- Tag results for Covid19
![]() | ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಗೆ ಕೊರೋನಾ ಪಾಸಿಟಿವ್; ಆಸ್ಪತ್ರೆ ದಾಖಲುಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿರುವ ನಡುವಲ್ಲೇ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. |
![]() | ಕೋವಿಡ್-19: ಭಾರತದಲ್ಲಿಂದು 6,915 ಹೊಸ ಕೇಸ್ ಪತ್ತೆ, 180 ಮಂದಿ ಸಾವುದೇಶದಾದ್ಯಂತ ಕೊರೋನಾ ವೈರಸ್ ಹಾವಳಿ ಮತ್ತಷ್ಟು ಇಳಿಕೆಯಾಗಿದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 6,915 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 180 ಮಂದಿ ಸಾವನ್ನಪ್ಪಿದ್ದಾರೆ. |
![]() | ಮೆಗಾ ಅಭಿಮಾನಿಗಳಿಗೆ ನಿರಾಸೆ: 'ಆಚಾರ್ಯ' ಸಿನಿಮಾ ಬಿಡುಗಡೆ ಮುಂದೂಡಿದ ಚಿತ್ರತಂಡಮೆಗಾಸ್ಟಾರ್ ಚಿರಂಜೀವಿ ಅಭಿನಯದ 'ಆಚಾರ್ಯ' ಸಿನಿಮಾ ಬಿಡುಗಡೆಯನ್ನ ಮುಂದೂಡಲಾಗಿದೆ. ರಾಮ್ ಚರಣ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಚಿತ್ರವನ್ನು ಸ್ಟಾರ್ ನಿರ್ದೇಶಕ ಕೊರಟಾಲ ಶಿವ ನಿರ್ದೇಶಿಸಿದ್ದಾರೆ. |
![]() | ತ್ವರಿತಗತಿಯಲ್ಲಿ ಕೋವಿಡ್ ಲಸಿಕೆ ನೀಡಿಕೆ ವೇಗಗೊಳಿಸಿ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರದ ಸೂಚನೆಮೊದಲ ಡೋಸ್ ಗೆ ಅರ್ಹರಾಗಿರುವ ಎಲ್ಲಾ ಜನರಿಗೆ ತ್ವರಿತಗತಿಯಲ್ಲಿ ಕೋವಿಡ್ -19 ಲಸಿಕೆ ನೀಡಿಕೆಯನ್ನು ವೇಗಗೊಳಿಸುವಂತೆ ಹಾಗೂ ಎರಡನೇ ಡೋಸ್ ಹಾಕಿಸಿಕೊಳ್ಳದೆ ಬಾಕಿ ಇರುವವರಿಗೆ ಎರಡನೇ ಡೋಸ್ ಗೆ ಖಾತ್ರಿಪಡಿಸುವಂತೆ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೋಮವಾರ ಸೂಚಿಸಿದೆ. |
![]() | ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ರಾಜ್ಯ ಆರೋಗ್ಯ ಇಲಾಖೆ ಸಿದ್ದತೆ: ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ಚಿಂತನೆಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿರುವಂತೆ ರಾಜ್ಯದಲ್ಲಿಯೂ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3ರಿಂದ ಲಸಿಕೆ |
![]() | ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 179 ಸೇರಿ 381 ಪ್ರಕರಣ ಪತ್ತೆ; 7 ಸಾವು!ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 381 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,87,694ಕ್ಕೆ ಏರಿಕೆಯಾಗಿದೆ. |
![]() | ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 142 ಸೇರಿ 282 ಪ್ರಕರಣ ಪತ್ತೆ; 13 ಸಾವು!ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 282 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,86,835ಕ್ಕೆ ಏರಿಕೆಯಾಗಿದೆ. |
