social_icon
  • Tag results for Congress leaders

ಸಿಎಂ-ಡಿಸಿಎಂ ವೈಯಕ್ತಿಕ ಹಿತಾಸಕ್ತಿಯ ಮೇಲಾಟದಲ್ಲಿ ರಾಜ್ಯದ ರೈತರ ಬದುಕು ದುರ್ಬರ!

ತಮ್ಮ ಪ್ರಚಾರ ಕಾಪಾಡಿಕೊಳ್ಳಲು ಆಗಾಗ ರಾಷ್ಟ್ರಭಕ್ತ ಸಂಘಟನೆಗಳನ್ನು ಎಳೆದು ತರಬೇಕಾಗಿರುವ ದಯನೀಯ ಸ್ಥಿತಿಗೆ ಇವರು ತಲುಪಿಬಿಟ್ಟರಲ್ಲಾ! ಛೇ ಕಾಲೆಳೆದಿದೆ.

published on : 19th September 2023

ಸನಾತನ ಧರ್ಮ ವಿವಾದ ಪಕ್ಷಕ್ಕೆ ಹಾನಿಕರ, ಜನಸಾಮಾನ್ಯರ ವಿಷಯ ಪ್ರಸ್ತಾಪಿಸಿ: ಕಾಂಗ್ರೆಸ್ ನಾಯಕರು

ಇಂಡಿಯಾ (INDIA) ಮೈತ್ರಿಕೂಟದಲ್ಲಿರುವ ಡಿಎಂಕೆ ಸನಾತನ ಧರ್ಮದ ವಿರುದ್ಧ ಮಾತನಾಡಿರುವುದು ಕಾಂಗ್ರೆಸ್ ಗೆ ತೀವ್ರ ಹಿನ್ನಡೆಯುಂಟಾಗಿದ್ದು, ಈ ಬಗ್ಗೆ ಪಕ್ಷದ ನಾಯಕರು ಎಚ್ಚರ ವಹಿಸಲು ಮುಂದಾಗಿದ್ದಾರೆ. 

published on : 17th September 2023

ಪ್ರಜಾಪ್ರಭುತ್ವ ಉಳಿಸಲು ಒಗ್ಗೂಡಿ, 'ಸರ್ವಾಧಿಕಾರಿ' ಸರ್ಕಾರವನ್ನು ಕಿತ್ತೊಗೆಯಿರಿ: ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ

ಮುಂಬರುವ ರಾಜ್ಯ ಮತ್ತು ಲೋಕಸಭೆ ಚುನಾವಣೆಗಳಲ್ಲಿ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಯಶಸ್ಸಿಗೆ ಆದ್ಯತೆ ನೀಡಬೇಕು ಮತ್ತು ಎದುರಾಳಿಗಳನ್ನು ಪೂರ್ಣ ಶಕ್ತಿಯಿಂದ ಎದುರಿಸಬೇಕೆಂದು ಪಕ್ಷದ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.

published on : 17th September 2023

ಸನಾತನ ಧರ್ಮ ಬಗ್ಗೆ ಉದಯನಿಧಿ ಹೇಳಿಕೆ: ವಿವಾದ ಮೈಮೇಲೆ ಎಳೆದುಕೊಳ್ಳದೆ ಅಂತರ ಕಾಯ್ದುಕೊಂಡ ಕಾಂಗ್ರೆಸ್

ಸನಾತನ ಧರ್ಮ ಮಲೇರಿಯಾ, ಡೆಂಗ್ಯು ಜ್ವರವಿದ್ದಂತೆ, ಅದನ್ನು ಬುಡಸಮೇತ ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿ ತೀವ್ರ ವಿವಾದ ಎದುರಿಸುತ್ತಿರುವ ತಮಿಳು ನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಪುತ್ರ ಸಚಿವ ಉದಯನಿಧಿ ಮಾರನ್ ಗೆ ಬೆಂಬಲ ನೀಡುವ ಬದಲು ಕರ್ನಾಟಕ ಕಾಂಗ್ರೆಸ್ ನಾಯಕರು ಅಂತರ ಕಾಪಾಡಿಕೊಳ್ಳುತ್ತಿದ್ದಾರೆ.

published on : 8th September 2023

ಯಡಿಯೂರಪ್ಪ ಹೊರಗಿಟ್ಟು ಬಿಜೆಪಿ ನಾಯಕರ ಜೊತೆ ಸಭೆ: ಕಾಂಗ್ರೆಸ್ ನಾಯಕರ ಬಾಯಿಗೆ ಆಹಾರವಾಯ್ತು ಸಂತೋಷ್ ಹೇಳಿಕೆ!

