- Tag results for Clash
![]() | ದೇಶ ವಿರೋಧಿ ಪಿಎಫ್ಐ, ಎಸ್ ಡಿಪಿಐಗೆ ಕಾಂಗ್ರೆಸ್ ಬೆಂಬಲ: ಕೆಎಸ್ ಈಶ್ವರಪ್ಪವಿಡಿ ಸಾವರ್ಕರ್ ಪೋಟೋ ವಿವಾದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಪರಿಸ್ಥಿತಿ ಗಂಭೀರವಾಗಿರುವಂತೆಯೇ ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ, ದೇಶ ವಿರೋಧಿ ಪಿಎಫ್ಐ, ಎಸ್ ಡಿಪಿಐ ಸಂಘಟನೆಗಳಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. |
![]() | ಕೊಪ್ಪಳ: ಹುಲಿಹೈದರ್ ಗ್ರಾಮದಲ್ಲಿ ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ, ಪ್ರತಿಭಟನೆಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಸಂಭವಿಸಿದ ಮಾರಾಮಾರಿಯಲ್ಲಿ ಕನಿಷ್ಛ ಇಬ್ಬರು ಸಾವನ್ನಪ್ಪಿ 6 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಕೊಪ್ಪಳದಲ್ಲಿ ನಡೆದಿದೆ. |
![]() | ಚೆನ್ನೈ: ಪಳನಿಸ್ವಾಮಿ, ಪನ್ನೀರ್ ಸೆಲ್ವಂ ಬೆಂಬಲಿಗರ ಹೊಡೆದಾಟ; ಕಚೇರಿ ಬಾಗಿಲು ಧ್ವಂಸ, ಸೀಲ್! ವಿಡಿಯೋತಮಿಳುನಾಡಿನ ಎಐಎಡಿಎಂಕೆ ಪಕ್ಷ ಕವಲುದಾರಿಯತ್ತ ಸಾಗಿದ್ದು, ನಾಯಕತ್ವ ವಿವಾದದಿಂದಾಗಿ ಇಂದು ಪಳನಿಸ್ವಾಮಿ ಹಾಗೂ ಪನ್ನೀರ್ ಸೆಲ್ವಂ ಬೆಂಬಲಿಗರ ನಡುವೆ ಘರ್ಷಣೆ, ಹೊಡೆದಾಟ ನಡೆದಿದೆ. |
![]() | ಪ್ರವಾದಿ ಕುರಿತು ಹೇಳಿಕೆ: ನೂಪುರ್ ಶರ್ಮಾ ಬಂಧನಕ್ಕೆ ಒತ್ತಾಯಿಸಿ ದೇಶದ ಹಲವೆಡೆ ಪ್ರತಿಭಟನೆ, ಹಿಂಸಾಚಾರ, ಅಶ್ರುವಾಯು ಪ್ರಯೋಗನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ, ರಾಷ್ಟ್ರ ರಾಜಧಾನಿ ನವದೆಹಲಿ, ಉತ್ತರ ಪ್ರದೇಶ, ಕೊಲ್ಕತ್ತಾ, ಪಂಜಾಬ್ ಸೇರಿದಂತೆ ದೇಶದ ಹಲವೆಡೆ ಇಂದು ಮುಸ್ಲಿಂರು ಭಾರಿ ಪ್ರತಿಭಟನೆ ನಡೆಸಿದ್ದಾರೆ. |
![]() | ಬೆಂಗಳೂರು: ರಸ್ತೆಯಲ್ಲಿ ಬಿಷಪ್ ಕಾಟನ್ ಶಾಲಾ ಬಾಲಕಿಯರ ಜಟಾಪಟಿ, ವಿಡಿಯೋ ವೈರಲ್!ನಗರದ ಪ್ರತಿಷ್ಠಿತ ಶಾಲೆಯೊಂದರ ವಿದ್ಯಾರ್ಥಿಗಳು ಶಾಲೆ ಹೊರಗೆ ಕಾದಾಟ ನಡೆಸಿದ್ದು, ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. |
