- Tag results for Covid deaths
![]() | WHO ದ ಕೋವಿಡ್ ಸಾವಿನ ಲೆಕ್ಕಾಚಾರ ವರದಿ ವಿರೋಧಿಸಿದ ಪಾಕಿಸ್ತಾನದೇಶದಲ್ಲಿ ಕೋವಿಡ್ 19 ಸಾವುಗಳ ಸಂಖ್ಯೆಯ ಕುರಿತು ವಿಶ್ವ ಆರೋಗ್ಯ ಸಂಸ್ಥೆಯ (WHO) ವರದಿಯನ್ನು ಪಾಕಿಸ್ತಾನ ಸರ್ಕಾರ ತಿರಸ್ಕರಿಸಿದೆ. ವಿಶ್ವಸಂಸ್ಥೆಯು ಡೇಟಾವನ್ನು ಸಂಗ್ರಹಿಸುವ ವಿಧಾನವನ್ನು ಪ್ರಶ್ನಿಸಿದ್ದು ಸಂಖ್ಯೆಗಳನ್ನು ಒಟ್ಟುಗೂಡಿಸಲು ಬಳಸುವ ಸಾಫ್ಟ್ವೇರ್ನಲ್ಲಿ ದೋಷವಿದೆ ಎಂದು ಪಾಕಿಸ್ತಾನ ದೂಷಿಸಿದೆ. |
![]() | ದೆಹಲಿಯಲ್ಲಿ ಇಂದು ಕೊರೋನಾದಿಂದ 17 ಮಂದಿ ಸಾವು, 22,751 ಕೊರೋನಾ ಪಾಸಿಟಿವ್ ಪ್ರಕರಣ ವರದಿರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರ ಒಂದೇ ದಿನ 22,751 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಪಾಸಿಟಿವ್ ಪ್ರಮಾಣ ಶೇಕಡಾ 23.53ಕ್ಕೆ ಏರಿಕೆಯಾಗಿದೆ... |
![]() | 2 ತಿಂಗಳಲ್ಲಿ ಸಂಭವಿಸಿದ ಕೋವಿಡ್-19 ಸಾವುಗಳ ಪೈಕಿ ಶೇ.90 ರಷ್ಟು ಲಸಿಕೆ ಪಡೆಯದೇ ಇದ್ದವರದ್ದಾಗಿತ್ತು: ತಮಿಳುನಾಡು ಸರ್ಕಾರರಾಜ್ಯದಲ್ಲಿ ಕೋವಿಡ್-19 ನಿಂದ ಸಾವನ್ನಪ್ಪಿರುವವರ ಪೈಕಿ ಶೇ.90 ರಷ್ಟು ಮಂದಿ ಲಸಿಕೆ ಪಡೆದಿರಲಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳಿದೆ. |
![]() | ಪೂರ್ಣ ಲಸಿಕೆ ಪಡೆದರೂ ದೇಶಾದ್ಯಂತ 4 ತಿಂಗಳಲ್ಲಿ 5 ಕೋವಿಡ್ ಸಾವು: ಕೇಂದ್ರಎರಡೂ ಡೋಸ್ ಗಳ ಲಸಿಕೆ ಪಡೆದ ಹೊರತಾಗಿಯೂ ಕೋವಿಡ್-19 ನ ಕಾರಣದಿಂದಾಗಿ ಸಾವನ್ನಪ್ಪಿರುವ ಅಂಕಿ-ಅಂಶಗಳನ್ನು ಕೇಂದ್ರ ಸರ್ಕಾರ ಬಹಿರಂಗಗೊಳಿಸಿದೆ. |
![]() | ಕೋವಿಡ್ ಮೃತರ ಕುಟುಂಬಗಳಿಗೆ ಒಬ್ಬ ಸಚಿವರೂ ಭೇಟಿ ನೀಡಿಲ್ಲ; ಹೆಣಗಳ ರಾಶಿಯ ಫೋಟೋಗಳು ಮನಕಲಕುತ್ತವೆ: ಡಿ.ಕೆ. ಶಿವಕುಮಾರ್ರಾಜ್ಯದ ಜನತೆ ಕೊರೋನಾ ಮಹಾಮಾರಿಯಿಂದ ತತ್ತರಿಸಿ ಹೋಗಿದ್ದಾರೆ. ಅನೇಕ ಮಂದಿ ಬಡವರು, ನಿರ್ಗತಿಕರು, ಕೆಳ ಮಧ್ಯಮ ವರ್ಗದವರು ಮೃತಪಟ್ಟಿದ್ದಾರೆ. ಅಂತವರ ಮನೆಗಳಿಗೆ ಒಬ್ಬರ ಮನೆಗೂ ಸರ್ಕಾರದ ಯಾವೊಬ್ಬ ಸಚಿವರೂ ಭೇಟಿ ಮಾಡಿಲ್ಲ. ಭೇಟಿ ನೀಡಿ ಸಾಂತ್ವನ ಹೇಳಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ. |
