ರಾಷ್ಟ್ರೀಯ ಆಯ್ಕೆ ಸಮಿತಿ ಅಧ್ಯಕ್ಷ ಚೇತನ್ ಶರ್ಮಾ ಅಚ್ಚರಿಯ ಮಾಹಿತಿಯನ್ನು ಬಹಿರಂಗಪಡಿಸಿದ್ದು ವಿವಾದಕ್ಕೆ ಗುರಿಯಾಗಿದ್ದಾರೆ. |