![]() | ಜೋಧ್ ಪುರ ಕೋಮು ಸಂಘರ್ಷ: 211 ಜನರ ಬಂಧನಈದ್ ಗೂ ಮುನ್ನ ಜೋಧ್ ಪುರದಲ್ಲಿ ನಡೆದ ಕೋಮು ಸಂಘರ್ಷಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ 211 ಜನರನ್ನು ಬಂಧಿಸಲಾಗಿದೆ. ನಗರದಲ್ಲಿ ಪರಿಸ್ಥಿತಿ ಇದೀಗ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಗುರುವಾರ ಹೇಳಿದ್ದಾರೆ. |
![]() | ರಾಜಸ್ತಾನ: ಕೋಮು ಘರ್ಷಣೆ, ಜೋಧ್ ಪುರದಲ್ಲಿ ಕರ್ಫ್ಯೂ ಜಾರಿಈದ್–ಉಲ್–ಫಿತ್ರ್ ಆಚರಣೆಗೂ ಮುನ್ನ, ರಾಜಸ್ಥಾನದ ಜೋಧಪುರದಲ್ಲಿ ಮಂಗಳವಾರ ಕೋಮು ಗಲಭೆ ಸಂಭವಿಸಿದ ಪರಿಣಾಮ ನಗರದ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬುಧವಾರ ಮಧ್ಯರಾತ್ರಿ ವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ. |
![]() | ರಂಜಾನ್ ಆಚರಣೆ ನಡುವಲ್ಲೇ ಜೋಧ್ಪುರದಲ್ಲಿ ಘರ್ಷಣೆ: ಇಂಟರ್ನೆಟ್ ಸೇವೆ ಸ್ಥಗಿತರಂಜಾನ್ ಹಬ್ಬದ ಆಚರಮೆ ನಡುವಲ್ಲೇ ಜೋಧ್ಪುರದಲ್ಲಿ ಎರಡು ಸಮುದಾಯಗಳ ನಡುವೆ ಹಿಂಸಾತ್ಮಕ ಘರ್ಷಣೆಗಳು ನಡೆದಿದೆ ಎಂದು ಮಂಗಳವಾರ ತಿಳಿದುಬಂದಿದೆ. |
![]() | ಪಟಿಯಾಲಾ ಘರ್ಷಣೆ: ಪ್ರಮುಖ ಆರೋಪಿ ಬರ್ಜಿಂದರ್ ಸಿಂಗ್ ಪರ್ವಾನಾ ಬಂಧನ, 4 ದಿನ ಪೊಲೀಸ್ ವಶಕ್ಕೆ!!ಪಟಿಯಾಲಾ ಘರ್ಷಣೆಯ ಪ್ರಮುಖ ಆರೋಪಿ ಬರ್ಜಿಂದರ್ ಸಿಂಗ್ ಪರ್ವಾನಾ ನನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ಪಟಿಯಾಲ ಘರ್ಷಣೆ: ಮೂವರು ಪೊಲೀಸ್ ಅಧಿಕಾರಿಗಳ ವರ್ಗಾವಣೆ, ಇಂಟರ್ನೆಟ್ ಸೇವೆ ಸ್ಥಗಿತಪಂಜಾಬ್ ನ ಪಟಿಯಾಲದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮೂವರು ಉನ್ನತ ಪೊಲೀಸ್ ಅಧಿಕಾರಿಗಳನ್ನುವರ್ಗಾವಣೆ ಮಾಡಿದೆ. |
![]() | ಪಂಜಾಬ್ನಲ್ಲಿ ಶಾಂತಿ, ಸೌಹಾರ್ದತೆಗೆ ಭಂಗ ತರಲು ಯಾರಿಗೂ ಅವಕಾಶ ನೀಡುವುದಿಲ್ಲ: ಎಎಪಿಪಂಜಾಬ್ನ ಪಟಿಯಾಲ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆಯನ್ನು ಆಮ್ ಆದ್ಮಿ ಪಕ್ಷ ಶುಕ್ರವಾರ ಖಂಡಿಸಿದೆ ಮತ್ತು ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕದಡಲು "ಯಾರಿಗೂ" ಅವಕಾಶ ನೀಡುವುದಿಲ್ಲ ಎಂದು ಹೇಳಿದೆ. |
