- Tag results for Coin
![]() | ಬೆಂಗಳೂರು: ಬಿಟ್ಕಾಯಿನ್ ಹಗರಣದ ಆರೋಪಿಗಳ ಮನೆಗಳ ಮೇಲೆ ಎಸ್ಐಟಿ ದಾಳಿಬಿಟ್ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಆರೋಪಿಗಳ ಕಿಂಗ್ಪಿನ್ ಸೇರಿದಂತೆ ಪ್ರಮುಖ ಆರೋಪಿಗಳ ನಿವಾಸಗಳ ಮೇಲೆ ವಿಶೇಷ ತನಿಖಾ ತಂಡ(ಎಸ್ಐಟಿ) ದಾಳಿ ನಡೆಸುತ್ತಿದೆ. |
![]() | ಆಂಧ್ರ ಪ್ರದೇಶ: ಬಂಡೆಕಲ್ಲಿನ ಕೆಳಗೆ ವಿಜಯನಗರ ಸಾಮ್ರಾಜ್ಯ ಕಾಲದ 450 ಚಿನ್ನದ ನಾಣ್ಯಗಳು ಪತ್ತೆ!ನೆಲ್ಲೂರು ಜಿಲ್ಲೆಯ ಚಿಟ್ಟೆಪಲ್ಲಿ ಗ್ರಾಮದ ಅಂಕಾಳಮ್ಮ ದೇವಸ್ಥಾನದ ಬಳಿಯ ಗುಡ್ಡದ ಮೇಲಿನ ಬಂಡೆಕಲ್ಲಿನ ಕೆಳಗೆ ಬುಧವಾರ 450ಕ್ಕೂ ಹೆಚ್ಚು ಚಿನ್ನದ ನಾಣ್ಯಗಳು ಪತ್ತೆಯಾಗಿವೆ. |
![]() | ಬಿಟ್ಕಾಯಿನ್ ಹಗರಣ: ಸಿಸಿಬಿ ಅಧಿಕಾರಿಗಳ ವಿರುದ್ಧವೇ ಎಫ್ಐಆರ್ ದಾಖಲು!ಬಹುಕೋಟಿ ಬಿಟ್ಕಾಯಿನ್ ಹಗರಣದ ತನಿಖೆ ಮಹತ್ವದ ತಿರುವೊಂದನ್ನು ಪಡೆದುಕೊಂಡಿದೆ, ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ಅಧಿಕಾರಿಗಳ ವಿರುದ್ಧವೇ ಹೊಸದಾಗಿ ಎಫ್ಐಆರ್ ದಾಖಲಾಗಿದೆ. |
![]() | ಬಿಟ್ ಕಾಯಿನ್ ಹಗರಣ: ಎಸ್ಐಟಿ ತನಿಖಾ ವರದಿ ಸಲ್ಲಿಸಲಾಗುವುದು ಎಂದ ಸರ್ಕಾರ, ವಿಚಾರಣೆ ಮುಂದೂಡಿಕೆಬಿಟ್ ಕಾಯಿನ್ ಹಗರಣದ ತನಿಖೆಯನ್ನು ವಿಶೇಷ ತನಿಖಾ ದಳಕ್ಕೆ (ಎಸ್ಐಟಿ) ವಹಿಸಲಾಗಿದ್ದು, ಈ ಸಂಬಂಧ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಗುರುವಾರ ಮಾಹಿತಿ ನೀಡಿತು. |
![]() | Bitcoin scam; ಬಿಟ್ ಕಾಯಿನ್ ಹಗರಣದ ತನಿಖೆಗೆ ಎಸ್ಐಟಿ ರಚನೆ: ಗೃಹ ಸಚಿವ ಜಿ ಪರಮೇಶ್ವರಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಿಟ್ಕಾಯಿನ್ ಹಗರಣದ ತನಿಖೆಗೆ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. |
![]() | ಬಿಟ್ ಕಾಯಿನ್ ಹಗರಣಕ್ಕೆ ಮರು ಜೀವ: ಎಸ್ಐಟಿ ತನಿಖೆಗೆ ರಾಜ್ಯ ಸರ್ಕಾರ ಆದೇಶಬಿಟ್ ಕಾಯಿನ್ (Bitcoin scam) ಹಗರಣಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಮರುಜೀವ ಸಿಕ್ಕಂತಾಗಿದೆ. ರಾಜ್ಯ ಸರ್ಕಾರ ಬಿಟ್ ಕಾಯಿನ್ ಹಗರಣ ಬಗ್ಗೆ ವಿಶೇಷ ತನಿಖಾ ತಂಡದಿಂದ(SIT probe)l ಮರು ತನಿಖೆ ಆದೇಶ ನೀಡಿದೆ. |
![]() | ಬಿಟ್ಕಾಯಿನ್ ತನಿಖೆಯನ್ನು ಸಿಐಡಿಗೆ ಒಪ್ಪಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ: ಸಚಿವ ಪ್ರಿಯಾಂಕ್ ಖರ್ಗೆಬಿಟ್ಕಾಯಿನ್ ತನಿಖೆಯನ್ನು ಸಿಐಡಿಗೆ ಒಪ್ಪಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ ಎಂದು ಹೇಳುವ ಮೂಲಕ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಬುಧವಾರ ಹೇಳಿದರು. |
