- Tag results for Children
![]() | ವಿದೇಶದಲ್ಲಿರುವ ಮಕ್ಕಳಿಗೆ ಕೊಡವ ಭಾಷೆ ಕಲಿಸಲು ಆನ್'ಲೈನ್ ವೇದಿಕೆ ಸೃಷ್ಟಿಕೊಡಗಿನ ಹೊರಗೆ ನೆಲೆಸಿರುವ ಮಕ್ಕಳಲ್ಲಿ ಮಾತೃಭಾಷೆಯ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಿಲ್ಲೆಯು ಆನ್ಲೈನ್ ವೇದಿಕೆಯೊಂದನ್ನು ಸೃಷ್ಟಿಸಿದೆ. |
![]() | ಕೌಟುಂಬಿಕ ಕಲಹ: ವಿಜಯಪುರದಲ್ಲಿ ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಕೌಟುಂಬಿಕ ಕಲಹ ಹಿನ್ನೆಲೆ ಮೂವರು ಮಕ್ಕಳ ಜೊತೆಗೆ ನೀರಿನ ಸಂಪಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. |
![]() | ವಿಶಾಖಪಟ್ಟಣಂ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ತೂರಿದ ಮಕ್ಕಳು; 2 ಕಿಟಕಿ ಗಾಜುಗಳಿಗೆ ಹಾನಿವಿಶಾಖಪಟ್ಟಣಂನ ರೈಲ್ವೆ ಯಾರ್ಡ್ನಲ್ಲಿ ಹೊಸ ವಂದೇ ಭಾರತ್ ರೈಲಿನ ಕೋಚ್ಗೆ ಆಟವಾಡುತ್ತಿದ್ದ ಮಕ್ಕಳು ಕಲ್ಲು ತೂರಿದ್ದು, ಗಾಜಿನ ಕಿಟಕಿ ಒಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಪಾಣಿಪತ್: ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಮನೆಗೆ ಬೆಂಕಿ; ದಂಪತಿ, ನಾಲ್ವರು ಮಕ್ಕಳು ಸಾವುಅಡುಗೆ ಅನಿಲದ ಸಿಲಿಂಡರ್ ಸೋರಿಕೆಯಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಪಾಣಿಪತ್ನಲ್ಲಿ ಒಂದೇ ಕುಟುಂಬದ ಆರು ಸದಸ್ಯರು ಗುರುವಾರ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬಾಗಲಕೋಟೆ: ಮೂವರು ಹೆಣ್ಣು ಮಕ್ಕಳನ್ನು ಬೆಳೆಸುವುದು ಕಷ್ಟ; ಪುತ್ರಿಯರಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾದ ತಾಯಿಮಾವಿನಹಣ್ಣಿನ ರಸದಲ್ಲಿ ರಾಸಾಯನಿಕ ಬೆರೆಸಿ ತನ್ನ ಮೂರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ನಂತರ ತಾಯಿಯೂ ಅದೇ ವಿಷದ ಪಾನಿಯವನ್ನು ಕುಡಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. |
![]() | ಬೇಳೆ ಡಬ್ಬದಲ್ಲಿ ಹಾವು; ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಹಲವಾರು ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲುಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಅಡುಗೆಯಲ್ಲಿ ಹಾವು ಕಂಡುಬಂದಿದೆ ಎಂದು ಹೇಳಲಾದ ಆಹಾರವನ್ನು ಸೇವಿಸಿದ ಹಲವಾರು ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಕರ್ನಾಟಕ ಸರ್ಕಾರದ ಒಪ್ಪಿಗೆಗಾಗಿ ಕಾಯುತ್ತಿವೆ ತೃತೀಯಲಿಂಗಿಗಳ ಮಕ್ಕಳಿಗಾಗಿ ಆಶ್ರಯ ಮನೆಗಳುಎರಡು ವರ್ಷಗಳ ಹಿಂದೆ ಅಂಗೀಕರಿಸಲ್ಪಟ್ಟ ದೇಶದಲ್ಲಿಯೇ ಮೊದಲು ತೃತೀಯಲಿಂಗಿಗಳ ಮಕ್ಕಳಿಗಾಗಿ ಆಶ್ರಯ ಮನೆಗಳು ಯೋಜನೆಗೆ ಕರ್ನಾಟಕ ಸರ್ಕಾರದಿಂದ ಇನ್ನೂ ಅನುಮೋದನೆ ಸಿಕ್ಕಿಲ್ಲ. ಈ ಸಬಂಧ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಧಿಕಾರಿಗಳು 2023 ರಲ್ಲಿ ಚಾಲನೆ ಸಿಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ. |
![]() | ಭಾರತ ಸಿದ್ಧಪಡಿಸಿದ ಕೆಮ್ಮಿನ ಸಿರಪ್ನಿಂದ 18 ಮಕ್ಕಳ ಸಾವು: ಗ್ಯಾಂಬಿಯಾ ಬಳಿಕ ಇದೀಗ ಉಜ್ಬೇಕಿಸ್ತಾನದಿಂದ ಆರೋಪಕಳೆದ ಕೆಲ ತಿಂಗಳ ಹಿಂದೆ ಗ್ಯಾಂಬಿಯಾ ದೇಶದ ಸುಮಾರು 70 ಮಕ್ಕಳ ಸಾವಿಗೆ ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಕಾರಣ ಎಂದು ಆರೋಪ ಮಾಡಲಾಗಿತ್ತು. ಇದೀಗ ಉಜ್ಬೇಕಿಸ್ತಾನವೂ ಕೂಡ ಇದೇ ರೀತಿಯ ಆರೋಪವೊಂದನ್ನು ಮಾಡಿದೆ. |
![]() | ಮಲಬದ್ಧತೆ ಸಮಸ್ಯೆ: ನಿಮಗೆ ತಿಳಿಯದೇ ಇರುವ ಕಾರಣಗಳು? ಮನೆಮದ್ದುಗಳ ಬಗ್ಗೆ ಮಾಹಿತಿ ಇಲ್ಲಿದೆ... (ಕುಶಲವೇ ಕ್ಷೇಮವೇ)ಇಂದು ಮಲಬದ್ಧತೆ ಮಕ್ಕಳಿಂದ ದೊಡ್ಡವರ ತನಕ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆಯಾಗಿದೆ. ಕೆಲವರಿಗೆ ಮಲಬದ್ಧತೆ ಬಗ್ಗೆ ಒಂದು ಸಮಸ್ಯೆ ಎಂಬುದು ತಿಳಿದಿರುವುದಿಲ್ಲ. “ಡಾಕ್ಟ್ರೇ, ನಮ್ಮ ಮಗ ಹಲವಾರು ದಿನಗಳಿಂದ ಟಾಯ್ಲೆಟ್ಟಿಗೆ ಸರಿಯಾಗಿ ಹೋಗುತ್ತಿಲ್ಲ” ಅಥವಾ “ಸರಿಯಾಗಿ ಮಲವಿಸರ್ಜನೆ ಆಗುತ್ತಿಲ್ಲ” ಎಂದು ಹೇಳುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. |
![]() | 46 ಸಾವಿರ ನೇಕಾರರ ಕುಟುಂಬದ ಮಕ್ಕಳಿಗೆ ವಿದ್ಯಾನಿಧಿ ಯೋಜನೆ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿನೇಕಾರರ ಮಕ್ಕಳ ವಿದ್ಯಾನಿಧಿ ಯೋಜನೆಗೆ 46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಗೆ ಗುರುತಿಸಲಾಗಿದ್ದು, ಶೀಘ್ರವಾಗಿ ವಿದ್ಯಾನಿಧಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು |
![]() | ಮಕ್ಕಳ ಉತ್ತಮ ಕಲಿಕೆಗಾಗಿ ರೇಡಿಯೋ ಕಾರ್ಯಕ್ರಮಗಳ ಆರಂಭಿಸಲು ಸರ್ಕಾರ ಮುಂದು!ಮಕ್ಕಳಲ್ಲಿ ಕಲಿಕೆಯನ್ನು ಹೆಚ್ಚು ಆಸಕ್ತಿಕರಗೊಳಿಸುವ ಸಲುವಾಗಿ ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್ಇಆರ್ಟಿ) ವಿದ್ಯಾರ್ಥಿಗಳಿಗಾಗಿ ರೇಡಿಯೋ ಕಾರ್ಯಕ್ರಮಗಳ ಆರಂಭಿಸಲು ಮುಂದಾಗಿದೆ. |
![]() | ಮುಸ್ಲಿಮೇತರ ಮಕ್ಕಳನ್ನು ಸೇರಿಸಿಕೊಳ್ಳುವ ಮಾನ್ಯತೆ ಇಲ್ಲದ ಮದರಸಾಗಳ ಬಗ್ಗೆ ವಿಚಾರಣೆ ನಡೆಸಿ: ರಾಜ್ಯಗಳಿಗೆ ಎನ್ಸಿಪಿಸಿಆರ್ ಸೂಚನೆಮುಸ್ಲಿಮೇತರ ಮಕ್ಕಳಿಗೆ ಪ್ರವೇಶ ನೀಡುತ್ತಿರುವ ಎಲ್ಲಾ ಸರ್ಕಾರಿ ಅನುದಾನಿತ/ಮಾನ್ಯತೆ ಪಡೆದ ಮದರಸಾಗಳ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. |
![]() | ಮಕ್ಕಳಿಂದ ನಿರ್ಲಕ್ಷ್ಯಕ್ಕೊಳಗಾದ ಒಡಿಶಾದ ವಯೋವೃದ್ಧ ಜೋಡಿಗೆ ಪ್ರೀತಿ ಅಂಕುರ; ಇಳಿವಯಸ್ಸಿನಲ್ಲಿ ಮದುವೆಮಹಾಕಲಪದ ಬ್ಲಾಕ್ನ ಗೊಗುವಾ ಗ್ರಾಮದ 70 ವರ್ಷದ ಶಕ್ತಿಪಾದ ಮಿಶ್ರಾ ಮತ್ತು 65 ವರ್ಷದ ತೇಜಸ್ವಿನಿ ಮಂಡಲ್ ಅವರಿಗೆ ಇಳಿ ವಯಸ್ಸಿನಲ್ಲಿ ಪ್ರೇಮಾಂಕುರವಾಗಿದೆ. ಅದು ಹೇಗೆ ಎನ್ನುವುದನ್ನು ತಿಳಿಯಲು ಈ ಸ್ಟೋರಿಯನ್ನು ಓದಿ. |
![]() | ಜೆಇ ಮೆದುಳು ಜ್ವರ ನಿಯಂತ್ರಣಕ್ಕೆ ಡಿ.5 ರಿಂದ 48 ಲಕ್ಷ ಮಕ್ಕಳಿಗೆ ಲಸಿಕೆ; ಮೊದಲ ವಾರದಲ್ಲಿ ಶಾಲೆಗಳಲ್ಲಿ ಲಸಿಕಾಕರಣ: ಆರೋಗ್ಯ ಸುಧಾಕರ್ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟು ಮಾಡುವ ಜೆಇ ಮೆದುಳು ಜ್ವರ (ಜಪಾನೀಸ್ ಎನ್ ಸೆಫಲೈಟಿಸ್) ನಿಯಂತ್ರಣಕ್ಕಾಗಿ ಡಿಸೆಂಬರ್ 5 ರಿಂದ ವಿಶೇಷ ಲಸಿಕಾ ಅಭಿಯಾನ ಆರಂಭವಾಗಲಿದೆ. |
![]() | ವಿಶೇಷಚೇತನ ಮಕ್ಕಳಿಗೆ ಕೌಶಲ್ಯ ತರಬೇತಿ: ಸ್ವಚ್ಛ ಭಾರತ, ಆತ್ಮನಿರ್ಭರ ಕನಸಿಗೆ 'ಚೆಶರ್ ಹೋಮ್ಸ್ ಇಂಡಿಯಾ ಕೂರ್ಗ್' ಸಂಸ್ಥೆ ಪ್ರೇರಣೆಮಣ್ಣನ್ನು ಉಳಿಸಿ, ಸ್ವಚ್ಛ ಭಾರತ, ಆತ್ಮನಿರ್ಭರ... ಇವೆಲ್ಲವೂ ಇಲ್ಲಿ ಕೇವಲ ಘೋಷಣೆಯಲ್ಲ. ಕೊಡಗು ಜಿಲ್ಲೆಯ ಪೊಲ್ಲಿಬೆಟ್ಟದಲ್ಲಿರುವ ಚೆಶರ್ ಹೋಮ್ಸ್ ಇಂಡಿಯಾ ಕೂರ್ಗ್ ಈ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದು, ವಿಶೇಷ ಸಾಮರ್ಥ್ಯವುಳ್ಳವರಿಗೆ, ಬೌದ್ಧಿಕ ವಿಕಲಾಂಗತೆ ಹೊಂದಿರುವ ಮಕ್ಕಳಿಗೆ ನೆರವಾಗುತ್ತಿದೆ. |