![]() | ರಾಜ್ಯ ಸರ್ಕಾರ ಕೋವಿಡ್-19 ಮೃತರ ಸಂಖ್ಯೆಯನ್ನು ತಿರುಚುತ್ತಿದೆ; ಎನ್ ಡಿಎಂ ಕಾಯ್ದೆ ಪ್ರಕಾರ ಪರಿಹಾರ ನೀಡಲಿ: ಕಾಂಗ್ರೆಸ್ರಾಜ್ಯ ಸರ್ಕಾರ ಕೋವಿಡ್-19 ಮೃತರ ಸಂಖ್ಯೆಯನ್ನು ತಿರುಚುತ್ತಿದೆ ಎಂದು ಆರೋಪ ಮಾಡಿರುವ ಪ್ರತಿಪಕ್ಷ ಕಾಂಗ್ರೆಸ್, ಸಂತ್ರಸ್ತರ ಕುಟುಂಬಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆಯ ಪ್ರಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಿದೆ. |
![]() | ಕೋವಿಡ್ ಗೆ 1,700 ಸರ್ಕಾರಿ ಸಿಬ್ಬಂದಿಗಳು ಬಲಿ, ರಕ್ತಸಂಬಂಧಿಗಳಿಗೆ 30 ಲಕ್ಷ ರೂ. ಪರಿಹಾರಕಳೆದ ವರ್ಷ ಸಾಂಕ್ರಾಮಿಕ ರೋಗದ ಆರಂಭದಿಂದ ಕನಿಷ್ಠ 1,700 ರಾಜ್ಯ ಸರ್ಕಾರಿ ನೌಕರರು ಕೋವಿಡ್ -19 ಗೆ ಬಲಿಯಾಗಿದ್ದಾರೆ.ಈ ಪೈಕಿ, 1,21 ಉದ್ಯೋಗಿಗಳು ಏಪ್ರಿಲ್ 2021 ರಿಂದ ಎರಡನೇ ಅಲೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ. |
![]() | ಕೊರೋನಾ: ರಾಜ್ಯದಲ್ಲಿ ಇಂದು 1,20,711 ಕೋವಿಡ್ ಟೆಸ್ಟ್; 28,869 ಜನರಿಗೆ ಸೋಂಕು, 548 ಮಂದಿ ಸಾವುರಾಜ್ಯದಲ್ಲಿ ಇಂದು ಹೊಸದಾಗಿ 28,869 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 548 ಮಂದಿ ಸಾವನ್ನಪ್ಪಿದ್ದಾರೆ. |
![]() | ಬೆಡ್ ಕೊರತೆ, ಚಿಕಿತ್ಸೆ ವಿಳಂಬ: 1 ತಿಂಗಳಲ್ಲಿ ಮನೆಯಲ್ಲಿಯೇ 600 ಕೋವಿಡ್ ರೋಗಿಗಳ ಸಾವುಸಮಯಕ್ಕೆ ಸರಿಯಾಗಿ ಸಿಗದ ಬೆಡ್, ಚಿಕಿತ್ಸೆ ವಿಳಂಬದಿಂದಾಗಿ ಕಳೆದ 1 ತಿಂಗಳಿಂದ ರಾಜ್ಯದಲ್ಲಿ ಸುಮಾರು 600 ರೋಗಿಗಳು ಮನೆಯಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ |
![]() | ಬಿಹಾರ ಬಳಿಕ ಈಗ ಉತ್ತರಪ್ರದೇಶದ ಗಂಗಾ ನದಿ ದಂಡೆಯಲ್ಲಿ ಹೆಣಗಳ ರಾಶಿ, ಆತಂಕ ಸೃಷ್ಟಿ!ಬಿಹಾರದ ಬಕ್ಸಾರ್ನಲ್ಲಿ ಗಂಗಾ ತೀರದಲ್ಲಿ ಶಂಕಿತ ಕೋವಿಡ್ ರೋಗಿಗಳ ಶವಗಳು ತೇಲುತ್ತಿದ್ದ ಘಟನೆ ವರದಿಯಾದ ಮಾರನೇ ದಿನವೇ ಇದೀಗ ಅಪರಿಚಿತ ಶವಗಳು ಉತ್ತರ ಪ್ರದೇಶದ ಘಾಜಿಪುರ ಜಿಲ್ಲೆಯಲ್ಲಿ ತೇಲುತ್ತಿದ್ದು ಇದು ಆತಂಕಕ್ಕೀಡು ಮಾಡಿದೆ. |
