- Tag results for Congress candidate
![]() | ವಿಧಾನ ಪರಿಷತ್ ಚುನಾವಣೆ: ಜಗದೀಶ್ ಶೆಟ್ಟರ್ ಸೇರಿ ಕಾಂಗ್ರೆಸ್ ನ ಮೂವರೂ ಅವಿರೋಧ ಆಯ್ಕೆಕಳೆದ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್ ಸದಸ್ಯರಾಗಿ... |
![]() | ಜಯನಗರ ಕ್ಷೇತ್ರದ ಫಲಿತಾಂಶ ಗೊಂದಲ, ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ-ಕಾಂಗ್ರೆಸ್ ನಾಯಕರ ವಾಗ್ವಾದ!ರಾಜ್ಯ ವಿಧಾನಸಭಾ ಚುನಾವಣೆಯ 223 ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡಿದ್ದು ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಗೊಂದಲದ ಗೂಡಾಗಿದೆ. |
![]() | ಡಾ. ಜಿ.ಪರಮೇಶ್ವರ್ ತಲೆಗೆ ಕಲ್ಲೇಟು! ದಲಿತ ನಾಯಕರ ಮೇಲೆ ಬಿಜೆಪಿಗೆ ಏಕಿಷ್ಟು ದ್ವೇಷ? ಕಾಂಗ್ರೆಸ್ ಕಿಡಿಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮೇಲಿನ ಕಲ್ಲೆಸೆತದಿಂದ ಅವರ ತಲೆಯಲ್ಲಿ ಒಂದೂವರೆ ಇಂಚಿನಷ್ಟು ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. |
![]() | ತಾವೇ ಕಟ್ಟಿದ ಬಿಜೆಪಿ ಕೋಟೆ ಕೆಡವುವ ಉಮೇದಿನಲ್ಲಿ ಶೆಟ್ಟರ್: ವ್ಯಕ್ತಿಯೋ, ಪಕ್ಷವೋ? ಜಿಜ್ಞಾಸೆಯಲ್ಲಿ ಕ್ಷೇತ್ರದ ಮತದಾರ!ಹುಬ್ಬಳ್ಳಿ ಧಾರವಾಡ ಸೆಂಟ್ರಲ್(ಕೇಂದ್ರ) ವಿಧಾನಸಭಾ ಕ್ಷೇತ್ರ ರಾಜ್ಯ ರಾಜಕಾರಣದ ದೃಷ್ಟಿಯಿಂದ ಮಹತ್ವದ್ದು. ಈ ಕ್ಷೇತ್ರದಿಂದ ಗೆದ್ದವರು ಇಬ್ಬರು ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದಾರೆ. ಆದರೆ ಇಬ್ಬರು ಸಿಎಂಗಳದ್ದು ಅಲ್ಫಾವಧಿಯಾಗಿತ್ತು ಎನ್ನುವುದು ವಿಶೇಷ. |
![]() | ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ಗೆ ಭಾರತ ರತ್ನ ಕೊಡಿ ಎಂದ ಕಾಂಗ್ರೆಸ್ ನಾಯಕ, ಪಕ್ಷದಿಂದ ಉಚ್ಚಾಟನೆಮುಂಬರುವ ನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು, ಇತ್ತೀಚಿಗೆ ಪ್ರಯಾಗ್ರಾಜ್ನಲ್ಲಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ ನೀಡಬೇಕೆಂದು... |