- Tag results for Corona positive
![]() | ಚಿರು ಪುತ್ರ, ಮೇಘನಾ ರಾಜ್ ಸುಂದರ್ ರಾಜ್ ಗೂ ಕೊರೋನಾ ಪಾಸಿಟಿವ್ಇತ್ತೀಚೆಗಷ್ಟೇ ತೊಟ್ಟಿಲ ಶಾಸ್ತ್ರ ಮುಗಿಸಿ ನಿರುಮ್ಮಳವಾಗಿದ್ದ ಮೇಘನಾ ಹಾಗೂ ಅವರ ಪೋಷಕರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. |
![]() | ಬೆಂಗಳೂರಿನಲ್ಲಿ 844 ಸೇರಿ ರಾಜ್ಯಾದ್ಯಂತ ಇಂದು 1505 ಕೊರೋನಾ ಪ್ರಕರಣಗಳು ವರದಿಬೆಂಗಳೂರು ನಗರದಲ್ಲಿ 844 ಸೇರಿದಂತೆ ನ.26 ರಂದು ರಾಜ್ಯಾದ್ಯಂತ ಒಟ್ಟಾರೆ 1505 ಕೊರೋನಾ ಸೋಂಕು ದೃಢಪಟ್ಟಿದೆ. |
![]() | ಉಪಚುನಾವಣೆ ಎಫೆಕ್ಟ್: ಶಿರಾದಲ್ಲಿ 50 ಮಂದಿಗೆ ಕೊರೋನಾ ಪಾಸಿಟಿವ್ಶಿರಾ ಉಪಚುನಾವಣೆ ಸಂದರ್ಭದಲ್ಲಿ ಉಂಟಾದ ಜನ ದಟ್ಟಣೆಯ ಕಾರಣ ಶೇ.20 ರಷ್ಟು ಜನಸಂಖ್ಯೆಗೆ ಸೋಂಕು ತಟ್ಟಿದ್ದು, ಅವರನ್ನೆಲ್ಲಾ ಪರೀಕ್ಷೆಗೆ ಒಳಪಡಿಸಬೇಕೆಂದು ಸರ್ಕಾರ ಸೂಚಿಸಿತ್ತು. |
![]() | ವಿದ್ಯಾಗಮ ಕಾರ್ಯಕ್ರಮದಿಂದಲೇ ಮಕ್ಕಳು ಮತ್ತು ಶಿಕ್ಷಕರಲ್ಲಿ ಕೊರೋನಾ ಹರಡುತ್ತಿದೆ: ಪೋಷಕರ ಆರೋಪಇತ್ತೀಚೆಗೆ ರಾಮದುರ್ಗ ತಾಲ್ಲೂಕಿನ ತಿಮ್ಮಾಪುರ ಮತ್ತು ಸುತ್ತಮುತ್ತಲ ಗ್ರಾಮಗಳ ಸುಮಾರು 25 ಮಕ್ಕಳು ಮತ್ತು 6 ಶಿಕ್ಷಕರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಗ್ರಾಮಸ್ಥರನ್ನು ಕಂಗೆಡಿಸಿದೆ. |
![]() | ಶಾಸಕ ದಿನೇಶ್ ಗುಂಡೂರಾವ್ ಗೆ ಕೊರೋನಾ ಸೋಂಕು: ಅಧಿವೇಶನದಲ್ಲಿ ಭಾಗವಹಿಸಿದವರಲ್ಲಿ ಆತಂಕಮಾಜಿ ಸಚಿವ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಶನಿವಾರ ಸದನದಲ್ಲಿ ಹಾಜರಾಗಿದ್ದವರಲ್ಲಿ ಆತಂಕ ಮೂಡಿದೆ. |
![]() | ಶಾಸಕ ಬಿ.ಕೆ. ಸಂಗಮೇಶ್ ಗೆ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲುರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. |
![]() | ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ಗೆ ಕೊರೊನಾ ಸೋಂಕುಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. |
![]() | ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್, ವಾಹನ ಚಾಲಕ, ಭದ್ರತಾ ಸಿಬ್ಬಂದಿಗೂ ಕೊರೋನಾ ಸೋಂಕುಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚೌವ್ಹಾಣ್ ಅವರಿಗೆ ಕೋವಿಡ್-19 ಕೊರೊನಾ ಸೋಂಕು ಧೃಡಪಟ್ಟಿದೆ. ವೈದ್ಯರ ಸಲಹೆಯಂತೆ ಬೀದರ್ ನಲ್ಲಿ ಹೋಮ್ ಕ್ವಾರಂಟೈನ್ ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಧ್ಯ ಆರೋಗ್ಯ ಸ್ಥಿರವಾಗಿದೆ. |
