- Tag results for Constitution
![]() | ಧರ್ಮ ಆಧರಿತ ಮೀಸಲಾತಿ ಸಂವಿಧಾನಕ್ಕೆ ವಿರುದ್ಧ, ಕಾಂಗ್ರೆಸ್ ಪಿಎಫ್ಐನ್ನು ಓಲೈಸುತ್ತಿದೆ: ಯೋಗಿ ಆದಿತ್ಯನಾಥ್ಕರ್ನಾಟಕ ಚುನಾವಣಾ ಕಣ ರಂಗೇರುತ್ತಿದೆ. ಇದೇ ಮೊದಲ ಬಾರಿಗೆ ಕೇಸರಿ ಪಾಳೆಯದಿಂದ ಸ್ಟಾರ್ ಪ್ರಚಾರಕರಾಗಿ ಬುಲ್ಡೋಜರ್ ಬಾಬಾ ಖ್ಯಾತಿಯ, ಪ್ರಖರ ಹಿಂದುತ್ವವಾದಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಕ್ಕರೆ ನಾಡು ಮಂಡ್ಯಕ್ಕೆ ಎಂಟ್ರಿಯಾಗಿದೆ. |
![]() | ಸಂವಿಧಾನ ರಕ್ಷಿಸುವ ಬಗ್ಗೆ ಸೋನಿಯಾ ಗಾಂಧಿ ಮಾತು ಅತ್ಯಂತ ಅಪ್ರಬುದ್ಧ ಹೇಳಿಕೆ: ಕಿರಣ್ ರಿಜಿಜು ತಿರುಗೇಟುಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಸಂಸ್ಥೆಗಳ ರಕ್ಷಣೆಗಾಗಿ ಕಾಂಗ್ರೆಸ್ ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈಜೋಡಿಸುತ್ತದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ಹೇಳಿಕೆಯನ್ನು 'ಅತ್ಯಂತ ಅಪ್ರಬುದ್ಧತೆಯ ಹೇಳಿಕೆ' ಎಂದು ಕಾನೂನು ಸಚಿವ ಕಿರಣ್ ರಿಜಿಜು ಮಂಗಳವಾರ ಬಣ್ಣಿಸಿದ್ದಾರೆ. |
![]() | ಗಾಂಧಿ ಕುಟುಂಬವು ತನ್ನನ್ನು ತಾನು 'ಗಣ್ಯ' ಮತ್ತು ಸಂವಿಧಾನಕ್ಕಿಂತ ಮೇಲಿದೆ ಎಂದು ಪರಿಗಣಿಸಿದೆ: ಗಜೇಂದ್ರ ಸಿಂಗ್ ಶೇಖಾವತ್ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದರ ವಿರುದ್ಧ ವಿರೋಧ ಪಕ್ಷ ರಾಷ್ಟ್ರವ್ಯಾಪಿ ಪ್ರತಿಭಟನೆಗಳ ನಡುವೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, 'ಗಾಂಧಿ ಕುಟುಂಬವು ತಮ್ಮನ್ನು ತಾವು ಗಣ್ಯರು ಮತ್ತು ಸಂವಿಧಾನಕ್ಕಿಂತ ಮೇಲಿರುವುದಾಗಿ' ಪರಿಗಣಿಸಿದೆ ಎಂದು ಸೋಮವಾರ ಆರೋಪಿಸಿದೆ. |
![]() | ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹತೆ ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ: ಶರದ್ ಪವಾರ್ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದು ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಮತ್ತು ಇದು ಪ್ರಜಾಪ್ರಭುತ್ವ ಮೌಲ್ಯಗಳನ್ನು ಮೊಟಕುಗೊಳಿಸಿದ 'ಖಂಡನೀಯ' ಕ್ರಮವಾಗಿದೆ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. |
