- Tag results for Chhattisgarh
![]() | ಮುಂದಿನ ಆರ್ಥಿಕ ವರ್ಷದಿಂದ ನಿರುದ್ಯೋಗಿ ಯುವಕರಿಗೆ ಭತ್ಯೆ ಘೋಷಿಸಿದ ಛತ್ತೀಸ್ ಗಢ ಸಿಎಂ ಬಘೇಲ್ಮುಂದಿನ ವರ್ಷ ಛತ್ತೀಸ್ ಗಢ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಗೆ ತಯಾರಿ ನಡೆಸುತ್ತಿರುವ ಸಿಎಂ ಭೂಪೇಶ್ ಬಘೇಲ್ ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ನೀಡುವುದಾಗಿ ಘೋಷಿಸಿದ್ದಾರೆ. |
![]() | ಛತ್ತೀಸ್ಗಢ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಶಾಲಾ ಬಸ್ ಕಂಡಕ್ಟರ್ ಬಂಧನಛತ್ತೀಸ್ಗಢದ ಮುಂಗೇಲಿ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿ ಮೇಲೆ ಆಕೆ ತೆರಳುತ್ತಿದ್ದ ಶಾಲಾ ಬಸ್ ಕಂಡಕ್ಟರ್ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. |
![]() | ಚತ್ತೀಸ್ ಗಢ: ಕಾಂಗರ್ ವ್ಯಾಲಿ ರಾಷ್ಟ್ರೀಯ ಉದ್ಯಾನವನದಲ್ಲಿ ಅಪರೂಪದ ಕಿತ್ತಳೆ ಬಣ್ಣದ ಬಾವಲಿ ಪತ್ತೆಚತ್ತೀಸ್ ಗಢದ ಕಾಂಗರ್ ವ್ಯಾಲಿ ರಾಷ್ಟ್ರೀಯ ಉದ್ಯಾನವನದಲ್ಲಿ ಅಪರೂಪದ ಕಿತ್ತಳೆ ಬಣ್ಣದ ಬಾವಲಿ ಪತ್ತೆಯಾಗಿದೆ. |
![]() | ಛತ್ತೀಸ್ಗಢದಲ್ಲಿ 36 ದಿನಗಳ ಸುದೀರ್ಘ ಕಾರ್ಯಾಚರಣೆ ಬಳಿಕ ಕೊನೆಗೂ 'ನರಭಕ್ಷಕ' ಚಿರತೆ ಸೆರೆಬುಧವಾರ ಬೆಳಗ್ಗೆ ಮೂವರು ಗ್ರಾಮಸ್ಥರನ್ನು ಕೊಂದು ತಪ್ಪಿಸಿಕೊಂಡಿದ್ದ ನರಭಕ್ಷಕ ಚಿರತೆ ಕೊನೆಗೂ ರಾಯಪುರದಿಂದ ಸುಮಾರು 350 ಕಿ.ಮೀ ದೂರದಲ್ಲಿರುವ ಮನೇಂದ್ರಗಢದಲ್ಲಿ ಇರಿಸಲಾಗಿದ್ದ ಬೋನಿನೊಳಗೆ ಸೆರೆಯಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. |
![]() | ಕಲ್ಲಿದ್ದಲು ತೆರಿಗೆ ಹಗರಣ: ಬೆಂಗಳೂರು, ಛತ್ತೀಸ್ಗಢ, ಜಾರ್ಖಂಡ್ ನಲ್ಲಿ ಇಡಿ ದಾಳಿರಾಜ್ಯಗಳಲ್ಲಿ ನಡೆದಿರುವ ಕಲ್ಲಿದ್ದಲು ತೆರಿಗೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಶುಕ್ರವಾರ ಬೆಂಗಳೂರು, ಛತ್ತೀಸ್ಗಢ ಮತ್ತು ಜಾರ್ಖಂಡ್ ನ ಹಲವು ಸ್ಥಳಗಲ್ಲಿ ಶುಕ್ರವಾರ ದಾಳಿ ನಡೆಸಿದ್ದಾರೆ. |
