- Tag results for Coimbatore
![]() | ಕೊಯಮತ್ತೂರು: 12ನೇ ಶತಮಾನದ ಮೂರು ವೀರಗಲ್ಲುಗಳು ಪತ್ತೆ12ನೇ ಶತಮಾನದ ಮೂರು ವೀರಗಲ್ಲುಗಳು ಕೊಯಮತ್ತೂರು ಜಿಲ್ಲೆಯ ಅನ್ನೂರಿನಲ್ಲಿ ಪತ್ತೆಯಾಗಿದ್ದು, ತಿರುಪ್ಪೂರಿನ ವೀರರಾಜೇಂದ್ರನ್ ಪುರಾತತ್ವ ಮತ್ತು ಐತಿಹಾಸಿಕ ಸಂಶೋಧನಾ ಕೇಂದ್ರದ ಪುರಾತತ್ವಶಾಸ್ತ್ರಜ್ಞರ ತಂಡವು ಪತ್ತೆ ಮಾಡಿದೆ. |
![]() | ಆಟಗಳ ಮೂಲಕ ಪಾಠ: ಕೊಯಮತ್ತೂರು ಸರ್ಕಾರಿ ಶಾಲಾ ಶಿಕ್ಷಕಿಗೆ ಸಾರಾಭಾಯಿ ರಾಷ್ಟ್ರೀಯ ಪುರಸ್ಕಾರಯುವರಾಣಿ ಅವರು ಪಠ್ಯವನ್ನು ಅನಿಮೇಟೆಡ್ ವಿಡಿಯೋಗಳನ್ನಾಗಿ ಪರಿವರ್ತಿಸಿ ಅವುಗಳ ಮೂಲಕ ಮಕ್ಕಳಿಗೆ ಆಸಕ್ತಿದಾಯಕವಾಗಿ ಪಾಠ ಮಾಡುತ್ತಾ ಬಂದಿದ್ದಾರೆ. |
![]() | ಒಮ್ಮೆ ಬೀದಿಯಲ್ಲಿ ಭಿಕ್ಷುಕನಾಗಿದ್ದ ವ್ಯಕ್ತಿ, ಈಗ 23 ವರ್ಷಗಳಿಂದ ನಿರ್ಗತಿಕರಿಗೆ ಆಹಾರ ವಿತರಣೆ: ಬಿ ಮುರುಗನ್ ಸಾಧನೆಒಮ್ಮೆ ಬೀದಿ ಬದಿಯಲ್ಲಿ ಭಿಕ್ಷುಕರಾಗಿದ್ದ ಕೊಯಂಬತ್ತೂರಿನ ವ್ಯಕ್ತಿ ಬಿ. ಮುರುಗನ್ ಸುಮಾರು 23 ವರ್ಷಗಳಿಂದ ಬೀದಿ ಬದಿಯ ನಿರ್ಗತಕರಿಗೆ ಆಹಾರ ವಿತರಿಸುವ ಕಾಯಕ ಮಾಡುತ್ತಾ ಬಂದಿದ್ದಾರೆ. ಇವರ ಈ ಸಾಧನೆ ಕುರಿತ ಪರಿಚಯ ಇಲ್ಲಿದೆ. |
![]() | ಕೋವಿಡ್ 3 ನೇ ಅಲೆಯಿಂದ ಆರೋಗ್ಯ ಕ್ಷೇತ್ರದ ಮೇಲೆ ಒತ್ತಡ: ಕೊಯಂಬತ್ತೂರಿನಲ್ಲಿ ವೈದ್ಯಕೀಯ ಕುಟುಂಬದ ಎಲ್ಲರಿಗೂ ಸೋಂಕು ದೃಢ!ಕೋವಿಡ್-19 ಮೂರನೆ ಅಲೆಯ ಪರಿಣಾಮವಾಗಿ ದೇಶಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ ಏರತೊಡಗಿದ್ದು, ಸಾವಿನ ಸಂಖ್ಯೆ, ತುರ್ತು ವೈದ್ಯಕೀಯ ಚಿಕಿತ್ಸೆ ಅಗತ್ಯ ಈವರೆಗೂ ಸಮಸ್ಯೆಯಾಗಿ ಪರಿಣಮಿಸಿಲ್ಲ. |
![]() | ಬೆಕ್ಕಿಗೆ ಸೀಮಂತ: ಹೊಸ ಬಟ್ಟೆ, ಕಾಲ್ಗಳಿಗೆ ಬಳೆ: ಕೊಯಮತ್ತೂರಿನಲ್ಲಿ ನಡೆದ ಅಚ್ಚರಿಯ ಘಟನೆಸಾಕುಪ್ರಾಣಿಗಳು ತಮ್ಮ ಮನೆಯ ಸದಸ್ಯರಂತೆಯೇ ಎಂದು ಅವುಗಳ ಯಜಮಾನರು ಎದೆಯುಬ್ಬಿಸಿಕೊಂಡು ಹೇಳುವುದನ್ನು ನೋಡಿರುತ್ತೇವೆ. ಇಲ್ಲೊಬ್ಬರು ಮಾರ್ಜಾಲ ಪ್ರೇಮಿ ತಮ್ಮ ಸಾಕು ಬೆಕ್ಕಿಗೆ ಸೀಮಂತ ಮಾಡಿಸುವ ಮೂಲಕ ಅದನ್ನು ಸಾಬೀತುಪಡಿಸಿದ್ದಾರೆ. |
![]() | ಲೈಂಗಿಕ ಕಿರುಕುಳದಿಂದ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು; ಶಿಕ್ಷಕನ ಬಂಧನಪ್ರಥಮ ಪಿಯು ವ್ಯಾಸಂಗ ಮಾಡುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ತನ್ನ ಶಿಕ್ಷಕ ನೀಡುತ್ತಿದ್ದ ಲೈಂಗಿಕ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಯಂಬತ್ತೂರಿನಲ್ಲಿ ನಡೆದಿದೆ. |
