- Tag results for Chhattisgarh
![]() | ನೀರಿಗೆ ಬಿದ್ದ ತನ್ನ ಮೊಬೈಲ್ ಹುಡುಕಲು ಡ್ಯಾಮ್ ನಲ್ಲಿನ 41 ಲಕ್ಷ ಲೀಟರ್ ನೀರು ಖಾಲಿ ಮಾಡಿಸಿದ ಅಧಿಕಾರಿ, ಸರ್ಕಾರದಿಂದ ತಕ್ಕ ಪಾಠ!ಕಳೆದು ಹೋದ ತನ್ನ ದುಬಾರಿ ಫೋನ್ ಹುಡುಕಲು ಅಧಿಕಾರಿಯೋರ್ವ ಜಲಾಶಯದಿಂದ 41 ಲಕ್ಷ ಲೀಟರ್ ನೀರನ್ನು ಪೋಲು ಮಾಡಿರುವ ಘಟನೆ ಛತ್ತೀಸ್ ಘಡದಲ್ಲಿ ನಡೆದಿದೆ. |
![]() | ಛತ್ತೀಸಗಢದ ದಾಂತೇವಾಡದಲ್ಲಿ ಸ್ಫೋಟ: ಇನ್ನೂ ಎಂಟು ನಕ್ಸಲರ ಬಂಧನ, ಬಂಧಿತರ ಸಂಖ್ಯೆ 17ಕ್ಕೆ ಏರಿಕೆಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದ ಸ್ಫೋಟದಲ್ಲಿ 10 ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕ ಸೇರಿದಂತೆ ಮತ್ತೆ ಎಂಟು ನಕ್ಸಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಚತ್ತೀಸ್ ಗಢ: ಮದುವೆ ಮುರಿದ ಪ್ರೀ ವೆಡ್ಡಿಂಗ್ ಶೂಟ್; ಅಲ್ಲಿ ಆಗಿದ್ದೇನು ಅಂದರೆ...ವಿವಾಹವಾಗಬೇಕಿರುವ ನವಜೋಡಿಗಳಿಗೆ ಪ್ರೀ ವೆಡ್ಡಿಂಗ್ ಶೂಟ್ ಎಂಬುದು ಅತ್ಯಂತ ನೆನಪಿನಲ್ಲಿ ಉಳಿಯುವ ಸಂಗತಿ. ಆದರೆ ಇದೇ ವಿವಾಹಕ್ಕೆ ಮುಳುವಾದರೆ? ಇಂಥದ್ದೊಂದು ವಿಲಕ್ಷಣ ಘಟನೆ ಚತ್ತೀಸ್ ಗಢದಲ್ಲಿ ನಡೆದಿದೆ. |
![]() | ಛತ್ತೀಸ್ಗಢ: ಸುಕ್ಮಾ ಎನ್ಕೌಂಟರ್ನಲ್ಲಿ ಇಬ್ಬರು ನಕ್ಸಲರು ಹತಛತ್ತೀಸ್ಗಢದಲ್ಲಿ ಮತ್ತೊಂದು ನಕ್ಸಲ್ ಎನ್ಕೌಂಟರ್ ನಡೆದಿದ್ದು, ಇಬ್ಬರು ನಕ್ಸಲೀಯರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ. |
![]() | ಛತ್ತೀಸ್ ಗಢದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್, ಕಾರು ನಡುವೆ ಡಿಕ್ಕಿ, 10 ಮಂದಿ ದುರ್ಮರಣಛತ್ತೀಸ್ಗಢ ರಾಜ್ಯದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಟ್ರಕ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ 10 ಮಂದಿ ದುರ್ಮರಣ ಹೊಂದಿದ್ದಾರೆ. |
