social_icon
  • Tag results for Covid-19

ಕೋವಿಡ್-19: ಲಸಿಕೆ ಪಡೆಯಲು ಒತ್ತಾಯಿಸುವಂತಿಲ್ಲ, ಅಡ್ಡಪರಿಣಾಮಗಳ ಸಾರ್ವಜನಿಕಗೊಳಿಸಿ: ಸುಪ್ರೀಂ ಕೋರ್ಟ್

ಕೋವಿಡ್-19 4ಅಲೆ ಭೀತಿ ನಡುವೆಯೇ ಲಸಿಕೆ ಹಾಕಿಸಿಕೊಳ್ಳಲು ಯಾರನ್ನೂ ಒತ್ತಾಯಿಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

published on : 2nd May 2022

ಭಾರತದಲ್ಲಿ ಕೋವಿಡ್-19 4ನೇ ಅಲೆ ಅಸಂಭವ: ಖ್ಯಾತ ವೈರಸ್ ತಜ್ಞ ಡಾ. ಟಿ ಜೇಕಬ್ ಜಾನ್

ದೇಶಾದ್ಯಂತ ಕೋವಿಡ್-19 ನಾಲ್ಕನೇ ಅಲೆಯ ಭೀತಿ ಆವರಿಸಿರುವಂತೆಯೇ ಇದಕ್ಕೆ ತದ್ವಿರುದ್ಧ ಎಂಬಂತೆ ದೇಶದಲ್ಲಿ ಕೋವಿಡ್-19 4ನೇ ಅಲೆ ಅಸಂಭವ ಎಂದು ಖ್ಯಾತ ವೈರಾಲಜಿಸ್ಟ್ ಹೇಳಿದ್ದಾರೆ.

published on : 26th April 2022

ಕೋವಿಡ್ ಹೋಂ ಐಸೋಲೇಷನ್ ಅವಧಿ 3 ದಿನ ಕಡಿತ: ಬಿಬಿಎಂಪಿ

ಕೋವಿಡ್ ಸೋಂಕಿತರ ಹೋಂ ಐಸೋಲೇಷನ್ ಅವಧಿಯಲ್ಲಿ ಮೂರು ದಿನಗಳ ಕಡಿತ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.  

published on : 18th January 2022

ದೇಶದಲ್ಲಿ 24 ಗಂಟೆಗಳಲ್ಲಿ 2.64 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ, 315 ಮಂದಿ ಸಾವು

ದೇಶದಲ್ಲಿ ಶುಕ್ರವಾರ ಬರೋಬ್ಬರಿ 2,64,202 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು. ಇದು ಕಳೆದ 236 ದಿನಗಳಲ್ಲೇ ಏಕದಿನದ ಅತ್ಯಧಿಕ ಸೋಂಕಾಗಿದೆ. ಜೊತೆಗೆ ಗುರುವಾರದ 2.47 ಲಕ್ಷ ಕೇಸುಗಳಿಗೆ ಹೋಲಿಕೆ ಮಾಡಿದರೆ ಒಂದೇ ದಿನದಲ್ಲಿ ಹೊಸ ಪ್ರಕರಣಗಳು ಶ

published on : 14th January 2022

ಶೀತ, ಕೆಮ್ಮು ಬಂದರೆ ಓಮಿಕ್ರಾನ್ ಎಂಬ ಭಯಬೇಡ: ಕೋವಿಡ್-19 ವಿರುದ್ಧ ಹೋರಾಡಲು ಅವೇ ನಿಮಗೆ ಆಯುಧ!

ಸಾಮಾನ್ಯ ಶೀತ ಮತ್ತು ಕೆಮ್ಮು ಸಮಸ್ಯೆಗಳು ಕೋವಿಡ್-19 ವಿರುದ್ಧ ಹೋರಾಡುವ ಬಲ ನೀಡಲಿದೆ ಎಂಬ ಅಂಶವನ್ನು ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ.

published on : 12th January 2022

ಕೋವಿಡ್-19: ದೇಶದಲ್ಲಿಂದು ಬರೋಬ್ಬರಿ 1.94 ಲಕ್ಷ ಹೊಸ ಕೇಸ್ ಪತ್ತೆ, 442 ಮಂದಿ ಸಾವು

ಓಮಿಕ್ರಾನ್ ಸೋಂಕು ಭೀತಿ ನಡುವೆಯೇ ದೇಶದಲ್ಲಿ ಮತ್ತೆ ಕೋವಿಡ್ ಸ್ಫೋಟಗೊಂಡಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1,94,720 ಹೊಸ ಪ್ರಕರಣಗಳು ಪತ್ತೆಯಾಗಿದ್ದು 442 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

published on : 12th January 2022

ರಾಜ್ಯದಲ್ಲಿ 14,473 ಹೊಸ ಕೋವಿಡ್ ಕೇಸ್; 5 ಸಾವು

ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ನಿರಂತರ ಏರುತ್ತಿದ್ದು ಜ.11 ರಂದು ಬೆಂಗಳೂರಿನಲ್ಲಿ 10,800 ಸೇರಿದಂತೆ ರಾಜ್ಯದಲ್ಲಿ ಒಂದೇ ದಿನ 14,473 ಹೊಸ ಕೋವಿಡ್ ಕೇಸ್ ವರದಿಯಾಗಿದೆ. 

published on : 11th January 2022

Covid-19 ಮಾರ್ಗಸೂಚಿ ತಿಂಗಳಂತ್ಯದವರೆಗೂ ವಿಸ್ತರಣೆ ಎಂದ ಸಿಎಂ ಬೊಮ್ಮಾಯಿ

ಕೋವಿಡ್-19 ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ತಿಂಗಳಾಂತ್ಯದವರೆಗೂ ವಿಸ್ತರಿಸಲು ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ವರ್ಚುವಲ್ ಸಭೆಯಲ್ಲಿ ತೀರ್ಮಾನಿಸಲಾಗಿದೆ.

published on : 11th January 2022

ಕೋವಿಡ್-19: ದೇಶದಲ್ಲಿ 1.68 ಲಕ್ಷ ಹೊಸ ಪ್ರಕರಣ ಪತ್ತೆ, 277 ಮಂದಿ ಸಾವು

ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1,68,063 ಹೊಸ ಪ್ರಕರಣ ಪತ್ತೆಯಾಗಿದೆ. ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 4,461ಕ್ಕೆ ಏರಿಕೆಯಾಗಿದೆ.

published on : 11th January 2022

ಕರ್ನಾಟಕ ಕೋವಿಡ್-19 ಅಪ್ಡೇಟ್: ರಾಜ್ಯದಲ್ಲಿ ದಾಖಲಾದ ಹೊಸ ಕೋವಿಡ್ ಸೋಂಕು ಪ್ರಕರಣಗಳ ಮಾಹಿತಿ

ಕರ್ನಾಟಕ ರಾಜ್ಯದಲ್ಲಿ ಇಂದು ದಾಖಲಾದ ಹೊಸ ಕೋವಿಡ್ ಸೋಂಕು ಪ್ರಕರಣಗಳ ಮಾಹಿತಿ ಇಲ್ಲಿದೆ

published on : 10th January 2022

ಬೂಸ್ಟರ್ ಡೋಸ್ ಗೆ ಸಿಎಂ ಚಾಲನೆ, ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ವಿರುದ್ಧ ಎಫ್ಐಆರ್, ಸಾಲ ನೀಡದ ಬ್ಯಾಂಕ್ ಗೆ ಬೆಂಕಿ

