- Tag results for Crime
![]() | ಗೋವಾದಲ್ಲಿ ಭೀಕರ ಅಪಘಾತ: ಬೆಳಗಾವಿ ಮೂಲದ 3 ಯುವಕರ ದುರ್ಮರಣಗೋವಾದ ಮಾಪ್ಸಾ ಬಳಿ ಭಾನುವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೆಳಗಾವಿಯ ಮೂವರು ಯುವಕರು ದುರ್ಮರಣವನ್ನಪ್ಪಿದ್ದಾರೆಂದು ತಿಳಿದುಬಂದಿದೆ. |
![]() | ಉತ್ತರಪ್ರದೇಶದಲ್ಲಿ ಭೀಕರ ಅಪಘಾತ: ಟ್ರಕ್'ಗೆ ಕಾರು ಡಿಕ್ಕಿ, 8 ಮಂದಿ ದುರ್ಮರಣಉತ್ತರಪ್ರದೇಶದ ಸಿದ್ಧಾರ್ಥ ನಗರದ ನೌಗಢ್-ಬನ್ಸಿ ರಸ್ತೆಯಲ್ಲಿ ನಿಂತಿದ್ದ ಟ್ರಕ್'ಗೆ ಎಸ್ಯುವಿ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ 8 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. |
![]() | ಅಪರಾಧ ನಡೆಸುವ ಪೊಲೀಸರಿಗೆ ಕ್ಷಮೆ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರಅಪರಾಧಿ ಗಳನ್ನು ಹಿಡಿಯಬೇಕಾದ ಪೊಲೀಸರು, ಅಪರಾಧಗಳಲ್ಲಿ ಭಾಗಿಯಾಗುವುದನ್ನು, ಸಹಿಸುವುದಿಲ್ಲ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರರವರು ಎಚ್ಚರಿಕೆ ನೀಡಿದ್ದಾರೆ. |
![]() | ರಾಜ್ಯದಲ್ಲಿ ಸೈಬರ್ ಅಪರಾಧದ ವಿರುದ್ಧ ಹೋರಾಡಲು ತಾಂತ್ರಿಕ ಪರಿಣಿತರ ಬಳಸಿಕೊಳ್ಳಲಾಗುತ್ತದೆ: ನೂತನ ಪೊಲೀಸ್ ಆಯುಕ್ತ1991ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಸಿಎಚ್ ಪ್ರತಾಪ್ ರೆಡ್ಡಿ ಅವರು ಬೆಂಗಳೂರಿನ 37ನೇ ಪೊಲೀಸ್ ಆಯುಕ್ತರಾಗಿ ಮಂಗಳವಾರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. |
![]() | ಬೆಂಗಳೂರು: ಟೆಸ್ಟ್ ಡ್ರೈವ್ ನೆಪದಲ್ಲಿ ಕಾರು ಕದ್ದ ಖತರ್ನಾಕ್ ಕಳ್ಳ!ಓಎಲ್ಎಕ್ಸ್ ನಲ್ಲಿ ಮಾರಾಟಕ್ಕಿಟ್ಟಿದ್ದ ಕಾರೊಂದನ್ನು ಟೆಸ್ಟ್ ಡ್ರೈವ್ ನೆಪದಲ್ಲಿ ಮಾಲೀಕನಿಂದ ಪಡೆದು ಪರಾರಿಯಾಗಿದ್ದ ಖತರ್ನಾಕ್ ಕಳ್ಳನೊಬ್ಬನನ್ನು ಅಮೃತಹಳ್ಳಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. |
![]() | ಭೀಕರ ಕಾರು ಅಪಘಾತ: ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ನಿಧನಭೀಕರ ಕಾರು ಅಪಘಾತದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಸ್ಫೋಟಕ ಆಲ್ರೌಂಡರ್ ಆಂಡ್ರ್ಯೂ ಸೈಮಂಡ್ಸ್ ಅವರು ಮೃತಪಟ್ಟಿದ್ದಾರೆಂದು ಭಾನುವಾರ ತಿಳಿದುಬಂದಿದೆ. |
![]() | ಆ್ಯಸಿಡ್ ದಾಳಿ ಪ್ರಕರಣ: ಮಾಸ್ಕ್ ನಿಂದ ಪೊಲೀಸರ ಕಣ್ತಪ್ಪಿಸುತ್ತಿರುವ ಆರೋಪಿ!ನಗರದಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ತಲೆಮರೆಸಿಕೊಂಡಿರುವ ಆರೋಪಿಗೆ ಮಾಸ್ಕ್ ಕಡ್ಡಾಯ ನಿಯಮ ಸಹಾಯ ಮಾಡುತ್ತಿದ್ದು, ಮಾಸ್ಕ್ ನಿಂದಾಗಿ ಆರೋಪಿ ಪೊಲೀಸರ ಕಣ್ತಪ್ಪಿಸುತ್ತಿದ್ದಾರೆಂದು ತಿಳಿದುಬಂದಿದೆ. |