![]() | ಬಹುಕೋಟಿ ಬಿಟ್ ಕಾಯಿನ್ ಹಗರಣವನ್ನು ಮರುಪರಿಶೀಲಿಸಲಾಗುತ್ತಿದೆ: ಗೃಹ ಸಚಿವ ಜಿ ಪರಮೇಶ್ವರಹಿಂದಿನ ಬಿಜೆಪಿ ಆಡಳಿತದಲ್ಲಿ 2021ರಲ್ಲಿ ಬೆಳಕಿಗೆ ಬಂದ ಬಹುಕೋಟಿ ಬಿಟ್ ಕಾಯಿನ್ ಹಗರಣದ ಪ್ರಕರಣವನ್ನು ಮರುಪರಿಶೀಲಿಸುತ್ತಿದ್ದೇನೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಬುಧವಾರ ತಿಳಿಸಿದ್ದಾರೆ. |
![]() | ನೂತನ ಸಂಸತ್ ಕಟ್ಟಡದ ಸ್ಮರಣಾರ್ಥ 75 ರೂಪಾಯಿ ನಾಣ್ಯ, ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿನೂತನ ಸಂಸತ್ ಕಟ್ಟಡವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲೋಕಾರ್ಪಣೆಗೊಳಿಸಿದ್ದು, ಕಟ್ಟಡ ಉದ್ಘಾಟನೆ ಸ್ಮರಣಾರ್ಥ 75 ರೂಪಾಯಿ ನಾಣ್ಯ ಹಾಗೂ ವಿಶೇಷ ಅಂಚೆ ಚೀಟಿಯನ್ನು ಭಾನುವಾರ ಬಿಡುಗಡೆಗೊಳಿಸಿದ್ದಾರೆ. |
![]() | ನೂತನ ಸಂಸತ್ತು ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ನಾಣ್ಯ ಬಿಡುಗಡೆ: ಇದರ ವಿಶೇಷತೆಗಳೇನು?ಮೇ 28 ರಂದು ಹೊಸ ಸಂಸತ್ ಕಟ್ಟಡದ ಉದ್ಘಾಟನೆಯ ಸ್ಮರಣಾರ್ಥವಾಗಿ ಹಣಕಾಸು ಸಚಿವಾಲಯವು ವಿಶೇಷವಾಗಿ 75 ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಲಿದೆ. ಸ್ಮರಣಾರ್ಥ ನಾಣ್ಯವು ದೇಶ 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವುದಕ್ಕೆ ಗೌರವ ಸೂಚಕವಾಗಿದೆ. |
![]() | ಖಾತೆ ಹಂಚಿಕೆಗೂ ಮುನ್ನ ಪೊಲೀಸರಿಗೆ ನಿರ್ದೇಶನ: ಗೃಹ ಇಲಾಖೆ ಮೇಲೆ ಪ್ರಿಯಾಂಕ್ ಖರ್ಗೆ ಕಣ್ಣು!ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಹಗರಣಗಳ ಆರೋಪಿಗಳಿಗೆ ಶಿಕ್ಷೆ ನೀಡಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದು, ಈಗಾಗಲೇ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳಿಗೆ ನಿಬಂಧನೆಗಳು ಅನ್ವಯಿಸಲಿವೆ. |
![]() | ಯಾದಗಿರಿ: ಠೇವಣಿ ಇಡಲು 1 ರೂಪಾಯಿ ನಾಣ್ಯಗಳಲ್ಲಿ 10,000 ರೂ. ತಂದ ಸ್ವತಂತ್ರ್ಯ ಅಭ್ಯರ್ಥಿ; ಎಣಿಸಿ, ಎಣಿಸಿ ಸುಸ್ತಾದ ಅಧಿಕಾರಿಗಳು!ಎಲ್ಲಾ ನಾಣ್ಯಗಳನ್ನು ಎಣಿಕೆ ಮಾಡಲು ಚುನಾವಣಾಧಿಕಾರಿ ಮತ್ತು ಇತರ ಮೂವರು ಅಧಿಕಾರಿಗಳು ಎರಡು ಗಂಟೆಗಳ ಕಾಲ ತೆಗೆದುಕೊಂಡರು, ಎಲ್ಲಾ ಮೊತ್ತವನ್ನು ದೃಢೀಕರಿಸಿ ಮತ್ತು ಅವರ ನಾಮನಿರ್ದೇಶನವನ್ನು ಸ್ವೀಕರಿಸಿದರು. |
![]() | 'ದಸರಾ' ಸಿನಿಮಾ ಚಿತ್ರತಂಡದ 130 ಜನರಿಗೆ ಚಿನ್ನದ ನಾಣ್ಯ ಕೊಟ್ಟ ನಟಿ ಕೀರ್ತಿ ಸುರೇಶ್!ಮೊದಲ ಸಿನಿಮಾದಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದ ತಮಿಳು ನಟಿ ಕೀರ್ತಿ ಸುರೇಶ್, ತನ್ನ ಗೆಲುವಿಗೆ ಕಾರಣರಾಗುತ್ತಿರುವ ವ್ಯಕ್ತಿಗಳಿಗೆ ಬರೋಬ್ಬರಿ 75 ಲಕ್ಷ ರೂಪಾಯಿಗೂ ಅಧಿಕ ಹಣ ಖರ್ಚು ಮಾಡಿ ಚಿನ್ನದ ನಾಣ್ಯವನ್ನು ನೀಡಿದ್ದಾರೆ. |