![]() | ಕೋವಿಡ್-19 ಕುರಿತು ಅತಿ ಹೆಚ್ಚು ತಪ್ಪು ಮಾಹಿತಿ ಹರಡಿದ ರಾಷ್ಟ್ರ ಭಾರತ: ಅಧ್ಯಯನದಿಂದ ಬಹಿರಂಗನಮ್ಮಲ್ಲಿ ಅತಿ ಹೆಚ್ಚು ಮಂದಿ ಇಂಟರ್ನೆಟ್ ಬಳಕೆದಾರರಿದ್ದು, ಅವರಲ್ಲಿ ಇಂಟರ್ನೆಟ್ ಕುರಿತ ಸಾಕ್ಷರತೆ ಕಡಿಮೆ ಪ್ರಮಾಣದಲ್ಲಿರುವುದು ಕೂಡಾ ಕೊರೊನಾ ಸಂಬಂಧಿ ತಪ್ಪು ಮಾಹಿತಿಗಳು ಹರಿದಾಡಲು ಪ್ರಮುಖ ಕಾರಣ |
![]() | ಚೀನಾದ ಮತ್ತೊಂದು ನಗರದಲ್ಲಿ ಕೋವಿಡ್-19 ಡೆಲ್ಟಾ ಹಾವಳಿ: 59 ಹೊಸ ಪ್ರಕರಣಗಳು ಪತ್ತೆಮಂಗಳವಾರ ಒಂದೇ ದಿನ 59 ಡೆಲ್ಟಾ ಪ್ರಕರಣಗಳು ಪತ್ತೆಯಾಗಿದ್ದು, ಶಿಯಾಮೆನ್ ನಗರದಲ್ಲಿ ಡೆಲ್ಟಾ ವೈರಾಣು ವ್ಯಾಪಕವಾಗಿ ಹರಡಿರುವ ಆತಂಕ ಎದುರಾಗಿದೆ. |
![]() | ಬಗಲಲ್ಲೇ ಇರುವ ದುಷ್ಮನ್ ನಿಪಾ ವೈರಾಣು ಬಗ್ಗೆ ನಾವು ತಿಳಿದುಕೊಳ್ಳಬೇಕಾಗಿರುವುದೇನು?ಕರ್ನಾಟಕದಲ್ಲಿ ಇದುವರೆಗೂ ಒಂದೂ ನಿಪಾ ಪ್ರಕರಣ ದಾಖಲಾಗಿಲ್ಲ ನಿಜ ಆದರೆ ಪಕ್ಕದ ರಾಜ್ಯದಲ್ಲೇ ನಿಪಾ ಆತಂಕದ ವಾತಾವರಣ ಸೃಷ್ಟಿಸಿರುವುದರಿಂದ, ಒಂದಷ್ಟು ಮಾಹಿತಿಯನ್ನು ತಿಳಿದುಕೊಂಡಿರುವುದು ಉತ್ತಮ. |
![]() | ಕೊರೊನಾ ಸಾಂಕ್ರಾಮಿಕ: ಬಡ ವಿದ್ಯಾರ್ಥಿಗಳಿಗೆ ಶೇ.20ರಷ್ಟು ಶುಲ್ಕ ರಿಯಾಯಿತಿ ಘೋಷಿಸಿದ ದೆಹಲಿ ಕಾಲೇಜುಕೊರೊನಾ ಸೋಂಕಿಗೆ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ಶೇ.100 ಶುಲ್ಕ ರಿಯಾಯಿತಿ ಘೋಷಿಸಿದೆ ಎನ್ನುವುದು ವಿಶೇಷ. ಕಾಲೇಜಿನ ಈ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. |
![]() | ಕಳೆದ 6 ತಿಂಗಳಲ್ಲಿ ಮೊದಲ ಕೊರೊನಾ ಮೃತ್ಯು ದಾಖಲಿಸಿದ ನ್ಯೂಜಿಲೆಂಡ್ಕಳೆದ ತಿಂಗಳು ದಿನಕ್ಕೆ 80 ಹೊಸ ಪ್ರಕರಣಗಳು ದಾಖಲಾಗುತ್ತಿದ್ದವು. ಕಠಿಣ ಲಾಕ್ ಡೌನ್ ನಿಯಮಾವಳಿಯಿಂದಾಗಿ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. |
![]() | ಕೊಲಂಬಿಯಾದಲ್ಲಿ ಪತ್ತೆಯಾದ ಹೊಸ ಕೊರೊನಾ ರೂಪಂತರಿ ತಳಿ 'ಮ್ಯು' ಮೇಲೆ ವಿಶ್ವ ಆರೋಗ್ಯ ಸಂಸ್ಥೆ ನಿಗಾವೈಜ್ಞಾನಿಕವಾಗಿ ಬಿ.1.621 ಎಂದು ಕರೆಯಲ್ಪಡುವ ಮ್ಯು ತಳಿ ಮುಂಬರುವ ದಿನಗಳಲ್ಲಿ ಜಗತ್ತಿಗೆ ಆತಂಕವನ್ನು ತಂದೊಡ್ಡಬಲ್ಲ ಸಾಧ್ಯತೆ ಇದೆ ಎಂದು ತಜ್ನರು ಅಭಿಪ್ರಾಯ ಪಟ್ಟಿದ್ದಾರೆ. |
![]() | ಕೇರಳ ಚೆಕ್ ಪೋಸ್ಟ್ ನಲ್ಲಿ ನಕಲಿ ಕೊರೊನಾ ಆರ್ ಟಿ ಪಿ ಸಿ ಆರ್ ವರದಿ ಹೊಂದಿದ್ದ 9 ಮಂದಿ ಸೆರೆಬಂಧಿತರೆಲ್ಲರೂ ಕಾಸರಗೋಡು ಮೂಲದವರು ಎಂದು ತಿಳಿದುಬಂಡಿದೆ. ಇವರಲ್ಲಿ ಓರ್ವ ನಕಲಿ ದಾಖಲೆ ಸೃಷ್ಟಿಸಿದವನೂ ಸೇರಿದ್ದಾನೆ. |
![]() | ಸಾರ್ವಜನಿಕ ಗಣೇಶೋತ್ಸವ ಮೇಲಿನ ನಿರ್ಬಂಧ ಸಡಿಲಿಸದಂತೆ ತಜ್ಞರ ಎಚ್ಚರಿಕೆ: ಬಲಪಂಥೀಯರ ವಿರೋಧಯಾವುದೇ ಸಾರ್ವಜನಿಕ ಸಮಾರಂಭಗಳು, ಮೆರವಣಿಗೆಗಳಿಂದ ಕೊರೊನಾ ಸೋಂಕು ವ್ಯಾಪಕವಾಗಿ ಹರಡಲು ಕಾರಣವಾಗುವುದರಿಂದ ಸರ್ಕಾರ ಗಣೇಶೋತ್ಸವ ಸಂಬಂಧ ಸಾರ್ವಜನಿಕ ಆಚರಣೆಗೆ ನಿರ್ಬಂಧ ವಿಧಿಸಿತ್ತು. |