- Tag results for Chhattisgarh
![]() | ರಾಯ್ಪುರ ವಿಮಾನ ನಿಲ್ದಾಣದಲ್ಲಿ ಸರ್ಕಾರಿ ಹೆಲಿಕಾಪ್ಟರ್ ಪತನ: ಇಬ್ಬರು ಪೈಲಟ್ಗಳು ದುರ್ಮರಣ!ರಾಯ್ಪುರ ವಿಮಾನ ನಿಲ್ದಾಣದಲ್ಲಿ ಇಂದು ರಾತ್ರಿ ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡು ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ಪೈಲಟ್ಗಳನ್ನು ಕ್ಯಾಪ್ಟನ್ ಪಾಂಡಾ ಮತ್ತು ಕ್ಯಾಪ್ಟನ್ ಶ್ರೀವಾಸ್ತವ ಎಂದು ಗುರುತಿಸಲಾಗಿದೆ. |
![]() | ರಾಜಸ್ಥಾನ ಬಳಿಕ ಛತ್ತೀಸ್ಗಢ ಕಾಂಗ್ರೆಸ್ನಲ್ಲೂ ಬಿಕ್ಕಟ್ಟು, ಮುಖ್ಯಮಂತ್ರಿ ಬದಲಾವಣೆಗೆ ಪಟ್ಟುರಾಜಸ್ಥಾನ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಇತ್ತೀಚೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ತಮ್ಮನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಕೇಳಿಕೊಂಡಿದ್ದು, ಇದೀಗ ಛತ್ತೀಸ್ಗಢದಲ್ಲೂ ಮುಖ್ಯಮಂತ್ರಿ... |
![]() | ಕಾಂಗ್ರೆಸ್ ನಿಂದ ಹಿಂದುತ್ವದ ಜಪ: ಚತ್ತೀಸ್ ಗಢದಲ್ಲಿ ಸರ್ಕಾರದಿಂದ ರಾಮನವಮಿ ಆಚರಣೆಕಾಂಗ್ರೆಸ್ ಇತ್ತೀಚಿನ ದಿನಗಳಲ್ಲಿ ಮೃದು ಹಿಂದುತ್ವದ ಮೊರೆ ಹೋಗಲು ಯತ್ನಿಸುತ್ತಿದೆ. ಇದರ ಭಾಗವಾಗಿ ಚತ್ತೀಸ್ ಗಢದ ಕಾಂಗ್ರೆಸ್ ನೇತೃತ್ವದ ಸರ್ಕಾರ ಏ.10 ರಂದು ರಾಮನವಮಿಯನ್ನು ಆಚರಿಸಿದೆ. |
![]() | ಅವಹೇಳನಕಾರಿ ಹೇಳಿಕೆ: ಕಾಳಿ ಚರಣ್ ಮಹಾರಾಜ್ ಸ್ವಾಮೀಜಿಗೆ ಹೈಕೋರ್ಟ್ ಜಾಮೀನು ಮಂಜೂರುಮಹಾತ್ಮ ಗಾಂಧೀಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದ ಮೇರೆಗೆ ಮೂರು ತಿಂಗಲ ಕಾಲ ಜೈಲಿನಲ್ಲಿ ಕಳೆದ ಕಾಳಿ ಚರಣ್ ಮಹಾರಾಜ್ ಸ್ವಾಮೀಜಿಗೆ ಛತ್ತೀಸ್ ಗಢ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. |
![]() | ಛತ್ತೀಸ್ಗಢ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ; ತಪ್ಪಿಸಿಕೊಳ್ಳಲು ಆತ್ಮಹತ್ಯೆ ಬಣ್ಣ ಕಟ್ಟಿದ ಯುವಕ!23 ವರ್ಷದ ಯುವಕನೊಬ್ಬ ಹದಿಹರೆಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ. ನಂತರ ಪೊಲೀಸರಿಂದ ತಪ್ಪಿಸಿಕೊಳ್ಳಲು ಆರೋಪಿ ಆತ್ಮಹತ್ಯೆ ಎಂದು ಹೇಳಲು ಯತ್ನಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. |
![]() | ಛತ್ತೀಸ್ಗಢ: ಮಗಳ ಮೃತದೇಹ ಹೊತ್ತು 10 ಕಿ.ಮೀ ನಡೆದ ತಂದೆ, ಹೃದಯವಿದ್ರಾವಕ ಘಟನೆಯ ವಿಡಿಯೋ ವೈರಲ್ತಂದೆಯೊಬ್ಬ ತನ್ನ ಪುತ್ರಿಯ ಮೃತದೇಹವನ್ನು ಹೊತ್ತು 10 ಕಿ.ಮೀ ನಡೆದುಕೊಂಡು ಹೋಗಿರುವ ಮನಕಲುಕುವ ಘಟನೆಯೊಂದು ಛತ್ತೀಸಗಡದ ಸುರ್ಗುಜಾ ಜಿಲ್ಲೆಯ ಲಖನಪುರದಲ್ಲಿ ನಡೆದಿದ್ದು, ಘಟನೆಯ ಸತ್ಯಾಸತ್ಯತೆ ಅರಿಯಲು ಆರೋಗ್ಯ ಸಚಿವ ಟಿಎಸ್ ಸಿಂಗ್ ಡಿಯೋ ಅವರು ತನಿಖೆಗೆ ಆದೇಶಿಸಿದ್ದಾರೆ. |
