- Tag results for Chirag Paswan
![]() | ಜೆಡಿ-ಯುನಿಂದ ತೀವ್ರ ವಿರೋಧ: ಎನ್ ಡಿಎ ಮೈತ್ರಿಕೂಟ ಸಭೆಗೆ ಚಿರಾಗ್ ಪಾಸ್ವಾನ್ ಗೈರುಸಂಸತ್ತಿನ ಬಜೆಟ್ ಅಧಿವೇಶನದ ರೂಪುರೇಷೆ ಬಗ್ಗೆ ಚರ್ಚೆ ನಡೆಸಲು ಎನ್ ಡಿಎ ಮೈತ್ರಿಕೂಟಗಳ ಸಭೆಗೆ ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಗೆ ಭಾರತೀಯ ಜನತಾ ಪಾರ್ಟಿ ಆಹ್ವಾನ ನೀಡಿತ್ತು. ಆದರೆ ಬಿಹಾರದ ಸಂಯುಕ್ತ ಜನತಾದಳದ ಪ್ರತಿಭಟನೆಯಿಂದಾಗಿ ಚಿರಾಗ್ ಪಾಸ್ವಾನ್ ನಿನ್ನೆಯ ಸಭೆಗೆ ಹಾಜರಾಗಿರಲಿಕ್ಕಿಲ್ಲ ಎಂದು ಹೇಳಲಾಗುತ್ತಿದೆ. |
![]() | ನಿತೀಶ್- ಬಿಜೆಪಿ ತಿಕ್ಕಾಟದ ನಡುವೆ ಎನ್ ಡಿಎ ಸಭೆ: ಚಿರಾಗ್ ಪಾಸ್ವಾನ್ ಗೆ ಆಹ್ವಾನ; ಹಾಜರಿ ಅನುಮಾನ!ಸಂಸತ್ತಿನ ಬಜೆಟ್ ಅಧಿವೇಶನ ಸಂದರ್ಭದಲ್ಲಿ ಆಡಳಿತಾರೂಢ ಎನ್ ಡಿಎ ಮೈತ್ರಿಕೂಟಗಳ ಅಜೆಂಡಾ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ಶನಿವಾರ ಸಭೆ ಕರೆದಿದೆ. ಅದಕ್ಕೆ ಲೋಕ ಜನಶಕ್ತಿ ಪಾರ್ಟಿಯ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರಿಗೂ ಆಹ್ವಾನ ಹೋಗಿರುವುದು ವಿಶೇಷ. |
![]() | ಇದು ಪ್ರಧಾನಿ ಮೋದಿಯ ಗೆಲುವು: ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ಚಿರಾಗ್ ಪಾಸ್ವಾನ್ ಪ್ರತಿಕ್ರಿಯೆಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಧಾನಿ ಮೋದಿ ಅವರ ಗೆಲುವು, ಬಿಹಾರದ ಜನತೆ ಪ್ರಧಾನಿ ನರೇಂದ್ರ ಮೋದಿ ಅವರೆಡೆಗಿನ ತಮ್ಮ ವಿಶ್ವಾಸವನ್ನು ಪುನಃ ದೃಢಪಡಿಸಿದ್ದಾರೆ ಎಂದು ಚಿರಾಗ್ ಪಾಸ್ವಾನ್ ಬಿಹಾರ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. |
![]() | ಅಧಿಕಾರಕ್ಕಾಗಿ ನಿತೀಶ್ ಕುಮಾರ್ ಮತ್ತೆ ಲಾಲು ಮುಂದೆ ಮಂಡಿಯೂರಲಿದ್ದಾರೆ: ಚಿರಾಗ್ ಪಾಸ್ವಾನ್ಜೆಡಿಯು-ಬಿಜೆಪಿ ಮೈತ್ರಿಕೂಟದ ವಿರುದ್ಧ ಗುರುವಾರ ತೀವ್ರ ವಾಗ್ದಾಳಿ ನಡೆಸಿದ ಎಲ್ ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮತ್ತೊಂದು ಅವಧಿಯ ಅಧಿಕಾರಕ್ಕಾಗಿ ಮತ್ತೆ ಆರ್ ಜೆಡಿ ಮುಖ್ಯಸ್ಥರ ಮುಂದೆ ಮಂಡಿಯೂರಲಿದ್ದಾರೆ ಎಂದು ಹೇಳಿದ್ದಾರೆ. |
![]() | ಬಿಹಾರ ಚುನಾವಣೆ ನಂತರ ಸಿಎಂ ನಿತೀಶ್ ಕುಮಾರ್ ಬಿಜೆಪಿ ಸಖ್ಯ ತೊರೆಯಲಿದ್ದಾರೆ: ಚಿರಾಗ್ ಪಾಸ್ವಾನ್ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ಲೋಕ ಜನಶಕ್ತಿ ಪಾರ್ಟಿ(ಎಲ್ ಜೆಪಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್, ನಿತೀಶ್ ಕುಮಾರ್ ಮತ್ತು ಅವರ ಜೆಡಿಯು ಪಕ್ಷ ಈ ಚುನಾವಣೆ ಮುಗಿದ ನಂತರ ಬಿಜೆಪಿಯನ್ನು ತಳ್ಳಿಹಾಕಿ ರಾಷ್ಟ್ರೀಯ ಜನತಾ ದಳವನ್ನು ಸೇರಲಿದೆ ಎಂದು ಟೀಕಿಸಿದ್ದಾರೆ. |
![]() | ಭ್ರಷ್ಟಾಚಾರ ಬೆಂಬಲಿಸಿದ ನಿತೀಶ್ ಕುಮಾರ್ ಗೆ ಜೈಲೇ ಗತಿ: ಚಿರಾಗ್ ಪಾಸ್ವಾನ್ಬಿಹಾರ ವಿಧಾನಸಭೆ ಚುನಾವಣೆಗೆ ಎರಡೇ ದಿನ ಬಾಕಿ ಇದ್ದು, ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪಗಳು ತಾರಕಕ್ಕೇರಿವೆ. |
![]() | ಬಿಹಾರ ಚುನಾವಣೆ: ನಿತೀಶ್ ಕುಮಾರ್ ಗೆ ಜೈಲೇ ಸರಿಯಾದ ಸ್ಥಳ: ಚಿರಾಗ್ ಪಾಸ್ವಾನ್ಬಿಹಾರ ಸಿಎಂ ನಿತೀಶ್ ಕುಮಾರ್ ಅವರಿಗೆ ಜೈಲೇ ಸರಿಯಾದ ಸ್ಥಳ ಎಂದು ಲೋಕ ಜನಶಕ್ತಿ ಪಕ್ಷದ (ಎಲ್ಜೆಪಿ) ನಾಯಕ ಚಿರಾಗ್ ಪಾಸ್ವಾನ್ ಹೇಳಿದ್ದಾರೆ. |
![]() | ಸೀತಾದೇವಿಯಿಲ್ಲದೇ ರಾಮ ಅಪೂರ್ಣ; ಬಿಹಾರದಲ್ಲಿ ಭವ್ಯ ಸೀತಾಮಂದಿರ ನಿರ್ಮಾಣ: ಚಿರಾಗ್ ಪಾಸ್ವಾನ್ ಭರವಸೆಬಿಹಾರದ ಸೀತಾಮಹ್ರಿಯಲ್ಲಿ ಭವ್ಯವಾದ ಸೀತಾ ಮಂದಿರ ನಿರ್ಮಾಣ ಮಾಡಬೇಕೆನ್ನುವುದು ನನ್ನ ಕನಸಾಗಿದೆ ಎಂದು ಎಲ್ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೇಳಿದ್ದಾರೆ. |
![]() | ನಿತೀಶ್ ಮುಕ್ತ ಬಿಹಾರಕ್ಕಾಗಿ ಮೊದಲು ಎಲ್ ಜೆಪಿ ನಂತರ ಬಿಜೆಪಿಗೆ ಮತ ಚಲಾಯಿಸಿ- ಚಿರಾಗ್ ಪಾಸ್ವಾನ್ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ , ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ |
![]() | ನನ್ನ ಹೋರಾಟ ನಿತೀಶ್ ವಿರುದ್ಧ ಮಾತ್ರ, ಕೊನೆಯ ಉಸಿರಿರುವವರೆಗೂ ಮೋದಿ ಅವರೊಂದಿಗೆ ಇರುತ್ತೇನೆ: ಚಿರಾಗ್ ಪಾಸ್ವಾನ್ನನ್ನ ಹೋರಾಟ ಏನಿದ್ದರೂ ನಿತೀಶ್ ಕುಮಾರ್ ವಿರುದ್ಧ ಮಾತ್ರ, ಆದರೆ ನನ್ನ ಕೊನೆಯ ಉಸಿರಿರುವವರೆಗೂ ಪ್ರಧಾನಿ ಮೋದಿ ಜೊತೆಗಿರುತ್ತೇನೆ ಎಂದು ಎಲ್ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೇಳಿದ್ದಾರೆ. |
