- Tag results for Covid pandemic
![]() | ದೆಹಲಿ ವಿಮಾನ ನಿಲ್ದಾಣ ಅತಿಹೆಚ್ಚು ಪ್ರಯಾಣಿಕರಿಂದ ತುಂಬಿ ತುಳುಕುತ್ತಿರುವ ವಿಶ್ವದ 2ನೇ ಏರ್ಪೋರ್ಟ್!ದೆಹಲಿಯ ಇಂದಿರಾಗಾಂದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮಾರ್ಚ್ನಲ್ಲಿ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ನಿರ್ವಹಣೆಗೆ ಸಂಬಂಧಿಸಿದಂತೆ ಅತಿಹೆಚ್ಚು ಪ್ರಯಾಣಿಕರಿಂದ ತುಂಬಿ ತುಳುಕುತ್ತಿರುವ ವಿಶ್ವದ ಎರಡನೇ ವಿಮಾನ ನಿಲ್ದಾಣವಾಗಿದೆ. |
![]() | ಕೋವಿಡ್ ನಿರ್ಬಂಧ ಅಸಂವಿಧಾನಿಕ ಎಂದ ಅರ್ಜಿದಾರನಿಗೆ 1.5 ಲಕ್ಷ ರೂ ದಂಡ ವಿಧಿಸಿದ ಮದ್ರಾಸ್ ಹೈಕೋರ್ಟ್!ಕೋವಿಡ್ ನಿರ್ಬಂಧಗಳನ್ನು ಅಸಂವಿಧಾನಿಕ ಎಂದು ಘೋಷಣೆ ಮಾಡಬೇಕು ಎಂದು ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯೊಂದನ್ನು ಮದ್ರಾಸ್ ಹೈಕೋರ್ಟ್ ತಳ್ಳಿ ಹಾಕಿದ್ದು, ಅಲ್ಲದೆ ಅರ್ಜಿದಾರರಿಗೆ 1.5 ಲಕ್ಷ ರೂ ದಂಡ ವಿಧಿಸಿದೆ. |
![]() | ನ್ಯಾಯಾಲಯಗಳ ವರ್ಚುವಲ್ ವಿಚಾರಣೆಯಿಂದ ಸಮಸ್ಯೆ: ಭೌತಿಕ ವಿಚಾರಣೆ ಆರಂಭಿಸುವತ್ತ ಸುಪ್ರೀಂ ಚಿತ್ತನ್ಯಾಯಾಲಯಗಳ ವರ್ಚುವಲ್ ವಿಚಾರಣೆಗಳನ್ನು ಮುಂದುವರೆಸುವುದರಿಂದ ಸಮಸ್ಯೆ ಎದುರಾಗಲಿದೆ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂಕೋರ್ಟ್ ಮತ್ತೆ ಭೌತಿಕ ವಿಚಾರಣೆಗಳನ್ನು ಆರಂಭಿಸುವ ಕುರಿತು ಗಂಭೀರ ಚಿಂತನೆ ನಡೆಸಿದೆ. |
![]() | ಕೋವಿಡ್-19 ನಿಂದ ಭಾರತದಲ್ಲಿ ಜನರ ಜೀವಿತಾವಧಿ ಇಳಿಕೆ- ವರದಿವಿಶ್ವದಾದ್ಯಂತ ಜನರ ಜೀವನದ ಮೇಲೆ ಪರಿಣಾಮ ಬೀರಿದ ಕೋವಿಡ್ -19 ಸಾಂಕ್ರಾಮಿಕವು, ಇದೀಗ ಸುಮಾರು ಎರಡು ವರ್ಷಗಳ ಕಾಲ ಭಾರತದಲ್ಲಿ ಜೀವಿತಾವಧಿಯಲ್ಲಿ ಇಳಿಕೆಗೆ ಕಾರಣವಾಗಿದೆ ಎಂದು ಮುಂಬೈ ಮೂಲಕ ಅಂತಾರಾಷ್ಟ್ರೀಯ ಜನಸಂಖ್ಯಾ ಅಧ್ಯಯನ ಸಂಸ್ಥೆಯ (ಐಐಪಿಎಸ್) ವಿಜ್ಞಾನಿಗಳ ಅಂಕಿಅಂಶಗಳ ವಿಶ್ಲೇಷಣೆ ಬಹಿರಂಗಪಡಿಸಿದೆ. |