![]() | ಛತ್ತೀಸ್ಗಢ: ಭದ್ರತಾ ಪಡೆಗಳ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳಾ ನಕ್ಸಲರ ಹತ್ಯೆ - ಪೊಲೀಸರುಛತ್ತೀಸ್ಗಢದ ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಛತ್ತೀಸ್ಗಢ: ಭದ್ರತಾ ಪಡೆಗಳ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳಾ ನಕ್ಸಲ್ ಸಾವು!ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳಾ ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಚತ್ತೀಸ್ ಗಢ: ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದ ಎಸ್ ಟಿಎಫ್ ಯೋಧನ ಹತ್ಯೆ ಮಾಡಿದ ನಕ್ಸಲರುವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದ 26 ವರ್ಷದ ವಿಶೇಷ ಕಾರ್ಯಪಡೆ (ಎಸ್ ಟಿಎಫ್) ಯೋಧನನ್ನು ನಕ್ಸಲರು ಚತ್ತೀಸ್ ಗಢದಲ್ಲಿ ಹತ್ಯೆ ಮಾಡಿದ್ದಾರೆ. |
![]() | ಛತ್ತೀಸ್ಗಢದಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ: ಓರ್ವ ಸಿಆರ್'ಪಿಎಫ್ ಅಧಿಕಾರಿ ಹುತಾತ್ಮಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್)ಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದು, ಮತ್ತೋರ್ವ ಯೋಧ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. |
![]() | ಗಣರಾಜ್ಯೋತ್ಸವ ಕೊಡುಗೆ: ಛತ್ತೀಸ್ಗಢ ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ73ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಸರ್ಕಾರಿ ಕಚೇರಿಗಳು ವಾರದಲ್ಲಿ ಐದು ದಿನ ಮಾತ್ರ ಕಾರ್ಯನಿರ್ವಹಿಸಲಿವೆ ಎಂದು ಬುಧವಾರ ಹೇಳಿದ್ದಾರೆ. |
![]() | ಚತೀಸ್ ಗಢ: ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿಸಲು ಪ್ರತಿಜ್ಞೆ ಮಾಡುತ್ತಿರುವ ವಿಡಿಯೋ ವೈರಲ್ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿಸಲು ಪ್ರತಿಜ್ಞೆ ಕೈಗೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಚತ್ತೀಸ್ ಗಢದ ಕೊರ್ಬಾ ಜಿಲ್ಲೆಯಲ್ಲಿ ಕೆಲವು ಮಂದಿ ವಿರುದ್ಧ ಕೇಸ್ ದಾಖಲಾಗಿದೆ. |
![]() | 3 ಕಣ್ಣಿರುವ ಅಪರೂಪದ ಕರು ಜನನ: ಶಿವನ ಅವತಾರವೆಂದು ಪೂಜಿಸಲು ಮುಗಿಬಿದ್ದ ಜನ!ಮೂರು ಕಣ್ಣುಗಳಿರುವ ಅಪರೂಪದ ವಿಚಿತ್ರ ಕರುವೊಂದು ಜನಿಸಿರುವ ಘಟನೆ ಚತ್ತೀಸ್ ಗಢದ ರಾಜನಂದಗಾಂವ್ ನಲ್ಲಿ ವರದಿಯಾಗಿದ್ದು, ಜನತೆ ಅದನ್ನು ಶಿವನ ಅವತಾರವೆಂದು ಭಾವಿಸಿ ಪೂಜಿಸಲು ಪ್ರಾರಂಭಿಸಿದ್ದಾರೆ. |
![]() | ಛತ್ತೀಸ್ ಗಢ: ಎನ್ ಕೌಂಟರ್ ನಲ್ಲಿ ಇಬ್ಬರು ಮಹಿಳಾ ಮಾವೋವಾದಿಗಳ ಹತ್ಯೆಛತ್ತೀಸ್ ಗಢದ ದಾಂತೇವಾಡದ ಅರಣ್ಯದಲ್ಲಿ ಇಂದು ಮುಂಜಾನೆ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಸಿಬ್ಬಂದಿ ಇಬ್ಬರು ಮಹಿಳಾ ಮಾವೋವಾದಿಗಳನ್ನು ಹತ್ಯೆ ಮಾಡಿರುವುದಾಗಿ ದಾಂತೇವಾಡ ಎಸ್ ಪಿ ಅಭಿಷೇಕ್ ಪಲ್ಲವ್ ತಿಳಿಸಿದ್ದಾರೆ. |
![]() | ಛತ್ತೀಸ್ಗಢ: 16 ವರ್ಷದ ವಿದ್ಯಾರ್ಥಿನಿ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕನಿಂದ ಅತ್ಯಾಚಾರ; ಆರೋಪಿ ಬಂಧನಛತ್ತೀಸ್ಗಢದ ರಾಜನಂದಗಾಂವ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಶಿಕ್ಷಕಿಯೊಬ್ಬರು 16 ವರ್ಷದ ವಿದ್ಯಾರ್ಥಿನಿಯನ್ನು ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯುವ ನೆಪದಲ್ಲಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |