- Tag results for Crime
![]() | 1,344 ರೌಡಿ ಶೀಟರ್ಗಳ ಮನೆಗಳ ಮೇಲೆ ಪೊಲೀಸರ ದಾಳಿರೌಡಿಸಂ ಮುಕ್ತ ಬೆಂಗಳೂರು ಆಗಬೇಕೆಂದು ಡಿಜಿಪಿ ಹಾಗೂ ಆಯುಕ್ತರ ಸೂಚನೆ ಬೆನ್ನಲ್ಲೇ ರಾಜಧಾನಿಯ 1344 ರೌಡಿ ಶೀಟರ್ ಗಳ ಮನೆಗಳ ಮೇಲೆ ಗುರುವಾರ ಪೊಲೀಸರು ದಿಢೀರ್ ದಾಳಿ ನಡೆಸಿ, ಬಿಸಿ ಮುಟ್ಟಿಸಿದರು. |
![]() | ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ನಾಪತ್ತೆ: ವ್ಯಕ್ತಿ ವಿರುದ್ಧ ದೂರು ದಾಖಲಿಸಿದ ಮಹಿಳೆಇತ್ತೀಚೆಗೆ ಬಹುತೇಕ ಮದುವೆ ಸಂಬಂಧಗಳು ಮ್ಯಾಟ್ರಿಮೊನಿ ಸೈಟ್ ಮೂಲಕವೇ ಫೈನಲ್ ಆಗುತ್ತವೆ. ಹುಡುಗ/ ಹುಡುಗಿ ಸೈಟ್ನಲ್ಲೇ ಪರಿಚಯವಾಗಿ ಎಲ್ಲವೂ ಒಪ್ಪಿಗೆಯಾದಲ್ಲಿ ಮದುವೆಯಾಗುವ ಸಂಪ್ರದಾಯವೊಂದು ಹುಟ್ಟಿಕೊಂಡಿದೆ. ಆದರೆ ಇದು ಅದೆಷ್ಟು ಉಪಯಗಕ್ಕೆ ಬೀಳುತ್ತದೋ ಅಷ್ಟೇ ಸಂಕಷ್ಟವನ್ನೂ ತಂದೊಡ್ಡುತ್ತದೆ. |
![]() | ಕದ್ದ ಫೋನ್ ವಾಪಸ್ ಪಡೆಯುವ ವೇಳೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಮತ್ತೊಮ್ಮೆ ಕಳವು: ಇಬ್ಬರ ಬಂಧನಕದ್ದ ಫೋನ್ ವಾಪಸ್ ಪಡೆಯುವ ವೇಳೆ ದರೋಡೆಕೋರರ ಗುಂಪು ದಾಳಿ ನಡೆಸಿರುವ ಘಟನೆಯೊಂದು ನಗರದ ಹೊಸೂರು ಮುಖ್ಯರಸ್ತೆಯಲ್ಲಿ ನಡೆದಿದೆ. |
![]() | ಕ್ಯಾಬ್ ಸಂಸ್ಥೆಗಳಿಗೆ ವಂಚನೆ: ಮೂವರು ಆರೋಪಿಗಳ ಬಂಧನನಕಲಿ ಸಿಮ್ ಕಾರ್ಡ್ಗಳನ್ನು ಬಳಸಿ, ಚಾಲಕರು–ಸವಾರರ ಹೆಸರಿನಲ್ಲಿ ನೋಂದಣಿ ಮಾಡಿಸಿ ಕ್ಯಾಬ್– ಬೈಕ್ ಟ್ಯಾಕ್ಸಿ ಕಂಪನಿಗಳಿಂದ ಕಮಿಷನ್ ಪಡೆದು ವಂಚಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. |
![]() | ಸ್ಮಾರ್ಟ್ ಫೋನ್'ನಲ್ಲಿ ಪ್ರವಾಸಿ ತಾಣಗಳ ಹುಡುಕಿ ಮನೆ ಬಿಟ್ಟ 9ನೇ ತರಗತಿ ಬಾಲಕ!9ನೇ ತರಗತಿ ಬಾಲಕನೊಬ್ಬ ಅಮ್ಮನ ಮೊಬೈಲ್ ನಲ್ಲಿ ಪ್ರವಾಸಿ ತಾಣಗಳನ್ನು ಹುಡುಕಿ ಮನೆಯಿಂದ ನಾಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಕೋಲಾರ: ಕೆರೆಗೆ ಹಾರಿ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು, ವೈದ್ಯರ ವಿರುದ್ಧ ದೂರು ದಾಖಲುಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಬಳಿಯ ಎಂವಿಜೆ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯಗೆ ಶರಣಾಗಿರುವ ಘಟನೆ ಭಾನುವಾರ ನಡೆದಿದೆ. |
![]() | ಅನೈತಿಕ ಸಂಬಂಧ ಶಂಕೆ: ಪತ್ನಿಯ ಮರ್ಮಾಂಗಕ್ಕೆ ಇರಿದು ಬರ್ಬರ ಹತ್ಯೆ!ಪತ್ನಿಯ ಶೀಲ ಶಂಕಿಸಿದ ಪತಿಯೊಬ್ಬ ಚಾಕುವಿನಿಂದ ಆಕೆಯ ಜನನಾಂಗ ಸೇರಿದಂತೆ ದೇಹದ ಮೇಲೆ ಹಲವಾರು ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಸವೇಶ್ವರನಗರ ಪೊಲೀಸ್ ವ್ಯಾಪ್ತಿಯ ಮಂಜುನಾಥನಗರದಲ್ಲಿ ನಡೆದಿದೆ. |
![]() | ವಿಜಯನಗರ: ನೆರೆಮನೆಯಾತನಿಂದ ಅತ್ಯಾಚಾರ, ವಿಕಲಚೇತನ ಮಹಿಳೆ ಆತ್ಮಹತ್ಯೆಗೆ ಶರಣುನೆರೆಮನೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಹಿನ್ನೆಲೆಯಲ್ಲಿ ವಿಕಲಚೇತನ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವ್ಯಾಸನಪುರತಾಂಡ ಗ್ರಾಮದಲ್ಲಿ ನಡೆದಿದೆ. |
![]() | 2ನೇ ಪತ್ನಿಯನ್ನು ಕೊಂದು ಅಸಹಜ ಸಾವು ಎಂದು ಬಿಂಬಿಸಿದ್ದ 29 ವರ್ಷದ ಯುವಕನ ಬಂಧನಯಶವಂತಪುರದ ಮೋಹನ್ ಕುಮಾರ್ ನಗರದಲ್ಲಿ ಎರಡನೇ ಪತ್ನಿಯನ್ನು ಕೊಲೆ ಮಾಡಿ, ಅಸಹಜ ಸಾವು ಎಂದು ಬಿಂಬಿಸಿದ್ದ 29 ವರ್ಷದ ಯುವಕನನ್ನು ಬಂಧಿಸಲಾಗಿದೆ. |
![]() | ಬಿಸ್ಕೆಟ್ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: ಕೋಮಾದಲ್ಲಿ ಮುಂಬೈ ಮೂಲದ ಯುವಕಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಬಸಾಪುರ ರಸ್ತೆಯಲ್ಲಿರುವ ನಾಯಿ ಬಿಸ್ಕೆಟ್ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಮುಂಬೈ ಮೂಲದ 18 ವರ್ಷದ ಯುವಕ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿರುವ ಘಟನೆ ನಡೆದಿದೆ. |
![]() | ಬೆಂಗಳೂರು: 20 ಅಡಿ ಆಳದ ಚರಂಡಿಗೆ ಬಿದ್ದ ಪೌರಕಾರ್ಮಿಕ ಮಹಿಳೆ!ಕಸ ಸಂಗ್ರಹಿಸುತ್ತಿದ್ದ ವೇಳೆ 20 ಆಳದ ಚರಂಡಿಗೆ ಬಿದ್ದು ಪೌರಕಾರ್ಮಿಕ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಂದಿನಿ ಲೇಔಟ್ನಲ್ಲಿ ನಡೆದಿದೆ. |
![]() | ಬೆಂಗಳೂರು: ಕಾಂಗ್ರೆಸ್ ಪಕ್ಷ ಕೊಂಡಾಡಿದ ವ್ಯಕ್ತಿಯ ಮೇಲೆ ಹಲ್ಲೆ!ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಕಾಂಗ್ರೆಸ್ ಪಕ್ಷವನ್ನು ಕೊಂಡಾಡಿದ ವ್ಯಕ್ತಿಯೊಬ್ಬನ ಮೇಲೆ ಬಿಯರ್ ಬಾಟಲಿಗಳಿಂದ ಹಲ್ಲೆ ನಡೆಸಿರುವ ಘಟನೆಯೊಂದು ನಗರದ ಅಮೃತಹಳ್ಳಿಯಲ್ಲಿ ನಡೆದಿದೆ. |
![]() | ಬೆಂಗಳೂರು: ವೃದ್ಧೆ ಹತ್ಯೆ ಪ್ರಕರಣ, ಮೂವರ ಬಂಧನಇತ್ತೀಚೆಗೆ ಒಂಟಿ ವೃದ್ಧೆಯ ಕೈ-ಕಾಲು ಕಟ್ಟಿ ಬಾಯಿಗೆ ಬಟ್ಟೆ ತುರುಕಿ ಹತ್ಯೆಗೈದು ಚಿನ್ನಾಭರಣ ದೋಚಿದ್ದ ಪ್ರಕರಣ ಸಂಬಂಧ ಪ್ಲಂಬರ್ ಸೇರಿ ಮೂವರನ್ನು ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. |
![]() | ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣ: 7 ಆರೋಪಿಗಳ ಬಂಧನಕಾಂಗ್ರೆಸ್ ಕಾರ್ಯಕರ್ತ ರವಿ ಹತ್ಯೆ ಪ್ರಕರಣ ಸಂಬಂಧ 7 ಮಂದಿ ಆರೋಪಿಗಳನ್ನು ನಂದಿನಿಲೇಔಟ್ ಠಾಣಾ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. |
![]() | ಕುಡಿತದ ಚಟ: ಸರಿಯಾಗಿ ಕೆಲಸಕ್ಕೆ ಬಾರದಕ್ಕೆ ಜಗಳ, ಕತ್ತು ಹಿಸುಕಿ ಸ್ನೇಹಿತನ ಹತ್ಯೆ!ಕುಡಿತದ ಚಟದಿಂದ ಕೆಲಸಕ್ಕೆ ಸರಿಯಾಗಿ ಬಾರದ ಪೈಂಟರ್ ಒಬ್ಬನನ್ನು ಸ್ನೇಹಿತನೇ ಕುತ್ತಿಗೆ ಹಿಸುಕಿ ಹತ್ಯೆ ಮಾಡಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. |