- Tag results for Chief Minister
![]() | ಸರ್ಕಾರದ 2ನೇ ವರ್ಷದ ವಾರ್ಷಿಕೋತ್ಸವದಲ್ಲಿ ಬಿಎಸ್ವೈ ಕಳಿಸಲಾಗಿತ್ತು, 1ನೇ ವಾರ್ಷಿಕೋತ್ಸವದಲ್ಲಿ ಬೊಮ್ಮಾಯಿ!ರಾಜ್ಯದಲ್ಲಿ ಸದ್ಯ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂಬ ಸುದ್ದಿಯ ಸುತ್ತಲೇ ಇದೀಗ ಎಲ್ಲರ ಗಮನ ನೆಟ್ಟಿದೆ. ವಿಧಾನಸಭೆ ಚುನಾವಣೆಗೆ 8 ತಿಂಗಳಷ್ಟೇ ಬಾಕಿ ಇರುವಾಗ ಬಿಜೆಪಿ ನಾಯಕರೊಬ್ಬರು ಆಗಸ್ಟ್ 15ರೊಳಗೆ ಎಲ್ಲವೂ ಬದಲಾಗಬಹುದು ಎಂದಿರುವುದು ಪ್ರಾಮುಖ್ಯತೆ ಪಡೆದುಕೊಂಡಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಕೂಡ ನಿರಂತರವಾಗಿ ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ ಬದಲಾವಣೆ ಕುರಿ |
![]() | ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣ; '3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತ!ರಾಜ್ಯದ ಬಿಜೆಪಿ ನಾಯಕರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎನ್ನುವ ಮಾತುಗಳನ್ನಾಡುತ್ತಿದ್ದು, ವಿಧಾನಸಭೆ ಚುನಾವಣೆಗೆ 8 ತಿಂಗಳಷ್ಟೇ ಬಾಕಿ ಇರುವಾಗ ಪ್ರಾಮುಖ್ಯತೆ ಪಡೆದುಕೊಂಡಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಕೂಡ ಮುಖ್ಯಮಂತ್ರಿ ಬದಲಾವಣೆ ಕುರಿತು ವ್ಯಂಗ್ಯವಾಡಿದೆ. |
![]() | ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಹೈಕಮಾಂಡ್ ನಿರ್ಧಾರ: ಚುನಾವಣೆಗೆ ಮುನ್ನವೇ ನಾನೇ ಸಿಎಂ ಎನ್ನುವುದು ಸರಿಯಲ್ಲ!ವಿಧಾನಸಭೆ ಚುನಾವಣೆಗೆ ಮುನ್ನವೇ ನಾನು ಮುಖ್ಯಮಂತ್ರಿ, ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ಓಡಾಡುವುದು ಸರಿಯಲ್ಲ' ಎಂದು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. |
![]() | ಕಾಂಗ್ರೆಸ್ ನವರು ಸಿಎಂ ಆಗಲು ಬಿಡುವುದಿಲ್ಲ, ಮುಂದಿನ ಬಾರಿಯೂ ಬಿಜೆಪಿಗೆ ಅಧಿಕಾರ: ಬಿ.ಎಸ್ ಯಡಿಯೂರಪ್ಪಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಪಟ್ಟದ ರೇಸ್ ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. |
![]() | ದೇವೇಗೌಡರು, ಕುಮಾರಣ್ಣಂಗೆ ಅವಕಾಶ ಮಾಡಿಕೊಟ್ಟಿದ್ದೀರಿ, ಸೇವೆ ಮಾಡಲು ನನಗೂ ಒಂದು ಚಾನ್ಸ್ ಕೊಡಿ: ಡಿಕೆ ಶಿವಕುಮಾರ್ದೇವೇಗೌಡರು, ಕುಮಾರಸ್ವಾಮಿಗೆ ಅವಕಾಶ ಮಾಡಿಕೊಟ್ಟಿದ್ದೀರಿ. ತಾಯಿಯ ಸನ್ನಿಧಿಯಿಂದ ಕೇಳುತ್ತಿದ್ದೇನೆ, ನನಗೂ ಚಾನ್ಸ್ ಕೊಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. |
![]() | ಮುಖ್ಯಮಂತ್ರಿ ಹುದ್ದೆ ಬೇಡ ಎನ್ನೋದಕ್ಕೆ ನಾನೇನು ಕಾವಿ ಹಾಕಿಲ್ಲ, ಖಾದಿ ಬಟ್ಟೆ ಹಾಕಿದ್ದೇನೆ: 'ಸಿದ್ದು' ಗೆ ಡಿಕೆಶಿ ಗುದ್ದು!ಮುಖ್ಯಮಂತ್ರಿ ಹುದ್ದೆ ಬೇಡ ಎಂದು ಹೇಳಲು ನಾನೇನು ಸನ್ಯಾಸಿನಾ, ಕಾವಿ ಬಟ್ಟೆ ಹಾಕಿಲ್ಲ, ಖಾದಿ ಬಟ್ಟೆ ಹಾಕಿದ್ದೇನೆ. ಎಸ್.ಎಂ ಕೃಷ್ಣ ಅವರ ನಂತರ ಸಮುದಾಯದಲ್ಲಿ ನಾನು ಒಂದು ಹಂತಕ್ಕೆ ಬಂದಿದ್ದೇನೆ. |
![]() | ಶಿವಸೇನೆ ಬಂಡಾಯ ನಾಯಕ, ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಗ್ಗೆ ನಿಮಗೆಷ್ಟು ಗೊತ್ತು?ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯದ ನೇತೃತ್ವ ವಹಿಸಿದ್ದ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ(ಬಿಜೆಪಿ) ನಾಯಕ ದೇವೇಂದ್ರ ಫಡ್ನವಿಸ್ ಅವರು.. |
