- Tag results for Congress
![]() | ಬಿತ್ತಿದ್ದೇ ಬೆಳೆಯುತ್ತದೆ! ಕುಟುಂಬವಾದದ ಭದ್ರ ಕೋಟೆಯಲ್ಲಿ ಕುಳಿತವರ 'ಭಾರತ್ ಜೋಡೋ' ಯಾತ್ರೆ ಈ ಶತಮಾನದ ದೊಡ್ಡ ವ್ಯಂಗ್ಯ!ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯ ಬಗ್ಗೆ ಬಿಜೆಪಿ ಲೇವಡಿ ಮಾಡಿದೆ. ಸೋತು ನೆಲೆ ಕಳೆದುಕೊಂಡು, ನೆಲಕಚ್ಚಿರುವ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಹೆಸರಿನಲ್ಲಿ ಯಾತ್ರೆಗೆ ಹೊರಟಿರುವುದು ಈ ಶತಮಾನದ ದೊಡ್ಡ ವ್ಯಂಗ್ಯ ಎಂದಿದೆ. |
![]() | ಬಿಜೆಪಿ ಬಹುಮತಕ್ಕೆ, ರಾಜ್ಯ ರಾಜಕೀಯದ ದಿಕ್ಸೂಚಿ ಬದಲಾವಣೆಗೆ ಹಳೇ ಮೈಸೂರು ನಿರ್ಣಾಯಕ: ಮೂರು ಪಕ್ಷಗಳಿಗೂ ಇದು 'ರಾಯಲ್' ವಾರ್!2023ರ ವಿಧಾನಸಭಾ ಚುನಾವಣೆಗೆ ಹಳೇ ಮೈಸೂರು ಭಾಗದ ಮೇಲೆ ಹೆಚ್ಚಿನ ಗಮನ ಹರಿಸುವ ಮೂಲಕ ಆಡಳಿತಾರೂಢ ಬಿಜೆಪಿಯ ಚುನಾವಣೆಗಾಗಿ ಸಜ್ಜಾಗುತ್ತಿದೆ. |
![]() | ಸಿದ್ದರಾಮಯ್ಯ ಟೀಂನ ವೈಸ್ ಕ್ಯಾಪ್ಟನ್ ಗೋರಿ ಪಾಳ್ಯದ ಬಸ್ಸು ಜಮೀರಣ್ಣ, ಡಿಕೆ ಟೀಂನ ಉಪಾಧ್ಯಕ್ಷ ನಲಪಾಡ್, ಇಬ್ಬರಿಗೂ ಸಾಬ್ರೇ ಬೇಕು!ಕಾಂಗ್ರೆಸ್ ಪಕ್ಷದಲ್ಲಿ ಎರಡು ಗುಂಪುಗಳಿವೆ. ಒಂದು ಗುಂಪು ಸಿದ್ದರಾಮಯ್ಯ ಪರ ಇದ್ದರೆ, ಮತ್ತೊಂದು ಗುಂಪು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರ ಇದೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಟೀಕಿಸಿದ್ದಾರೆ. |
![]() | ಹಣಕಾಸು ಅಂಕಿ-ಅಂಶಗಳ ತಿರುಚುವ ಕೆಟ್ಟ ಸಾಹಸಕ್ಕೆ ಸರ್ಕಾರ ಮುಂದಾಗಿದೆ: ಸಿದ್ದರಾಮಯ್ಯಭಾರತದ ಆರ್ಥಿಕತೆಯ ಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೇಶದ ಆರ್ಥಿಕ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ಹೇಳಿದ್ದಾರೆ. |
![]() | 'ರಾಜಕೀಯ ಪರಿಸ್ಥಿತಿಗೆ ಅನುಗುಣವಾಗಿ ಮೈತ್ರಿ ಮಾಡಿಕೊಳ್ಳಲು ಮುಕ್ತ ಮಾರ್ಗ': ಕಾಂಗ್ರೆಸ್ರಾಷ್ಟ್ರೀಯತೆ ಮತ್ತು ಪ್ರಜಾಪ್ರಭುತ್ವದ ಚೈತನ್ಯವನ್ನು ರಕ್ಷಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಸಂವಾದ-ಸಂಪರ್ಕ ಸ್ಥಾಪಿಸಲು ಕಾಂಗ್ರೆಸ್ ಬದ್ಧವಾಗಿದೆ ಮತ್ತು ರಾಜಕೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ಮೈತ್ರಿ ಮಾಡಿಕೊಳ್ಳಲು ಮುಕ್ತ ಮಾರ್ಗಗಳನ್ನು ಇಡುವುದಾಗಿ ಕಾಂಗ್ರೆಸ್ ಭಾನುವಾರ ಹೇಳಿದೆ. |