ಕಾಂಗ್ರೆಸ್ ನ ನಗರಸಭೆ ಸದಸ್ಯರೂ ಸಂತೋಷ್ ಸಂಪರ್ಕದಲ್ಲಿಲ್ಲ. ಯಾರೂ ಬಿಜೆಪಿಗೆ ಸೇರಲು ಬಯಸುವುದಿಲ್ಲ ಏಕೆಂದರೆ ಅದು ಅವರನ್ನು ಬಳಸಿಕೊಳ್ಳುತ್ತದೆ ಮತ್ತು ಬಿಸಾಡುತ್ತದೆ. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಮಾಡಲಾಗಿತ್ತು

published on : 2nd September 2023

ಕಾಂಗ್ರೆಸ್ ನ 40-45 ಜನ ಸಂಪರ್ಕದಲ್ಲಿ, ಆಪರೇಷನ್ ಒಂದು ದಿನದ ಕೆಲಸ: ಬಿಎಲ್ ಸಂತೋಷ್

ವಿಧಾನಸಭೆ ಚುನಾವಣೆ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿಗೆ ಮತ್ತೆ ಚೈತನ್ಯ ನೀಡುವ ಹಾಗೂ ಮುಂಬರುವ ಲೋಕಸಭಾ ಚುನಾವಣೆಗಾಗಿ ಪಕ್ಷವನ್ನು ಪುನರ್ ಸಂಘಟಿಸುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ನಗರದಲ್ಲಿ ಗುರುವಾರ ಸಭೆ ನಡೆಸಿದ್ದಾರೆ.

published on : 31st August 2023

ಚುನಾವಣೆಯತ್ತ ಕಾಂಗ್ರೆಸ್ ಚಿತ್ತ: ಬಿಬಿಎಂಪಿ ಕಾರ್ಪೊರೇಟರ್ ಗಳನ್ನು ಸೆಳೆಯುವ ಯತ್ನದಲ್ಲಿ 'ಕೈ' ನಿರತ!

2019 ರಲ್ಲಿ ಬಿಜೆಪಿಗೆ ಪಕ್ಷಾಂತರಗೊಂಡ ಬೆಂಗಳೂರಿನ ಒಂದು ಕಾಲದ ನಿಷ್ಠಾವಂತ ಶಾಸಕರಿಗೆ ಕಾಂಗ್ರೆಸ್ ಬಲವಾದ ಸಂದೇಶವನ್ನು ರವಾನಿಸುತ್ತಿದ್ದು, ಬಿಜೆಪಿ ನಾಯಕರನ್ನು ದೊಡ್ಡ ಮಟ್ಟದಲ್ಲಿ ಸೇರಿಸಿಕೊಳ್ಳುತ್ತಿದೆ.

published on : 25th August 2023

ಪ್ರಜಾಪ್ರಭುತ್ವ-ಸಂವಿಧಾನ ಹಕ್ಕುಗಳ ರಕ್ಷಣೆಗೆ ನಾವೆಲ್ಲರೂ ಒಗ್ಗೂಡುತ್ತಿದ್ದೇವೆ: ವಿಪಕ್ಷ ನಾಯಕರ ಸಭೆಯ ಮುನ್ನ ಕಾಂಗ್ರೆಸ್ ನಾಯಕರ ಹೇಳಿಕೆ

ಲೋಕಸಭೆ ಚುನಾವಣೆ 2024ಕ್ಕೆ ಮುನ್ನುಡಿಯಾಗಿ ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಬಿರುಸಿನ ರಾಜಕೀಯ ಚಟುವಟಿಕೆಯ ತಾಣವಾಗುತ್ತಿದೆ. ದೇಶದ ಘಟಾನುಘಟಿ ರಾಜಕೀಯ ನಾಯಕರು ರಾಜಧಾನಿಗೆ ಆಗಮಿಸುತ್ತಿದ್ದಾರೆ.

published on : 17th July 2023

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹತೆ: ಬಾಯಿಗೆ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ನಾಯಕರ ಮೌನ ಪ್ರತಿಭಟನೆ

'ಮೋದಿ ಉಪನಾಮ' ವಿವಾದ ಹಿನ್ನೆಲೆಯಲ್ಲಿ ಕೋರ್ಟ್ ಆದೇಶ ಬಂದ ನಂತರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಸಂಸದ ಸದಸ್ಯತ್ವ ರದ್ಧತಿ ಹಿಂದೆ ಬಿಜೆಪಿ ಪಿತೂರಿ ಇದೆ, ಬಿಜೆಪಿಯಿಂದ ಸೇಡಿನ ರಾಜಕಾರಣವಾಗುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ರಾಜ್ಯ ಕೇಂದ್ರಗಳಲ್ಲಿ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸಿಎಂ ಸಿದ್ದ

published on : 12th July 2023

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಕೃಷ್ಣಪ್ಪ.ಜಿ ವಿರುದ್ಧ ದೈವದ ಮೊರೆ ಹೋದ ಕಾಂಗ್ರೆಸ್ ಮುಖಂಡರು!