![]() | 'ನಿಮ್ಮ ಮಕ್ಕಳನ್ನು ಏನು ಮಾಡುವುದು'? ಗಂಭೀರ ಸ್ವರೂಪದಲ್ಲಿ ದಾಖಲಾಗುವ ಕೋವಿಡ್ ರೋಗಿಗಳಿಗೆ ಆಸ್ಪತ್ರೆಗಳ ಪ್ರಶ್ನೆ!ಕೊರೋನಾ ಎರಡನೇ ಅಲೆ ಎಷ್ಟರ ಮಟ್ಟಿಗೆ ತೀವ್ರವಾಗಿದೆ ಎಂದರೆ ಅನೇಕರು ಮನೆ-ಮಠ ಕಳೆದುಕೊಂಡು ಬೀದಿಗೆ ಬಂದಿದ್ದಾರೆ, ತಂದೆ-ತಾಯಿಗಳನ್ನು ಸೋಂಕಿನಿಂದ ಕಳೆದುಕೊಂಡು ಅನೇಕ ಮಕ್ಕಳು ಅನಾಥವಾಗಿದ್ದಾರೆ. ಅನಾಥ ಮಕ್ಕಳಿದ್ದಾರೆ, ಯಾರಾದರೂ ದತ್ತು ತೆಗೆದುಕೊಳ್ಳುವವರಿದ್ದರೆ ಮುಂದೆ ಬನ್ನಿ ಎಂದು ಮೊಬೈಲ್ ಸಂಖ್ಯೆ ಹಾಕಿರುವ ಸಂದೇಶಗಳು ವಾಟ್ಸಾಪ್, ಫೇಸ್ ಬುಕ್ ಗಳಲ್ಲಿ ಇತ್ತೀಚೆಗೆ ಸಾ |
![]() | ಕೋವಿಡ್-19: ರಾಜ್ಯದಲ್ಲಿ ಇಂದು ದಾಖಲೆಯ 592 ಮಂದಿ ಸಾವು, 48,781 ಹೊಸ ಸೋಂಕು ಪ್ರಕರಣ ದಾಖಲು!ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿನ ಮರಣ ಮೃದಂಗ ಮುಂದುವರೆದಿದ್ದು, ಬೆಂಗಳೂರಿನಲ್ಲಿ 346 ಸೇರಿದಂತೆ ರಾಜ್ಯಾದ್ಯಂತ ಮಹಾಮಾರಿಗೆ ಶುಕ್ರವಾರ ಒಂದೇ ದಿನ ದಾಖಲೆಯ 592 ಮಂದಿ ಬಲಿಯಾಗಿದ್ದಾರೆ. |
![]() | ದೆಹಲಿಯಲ್ಲಿ ಇಂದು ಕೊರೋನಾಗೆ 341 ಬಲಿ, 19,000ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳುರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಬರೋಬ್ಬರಿ 341 ಮಂದಿ ಮೃತಪಟ್ಟಿದ್ದು, 19,832 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. |
![]() | ಜೀವರಕ್ಷಕ ಆಕ್ಸಿಜನ್ ಕೊರತೆಯಿಂದ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಮತ್ತೆ 14 ರೋಗಿಗಳು ಸಾವುಆಕ್ಸಿಜನ್ ಕೊರತೆಯಿಂದ ಚಾಮರಾಜನಗರ ಜಿಲ್ಲೆಯಲ್ಲಿ 24 ಮಂದಿ ಕೋವಿಡ್ ರೋಗಿಗಳು ಮೃತಪಟ್ಟ ಬೆನ್ನಲ್ಲೇ, ನಿನ್ನೆ ಒಂದೇ ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಸ್ಪತ್ರೆಗಳಲ್ಲಿ ಇದೇ ರೀತಿ ಆಕ್ಸಿಜನ್ ಕೊರತೆಯಿಂದ ಇನ್ನೂ 14 ರೋಗಿಗಳು ಮೃತಪಟ್ಟಿದ್ದಾರೆ. |
![]() | ಕೋವಿಡ್ ನಿಂದ ಮೃತಪಟ್ಟ ಲಕ್ಷಾಂತರ ಮಂದಿಯ ಸಾವಿಗೆ ಕೇಂದ್ರ, ರಾಜ್ಯ ಸರ್ಕಾರಗಳೇ ಹೊಣೆ: ಸಿದ್ದರಾಮಯ್ಯಲಕ್ಷಾಂತರ ಮಂದಿ ಕನಿಷ್ಠ ಆರೋಗ್ಯ ಸವಲತ್ತುಗಳು, ಜೀವರಕ್ಷಕ ಔಷಧಿಗಳು ಸಿಗದೆ ಸಾವು ಬದುಕಿನ ನಡುವೆ ಸೆಣೆಸುತ್ತಿದ್ದಾರೆ. ಇದರ ಸಂಪೂರ್ಣ ಹೊಣೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊತ್ತುಕೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. |