![]() | ಜನರೊಂದಿಗಿನ ಕಾಂಗ್ರೆಸ್ ಸಂಪರ್ಕ ಕಡಿದಿದೆ, ಅದನ್ನು ಮರುಸ್ಥಾಪಿಸುವ ಅಗತ್ಯವಿದೆ: ರಾಹುಲ್ ಗಾಂಧಿಜನರೊಂದಿಗೆ ಕಾಂಗ್ರೆಸ್ ಸಂಪರ್ಕ ಕಡಿದಿರುವುದಾಗಿ ಒಪ್ಪಿಕೊಂಡಿರುವ ರಾಹುಲ್ ಗಾಂಧಿ ಅವರು ಪಕ್ಷವನ್ನು ಮರುಸ್ಥಾಪಿಸಲು ಮತ್ತು ಬಲಪಡಿಸಲು ಅಕ್ಟೋಬರ್ನಲ್ಲಿ ಯಾತ್ರೆಯನ್ನು ಕೈಗೊಳ್ಳುವುದಾಗಿ ಹೇಳಿದ್ದಾರೆ. |
![]() | ಒತ್ತುವರಿ ತೆರವು ಕಾರ್ಯಾಚರಣೆ ವಿರೋಧಿಸಿ ದೆಹಲಿ ಬಿಜೆಪಿ ಪ್ರಧಾನ ಕಚೇರಿ ಬಳಿ ಕಾಂಗ್ರೆಸ್ ಪ್ರತಿಭಟನೆರಾಷ್ಟ್ರ ರಾಜಧಾನಿಯಲ್ಲಿ ಕೇಸರಿ ಪಕ್ಷದ ಆಡಳಿತವಿರುವ ಮಹಾನಗರ ಪಾಲಿಕೆಗಳು ನಡೆಸುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ದೆಹಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾನುವಾರ... |
![]() | ಹಿಂದುಳಿದ ವರ್ಗಗಳಿಗೆ ಮೀಸಲಾತಿ ತಪ್ಪಲು ಕಾಂಗ್ರೆಸ್ ಕಾರಣ- ಸಿ.ಟಿ. ರವಿಹಿಂದುಳಿದ ವರ್ಗಗಳಿಗೆ ಮೀಸಲಾತಿ ತಪ್ಪಲು ಕಾಂಗ್ರೆಸ್ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. |
![]() | ಜನ ಜಾಗರಣ ಅಭಿಯಾನ 2.0: ಸೋನಿಯಾ ಅಧ್ಯಕ್ಷತೆಯ ಎಐಸಿಸಿ ವರಿಷ್ಠರ ಸಭೆಯಲ್ಲಿ ಚರ್ಚೆಕೇಂದ್ರ ಸರ್ಕಾರದ ನೀತಿಗಳು ಹಾಗೂ ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ನಿರುದ್ಯೋಗದ ವಿರುದ್ಧ ಎರಡನೇ ಹಂತದ ಹೋರಾಟದ ರೂಪುರೇಷೆ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಶನಿವಾರ ಚರ್ಚಿಸಲಾಯಿತು. |
![]() | ಪಂಜಾಬ್: ಕಾಂಗ್ರೆಸ್ ಪಕ್ಷಕ್ಕೆ ಸುನಿಲ್ ಜಾಖರ್ ವಿದಾಯ!ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಸುನಿಲ್ ಜಾಖರ್ ಶನಿವಾರ ಪಕ್ಷ ತೊರೆದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಗುಡ್ ಲಕ್ ಅಂಡ್ ಗುಡ್ ಬೈ' ಎಂದು ಫೇಸ್ ಬುಕ್ ಲೈವ್ ವಿಡಿಯೋದಲ್ಲಿ ಹೇಳಿದ್ದಾರೆ. |