![]() | ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಭಾರತ ಸದೃಢ ಜೊತೆಗಾರ: ಪ್ರಧಾನಿ ಮೋದಿಭಾರತದ 100 ಕೋಟಿ ಲಸಿಕೆ ಡೋಸ್ ಮೈಲಿಗಲ್ಲು ಬಗ್ಗೆ ಜಾಗತಿಕ ನಾಯಕರ ಅಭಿನಂದನೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದು ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಭಾರತ ದೃಢವಾದ ಪಾಲುದಾರನಾಗಿದೆ ಎಂದು ಹೇಳಿದ್ದಾರೆ. |
![]() | ಗ್ರಾಮೀಣ ಆರ್ಥಿಕತೆ ಅಭಿವೃದ್ಧಿಗೆ ಸಮಗ್ರ ಕ್ರಮ ಅಗತ್ಯ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುದೇಶದ ರೈತರಿಗೆ ಆದಾಯ ಭದ್ರತೆ ಖಾತ್ರಿಪಡಿಸಿಕೊಳ್ಳಲು ಗ್ರಾಮೀಣ ಆರ್ಥಿಕತೆಯ ಕಡೆಗೆ ವಿಶೇಷ ಗಮನ ಹರಿಸಬೇಕಿದೆ ಎಂದು ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಕರೆ ನೀಡಿದರು. |
![]() | ಕೊರೋನಾ ನಡುವೆ ಶಾಲೆಗಳನ್ನು ಪುನಾರಂಭಿಸಬೇಕೇ ಬೇಡವೇ ಎಂಬುದಕ್ಕೆ ಸಿದ್ಧ ಪರಿಹಾರವಿಲ್ಲ: ಅಮಾರ್ತ್ಯ ಸೇನ್ಕೋವಿಡ್ -19 ಸಾಂಕ್ರಾಮಿಕದ ನಡುವೆ ಶಾಲಾ ಕ್ಯಾಂಪಸ್ಗಳನ್ನು ಪುನರಾರಂಭ ಮಾಡುವ ಚರ್ಚೆಗೆ ತಕ್ಷಣದ ಉತ್ತರವಿಲ್ಲ ಎಂದು ನೊಬೆಲ್ ಪ್ರಶಸ್ತಿ ವಿಜೇತ ಅಮಾರ್ತ್ಯ ಸೇನ್ ಅವರು ಹೇಳಿದ್ದಾರೆ. |
![]() | ಬೆಳಗಾವಿ: ಕೋವಿಡ್ ಆತಂಕ ನಡುವಲ್ಲೇ ಗಣೇಶ ಉತ್ಸವ ಆಚರಣೆ, ಮಾರ್ಗಸೂಚಿ ಪ್ರಕಟಿಸಿದ ಸರ್ಕಾರಮಹಾಮಾರಿ ಕೊರೋನಾ ವೈರಸ್ ಜನ ಜೀವನದ ಮೇಲೆ ಸಾಕಷ್ಟು ಪರಿಣಾಮ ಬೀರಿದ್ದು, ನಮ್ಮ ಹಬ್ಬ, ಉತ್ಸವ ಹಾಗೂ ಆಚರಣೆಗಳ ಮೇಲಂತೂ ದೊಡ್ಡ ಪರಿಣಾಮವನ್ನೇ ಬೀರಿದೆ. ಕಳೆದ ವರ್ಷದಂತೆ ಈ ವರ್ಷವೂ ಕೂಡ ಗಣೇಶ ಚತುರ್ಥಿ ಉತ್ಸವಕ್ಕೆ ಕೊರೋನಾದ ಕರಿನೆರಳು ಬೀದಿದ್ದು, ಈ ಬಾರಿಯೂ ಸರಳವಾಗಿ ಆಚರಣೆ ಮಾಡುವ ಪರಿಸ್ಥಿತಿ ಎದುರಾಗಿದೆ. |
![]() | ಸಾಂಕ್ರಾಮಿಕದ ನಡುವೆಯೂ ಆಸ್ತಿ ತೆರಿಗೆ ಸಂಗ್ರಹದ ಮೇಲೆ ಪರಿಣಾಮ ಅತ್ಯಲ್ಪಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಪ್ರಕಾರ ಆಸ್ತಿ ತೆರಿಗೆ ಸಂಗ್ರಹದ ಮೇಲೆ ಕೋವಿಡ್ ನಿಂದ ಅತ್ಯಲ್ಪ ಪರಿಣಾಮ ಉಂಟಾಗಿದೆ. |