![]() | ಬೇರೆ ಯುವತಿ ಜೊತೆಗೆ ವಿವಾಹವಾಗುತ್ತಿದ್ದ ಮಾಜಿ ಪ್ರಿಯಕರನ ಮೇಲೆ ಆಸಿಡ್ ಎಸೆದ ಮಹಿಳೆ!ಬೇರೆ ಯುವತಿ ಜೊತೆಗೆ ವಿವಾಹವಾಗುತ್ತಿದ್ದ ಮಾಜಿ ಪ್ರಿಯಕರ ಮೇಲೆ 22 ವರ್ಷದ ಯುವತಿಯೊಬ್ಬಳು ಆಸಿಡ್ ಎಸೆದಿರುವ ಘಟನೆ ಛತ್ತೀಸ್ ಗಡಧ ಬಸ್ತಾರ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಬಸ್ತಾರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಿವೇದಿತಾ ಪಾಲ್ ತಿಳಿಸಿದ್ದಾರೆ. |
![]() | ಛತ್ತೀಸ್ಗಢ: ವಿವಾಹ ಸಮಾರಂಭದಲ್ಲಿ ವ್ಯಕ್ತಿಯಿಂದ ರಾಸಾಯನಿಕ ದಾಳಿ, ವಧು-ವರ ಸೇರಿ 12 ಮಂದಿಗೆ ಗಾಯವಿವಾಹ ಸಮಾರಂಭವೊಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಆ್ಯಸಿಡ್ ರೀತಿಯ ವಸ್ತುವಿನಿಂದ ದಾಳಿ ನಡೆಸಿದ್ದು, ಪರಿಣಾಮ ವಧು-ವರ ಸೇರಿ 12 ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್ಗಢದ ಬಸ್ತಾರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. |
![]() | ಫಸಲ್ ಭೀಮಾ ಯೋಜನೆ: ಪರಿಣಾಮಕಾರಿ ಅನುಷ್ಠಾನದಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ!ಛತ್ತೀಸ್ಗಢದಲ್ಲಿ ನಡೆದ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ (ಪಿಎಂಎಫ್ಬಿವೈ) ಯೋಜನೆ ಅನುಷ್ಠಾನದಲ್ಲಿ ಕರ್ನಾಟಕವು ಅಗ್ರಸ್ಥಾನದಲ್ಲಿದೆ ಎಂದು ಘೋಷಿಸಲಾಗಿದೆ. |
![]() | ಬ್ಯಾಂಡ್ ಬಾಜಾ: ವರ್ಗಾವಣೆಯ ನಂತರ ಬೀಳ್ಕೊಡುಗೆ ಮೆರವಣಿಗೆ ನಡೆಸಿದ ಛತ್ತೀಸ್ಗಢ ಪೊಲೀಸ್ ಅಧಿಕಾರಿ ಅಮಾನತುರಾಜನಂದಗಾಂವ್ನ ಡೊಂಗರ್ಗಢ ಪೊಲೀಸ್ ಠಾಣೆಯ ಪೊಲೀಸರು ಬ್ಯಾಂಡ್-ಬಾಜಾ ಮತ್ತು ನೃತ್ಯದೊಂದಿಗೆ ಅದ್ಧೂರಿ ಬೀಳ್ಕೊಡುಗೆ ಮೆರವಣಿಗೆ ನಡೆಸಿದ ಟೌನ್ ಇನ್ಸ್ಪೆಕ್ಟರ್ ಸುರೇಂದ್ರ ಸ್ವರ್ಣಕರ್ ಅವರನ್ನು 'ಅನುಚಿತ ವರ್ತನೆ' ಆಧಾರದ... |
![]() | 'ನಾನು ಬದುಕಿರುವವರೆಗೂ ಮದ್ಯ ನಿಷೇಧಕ್ಕೆ ಅವಕಾಶ ನೀಡಲ್ಲ': ಛತ್ತೀಸ್ಗಢ ಅಬಕಾರಿ ಸಚಿವಛತ್ತೀಸ್ಗಢದಲ್ಲಿ ಮದ್ಯ ನಿಷೇಧದ ಕುರಿತು ನಡೆಯುತ್ತಿರುವ ರಾಜಕೀಯದ ನಡುವೆ, ರಾಜ್ಯದ ಅಬಕಾರಿ ಸಚಿವ ಕವಾಸಿ ಲಖ್ಮಾ ಅವರು ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ತಾವು ಬದುಕಿರುವವರೆಗೂ ಬಸ್ತಾರ್ನಲ್ಲಿ ಮದ್ಯಪಾನ ನಿಷೇಧಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. |
