- Tag results for Crime
![]() | ಬೆಂಗಳೂರಿನಲ್ಲಿ ಖೋಟಾನೋಟು ಚಲಾವಣೆ ಯತ್ನ: ನಾಲ್ವರ ಬಂಧನಬೆಂಗಳೂರು ನಗರದಲ್ಲಿ ಖೋಟಾನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ. |
![]() | ರಾಜಸ್ಥಾನದಲ್ಲಿ ಪ್ರತ್ಯೇಕ ರಸ್ತೆ ಅಪಘಾತ: 9 ಸಾವು, 12 ಜನರಿಗೆ ಗಾಯರಾಜಸ್ಥಾನದಲ್ಲಿ ಪ್ರತ್ಯೇಕ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. |
![]() | ಬೆಂಗಳೂರು: ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆಬೆಂಗಳೂರು ನಗರದಲ್ಲಿ ಹಾಡಹಗಲೇ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೆಚ್ ಎಎಲ್ ನ ಬ್ರೂಕ್ ಫೀಲ್ಡ್ 2ನೇ ಹಂತದಲ್ಲಿ ನಡೆದಿದೆ. |
![]() | ಹೊಸಪೇಟೆ ನ್ಯಾಯಾಲಯ ಆವರಣದಲ್ಲಿ ವಕೀಲನ ಬರ್ಬರ ಹತ್ಯೆಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ಹಿರಿಯ ವಕೀಲ ಮತ್ತು ಕಾಂಗ್ರೆಸ್ ಮುಖಂಡ ತರಿಹಳ್ಳಿ ವೆಂಕಟೇಶ್ ಅವರನ್ನು ಶನಿವಾರ ಹೊಸಪೇಟೆಯ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ಆವರಣದಲ್ಲಿ ಕೊಲೆ ಮಾಡಲಾಗಿದೆ. |
![]() | ಅನ್ಯಕೋಮಿನ ಯುವತಿ ಪ್ರೀತಿಸಿದ್ದಕ್ಕೆ ಬಾಲಕನ ಮರ್ಮಾಂಗಕ್ಕೆ ಚಿತ್ರಹಿಂಸೆ ನೀಡಿ ಭೀಕರ ಕೊಲೆ, ಮೂವರು ಬಂಧನನಾಪತ್ತೆಯಾಗಿದ್ದ ಬಾಲಕನೋರ್ವನ ಶವ ಕೊಳೆತ ಸ್ಥಿತಿಯಲ್ಲಿ ಜಿಲ್ಲೆಯ ಜೇವರ್ಗಿ ತಾಲೂಕಿನ ಚಾಮನೂರು-ನರಿಬೋಳ ಗ್ರಾಮದ ಬಳಿಯ ನಿರ್ಮಾಣ ಹಂತದಲ್ಲಿರುವ ಬ್ರಿಡ್ಜ್ ಬಳಿ ಪತ್ತೆಯಾಗಿದೆ. |
![]() | ಬೆಂಗಳೂರು: ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಎರಡನೇ ಮಹಡಿಯಿಂದ ಹಾರಿ ಆರೋಪಿ ಆತ್ಮಹತ್ಯೆವಂಚನೆ ಪ್ರಕರಣದಲ್ಲಿ ಮಹಜರು ಪತ್ತೆಗಾಗಿ ಪೊಲೀಸರು ಕರೆತಂದಿದ್ದ 63 ವರ್ಷದ ಆರೋಪಿಯೊಬ್ಬ ಮನೆಯ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಸಂಜೆ ವಿದ್ಯಾರಣ್ಯಪುರದಲ್ಲಿ ನಡೆದಿದೆ. |
![]() | ಮಂಗಳೂರು: ಎಟಿಎಂ ಸ್ಕಿಮ್ಮಿಂಗ್ ಜಾಲ ಪತ್ತೆ, ನಾಲ್ವರ ಬಂಧನನಗರದಲ್ಲಿ ಎಟಿಎಂ ಸ್ಕಿಮ್ಮಿಂಗ್ ಪ್ರಕರಣಕ್ಕೆ ಸಂಬಂಧಿಸಿ ಸೈಬರ್ ಕ್ರೈಮ್ ಪೊಲೀಸ್ ಅಧಿಕಾರಿಗಳು ನಾಲ್ಕು ಜನರನ್ನು ಬಂಧಿಸಿದ್ದಾರೆ. |
![]() | ಬೆಂಗಳೂರು: ಮಹಿಳೆಯರ ನಗ್ನ ಚಿತ್ರ ವಿಡಿಯೋ, ಟೆಕ್ನಿಶಿಯನ್ ಬಂಧನಆಸ್ಪತ್ರೆಯಲ್ಲಿ ಮಹಿಳೆಯರು ಬಟ್ಟೆ ಬದಲಾಯಿಸುವುದನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು ವಿಕೃತ ಆನಂದ ಅನುಭವಿಸುತ್ತಿದ್ದ ಲ್ಯಾಬ್ ಟೆಕ್ನಿಶಿಯನ್ ನನ್ನು ತಿಲಕ್ ನಗರ ಪೊಲೀಸರು ಬಂಧಿಸಿದ್ದಾರೆ. |