ವಿಧಾನಸಭಾ ಚುನಾವಣೆ ವೇಳೆ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೃಷ್ಣಪ್ಪ.ಜಿ ಅವರ ವಿರುದ್ದ ಕೆಲಸ ಮಾಡಿ ಪಕ್ಷ ವಿರೋಧಿ ಚಟುವಟಿಕೆಯ ಆರೋಪ ಹೊತ್ತು ಪಕ್ಷದಿಂದ ಉಚ್ಚಾಲಿಸಲ್ಪಟ್ಟ ಕಾಂಗ್ರೆಸ್ ಮುಖಂಡರು, ಇದೀಗ ದೈವದ ಮೊರೆ ಹೋಗಿದ್ದಾರೆ.

published on : 5th July 2023

ಕಾಂಗ್ರೆಸ್ ಹಿರಿತಲೆಗಳಿಗೆ ಸಂಪುಟದಿಂದ ಗೇಟ್ ಪಾಸ್? ಸಚಿವ ಸ್ಥಾನ ಪಡೆಯಲು ಶಾಸಕರ ಸರ್ಕಸ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಡುವಿನ ತೀವ್ರ ಹಗ್ಗ-ಜಗ್ಗಾಟದ  ನಡುವೆ ಕಾಂಗ್ರೆಸ್‌ ಸರ್ಕಾರದ ಮೊದಲ ಸಂಪುಟ ವಿಸ್ತರಣೆ ಸರ್ಕಸ್‌ ಬುಧವಾರ ದೆಹಲಿಯಲ್ಲಿ ಆರಂಭವಾಗಿದೆ.

published on : 25th May 2023

ರಾಜಕೀಯ ಜೀವನ ಅಂತ್ಯವಾಗುವ ಆತಂಕ; ಸ್ಪೀಕರ್ ಹುದ್ದೆಗೆ ಮುಂದೆ ಬಾರದ ನಾಯಕರು, ಕಾಂಗ್ರೆಸ್ಸಿಗರನ್ನು ಕಾಡುತ್ತಿದೆ ಅದೊಂದು ಭಯ!

ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕರು ತಮಗೆ ನೀಡಲಾಗುತ್ತಿರುವ ಸ್ಪೀಕರ್ ಸ್ಥಾನದ  ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಿದ್ಧರಿಲ್ಲ. ಬಹುತೇಕ ಎಲ್ಲಾ ನಾಯಕರಿಗೆ ಸ್ಪೀಕರ್ ಹುದ್ದೆಯು ದುರದೃಷ್ಟವನ್ನು ತರುವ ಹುದ್ದೆಯಾಗಲಿದೆ ಎನ್ನುವ ಭಯ ಕಾಡುತ್ತಿದೆ ಎಂದು ಮೂಲಗಳು ತಿಳಿಸಿವೆ. 

published on : 21st May 2023

ಇದು ದೊಡ್ಡ ಗೆಲುವು; ಇದರಿಂದ ದೇಶಾದ್ಯಂತ ಹೊಸ ಶಕ್ತಿಯ ಉದಯವಾಗಿದೆ: ಮಲ್ಲಿಕಾರ್ಜುನ ಖರ್ಗೆ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಗೆಲುವು ಸಿಕ್ಕಿದೆ. ಇದರೊಂದಿಗೆ ಇಡೀ ದೇಶಾದ್ಯಂತ ಹೊಸ ಶಕ್ತಿಯ ಉದಯವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 

published on : 13th May 2023

ಲಿಂಗಾಯತ ಮಠಾಧೀಶರನ್ನು ಭೇಟಿ ಮಾಡಿದ ಹಿರಿಯ ಕಾಂಗ್ರೆಸ್ ನಾಯಕರು, ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಕಠಿಣ ಪರಿಸ್ಥಿತಿ

ಅಖಿಲ ಭಾರತೀಯ ವೀರಶೈವ ಮಹಾಸಭಾದ ಅಧ್ಯಕ್ಷರೂ ಆಗಿರುವ ಪಕ್ಷದ ಮುಖಂಡ ಶಾಮನೂರು ಶಿವಶಂಕರಪ್ಪ ಸೇರಿದಂತೆ ಕಾಂಗ್ರೆಸ್‌ನ ಕೆಲ ಹಿರಿಯ ನಾಯಕರ ಸಭೆ ಬಿಜೆಪಿಗೆ ಬಿಸಿ ಮುಟ್ಟಿಸಿದೆ.

published on : 6th May 2023

ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿಗೆ ಬಿಜೆಪಿ ಹುನ್ನಾರ: ಡಿ ಕೆ ಶಿವಕುಮಾರ್ ಹೊಸ ಬಾಂಬ್

ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿ ನಡೆಸುವ ಮೂಲಕ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರನ್ನು ಮತ್ತು ಇತರೆ ಉದ್ಯಮಿಗಳನ್ನು ಹೆದರಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. 

published on : 18th April 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9