![]() | ಕೋವಿಡ್: ವಾರ್ಷಿಕ ಅಮರನಾಥ ಯಾತ್ರೆ ರದ್ದು; ಆನ್ ಲೈನ್ ‘ಆರತಿ’ಗೆ ಹಾಜರಾಗಲು ಭಕ್ತರಿಗೆ ಅವಕಾಶಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ, ಜಮ್ಮು ಮತ್ತು ಕಾಶ್ಮೀರ ಆಡಳಿತವು ವಾರ್ಷಿಕ ಅಮರನಾಥ ಯಾತ್ರೆಯನ್ನು ಕೇವಲ ಸಾಂಕೇತಿಕವಾಗಿ ಆಚರಿಸಲು ನಿರ್ಧರಿಸಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೋಮವಾರ ಹೇಳಿದ್ದಾರೆ. |
![]() | ಕೋವಿಡ್-19 ಕಾಲದಲ್ಲಿ ಆಸ್ತಮಾ ಕುರಿತ ಈ ತಪ್ಪುಗ್ರಹಿಕೆಗಳನ್ನು ದೂರ ಮಾಡಿ...ಕೋವಿಡ್-19 ಸಾಂಕ್ರಾಮಿಕ ಶ್ವಾಸಕೋಶಕ್ಕೆ ಸಂಬಂಧಿಸಿದ ಆತಂಕಗಳನ್ನು ಹೆಚ್ಚು ಮಾಡಿದೆ. |
![]() | ಕೋವಿಡ್ ಸಂಕಷ್ಟ: ಜಿಯೋ ಫೋನ್ ಬಳಕೆದಾರರಿಗೆ ಪ್ರತಿ ತಿಂಗಳು 300 ನಿಮಿಷಗಳ ಔಟ್ ಗೋಯಿಂಗ್ ಕರೆ ಉಚಿತಕೋವಿಡ್ ಜಾಗತಿಕ ಸಾಂಕ್ರಾಮಿಕ ಸಂದರ್ಭದಲ್ಲಿ ಎಲ್ಲರೂ ಪರಸ್ಪರ ಸಂಪರ್ಕದಲ್ಲಿರುವುದನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಿಯೋ ಕಂಪೆನಿ, ಎರಡು ವಿಶೇಷ ಉಪಕ್ರಮಗಳನ್ನು ಘೋಷಿಸಿದೆ. |
![]() | ಜಾಗತಿಕ ಕಾರ್ಯಪಡೆ ಸ್ಟೀರಿಂಗ್ ಕಮಿಟಿಗೆ ಸುಂದರ್ ಪಿಚೈ ಸೇರಿ ಮೂವರು ಭಾರತೀಯ ಅಮೆರಿಕನ್ ಸಿಇಓಗಳುಅಮೆರಿಕಾದಲ್ಲಿರುವ ಕಾರ್ಪೊರೇಟ್ ಸಂಸ್ಥೆಗಳು ಭಾರತಕ್ಕೆ ನೀಡುವ ನೆರವನ್ನು ಈ ಸಮಿತಿ ಪರಿಶೀಲಿಸಲಿದೆ. ಗುರುವಾರ ಈ ಸ್ಟೀರಿಂಗ್ ಸಮಿತಿಗೆ ಮೂವರು ಭಾರತೀಯ-ಅಮೆರಿಕನ್ ಸಿಇಓಗಳು ಸೇರ್ಪಡೆಗೊಂಡಿದ್ದಾರೆ. |
![]() | ಜನರ ಜೀವನ, ಜೀವ ಉಳಿಸುವುದಕ್ಕಾಗಿ ಸರ್ಕಾರ ಕೆಲಸ ಮಾಡುತ್ತಿದೆ: ಕೋವಿಡ್-19 ಪರಿಸ್ಥಿತಿ ಕುರಿತು ನಿರ್ಮಲಾ ಸೀತಾರಾಮನ್ಕೋವಿಡ್-19 ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂಡಿಯಾ ಐಎನ್ ಸಿಯ ಆತಂಕಗಳ ಬಗ್ಗೆ ವಿವಿಧ ಇಂಡಸ್ಟ್ರಿ ಚೇಂಬರ್ ಗಳೊಂದಿಗೆ ಮಾತನಾಡುತ್ತಿರುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. |