![]() | ಜೆಡಿಎಸ್ ನಾಯಕರ ಪಟ್ಟಿಯನ್ನೇ ಬಿಜೆಪಿಗೆ ನೀಡುತ್ತೇವೆ: ಸಿಎಂ ಇಬ್ರಾಹಿಂಕುದುರೆ ವ್ಯಾಪಾರಕ್ಕೆ ಜೆಡಿಎಸ್ ಹೆದರುವುದಿಲ್ಲ. ಬಿಜೆಪಿಯವರು ಕೇಳಿದರೆ ನಾಯಕರ ಪಟ್ಟಿಯನ್ನೇ ನೀಡುತ್ತೇವೆ. ಯಾರನ್ನೂ ಬೇಕಾದರೂ ಕರೆದುಕೊಂಡು ಹೋಗಲಿ ಎಂದು ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂ ಅವರು ಹೇಳಿದ್ದಾರೆ. |
![]() | ಆರ್ಥಿಕ ಸ್ಥಿತಿ ತೀವ್ರ ಕಳವಳಕ್ಕೆ ಕಾರಣವಾಗಿದೆ: ಮೋದಿ ಸರ್ಕಾರದ ವಿರುದ್ಧ ಚಿದಂಬರಂ ವಾಗ್ದಾಳಿದೇಶದ ಆರ್ಥಿಕತೆಯ ಸ್ಥಿತಿಯು ತೀವ್ರ ಕಳವಳಕ್ಕೆ" ಕಾರಣವಾಗಿದೆ ಎಂದು ಪ್ರತಿಪಾದಿಸಿರುವ ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ, ಜಾಗತಿಕ ಮತ್ತು ದೇಶೀಯ ಬೆಳವಣಿಗೆಗಳನ್ನು ಗಣನೆಗೆ ತೆಗೆದುಕೊಂಡು, ಆರ್ಥಿಕ ನೀತಿಗಳ ಮರುಹೊಂದಿಕೆಯನ್ನು ಆಲೋಚಿಸುವುದು ಅಗತ್ಯವಾಗಬಹುದು ಎಂದು ಶನಿವಾರ ಹೇಳಿದ್ದಾರೆ |
![]() | ಕಾಂಗ್ರೆಸ್ ನ 'ಒಂದು ಕುಟುಂಬಕ್ಕೆ ಒಂದೇ ಟಿಕೆಟ್’ ನಿಯಮದಿಂದ ಯುವ ನಾಯಕರಿಗೆ ಬೂಸ್ಟರ್!'ಒಂದು ಕುಟುಂಬಕ್ಕೆ ಒಂದೇ ಟಿಕೆಟ್’ ಎಂಬ ನಿಯಮವನ್ನು ಕಾಂಗ್ರೆಸ್ ಪಕ್ಷವು ಅಳವಡಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ, ಒಂದೇ ಕುಟುಂಬದ ಎರಡನೇ ವ್ಯಕ್ತಿಯು ಕನಿಷ್ಠ ಐದು ವರ್ಷ ಪಕ್ಷ ಸಂಘಟನೆಯಲ್ಲಿ ‘ಅಸಾಧಾರಣ ರೀತಿ’ಯಲ್ಲಿ ಕೆಲಸ ಮಾಡಿದ್ದರೆ ಅಂಥವರಿಗೆ ಈ ನಿಯಮದಿಂದ ವಿನಾಯಿತಿ ಇದೆ. |
![]() | ರಾಜ್ಯದಲ್ಲಿ ‘ಕೆ–23 ಗ್ಯಾಂಗ್’ ಆರಂಭಿಸಲು ಕುಮಾರಿ ರಮ್ಯಾ ಮುಹೂರ್ತ: ಅಶೋಕ್ಕಾಂಗ್ರೆಸ್ ನಲ್ಲಿನ ಬೇಗುದಿ ಬಯಲಾಗಲು ಕಾರಣವಾದ ರಮ್ಯಾ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಎಂದು ಗೊತ್ತಾಗುತ್ತಿದೆ ಎಂದಿದ್ದಾರೆ. |
![]() | ಅಶಿಸ್ತು ತೋರಿದ ರಮ್ಯಾ ವಿರುದ್ಧ ಕಾಂಗ್ರೆಸ್ ನಾಯಕರ ತಿರುಗೇಟುಮಾಜಿ ಸಂಸದೆ, ನಟಿ ರಮ್ಯಾ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಟ್ವಿಟರ್ನಲ್ಲಿ ವಾಗ್ದಾಳಿ ನಡೆಸಿ ಅಶಿಸ್ತು ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಇದೀಗ ರಮ್ಯಾ ವಿರುದ್ಧ ಕಿಡಿಕಾರಲು ಆರಂಭಿಸಿದ್ದಾರೆ. |