![]() | ಉದ್ಧವ್ ಠಾಕ್ರೆ 52 ಶಾಸಕರನ್ನು ಬಿಟ್ಟರೂ, ಪವಾರ್ ನ್ನು ಬಿಡುವುದಿಲ್ಲ: ಬಂಡಾಯ ಶಾಸಕರುಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ತಮ್ಮ 52 ಶಾಸಕರನ್ನು ಬಿಟ್ಟರೂ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಬಿಡುವುದಿಲ್ಲ ಎಂದು ಬಂಡಾಯ ಶಾಸಕರ ಪೈಕಿ ಗುರುತಿಸಿಕೊಂಡಿರುವ ಶಿವಸೇನೆ ಸಚಿವ ಗುಲಾಬ್ ರಾವ್ ಪಾಟೀಲ್ ಹೇಳಿದ್ದಾರೆ. |
![]() | ವಿಜಯೇಂದ್ರ ರಾಜ್ಯದ ಮುಖ್ಯಮಂತ್ರಿಯಾದರೆ ತಪ್ಪೇನಿದೆ?: ಸಚಿವ ಮುರುಗೇಶ್ ನಿರಾಣಿಬಿಜೆಪಿಯಲ್ಲಿ ಮತ್ತು ಲಿಂಗಾಯತ ಧರ್ಮದಲ್ಲಿ ಬಿ ಎಸ್ ಯಡಿಯೂರಪ್ಪನವರು ನಮ್ಮ ಪ್ರಮುಖ ನಾಯಕರು, ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದವರು. ಅವರ ಮಗ ವಿಜಯೇಂದ್ರ ಮುಖ್ಯಮಂತ್ರಿಯಾದರೆ ತಪ್ಪೇನಿದೆ ಎಂದು ಬೃಹತ್ ಮತ್ತು ಮಧ್ಯಮ ಗಾತ್ರ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಕೇಳಿದ್ದಾರೆ. |
![]() | ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ನಮ್ಮ ಪಕ್ಷದವರೇ: ಎನ್ಸಿಪಿ ಮುಖಂಡ ಧನಂಜಯ್ ಮುಂಡೆಶರದ್ ಪವಾರ್ ನೇತೃತ್ವದ ಪಕ್ಷದವರೇ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಎನ್ಸಿಪಿ ನಾಯಕ ಧನಂಜಯ್ ಮುಂಡೆ ಅವರು ಹೇಳಿದ್ದಾರೆ. |
![]() | ತ್ರಿಪುರಾದ 11ನೇ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಪ್ರಮಾಣ ವಚನ ಸ್ವೀಕಾರತ್ರಿಪುರಾದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮಾಣಿಕ್ ಸಹಾ ಅವರಿಂದು ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿರುವ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಎಸ್ ಎನ್ ಅರ್ಯ ಅವರು ಸಹಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. |
![]() | ತ್ರಿಪುರಾ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಮಾಣಿಕ್ ಸಹಾ ನೇಮಕದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ಬಿಪ್ಲಬ್ ಕುಮಾರ್ ದೇಬ್ ಅವರು ಶನಿವಾರ ರಾಜೀನಾಮೆ ನೀಡಿದ್ದು, ನೂತನ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಅವರನ್ನು ನೇಮಕ ಮಾಡಲಾಗಿದೆ. |
![]() | ಯಾರು ಕೂಡ ಹಗಲು ಕನಸು ಕಂಡು, ಬಿಸಿಲು ಕುದುರೆ ಹಿಂದೆ ಹೋಗಬೇಡಿ: ಸ್ವಪಕ್ಷೀಯರಿಗೆ ಆರ್.ಅಶೋಕ್ ವಾರ್ನಿಂಗ್ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಮಾಧ್ಯಮದಲ್ಲಿ ವರದಿಯಾಗಿದೆಯಷ್ಟೇ. ಆದರೆ ಕೇಂದ್ರದ ಸಹಕಾರ ಸಂಪೂರ್ಣವಾಗಿ ಬೊಮ್ಮಾಯಿ ಮೇಲಿದೆ. |
![]() | ರಾಜ್ಯದ ಜನತೆಗೆ ಮತ್ತೊಂದು ಶಾಕ್: ಹಾಲಿನ ದರ ಕನಿಷ್ಠ 3 ರೂ. ಹೆಚ್ಚಳಕ್ಕೆ ಮನವಿಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ.30 ರಷ್ಟು ಹೆಚ್ಚಾಗಿವೆ. ಇದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. |
![]() | ದೇಶದಲ್ಲಿ ಮತ್ತೆ ಕೊರೋನಾ ಹೆಚ್ಚಳ: ಬುಧವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಪರಿಸ್ಥಿತಿ ಕುರಿತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಿಎಂಗಳ ಮಹತ್ವದ ಸಭೆ ನಡೆಸಲಿದ್ದಾರೆ. |