![]() | ಔಷದ ಪಡೆದು ಮಲಗಿದ್ದ ಮಹಿಳಾ ಅಧಿಕಾರಿ ಮೇಲೆ ರೇಪ್: ಐಎಎಫ್ ಲೆಫ್ಟಿನೆಂಟ್ ಬಂಧನಭಾರತೀಯ ವಾಯುಪಡೆಯ ಮಹಿಳಾ ಅಧಿಕಾರಿ ಮೇಲಿನ ಅತ್ಯಾಚಾರ ಮಾಡಿದ ಆರೋಪದ ಮೇಲೆ ಐಎಎಫ್ ನ ಲೆಫ್ಟಿನೆಂಟ್ ಓರ್ವರನ್ನು ಪೊಲೀಸರು ಬಂಧಿಸಿದ್ದಾರೆ. |
![]() | ನೀಟ್ ಕೋಚಿಂಗ್ ಸೆಂಟರ್ ನಡೆಸಿದ್ದ ಸ್ಕಾಲರ್ ಶಿಪ್ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವಲ್ಲಿ ವಿಫಲ; ವಿದ್ಯಾರ್ಥಿ ಆತ್ಮಹತ್ಯೆಖಾಸಗಿ ನೀಟ್, ಜೆಇಇ ಕೋಚಿಂಗ್ ಸೆಂಟರ್ ನಡೆಸುವ ಸ್ಕಾಲರ್ ಶಿಪ್ ಪರೀಕ್ಷೆ ಬರೆದಿದ್ದ ಹನ್ನೊಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ತಮಿಳುನಾಡು ಕೃಷಿ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಮಗನೊಬ್ಬ ಉತ್ತಮ ಅಂಕ ಗಳಿಸುವಲ್ಲಿ ವಿಫಲನಾದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. |
![]() | ಸ್ನಾನ ಮಾಡಿಸುವ ವೇಳೆ 2 ತಿಂಗಳ ಹಸುಗೂಸು ಬಕೆಟ್ ಒಳಗೆ ಬಿದ್ದು ದಾರುಣ ಮೃತ್ಯುಎರಡು ಮಕ್ಕಳ ತಾಯಿ ಪ್ರೇಮಾ ಬಟ್ಟೆ ಒಗೆಯಲೆಂದು ಮನೆಯಿಂದ ಹೊರಕ್ಕೋಗಿದ್ದರು. ಈ ಸಂದರ್ಭದಲ್ಲಿ ಅವರ ಎರಡೂವರೆ ವರ್ಷದ ಮಗಳು ಮಗುವನ್ನು ಆಟವಾಡಿಸುತ್ತಿದ್ದಳು. |
![]() | ಕೊಯಮತ್ತೂರಿನ ಹೊಟೇಲ್ ನಲ್ಲಿ ತಿಂಡಿ ತಿಂದು ತೇಜಸ್ವಿ ಸೂರ್ಯ ಮಾಡಿದ ಟ್ವೀಟ್ : ನೆಟ್ಟಿಗರ ತರಹೇವಾರಿ ಕಮೆಂಟ್, ಕಾಂಗ್ರೆಸ್ ಏನು ಹೇಳಿತು?ತಮಿಳು ನಾಡಿನ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಗೆ ಪ್ರಮುಖ ಪಕ್ಷಗಳಿಂದ ಭರ್ಜರಿ ಪ್ರಚಾರ ನಡೆಯುತ್ತಿದೆ. ಮತದಾರರನ್ನು ಸೆಳೆಯಲು ರಾಜಕೀಯ ನಾಯಕರು ನಾನಾ ತಂತ್ರಗಳನ್ನು ಮಾಡುತ್ತಿದ್ದಾರೆ. |
![]() | ತಮಿಳುನಾಡು ಚುನಾವಣೆ: ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಕಮಲ್ ಹಾಸನ್ ಸ್ಪರ್ಧೆಖ್ಯಾತ ತಮಿಳು ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಅವರು ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಧುಮಿಕಿದ್ದು, ಏಪ್ರಿಲ್ 6ರಂದು ನಡೆಯುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. |