![]() | ತೆಲಂಗಾಣ-ಛತ್ತೀಸ್ಗಢ ಗಡಿಯಲ್ಲಿ ಎನ್ಕೌಂಟರ್: ಮಾವೋವಾದಿ ನಾಯಕ ಹಿದ್ಮಾ ಹತ್ಯೆತೆಲಂಗಾಣ-ಛತ್ತೀಸ್ಗಢ ಗಡಿಯಲ್ಲಿ ಬುಧವಾರ ನಡೆದ ಎನ್ಕೌಂಟರ್ನಲ್ಲಿ ಮಾವೋವಾದಿ ನಾಯಕ ಮದ್ವಿ ಹಿದ್ಮಾ (42) ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. |
![]() | ಛತ್ತೀಸ್ಗಢದಲ್ಲಿ ಗುಂಪು ಘರ್ಷಣೆ: ಮತಾಂತರ ವಿರೋಧಿಸಿ ಚರ್ಚ್ಗಳಿಗೆ ಹಾನಿ, ಕಲ್ಲು ತೂರಾಟದಲ್ಲಿ ಎಸ್ಪಿಗೆ ಗಾಯರಾಯ್ಪುರದಿಂದ ದಕ್ಷಿಣಕ್ಕೆ 350 ಕಿಮೀ ದೂರದಲ್ಲಿರುವ ಮಾವೋವಾದಿ ಪೀಡಿತ ನಾರಾಯಣಪುರ ಜಿಲ್ಲೆಯಲ್ಲಿ ಸೋಮವಾರ ನಡೆದ ಕಲ್ಲು ತೂರಾಟದಲ್ಲಿ ಪ್ರಮುಖ ಕ್ಯಾಥೋಲಿಕ್ ಚರ್ಚ್ ಅನ್ನು ಧ್ವಂಸಗೊಳಿಸಲಾಯಿತು ಮತ್ತು ಪ್ರತಿಭಟನಾಕಾರರ ಗುಂಪನ್ನು ತಡೆಯಲು ಯತ್ನಿಸಿದ ಪೊಲೀಸ್ ವರಿಷ್ಠಾಧಿಕಾರಿ ಸದಾನಂದ್ ಕುಮಾರ್ ಅವರ ತಲೆಗೆ ಗಾಯವಾಗಿದೆ. |
![]() | ಛತ್ತೀಸ್ಗಢ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವುಛತ್ತೀಸ್ಗಢದ ಜಶ್ಪುರ ಜಿಲ್ಲೆಯಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | ಕಲ್ಲು ಕ್ವಾರಿಗೆ ಬಿದ್ದ ಕಾರು: ಒಂದೇ ಕುಟುಂಬದ ನಾಲ್ವರು ನೀರು ಪಾಲು, ಈಜಿ ದಡ ಸೇರಿದ 15 ವರ್ಷದ ಬಾಲಕಿ!ಸಾರಂಗಢ-ಬಿಲೈಗಢ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು ದೇವಸ್ಥಾನದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಸರಗಢ-ತಿಮ್ರಾಲ್ಗಾ ಮುಖ್ಯ ರಸ್ತೆಯಿಂದ ಸುಮಾರು 50 ಮೀಟರ್ ದೂರದಲ್ಲಿ ನೀರು ತುಂಬಿದ ಕಲ್ಲು ಕ್ವಾರಿಗೆ ಕಾರು ಬಿದ್ದಿದೆ. |
![]() | IACP 2022 ಪ್ರಶಸ್ತಿ: ಛತ್ತೀಸ್ಗಢ ಪೊಲೀಸರ ‘ನಿಜಾತ್’ ಅಭಿಯಾನಕ್ಕೆ ಅಂತಾರಾಷ್ಟ್ರೀಯ ಮನ್ನಣೆಛತ್ತೀಸ್ಗಢ ಪೊಲೀಸರ ಮಾದಕ ದ್ರವ್ಯ ಮತ್ತು ಅಕ್ರಮ ಮದ್ಯ ವಿರೋಧಿ ಅಭಿಯಾನ ‘ನಿಜಾತ್’ ಗೆ ಅಂತಾರಾಷ್ಟ್ರೀಯ ಮನ್ನಣೆ ದೊರೆತ್ತಿದ್ದು, ಇಂಟರ್ನ್ಯಾಶನಲ್ ಅಸೋಸಿಯೇಷನ್ ಆಫ್ ಚೀಫ್ಸ್ ಆಫ್ ಪೋಲೀಸ್ (IACP), ಪ್ರಶಸ್ತಿ ಲಭಿಸಿದೆ. |