![]() | ಡೆತ್ ನೋಟ್ ಬರೆದಿಟ್ಟು ಮನೆಬಿಟ್ಟು ಹೊರಬಂದ ಪಿಯು ವಿದ್ಯಾರ್ಥಿ: ಮಲಗಿದ್ದ ವೇಳೆ ಲಾರಿಗೆ ಮರಳು ತುಂಬಿ ಜೀವಂತ ಸಮಾಧಿ!ಡೆತ್ ನೋಟ್ ಬರೆದಿಟ್ಟು ಮನೆಬಿಟ್ಟು ಹೊರಬಂದಿದ್ದ 18 ವರ್ಷ ಹರೆಯದ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬ ಲಾರಿಯೊಂದರಲ್ಲಿ ಜೀವಂತ ಸಮಾಧಿಯಾಗಿರುವ ದಾರುಣ ಘಟನೆ ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. |
![]() | ವೇಗವಾಗಿ ಬಂದ ಕಾರು ಡಿಕ್ಕಿ: 4 ವರ್ಷದ ಮಗು ಸಾವು, ತಂದೆಗೆ ಗಾಯವೇಗವಾಗಿ ಬಂದ ಕ್ಯಾಬ್'ವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಬಾಲಕ ಮೃತಪಟ್ಟು, ತಂದೆ ಗಾಯಗೊಂಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಶನಿವಾರ ರಾತ್ರಿ ನಡೆದಿದೆ. |
![]() | ಅಪಘಾತ: ಅಪಾಯದಿಂದ ನಟಿ ಸುನೇತ್ರಾ ಪಾರು, ಹದಗೆಟ್ಟ ರಸ್ತೆ ವಿರುದ್ಧ ಕುಟುಂಬಸ್ಥರ ಕಿಡಿಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಟಿ ಸುನೇತ್ರಾ ಪಂಡಿತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ. |
![]() | ಆರೋಪಿ ನಾಗೇಶ್ ನ ಕೈಯಲ್ಲಿ ಪ್ಲಾಸ್ಟಿಕ್ ಚೀಲ ಕಂಡು ಆ್ಯಸಿಡ್ ದಾಳಿಗೆ ತುತ್ತಾದ ಸಂತ್ರಸ್ತೆ ಆಶಾ ತಪ್ಪಿಸಿಕೊಳ್ಳಲು ಯತ್ನಿಸಿದ್ದಳು!ಏಪ್ರಿಲ್ 28ರಂದು ಬೆಳಗ್ಗೆ 8.30ಕ್ಕೆ ನನ್ನ ತಂದೆ ನನ್ನನ್ನು ಕಚೇರಿ ಬಳಿ ಬಿಟ್ಟು ಹೋದ ಮೇಲೆ ನಾನು ಕಚೇರಿಯ ಬಾಗಿಲು ಬಳಿ ಕಾಯುತ್ತಾ ನಿಂತಿದ್ದೆ, ನನ್ನ ಸಹೋದ್ಯೋಗಿಗಳಿಗಾಗಿ ನಾನು ಮೊದಲ ಮಹಡಿಯಲ್ಲಿ ನಿಂತುಕೊಂಡಿದ್ದೆ. |
![]() | ಬೆಂಗಳೂರು ಏರ್'ಪೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಒಟ್ಟು 5 ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. |
![]() | ಕೆಂಗೇರಿ ಬಳಿ ಕೆಎಸ್ಆರ್'ಟಿಸಿ ಬಸ್ ಭೀಕರ ಅಪಘಾತ: 25 ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್ಆರ್'ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 25 ಮಂದಿ ಗಾಯಗೊಂಡು ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. |
![]() | ಫ್ರಿಡ್ಜ್ ಸ್ವಿಚ್ ಅನ್'ಪ್ಲಗ್ ಮಾಡುವ ವೇಳೆ ವಿದ್ಯುತ್ ಶಾಕ್: ಮಹಿಳೆ ಸಾವುಕೈಯಲ್ಲಿ ನೀರಿನ ಜಗ್ ಹಿಡಿದುಕೊಂಡು ಫ್ರಿಡ್ಜ್ ಸ್ವಿಚ್'ನ್ನು ಅನ್ ಪ್ಲಗ್ ಮಾಡಲು ಹೋಗ ಮಹಿಳೆಗೆ ವಿದ್ಯುತ್ ಶಾಕ್ ಹೊಡೆದಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ ಕನಕಪುರ ರಸ್ತೆಯಲ್ಲಿ ನಡೆದಿದೆ. |
![]() | ರಸ್ತೆ ಅಪಘಾತದಲ್ಲಿ ಜನಪ್ರಿಯ ಹಾಸ್ಯ ನಟಿ ಸುನೇತ್ರಾ ಪಂಡಿತ್'ಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲುಶೂಟಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದ ಜನಪ್ರಿಯ ಹಾಸ್ಯ ನಟಿ ಸುನೇತ್ರಾ ಪಂಡಿತ್ ಅವರ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. |