![]() | ಸಲಿಂಗ ವಿವಾಹಕ್ಕೆ ಮಾನ್ಯತೆ: ಅರ್ಜಿಗಳ ವಿಚಾರಣೆ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ಐವರು ನ್ಯಾಯಾಧೀಶರನ್ನು ಒಳಗೊಂಡ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ. |
![]() | ಕಳೆದ ನಾಲ್ಕು ವರ್ಷಗಳಿಂದ ಲೋಕಸಭೆ ಉಪ ಸ್ಪೀಕರ್ ಹುದ್ದೆ ಖಾಲಿ: ಅಸಂವಿಧಾನಿಕ ಎಂದ ವಿರೋಧ ಪಕ್ಷಗಳು, ತಜ್ಞರುಲೋಕಸಭೆಯು ಉಪ ಸ್ಪೀಕರ್ ಇಲ್ಲದೆ ಇಷ್ಟು ದೀರ್ಘ ಕಾಲ ಕಾರ್ಯನಿರ್ವಹಿಸುತ್ತಿರುವುದು ಇದೇ ಮೊದಲು ಎಂದು ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿರುವ ಆಚಾರಿ ಹೇಳಿದ್ದಾರೆ. |
![]() | ಗಣರಾಜ್ಯೋತ್ಸವ ಸಾಂವಿಧಾನಿಕ ಮೌಲ್ಯಗಳಿಗೆ ಮರು ಸಮರ್ಪಿಸುವ ಸಂದರ್ಭ: ಮಲ್ಲಿಕಾರ್ಜುನ ಖರ್ಗೆಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಗಣರಾಜ್ಯೋತ್ಸವವು ಸಂವಿಧಾನ ಮತ್ತು ಅದರ ಮೌಲ್ಯಗಳಿಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುವ 'ಗಂಭೀರ ಸಂದರ್ಭ' ಎಂದು ಬಣ್ಣಿಸಿದ್ದಾರೆ. |
![]() | ಬಾಲಬ್ರೂಯಿ ಗೆಸ್ಟ್ ಹೌಸ್ ಅನ್ನು ಕಾನ್ಸ್ಟಿಟ್ಯೂಷನ್ ಕ್ಲಬ್ ಮಾಡಲು ಹೈಕೋರ್ಟ್ ಗ್ರೀನ್ ಸಿಗ್ನಲ್ಬಾಲಬ್ರೂಯಿ ಗೆಸ್ಟ್ಹೌಸ್ ನ್ನು ಶಾಸಕರಿಗೆ ಕಾನ್ಸ್ಟಿಟ್ಯೂಷನ್ ಕ್ಲಬ್ ನ್ನಾಗಿ ಪರಿವರ್ತಿಸಲು ಹೈಕೋರ್ಟ್ ಗ್ರೀನ್ಸಿಗ್ನಲ್ ಕೊಟ್ಟಿದೆ. ಬಾಲಬ್ರೂಯಿ ಅತಿಥಿ ಗೃಹ ಕೆಡವಿ ಕ್ಲಬ್ ನಿರ್ಮಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿತ್ತು. |
![]() | ಸಂವಿಧಾನವೇ ಸರ್ವಶ್ರೇಷ್ಠ: ಉಪರಾಷ್ಟ್ರಪತಿ ಜಗದೀಪ್ ಧನಕರ್ ವಿರುದ್ಧ ಕಾಂಗ್ರೆಸ್ ನಾಯಕ ಚಿದಂಬರಂ ವಾಗ್ದಾಳಿಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಸಂಸದೀಯ ಸಾರ್ವಭೌಮತೆಯನ್ನು ಒತ್ತಾಯಿಸಿದ ಒಂದು ದಿನದ ನಂತರ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರು ಗುರುವಾರ, ಸಂವಿಧಾನವು ಸರ್ವೋಚ್ಚವಾಗಿದೆ ಮತ್ತು 'ಉಪರಾಷ್ಟ್ರಪತಿಯವರ ದೃಷ್ಟಿಕೋನಗಳು ಎಚ್ಚರಿಕೆಯ ಸಂಕೇತವಾಗಿರಬಹುದು' ಎಂದು ಹೇಳಿದ್ದಾರೆ. |
