- Tag results for Corona
![]() | ಬೆಂಗಳೂರಿನಲ್ಲಿ 312 ಸೇರಿ ರಾಜ್ಯದಲ್ಲಿ 521 ಕೊರೋನಾ ಪ್ರಕರಣಗಳು ಪತ್ತೆ!ರಾಜ್ಯದಲ್ಲಿ ಕೊರೋನಾ ಅಬ್ಬರ ಜೋರಾಗುತ್ತಿದ್ದು ಇಂದು 521 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,51,251ಕ್ಕೆ ಏರಿಕೆಯಾಗಿದೆ. |
![]() | ಹೆಚ್ಚುತ್ತಿರುವ ಕೊರೋನಾ ಸೋಂಕು: ಮಾಲ್, ಸ್ಥಳೀಯ ರೈಲು ಸೇವೆಗಳ ಸ್ಥಗಿತಗೊಳಿಸಲು ಮಹಾರಾಷ್ಟ್ರ ಸರ್ಕಾರ ಚಿಂತನೆದಿನಕಳೆದಂತೆ ಮಹಾಮಾರಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಲ್ ಗಳನ್ನು ಬಂದ್ ಮಾಡಿ, ಸ್ಥಳೀಯ ರೈಲು ಸೇವೆಗಳ ಸ್ಥಗಿತಗೊಳಿಸಲು ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. |
![]() | ಕಾಲೇಜು, ಅಪಾರ್ಟ್'ಮೆಂಟ್'ನಲ್ಲಿ ಮತ್ತೆ 5 ಮಂದಿಯಲ್ಲಿ ಕೊರೋನಾ ಪತ್ತೆ: ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಸಂಭ್ರಮ, ಅಗ್ರಗಾಮಿ ಕಾಲೇಜು, ಪೂರ್ವ ವೆನಿಜಿಯಾ ಅಪಾರ್ಟ್'ಮೆಂಟ್'ನಲ್ಲಿ ಶನಿವಾರ ಮತ್ತೆ 5 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. |
![]() | ಬ್ರೆಜಿಲ್ ನಲ್ಲಿ ಕೊರೋನಾ ಅಬ್ಬರ: 24 ಗಂಟೆಗಳಲ್ಲಿ 1,386 ಮಂದಿ ಬಲಿಪಡೆದ ಮಹಾಮಾರಿ ವೈರಸ್ಬ್ರೆಜಿಲ್ ನಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಕಳದೆ 24 ಗಂಟೆಗಳಲ್ಲಿ ಕೊರೋನಾ ಸೋಂಕಿನಿಂದ 1,386 ಹೊಸ ಸಾವಿನ ಪ್ರಕರಣ ವರದಿಯಾಗಿದೆ. |
![]() | ಕೋವಿಡ್-19: ದೇಶದಲ್ಲಿಂದು 16,752 ಹೊಸ ಕೇಸ್ ಪತ್ತೆ, 113 ಮಂದಿ ಸಾವುದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,752 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,10,96,731ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಕೋವಿಡ್-19: ದೇಶದಲ್ಲಿಂದು 16,488 ಹೊಸ ಕೇಸ್ ಪತ್ತೆ, 113 ಮಂದಿ ಸಾವುದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,488 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,10,79,979ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ಕೊರೋನಾ ಅಬ್ಬರ: 3 ಕ್ಲಸ್ಟರ್'ನಲ್ಲಿ 28 ಮಂದಿಗೆ ಸೋಂಕು, ಹೆಚ್ಚಿದ ಆತಂಕನಗರದಲ್ಲಿ ಶುಕ್ರವಾರ ಒಂದೇ ದಿನ ಕೊರೋನಾ ಸೋಂಕಿನ 3 ಕ್ಲಸ್ಟರ್'ಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಯಲಹಂಕದಲ್ಲಿಯೇ 2 ಕಾಲೇಜು ಮತ್ತು ಒಂದು ಅಪಾರ್ಟ್'ಮೆಂಟ್ ನಲ್ಲಿ ಒಟ್ಟು 28 ಮಂದಿಯಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ. |
