social_icon
  • Tag results for Colleges

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪದವಿ ಮಧ್ಯೆ ಕಾಲೇಜು ಬದಲಾವಣೆಗೆ ಉನ್ನತ ಶಿಕ್ಷಣ ಇಲಾಖೆ ಅವಕಾಶ!

ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳು ಕಾಲೇಜು ಬದಲಾಯಿಸುವ ಅವಕಾಶವನ್ನು ಉನ್ನತ ಶಿಕ್ಷಣ ಇಲಾಖೆ ನೀಡಿದೆ.

published on : 2nd March 2023

ಪಿಯುಸಿ ಕಾಲೇಜುಗಳೇ ಇಲ್ಲದ ಊರುಗಳಿಗೂ ಪದವಿ ಕಾಲೇಜು ಮಂಜೂರು ಮಾಡಿದ್ದರು, ಅದನ್ನು ಸರಿಪಡಿಸುತ್ತಿದ್ದೇವೆ: ಸಿಎಂ ಬೊಮ್ಮಾಯಿ

ಯಾರದ್ದೋ ಒತ್ತಡಕ್ಕೆ ಮಣಿದು ಪದವಿ ಪೂರ್ವ(ಪಿಯು) ಕಾಲೇಜುಗಳೇ ಇಲ್ಲದ ಊರುಗಳಿಗೂ ಪದವಿ ಕಾಲೇಜು ಮಂಜೂರು ಮಾಡಿದ್ದರು. ಅದನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದರು.

published on : 21st February 2023

ತಮಿಳುನಾಡು: ಅಕಾಲಿಕ ಮಳೆ, ನಾಗಪಟ್ಟಣಂನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ತಮಿಳುನಾಡಿನಲ್ಲಿ ಬುಧವಾರ ರಾತ್ರಿಯಿಂದ  ಅಕಾಲಿಕ ಮಳೆ ಸುರಿಯುತ್ತಿದ್ದು, ನಾಗಪಟ್ಟಣಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.  ತಿರುವರೂರು ಜಿಲ್ಲೆಯ ಶಾಲೆಗಳಿಗೂ ಗುರುವಾರ ರಜೆ ಘೋಷಿಸಲಾಗಿದೆ. 

published on : 2nd February 2023

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರಿಗೆ ಬಡ್ತಿ: ಸಚಿವ ಅಶ್ವತ್ಥ್ ನಾರಾಯಣ್

ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರಿಗೆ (ಅಸೋಸಿಯೇಟ್ ಪ್ರೊಫೆಸರ್ಸ್) ಪ್ರಾಧ್ಯಾಪಕರಾಗಿ ಬಡ್ತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

published on : 17th December 2022

ಶಾಲೆ-ಕಾಲೇಜುಗಳಲ್ಲಿ ಹಣಕಾಸು ನಿರ್ವಹಣೆ, ಆರ್ಥಿಕ ಸಾಕ್ಷರತೆ ಶಿಕ್ಷಣದ ಭಾಗವಾಗಬೇಕು- ಸಂಸತ್ತಿನಲ್ಲಿ ತೇಜಸ್ವಿ ಸೂರ್ಯ

ಶಾಲೆ ಮತ್ತು ಕಾಲೇಜುಗಳಲ್ಲಿ ಹಣಕಾಸು ನಿರ್ವಹಣೆ, ಅರ್ಥಿಕ ಸಾಕ್ಷರತೆ ವಿಷಯಗಳಿಗೆ ಒತ್ತು ನೀಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದರಿಂದ ಯುವ ಜನತೆಯ  ಭವಿಷ್ಯದ ಆರ್ಥಿಕ ಸುರಕ್ಷತೆಗೆ  ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.

published on : 15th December 2022

ದೇಹ ಕಾಣದಂತೆ 'ಓವರ್ ಕೋಟ್' ಧರಿಸಿ: ತಮಿಳುನಾಡು ಕಾಲೇಜು ಅಧ್ಯಾಪಕರಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ

ತಮಿಳುನಾಡಿನ ಎಲ್ಲಾ ಕಾಲೇಜು ಅಧ್ಯಾಪಕರು ತಮ್ಮ ದೇಹ ಕಾಣದಂತೆ  'ಓವರ್ ಕೋಟ್' ಧರಿಸುವಂತೆ ತಮಿಳುನಾಡು ಉನ್ನತ ಶಿಕ್ಷಣ ಇಲಾಖೆಯು ಕಾಲೇಜು ಶಿಕ್ಷಣ ನಿರ್ದೇಶನಾಲಯಕ್ಕೆ ಪತ್ರ ಕಳುಹಿಸಿದ್ದು, ವಿದ್ಯಾರ್ಥಿಗಳಿಂದ ತಮ್ಮನ್ನು ಪ್ರತ್ಯೇಕಗೊಳಿಸಲು ಡ್ರಸ್ ಕೋಡ್ ಅನುಸರಿಸುವಂತೆ ಸಲಹೆ ನೀಡಲಾಗಿದೆ.

published on : 18th November 2022

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ತಮಿಳುನಾಡಿನಲ್ಲಿ ಭಾರೀ ಮಳೆ, ಶಾಲಾ-ಕಾಲೇಜುಗಳಿಗೆ ರಜೆ

ತಮಿಳುನಾಡಿನಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿನ ವಾಯು ಭಾರ ಕುಸಿತದ ಪ್ರಭಾವದಿಂದ ಚೆನ್ನೈನ ಹಲವಾರು ಭಾಗಗಳು ಮತ್ತು ನೆರೆಯ ಜಿಲ್ಲೆಗಳಾದ ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್‌ಪೇಟ್‌ನಲ್ಲಿ ಭಾರೀ ಮಳೆಯಾಗುತ್ತಿದೆ.

published on : 11th November 2022

ಉಕ್ರೇನ್‌ನಿಂದ ಹಿಂತಿರುಗಿರುವ ವಿದ್ಯಾರ್ಥಿಗಳು ವಿದೇಶಿ ವೈದ್ಯಕೀಯ ಕಾಲೇಜುಗಳಲ್ಲಿ ಓದಬಹುದು: ಎನ್‌ಎಂಸಿ

ರಷ್ಯಾ ಮತ್ತು ಉಕ್ರೇನ್ ಸಂಘರ್ಷದ ನಂತರ ದೇಶಕ್ಕೆ ಮರಳಿರುವ ವೈದ್ಯಕೀಯ ವಿದ್ಯಾರ್ಥಿಗಳು ಇತರ ದೇಶಗಳ ವೈದ್ಯಕೀಯ ಕಾಲೇಜುಗಳಿಗೆ ವರ್ಗಾವಣೆ ಪಡೆಯಲು ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್‌ಎಂಸಿ) ಅನುಮತಿ ನೀಡಿದೆ.

published on : 7th September 2022

ಪದವಿ ಪೂರ್ವ ಕಾಲೇಜು 'ಮದ್ಯಂತರ ರಜೆ' ವಿಸ್ತರಣೆ: ಅಕ್ಟೋಬರ್ 14ರಿಂದ ಕಾಲೇಜು ಆರಂಭ

ರಾಜ್ಯ ಸರ್ಕಾರ 2022-23ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ (Pre-University College) ಮಧ್ಯಂತರ ರಜೆಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. 

published on : 30th August 2022

ರಾಜ್ಯದ ಎಲ್ಲ ಶಾಲೆ, ಪಿಯು ಕಾಲೇಜುಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಮಾಡಿ ಸರ್ಕಾರ ಆದೇಶ

ರಾಜ್ಯದ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆಯ ವೇಳೆ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

published on : 18th August 2022

ಸರ್ಕಾರಿ ಶಾಲೆ, ಪದವಿ ಪೂರ್ವ ಕಾಲೇಜುಗಳನ್ನು ದತ್ತು ಪಡೆಯಲು ಅಧಿಕಾರಿಗಳಿಗೆ ಸೂಚನೆ

ತಾಲೂಕು ಹಾಗೂ ರಾಜ್ಯ ಮಟ್ಟದ ಶಿಕ್ಷಣ ಇಲಾಖೆಯ ಪ್ರತಿಯೊಬ್ಬ ಅಧಿಕಾರಿಯೂ ರಾಜ್ಯದಲ್ಲಿ ಒಂದು ಪದವಿ ಪೂರ್ವ ಕಾಲೇಜು ಹಾಗೂ ಶಾಲೆಯನ್ನು ದತ್ತು ಪಡೆಯಲು ಸೂಚಿಸಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಆದೇಶಿಸಿದ್ದಾರೆ. 

published on : 26th July 2022

ರಾಮನಗರ, ಹಾವೇರಿ, ಹಾಸನ ಸೇರಿ 7 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಕೆಐಟಿ ದರ್ಜೆಗೆ

ರಾಜ್ಯದಲ್ಲಿರುವ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಪೈಕಿ 7 ಕಾಲೇಜುಗಳನ್ನು ‘ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’(ಕೆಐಟಿ) ಆಗಿ ಉನ್ನತೀಕರಿಸುವ ನಿಟ್ಟಿನಲ್ಲಿ ಪ್ರೊ.ಶಡಗೋಪನ್ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗಿದೆ...

published on : 20th July 2022

ಕಳೆದ 3 ವರ್ಷಗಳಿಂದ ರಾಜ್ಯದ 541 ಖಾಸಗಿ ಪಿಯು ಕಾಲೇಜುಗಳಲ್ಲಿ ಶೂನ್ಯ ದಾಖಲಾತಿ!

ಬೆಂಗಳೂರು ಜಿಲ್ಲೆಯ 166 ಕಾಲೇಜುಗಳು ಸೇರಿದಂತೆ ರಾಜ್ಯದ 541 ಖಾಸಗಿ ಪಿಯು ಕಾಲೇಜುಗಳು ಕಳೆದ ಮೂರು ವರ್ಷಗಳಲ್ಲಿ ಶೂನ್ಯ ಪ್ರವೇಶ ದಾಖಲಾಗಿದೆ.

published on : 9th July 2022

ಕಾಲೇಜುಗಳಲ್ಲಿಯೂ 'ಹರ್ ಘರ್ ತಿರಂಗಾ ಕಾರ್ಯಕ್ರಮ: ಡಾ. ಸಿ.ಎನ್. ಅಶ್ವತ್ಥ ನಾರಾಯಣ

ಅಮೃತ ಸ್ವಾತಂತ್ರೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಆಗಸ್ಟ್ 11 ರಿಂದ  17ರವರೆಗೆ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಉನ್ನತ ಶಿಕ್ಷಣ, ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಗಳ ವ್ಯಾಪ್ತಿಯಲ್ಲಿ ಯಶಸ್ವಿಗೊಳಿಸಲು ಸುತ್ತೋಲೆ ಹೊರಡಿಸಲಾಗಿದೆ.

published on : 4th July 2022

ರಾಜ್ಯದ 10 ಕಡೆ ಮಹಿಳೆಯರಿಗಾಗಿ ಪದವಿ ಕಾಲೇಜು ಸ್ಥಾಪನೆ: ಕರ್ನಾಟಕ ವಕ್ಫ್ ಮಂಡಳಿ

ರಾಜ್ಯದ 10 ಕಡೆ ಮಹಿಳೆಯರಿಗಾಗಿ ಪದವಿ ಕಾಲೇಜು ಸ್ಥಾಪನೆ ಮಾಡುವುದಾಗಿ ಕರ್ನಾಟಕ ವಕ್ಫ್ ಮಂಡಳಿ ಘೋಷಣೆ ಮಾಡಿದೆ.

published on : 30th May 2022
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9