![]() | ಭಾರತದಲ್ಲಿ ಮೂಲಭೂತ ಹಕ್ಕುಗಳು 'ಐಷಾರಾಮಿ' ಮತ್ತು 'ಅರ್ಹತೆ'ಗಳಾಗಿ ಮಾರ್ಪಟ್ಟಿವೆ: ಸಿಜೆಐಗೆ ಮೆಹಬೂಬಾ ಪತ್ರರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ವಿಷಯಗಳಲ್ಲಿ ಸರ್ಕಾರದ ರೇಖೆಯನ್ನು ಅನುಸರಿಸುವವರಿಗೆ ಮಾತ್ರ ದೇಶದಲ್ಲಿ ಮೂಲಭೂತ ಹಕ್ಕುಗಳು ಈಗ 'ಐಷಾರಾಮಿ' ಮತ್ತು 'ಅರ್ಹತೆಗಳು' ಆಗಿವೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ. |
![]() | ನಮ್ಮದು ಸ್ತ್ರೀ ಸಂವೇದಿ ಸಂವಿಧಾನ; ಸಮಾನ ಮತದಾನದ ಹಕ್ಕಿನಿಂದಾಗಿ ಮಹಿಳೆಯರ ಸಬಲೀಕರಣ: ಸಿಜೆಐ ಚಂದ್ರಚೂಡ್ಭಾರತದ ಸಂವಿಧಾನವು ಸ್ತ್ರೀ ಸಂವೇದಿ ಸಂವಿಧಾನವಾಗಿದ್ದು, ಇದು ಭಾರತೀಯ ಕಲ್ಪನೆಯ ನೈಜ ಉತ್ಪನ್ನವಾಗಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹೇಳಿದ್ದಾರೆ. |
![]() | ಸಾಂವಿಧಾನಿಕ ಮೌಲ್ಯಗಳು ಗಂಭೀರ ಅಪಾಯ ಎದುರಿಸುತ್ತಿವೆ: ಕೇರಳ ಸಿಎಂದೇಶದಲ್ಲಿ ಜಾತ್ಯತೀತತೆ, ಪ್ರಜಾಪ್ರಭುತ್ವ ಮತ್ತು ಒಕ್ಕೂಟದಂತಹ ಸಾಂವಿಧಾನಿಕ ಮೌಲ್ಯಗಳು ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದು, ರಾಜ್ಯಗಳು ನಿಜವಾದ ಫೆಡರಲ್ ಪರಿಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಅಡೆತಡೆಗಳು ಸೃಷ್ಟಿಯಾಗುತ್ತಿವೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಹೇಳಿದ್ದಾರೆ. |
![]() | 26//11 ಮುಂಬೈ ದಾಳಿಗೆ 14 ವರ್ಷ: ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ26/11ರ ಮುಂಬೈ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಗೌರವ ಸಲ್ಲಿಸಿದರು. |
![]() | ಇ-ಕೋರ್ಟ್ ಯೋಜನೆಯಡಿ ವರ್ಚುವಲ್ ಜಸ್ಟಿಸ್ ಕ್ಲಾಕ್ ಸೇರಿ ವಿವಿಧ ಹೊಸ ಉಪಕ್ರಮಗಳಿಗೆ ಪ್ರಧಾನಿ ಮೋದಿ ಚಾಲನೆಪ್ರಧಾನಿ ನರೇಂದ್ರ ಮೋದಿ ಶನಿವಾರ ಇ-ಕೋರ್ಟ್ ಯೋಜನೆಯಡಿ ವರ್ಚುವಲ್ ಜಸ್ಟಿಸ್ ಕ್ಲಾಕ್ ಸೇರಿದಂತೆ ವಿವಿಧ ಹೊಸ ಉಪಕ್ರಮಗಳಿಗೆ ಚಾಲನೆ ನೀಡಿದರು. |
![]() | ನ್ಯಾಯಾಲಯಗಳು ಜನರನ್ನು ತಲುಪಬೇಕು: ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಸಿಜೆಐನ್ಯಾಯಾಂಗವು ಜನರನ್ನು ತಲುಪುವುದು ಅತ್ಯಗತ್ಯವಾಗಿದ್ದು, ಜನರೇ ನ್ಯಾಯಾಂಗವನ್ನು ಅದನ್ನು ತಲುಪುತ್ತಾರೆ ಎಂದು ನಿರೀಕ್ಷಿಸಬೇಡಿ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ. |