![]() | 78ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್.ಯಡಿಯೂರಪ್ಪ: ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆ ಸಂಭ್ರಮಾಚರಣೆಯಿಂದ ದೂರ ಉಳಿಯುವ ಸಾಧ್ಯತೆಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ 78ನೇ ವಸಂತಕ್ಕೆ ಕಾಲಿಟ್ಟಿದ್ದು, ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯಿಂದ ದೂರ ಉಳಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. |
![]() | ಕೊರೋನಾಗೆ ಕರ್ನಾಟಕ ಮತ್ತೆ ತತ್ತರ: ಬೆಂಗಳೂರಿನಲ್ಲಿ 368 ಸೇರಿ ರಾಜ್ಯದಲ್ಲಿ 571 ಪ್ರಕರಣ ಪತ್ತೆ!ರಾಜ್ಯದಲ್ಲಿ ಕೊರೋನಾ ಅಬ್ಬರ ಜೋರಾಗುತ್ತಿದ್ದು ಇಂದು 571 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,50,207ಕ್ಕೆ ಏರಿಕೆಯಾಗಿದೆ. |
![]() | ಶುಲ್ಕ ಕಡಿತ ವಿರೋಧಿಸಿ ಪ್ರತಿಭಟನೆ: ಧರಣಿಯಲ್ಲಿ ಪಾಲ್ಗೊಂಡಿದ್ದ ಶಿಕ್ಷಕರಿಂದ ಕೊರೋನಾ ಹರಡುವ ಭೀತಿ, ಆತಂಕದಲ್ಲಿ ಪೋಷಕರುಶೇ.30 ಬೋಧನಾ ಶುಲ್ಕ ಕಡಿತ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದ ಶಿಕ್ಷಕರಿಂದ ಕೊರೋನಾ ಹರಡುವ ಆತಂಕವನ್ನು ಪೋಷಕರು ವ್ಯಕ್ತಪಡಿಸುತ್ತಿದ್ದಾರೆ. |
![]() | ಕೊರೋನಾ: ದೇಶದಲ್ಲಿಂದು 16,577 ಹೊಸ ಕೇಸ್ ಪತ್ತೆ, 120 ಮಂದಿ ಸಾವುಭಾರತದಲ್ಲಿ ಹೆಮ್ಮಾರಿ ಕೊರೋನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,577 ಹೊಸ ಕೇಸ್ ಪತ್ತೆಯಾಗಿದೆ. |
![]() | ಕೋರೊನಾ ಸಂಕಷ್ಟದ ನಡುವೆಯೂ ಸಚಿವರು, ಸಂಸದರ ಕಾರು ಖರೀದಿ ಮೊತ್ತ ಹೆಚ್ಚಿಸಿದ ಸರ್ಕಾರ!ಕೋರೋನಾದಿಂದ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ ಸಹ ಸಚಿವರು, ಸಂಸದರ ಐಶಾರಾಮಿ ಬದುಕಿಗೆ ಯಾವುದೇ ರೀತಿಯಲ್ಲೂ ಸಮಸ್ಯೆಯಾಗಿಲ್ಲ. |
![]() | ಕೋವಿಡ್-19: ದೇಶಾದ್ಯಂತ 13,742 ಹೊಸ ಕೇಸ್ ಪತ್ತೆ, 104 ಮಂದಿ ಸಾವುದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,742 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,10,30,176ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಬೆಳ್ಳಂದೂರು ಅಪಾರ್ಟ್'ಮೆಂಟ್'ನಲ್ಲಿ ಹೊಸದಾಗಿ 10 ಮಂದಿಯಲ್ಲಿ ಸೋಂಕು ಪತ್ತೆನಗರದ ಬೆಳ್ಳಂದೂರು ವಾರ್ಡ್'ನ ಅಂಬಾಲಿಪುರ ಎಸ್'ಜೆಆರ್ ವಾಟರ್'ಮಾರ್ಕ್ ವಸತಿ ಸಮುಚ್ಚಯದಲ್ಲಿ ಮತ್ತೆ ಹೊಸದಾಗಿ 10 ಮಂದಿಯಲ್ಲಿ ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. |
![]() | ಮತ್ತೆ ಕೋವಿಡ್ ಸಾಂಕ್ರಾಮಿಕ ಉಲ್ಬಣ; ಲಸಿಕೆ ನೀಡಿಕೆ ಕಾರ್ಯಕ್ರಮ ತ್ವರಿತಗೊಳಿಸುವಂತೆ 5 ರಾಜ್ಯಗಳಿಗೆ ಕೇಂದ್ರ ಸೂಚನೆದೇಶದಲ್ಲಿ ಕೊರೋನಾ ಆಬ್ಬರ ದಿನಕಳೆದಂತೆ ಹೆಚ್ಚಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ತರಲು ಕೇಂದ್ರ ಆರೋಗ್ಯ ಸಚಿವಾಲಯ ಕ್ರಮ ಕೈಗೊಳ್ಳಲು ಮುಂದಾಗಿದೆ. |