![]() | ತಂದೆಯ ಪರಂಪರೆಯ ಸಮರ್ಥಿಸಿಕೊಂಡ ತೇಜಶ್ವಿ, ಚಿರಾಗ್; ರಾಜಕೀಯ ಕುಟುಂಬಗಳ ಇತರ ಕುಡಿಗಳು ಚುನಾವಣಾ ಕಣಕ್ಕೆಬಿಹಾರ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜ್ಯದ ಎರಡು ಪ್ರಮುಖ ರಾಜಕೀಯ ವಂಶಗಳಾದ ಪ್ರಸಾದ್ ಮತ್ತು ಪಾಸ್ವಾನ್ ಗಳು ತಮ್ಮ ಪಿತೃಗಳ ಅಸಾಧಾರಣ ಪರಂಪರೆಯನ್ನು ರಕ್ಷಿಸಲು ಮತ್ತು ಅದನ್ನು ಮುಂದುವರೆಸಿಕೊಂಡು ಹೋಗಲು ಚುನಾವಣಾ ಹೋರಾಟ ನಡೆಸುತ್ತಿದ್ದಾರೆ. |
![]() | ಚಿರಾಗ್ ಪಾಸ್ವಾನ್ ಬಗ್ಗೆ ನಿತೀಶ್ ವರ್ತನೆ ಸರಿ ಇಲ್ಲ: ತೇಜಸ್ವಿ ಯಾದವ್ಮಹಾಗಘಟಬಂಧನ್ ಮುಖ್ಯಮಂತ್ರಿ ಅಭ್ಯರ್ಥಿ ತೇಜಶ್ವಿ ಯಾದವ್ ಅವರು ಸೋಮವಾರ ಲೋಕ ಜನಶಕ್ತಿ ಪಕ್ಷದ (ಎಲ್ ಜೆಪಿ) ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದು, ಚಿರಾಗ್ ಕುರಿತ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವರ್ತನೆ ಸರಿ ಇಲ್ಲ ಎಂದಿದ್ದಾರೆ. |
![]() | ಸಿಎಂ ನಿತೀಶ್ ರನ್ನು ತೃಪ್ತಿಪಡಿಸಲು ಪ್ರಧಾನಿ ನನ್ನ ವಿರುದ್ಧ ಮಾತನಾಡಲು ಮುಕ್ತವಾಗಿದ್ದಾರೆ: ಚಿರಾಗ್ ಪಾಸ್ವಾನ್ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತೃಪ್ತಿಪಡಿಸಲು ಪ್ರಧಾನಿ ನರೇಂದ್ರ ಮೋದಿ ತಮ್ಮ ವಿರುದ್ಧ ಏನು ಬೇಕಾದರೂ ಹೇಳಬಹುದು ಎಂದು ಲೋಕ ಜನಶಕ್ತಿ ಪಾರ್ಟಿ(ಎಲ್ ಜೆಪಿ)ಯ ಚಿರಾಗ್ ಪಾಸ್ವಾನ್ ಹೇಳಿದ್ದಾರೆ. |
![]() | ನಾನು ಮೋದಿಯ ಹನುಮಂತ, ಬೇಕಿದ್ದರೆ ಎದೆ ಸೀಳಿ ನೋಡಿ: ಬಿಜೆಪಿಗೆ ಚಿರಾಗ್ ಪಾಸ್ವಾನ್ ತಿರುಗೇಟು!ನಾನು ಪ್ರಧಾನಿ ನರೇಂದ್ರ ಮೋದಿ ಅವರ ಹನುಮಂತ, ಬೇಕಿದ್ದರೆ ಎದೆ ಸೀಳಿ ನೋಡಿ ಎಂದು ಎಲ್ ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೇಳಿದ್ದಾರೆ. |
![]() | ನನ್ನ ತಂದೆಗೆ ನಿತೀಶ್ ಅಪಮಾನ ಮಾಡಿದ್ದಾರೆ: ಚಿರಾಗ್ ಪಾಸ್ವಾನ್ತಮ್ಮ ತಂದೆ ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ಅಪಮಾನ ಮಾಡಿದ್ದಾರೆ ಎಂದು ಲೋಕಜನಶಕ್ತಿ ಪಕ್ಷ(ಎಲ್ ಜೆಪಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. |