ರಾಜ್ಯಾದ್ಯಂತ ಬೂಸ್ಟರ್ ಡೋಸ್ ಲಸಿಕೆ ಅಭಿಯಾನಕ್ಕೆ ಚಾಲನೆ ದೊರೆತಿದೆ, ಕೊರೋನಾ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ್ದ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿ 38 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

published on : 10th January 2022

ರಾಜ್ಯದಲ್ಲಿ ಇಂದು 23 ಓಮಿಕ್ರಾನ್ ಸೋಂಕು ಪತ್ತೆ, ಆತಂಕದ ನಡುವೆ ಹೊಸ ವರ್ಷಾಚರಣೆಗೆ ಬ್ರೇಕ್

ಕರ್ನಾಟಕ ರಾಜ್ಯದಲ್ಲಿ ಇಂದು 23 ಹೊಸ ಓಮಿಕ್ರಾನ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಹೊಸ ರೂಪಾಂತರದ ಆತಂಕದ ನಡುವೆ ಹೊಸ ವರ್ಷಾಚರಣೆಗೆ ಸರ್ಕಾರ ಬ್ರೇಕ್ ಹಾಕಿದೆ.

published on : 31st December 2021

ಓಮಿಕ್ರಾನ್ ಸೋಂಕಿತರಿಗೆ ಮಲ್ಟಿ ವಿಟಮಿನ್, ಪ್ಯಾರಾಸಿಟಮಲ್ ಮಾತ್ರೆಗಳ ನೀಡಿ ಗುಣಮುಖ ಮಾಡಿದ ದೆಹಲಿ ಆಸ್ಪತ್ರೆ

ದೆಹಲಿಯ ಲೋಕನಾಯಕ್ ಆಸ್ಪತ್ರೆಯ ವೈದ್ಯರು ಕೇವಲ ಮಲ್ಟಿ ವಿಟಮಿನ್ ಮತ್ತು ಪ್ಯಾರಾಸಿಟಮಲ್ ಮಾತ್ರೆಗಳ ಮೂಲಕವೇ ಓಮಿಕ್ರಾನ್ ಸೋಂಕಿತರನ್ನು ಗುಣಮುಖ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

published on : 25th December 2021

ದೇಶದಲ್ಲಿ ಶತಕ ದಾಟಿದ ಓಮಿಕ್ರಾನ್; ಕರ್ನಾಟಕ ಸೇರಿ 11 ರಾಜ್ಯಗಳಲ್ಲಿ ಕೋವಿಡ್ ರೂಪಾಂತರದ ಆರ್ಭಟ

ಜಗತ್ತಿನ 90ಕ್ಕೂ ಅಧಿಕ ದೇಶಗಳಲ್ಲಿ ಭೀತಿ ಹುಟ್ಟಿಸಿರುವ ಮಾರಕ ಕೊರೋನಾ ವೈರಸ್ ಹೊಸ ರೂಪಾಂತರ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಭಾರತದಲ್ಲಿ ಶತಕ ದಾಟಿದೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ, ರಾಜಧಾನಿ ದೆಹಲಿ ಸೇರಿದಂತೆ ದೇಶದ ಒಟ್ಟು 11 ರಾಜ್ಯಗಳಲ್ಲಿ

published on : 17th December 2021

ಬೆಂಗಳೂರಿನ 1MG ಮಾಲ್ ಗೆ ಪ್ರವೇಶಕ್ಕೆ ಲಸಿಕೆ ಸರ್ಟಿಫಿಕೇಟ್ ಕಡ್ಡಾಯ!

ಬೆಂಗಳೂರಿನ ಪ್ರತಿಷ್ಠಿತ ಎಂಜಿ ರಸ್ತೆಯಲ್ಲಿರುವ 1ಎಂಜಿ ಮಾಲ್ ಪ್ರವೇಶಕ್ಕೂ ಲಸಿಕೆ ಸರ್ಚಿಫಿಕೇಟ್ ಕಡ್ಡಾಯ ಮಾಡಲಾಗಿದ್ದು, ಮಾಲ್ ನ ಭದ್ರತಾ ಸಿಬ್ಬಂದಿ ಮಾಲ್ಬ ಗೆ ಬರುವವರಿಗೆ ಲಸಿಕಾ ಸರ್ಟಿಫಿಕೇಟ್ ಪರಿಶೀಲಿಸಿದ ಬಳಿಕ ಒಳಗೆ ಬಿಡುತ್ತಿದ್ದಾರೆ.

published on : 11th December 2021
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9