![]() | ಅಧಿವೇಶನಕ್ಕೆ ಇನ್ನೆರಡು ದಿನ ಬಾಕಿ: ತೆಲಂಗಾಣ ಹಣಕಾಸು ಮಂತ್ರಿಗೆ ಕೊರೋನಾ ಪಾಸಿಟಿವ್ತೆಲಂಗಾಣ ವಿಧಾನಸಭೆ ಮುಂಗಾರು ಅಧಿವೇಶನಕ್ಕೆ ಇನ್ನು ಎರಡು ದಿನ ಮಾತ್ರ ಬಾಕಿ ಇದೆ. ಈ ನಡುವೆಯೇ ತೆಲಂಗಾಣ ಹಣಕಾಸು ಸಚಿವ ಟಿ ಹರೀಶ್ ರಾವ್ ಅವರಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ. |
![]() | ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾಗೆ ಕೊರೋನಾ ಸೋಂಕುರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ತಮಗೆ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ. |
![]() | ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಗೆ ಕೊರೋನಾ ಪಾಸಿಟಿವ್ತಾವು ಕೊರೋನಾ ಸೋಂಕಿಗೆ ಒಳಗಾಗಿರುವುದಾಗಿ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಹೇಳಿದ್ದಾರೆ. ತಮ್ಮ ಸಂಪರ್ಕಕ್ಕೆ ಇತ್ತೀಚೆಗೆ ಬಂದಿರುವ ಎಲ್ಲರೂ ಸೋಂಕು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ. ನಿನ್ನೆ ನನಗೆ ಸೋಂಕು ತಗಲಿರುವುದು ಪತ್ತೆಯಾಗಿದೆ ಎಂದು ಗೊಗೊಯ್ ಹೇಳಿದ್ದಾರೆ. |
![]() | ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡರಿಗೆ ಕೊರೋನಾ ಸೋಂಕುಜಿಲ್ಲೆಯ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. |
![]() | ಪ್ರಪಂಚದ ಅತಿ ವೇಗದ ಓಟಗಾರ ಹುಸೇನ್ ಬೋಲ್ಟ್ ಗೆ ಕೊರೋನಾ ಪಾಸಿಟಿವ್ಜಗತ್ತಿನ ಅತಿ ವೇಗದ ಓಟಗಾರ ಜಮೈಕಾದ ಉಸೇನ್ ಬೋಲ್ಟ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸೋಮವಾರ ಮಧ್ಯಾಹ್ನ ಇನ್ಸ್ಟಾಗ್ರಾಮ್ನಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದ ಬೋಲ್ಟ್, ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ. |
![]() | ಗುಬ್ಬಿ ಶಾಸಕ ಜೆಡಿಎಸ್ ನ ಎಸ್.ಆರ್. ಶ್ರೀನಿವಾಸ್ ಇಡೀ ಕುಟುಂಬಕ್ಕೆ ಕೊರೋನಾ!ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿದೆ. ಆದರೆ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ಬಚಾವ್ ಆಗಿದ್ದಾರೆ. |
![]() | ಕೋವಿಡ್-19: ಭೂಮಿ ಪೂಜೆಯಲ್ಲಿ ಭಾಗಿಯಾಗಿದ್ದ ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಿಗೆ ಕೊರೋನಾ ಪಾಸಿಟಿವ್, ಹೆಚ್ಚಿದ ಆತಂಕ!ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆಯಲ್ಲಿ ಪಾಲ್ಗೊಂಡಿದ್ದ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಿಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. |