![]() | 20 ವರ್ಷದ ಯುವತಿಯ ಬಾಯಿ ಮುಚ್ಚಿ ಸ್ಕ್ರೂಡ್ರೈವರ್ನಿಂದ 51 ಬಾರಿ ಇರಿದು ಕೊಂದ ಕ್ರೂರಿ!ತನ್ನ ಜೊತೆ ಮಾತನಾಡಲು ನಿರಾಕರಿಸಿದ 20 ವರ್ಷದ ಯುವತಿಯನ್ನು ವ್ಯಕ್ತಿಯೋರ್ವ ಸ್ಕ್ರೂಡ್ರೈವರ್ನಿಂದ 51 ಬಾರಿ ಇರಿದು ಕೊಂದಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಛತ್ತೀಸ್ಗಢ: ಮರಣದ ನಂತರದ ಆಚರಣೆಗಾಗಿ ತಯಾರಿಸಲಾದ ಉಳಿದ ಆಹಾರ ಸೇವಿಸಿ 40 ಮಂದಿ ಅಸ್ವಸ್ಥಛತ್ತೀಸ್ಗಢದ ಸೂರಜ್ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮರಣದ ನಂತರದ ಆಚರಣೆಗಾಗಿ ತಯಾರಿಸಲಾದ ಉಳಿದ ಆಹಾರವನ್ನು ಸೇವಿಸಿದ ನಂತರ ನಲವತ್ತು ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. |
![]() | ಛತ್ತೀಗಢದಿಂದ ಅಪಹರಿಸಿ ಹರಿಯಾಣದ ವ್ಯಕ್ತಿಗೆ ಮಾರಾಟ; ಬಾಲಕಿ ಮೇಲೆ ಅತ್ಯಾಚಾರ, ಏಳು ಮಂದಿಯ ಬಂಧನಈ ವರ್ಷದ ಅಕ್ಟೋಬರ್ನಲ್ಲಿ ಛತ್ತೀಸಗಢದ ಕೊರಿಯಾ ಜಿಲ್ಲೆಯಿಂದ 15 ವರ್ಷದ ಬಾಲಕಿಯನ್ನು ಅಪಹರಿಸಿ ಹರಿಯಾಣ ವ್ಯಕ್ತಿಗೆ ಮಾರಾಟ ಮಾಡಲಾಗಿದ್ದು, ಆತ ಬಾಲಕಿ ಮೇಲೆ ಪದೇ ಪದೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. |
![]() | ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಹೊಸ ಮಾರ್ಗ ನೋಡುತ್ತಿರುವ ಬಿಜೆಪಿ: ಛತ್ತೀಸ್ ಗಢ ಮುಖ್ಯಮಂತ್ರಿಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ 'ಭಾರತ್ ಜೋಡೋ ಯಾತ್ರೆ ನಿಲ್ಲಿಸುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. ಇದು ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗಿಸಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. |
![]() | ಬಣ್ಣವು ನಂಬಿಕೆ, ಜಾತಿಯನ್ನು ಹೇಗೆ ನಿರ್ಧರಿಸುತ್ತದೆ?: 'ಪಠಾಣ್' ಕೇಸರಿ ಬಣ್ಣ ವಿವಾದ ಬಗ್ಗೆ ಛತ್ತೀಸ್ಗಢ ಸಿಎಂ ಭೂಪೇಶ್ ಬಘೇಲ್ ಆಕ್ರೋಶಶಾರೂಕ್ ಖಾನ್ -ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಹಾಡಿನ ವಿವಾದದ ನಡುವೆ, ಬೇಷರಮ್ ರಂಗ್ ಹಾಡಿನಲ್ಲಿ ಕೇಸರಿ ಬಣ್ಣದ ವೇಷಭೂಷಣದ ಆಧಾರದ ಮೇಲೆ ಪ್ರತಿಭಟಿಸುತ್ತಿದ್ದವರ ವಿರುದ್ಧ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ವಾಗ್ದಾಳಿ ನಡೆಸಿದ್ದಾರೆ. |