social_icon
  • Tag results for Congress worker

ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿ ಮೇಲೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ

ಬುಧವಾರ ಇಲ್ಲಿ ಟ್ರೇಡ್ ಲೈಸೆನ್ಸ್ ನೀಡುವ ವಿಚಾರವಾಗಿ ಕಲಬುರಗಿ ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ಧನಶೆಟ್ಟಿ ಹೆಡಗಾಪುರಿ ಮೇಲೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

published on : 31st August 2023

ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ ಐ ಆರ್

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ ಆರೋಪದಡಿ ಯುವ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

published on : 29th August 2023

ಬಿಜೆಪಿ ಮುಕ್ತ ಭಾರತ ಮಾಡುವತ್ತ ಕಾರ್ಯೋನ್ಮುಖರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆ ಶಿವಕುಮಾರ್ ಕರೆ

ಬಿಜೆಪಿಯಿಂದ ದೇಶವನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಕರೆ ನೀಡಿದರು.

published on : 10th August 2023

ಅಕ್ರಮ ಗೋಮಾಂಸ ಸಾಗಣೆಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ಸೇರಿ ನಾಲ್ವರ ಬಂಧನ

ಅಕ್ರಮ ಗೋಮಾಂಸ ಸಾಗಾಟಕ್ಕೆ ಹಣದ ಬೇಡಿಕೆಯಿಟ್ಟಿದ್ದ ಆರೋಪದ ಮೇಲೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

published on : 23rd June 2023

ವಿಧಾನಸಭೆ ಅಧಿವೇಶನ: ವಿಧಾನಸೌಧ ಮುಂಭಾಗ ಗೋಮೂತ್ರ ಸಿಂಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು

ಮೂರು ದಿನಗಳ ಕಾಲ ವಿಧಾನಸಭೆ ವಿಶೇಷ ಅಧಿವೇಶನ ಸೋಮವಾರ ಆರಂಭವಾಗಿದ್ದು, ಅಧಿವೇಶನ ಆರಂಭವಾಗುವುದಕ್ಕೂ ಮುನ್ನ ವಿಧಾನಸೌಧದ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ ಪೂಜೆ ಸಲ್ಲಿಸಿದರು.

published on : 22nd May 2023

ಚಿಂಚೋಳಿಯಿಂದ ವಿಜಯನಗರಕ್ಕೆ ಕರೆತಂದ ನಕಲಿ ಮತದಾರರು: ಕಾಂಗ್ರೆಸ್ ಕಾರ್ಯಕರ್ತರಿಂದ ಪತ್ತೆ

ನಕಲಿ ಮತದಾನ ಮಾಡಲು ವಿಜಯಪುರಕ್ಕೆ ಬಂದಿದ್ದ ಚಿಂಚೋಳಿ ಗ್ರಾಮದ ಅಪಾರ ಸಂಖ್ಯೆಯ ಜನರು ವಿಜಯಪುರ ನಗರದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ.

published on : 10th May 2023

ಮಂಗಳೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ; ದೂರು- ಪ್ರತಿದೂರು ದಾಖಲು

ಮಂಗಳವಾರ ರಾತ್ರಿ ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿಎ ಮೊಹಿಯುದ್ದೀನ್ ಬಾವಾ ಅವರ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಜೆಡಿಎಸ್ ಕಾರ್ಯಕರ್ತರು ಪ್ರತಿದೂರು ದಾಖಲಿಸಿದ್ದಾರೆ. ಮತ್ತು ಪ್ರತಿದೂರು ದಾಖಲಾಗಿದೆ.

published on : 10th May 2023

ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತನ ಬಂಧನ

ಭಾನುವಾರ ರಾತ್ರಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.

published on : 8th May 2023

ವರುಣಾ: ಹತಾಶೆ ಮತ್ತು ಸೋಲಿನ ಭಯದಲ್ಲಿ ಸಿದ್ದರಾಮಯ್ಯ ಬೆಂಬಲಿಗರಿಂದ ಕುಕೃತ್ಯ; ವಿ ಸೋಮಣ್ಣ- ಸಂಸದ ಪ್ರತಾಪ್ ಸಿಂಹ ಕಿಡಿ

ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಿದ್ದರಾಮಯ್ಯನಹುಂಡಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಣ ಬಗ್ಗೆ ವರುಣಾ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪ್ರತಿಕ್ರಿಯಿಸಿ ಬೇಸರ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದೆಯೇ ಈ ಗಲಾಟೆ ನಡೆದಿದೆ ಎಂದು ಆರೋಪಿಸಿದ್ದಾರೆ.

published on : 28th April 2023

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ 'ಪಂಜಿನ ಮೆರವಣಿಗೆ'

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿ ಹೇಳಿಕೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದರ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಪಂಜಿನ ಮೆರವಣಿಗೆ ನಡೆಸಿದರು.

published on : 26th March 2023

ಮುಂಬೈನಲ್ಲಿ ಅದಾನಿ ಗ್ರೂಪ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ; ಬಂಧನ

ಅದಾನಿ ಗ್ರೂಪ್ ಮತ್ತು ಅದರ ಅಧ್ಯಕ್ಷ ಗೌತಮ್ ಅದಾನಿ ವಿರುದ್ಧ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (ಎನ್‌ಎಸ್‌ಇ) ಕಟ್ಟಡದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾಗ ಮುಂಬೈ ಪೊಲೀಸರು ಸ್ಥಳೀಯ ಕಾಂಗ್ರೆಸ್ ನಾಯಕ ಭಾಯಿ ಜಗತಾಪ್ ಮತ್ತು ಪಕ್ಷದ ಇತರ ಹಲವಾರು ಕಾರ್ಯಕರ್ತರನ್ನು ಬುಧವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

published on : 1st March 2023

ಕಾಂಗ್ರೆಸ್ ಕಾರ್ಯಕರ್ತರಿಗೆ ಬಿಜೆಪಿ ವಿರುದ್ಧ ಹೋರಾಡುವ ಧೈರ್ಯವಿದೆ: ಮಹಾಧಿವೇಶನದಲ್ಲಿ ಪ್ರಿಯಾಂಕಾ ಗಾಂಧಿ

ಲೋಕಸಭೆ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳು ಒಂದಾಗುವ ನಿರೀಕ್ಷೆಗಳಿವೆ. ಆದರೆ, ಹೆಚ್ಚಿನ ನಿರೀಕ್ಷೆಗಳು ಕಾಂಗ್ರೆಸ್‌ನಿಂದ ಇವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

published on : 26th February 2023

'ಸಿದ್ದು ನಿಜ ಕನಸುಗಳು' ಪುಸ್ತಕ ಬಿಡುಗಡೆ: ಪುರಭವನದಲ್ಲಿ ಭಾರೀ ಹೈಡ್ರಾಮಾ

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುರಿತಾದ 'ಸಿದ್ದು ನಿಜ ಕನಸುಗಳು' ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದ ಪುರಭವನದಲ್ಲಿ ಸೋಮವಾರ ಹೈಡ್ರಾಮಾವೇ ನಡೆಯಿತು.

published on : 10th January 2023

ಫೇಸ್ಬುಕ್ ಪೋಸ್ಟ್ ಕುರಿತು ಉಡುಪಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಪೊಲೀಸರ ದೌರ್ಜನ್ಯ ಆರೋಪ: ತನಿಖೆಗೆ ಎಸ್ಪಿ ಆದೇಶ

ಫೇಸ್ಬುಕ್ ಪೋಸ್ಟ್ ವೊಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣನಾಯಕ್ ಎಂಬುವವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ತನಿಖೆ ನಡೆಸುವಂತೆ ಉಡುಪಿ ಎಸ್ಪಿ ವಿಷ್ಣುವರ್ಧನ್ ಅವರು ಕುಂದಾಪುರ ಡಿವೈಎಸ್ಪಿ ಶ್ರೀನಾಥ್ ಅವರಿಗೆ ಆದೇಶಿಸಿದ್ದಾರೆ. 

published on : 10th July 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9