![]() | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದಿದ್ದ ಆರೋಪಿಗೆ ಮರಣ ದಂಡನೆ ಶಿಕ್ಷೆ!9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ , ಕೊಲೆಗೈದಿದ್ದ ಆರೋಪಿಗೆ ಬಿಹಾರದ ಗೋಪಾಲ್ ಗಂಜ್ ಜಿಲ್ಲೆಯ ಸ್ಥಳೀಯ ನ್ಯಾಯಾಲಯವೊಂದು ಮರಣ ದಂಡನೆ ಶಿಕ್ಷೆಯನ್ನು ಶನಿವಾರ ಪ್ರಕಟಿಸಿದೆ. ಕೇಸ್ ದಾಖಲಾದ ಆರು ತಿಂಗಳೊಳಗೆ ವಿಚಾರಣೆಯನ್ನು ಪೂರ್ಣಗೊಳಿಸಿ ನ್ಯಾಯಾಲಯ ಈ ಮಹತ್ವದ ಶಿಕ್ಷೆ ಪ್ರಕಟಿಸಿದೆ. |
![]() | ಬೆಂಗಳೂರು: ಗೆಳತಿಯ ಮನೆಯಲ್ಲಿ ಕಳ್ಳತನ ನಡೆಸಿದ್ದ ಖತರ್ ನಾಕ್ ದರೋಡೆಗೋರರ ಬಂಧನ, 1 ಕೋಟಿ.ಮೌಲ್ಯದ ನಗ ನಗದು ವಶಗೆಳತಿಯ ಮನೆಯಲ್ಲಿ ಕಳ್ಳತನ ಎಸಗಿದ ಇಬ್ಬರು ವ್ಯಕ್ತಿಗಳನ್ನು ಪುಲಿಕೇಶಿನಗರ ಪೊಲೀಸರು ಬಂಧಿಸಿದ್ದಾರೆ ಅವರು ಗೆಳತಿಯ ಮನೆಯಿಂದ . 1 ಕೋಟಿ. ಮೌಲ್ಯದ ಅಮೂಲ್ಯ ವಸ್ತುಗಳನ್ನು ಕಳವು ಮಾಡಿ ಪರಾರಿಯಾಗಿದ್ದರು |
![]() | ಬೆಂಗಳೂರು: ಮೂರು ಗಂಟೆಗಳಲ್ಲಿ ಆರು ಸರಗಳ್ಳತನ ನಡೆಸಿದ್ದ ಗ್ಯಾಂಗ್ ಸೆರೆ, 11 ಲಕ್ಷ ಮೌಲ್ಯದ ಸ್ವತ್ತು ವಶಮೂರು ಗಂಟೆಗಳಲ್ಲಿ ಆರು ಕಡೆ ಸರಗಳ್ಳತನ ನಡೆಸಿದ ಆರು ಜನರ ಗ್ಯಾಂಗ್ ಅನ್ನು ಈಶಾನ್ಯ ವಿಭಾಗ ಪೊಲೀಸರು ಬಂಧಿಸಿದ್ದಾರೆ, ಅವರಿಂದ 11 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. |
![]() | ಕೆಎಸ್ ಆರ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ದರೋಡೆ ಮಾಡುತ್ತಿದ್ದ 'ಭದ್ರಾವತಿ ಗ್ಯಾಂಗ್' ಬಂಧನಪ್ರಯಾಣಿಕರನ್ನು ದರೋಡೆ ಮಾಡಲು ಯತ್ನಿಸುತ್ತಿದ್ದ ಮೂವರು ಮಹಿಳೆಯರು ಸೇರಿದಂತೆ 8 ಮಂದಿಯನ್ನೊಳಗೊಂಡ ಭದ್ರಾವತಿ ಗ್ಯಾಂಗ್ ನ್ನು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ ಈ ವಾರ ಬಂಧಿಸಲಾಗಿದೆ. 3.5 ಲಕ್ಷ ರೂ.ಮೊತ್ತದ ಸುಮಾರು 76.6 ಗ್ರಾಂ ಚಿನ್ನವನ್ನು ಬಂಧಿತರಿಂದ ವಶಪಡಿಸಿಕೊಳ್ಳಲಾಗಿದೆ. |
![]() | ಶಾಲಾ ಬಾಲಕಿ ಚುಡಾಯಿಸಿದ ಪ್ರಕರಣ: ಮಗನಿಗೆ ಬುದ್ಧಿವಾದ ಹೇಳದಿದ್ದಕ್ಕೆ ತಂದೆಗೂ ಜೈಲು ಶಿಕ್ಷೆ!ಶಾಲಾ ಬಾಲಕಿಯನ್ನು ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ - ಮಗ ಹಾಗೂ ಮತ್ತೋರ್ವನಿಗೆ ಚಾಮರಾಜನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. |
![]() | ಬೆಂಗಳೂರು: ಡ್ರಗ್ ಪೆಡ್ಲಿಂಗ್, ನೈಜಿರಿಯಾದ ಇಬ್ಬರು ಪ್ರಜೆಗಳ ಬಂಧನಡ್ರಗ್ ಪೆಡ್ಲಿಂಗ್ ಆರೋಪದ ಮೇರೆಗೆ ಇಬ್ಬರು ನೈಜಿರಿಯಾದ ಇಬ್ಬರು ಪ್ರಜೆಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 15 ಲಕ್ಷ ರೂಪಾಯಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ. |
![]() | ದಟ್ಟ ಮಂಜು: 6 ವಾಹನಗಳ ನಡುವೆ ಸರಣಿ ಅಪಘಾತ, 12 ಮಂದಿ ಗಂಭೀರ ಗಾಯಉತ್ತರಪ್ರದೇಶದ ಗ್ರೇಟರ್ ನೊಯ್ಡಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದಟ್ಟ ಮಂಜು ಆವರಿಸಿದ ಪರಿಣಾ 6 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ಶನಿವಾರ ತಿಳಿದುಬಂದಿದೆ. |