![]() | ಜಹಾಂಗೀರ್ ಪುರಿ ಗಲಭೆ ಪ್ರಕರಣ: ಆರೋಪಿ ವಿರುದ್ಧ ಪಿಎಂಎಲ್ಎ ಅಡಿ ಕೇಸ್!ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಜಹಂಗೀರ್ ಪುರಿ ಗಲಭೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಶಂಕಿತರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿದೆ. |
![]() | ಹುಬ್ಬಳ್ಳಿ ಗಲಭೆ ಪ್ರಕರಣ: ಇನ್ನೂ 10 ಮಂದಿಯ ಬಂಧನ, ಬಂಧಿತರು ಕಲಬುರಗಿ ಕಾರಾಗೃಹಕ್ಕೆ ಶಿಫ್ಟ್ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಕಳೆದ ಶನಿವಾರ ರಾತ್ರಿ ನಡೆದ ಕಲ್ಲು ತೂರಾಟ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿ ಪೊಲೀಸರು ನಿನ್ನೆ ಮಂಗಳವಾರ ಇನ್ನೂ 10 ಮಂದಿಯನ್ನು ಬಂಧಿಸಿದ್ದಾರೆ. |
![]() | 'ಮೀರ್ಸಾದಿಕ್' ಸಿಎಂ ಆಗಿದ್ದ ಅವಧಿಯಲ್ಲಿ ತರಬೇತಿ ಕೊಟ್ಟು ಹೊರಬಿಟ್ಟ ಪಿಎಫ್ಐ ಅಲ್ಪಮತೀಯವಾದಿಗಳೇ ಹುಬ್ಬಳ್ಳಿ ಗಲಭೆಗೆ ನೇರ ಕಾರಣ!ವಾಹನಗಳಿಗೆ ಬೆಂಕಿ ಹುಬ್ಬಳ್ಳಿ ಗಲಭೆ, ಕಾಂಗ್ರೆಸ್ ನಾಯಕರ ಪಿತೂರಿ, ಪೊಲೀಸರ ಮೇಲೆ ಹಲ್ಲೆ, ಲೋಡುಗಟ್ಟಲೆ ಕಲ್ಲು ಸಂಗ್ರಹ, ವಾಹನಗಳಿಗೆ ಹಾನಿ ಈ ಗಲಭೆಯಲ್ಲಿ ಮೀರ್ಸಾದಿಕ್ ಹಾಗೂ ಭ್ರಷ್ಟಾಧ್ಯಕ್ಷರ ಪಾತ್ರವೇನು? ಎಂದು ಪ್ರಶ್ನಿಸಿದೆ. |
![]() | ಜಹಂಗೀರ್ ಪುರಿ ಘರ್ಷಣೆ: ಧಾರ್ಮಿಕ ಮೆರವಣಿಗೆ ನಡೆಸಿದ ವಿಹೆಚ್ ಪಿ, ಭಜರಂಗದಳ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲು, ಓರ್ವ ಬಂಧನಶನಿವಾರ ಹಿಂಸಾಚಾರ ಭುಗಿಲೆದಿದ್ದ ವಾಯುವ್ಯ ದೆಹಲಿಯ ಜಹಂಗೀರ್ ಪುರಿಯಲ್ಲಿ ಅನುಮತಿ ಪಡೆಯದೇ ಹನುಮ ಜಯಂತಿ ಮೆರವಣಿಗೆ ನಡೆಸಿದ್ದಕ್ಕಾಗಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಸದಸ್ಯರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ಹೇಳಿದ್ದಾರೆ. |