![]() | ಹೋಮ್ ಥಿಯೇಟರ್ ಸ್ಫೋಟದಲ್ಲಿ ಮದುಮಗ ಸಾವು: ಗಿಫ್ಟ್ ಕೊಟ್ಟಿದ್ದು ನವವಿವಾಹಿತೆಯ ಮಾಜಿ ಪ್ರಿಯಕರ!ಮದುವೆಗೆ ಉಡುಗೊರೆಯಾಗಿ ಬಂದಿದ್ದ ಹೋಮ್ ಥಿಯೇಟರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತುರ್ತು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ಮಾರಣಾಂತಿಕ ಗಿಫ್ಟ್: ಮದುವೆಗೆ ಉಡುಗೊರೆಯಾಗಿ ಬಂದಿದ್ದ ಹೋಮ್ ಥಿಯೇಟರ್ ಸ್ಫೋಟ, ಮದುಮಗ ಸೇರಿ ಇಬ್ಬರ ಸಾವು!ಮದುವೆಯ ಸಂಭ್ರಮದಲ್ಲಿದ್ದ ಮನೆಯಲ್ಲಿ ಉಡುಗೊರೆಯಾಗಿ ಬಂದಿದ್ದ ಹೋಮ್ ಥಿಯೇಟರ್ ಸ್ಫೋಟಗೊಂಡು ವರ ಹಾಗೂ ಆತನ ಸಹೋದರ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. |
![]() | ಛತ್ತೀಸ್ ಗಢ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ; ಕೇಂದ್ರೀಯ ತನಿಖಾ ಸಂಸ್ಥೆ ಬಳಕೆ: ಭೂಪೇಶ್ ಬಘೇಲ್ಛತ್ತೀಸ್ ಗಢದಲ್ಲಿ ನಡೆದಿರುವ ಜಾರಿ ನಿರ್ದೇಶನಾಲಯದ ದಾಳಿ ರಾಜಕೀಯ ಪ್ರೇರಿತ ಎಂದು ಸಿಎಂ ಭೂಪೇಶ್ ಬಘೇಲ್ ಆರೋಪಿಸಿದ್ದಾರೆ. |
![]() | ಛತ್ತೀಸ್ಗಢದಲ್ಲಿ 14 ಭದ್ರತಾ ಸಿಬ್ಬಂದಿಯನ್ನು ಬಲಿ ಪಡೆದಿದ್ದ ಮಾವೋವಾದಿಗಳ ಬಂಧನ14 ಭದ್ರತಾ ಸಿಬ್ಬಂದಿಯನ್ನು ಬಲಿಪಡೆದಿದ್ದ 2014ರ ನಕ್ಸಲ್ ದಾಳಿಯಲ್ಲಿ ಭಾಗಿಯಾಗಿದ್ದ ನಾಲ್ವರು ಮಾವೋವಾದಿಗಳನ್ನು ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಛತ್ತೀಸ್ಗಢ: ಪೊಲೀಸ್ ಮಾಹಿತಿದಾರ ಎಂದು ಶಂಕಿಸಿ ಗ್ರಾಮಸ್ಥನನ್ನು ಹತ್ಯೆ ಮಾಡಿದ ನಕ್ಸಲರುಛತ್ತೀಸ್ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಪೊಲೀಸ್ ಮಾಹಿತಿದಾರನೆಂದು ಶಂಕಿಸಿ 30 ವರ್ಷದ ವ್ಯಕ್ತಿಯೊಬ್ಬರನ್ನು ನಕ್ಸಲರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |