- Tag results for DGCA
![]() | ಇಂಡಿಗೋ ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ತೆರೆದ ಪ್ರಯಾಣಿಕ, ದೂರು ದಾಖಲು!!ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ತೆರೆದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಯಾಣಿಕನ ವಿರುದ್ಧ ದೂರು ದಾಖಲಾಗಿದೆ. |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರನ್ನು ಬಿಟ್ಟು ಹಾರಿದ್ದ ಗೋ ಫಸ್ಟ್ ಗೆ 10 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎಕಳೆದ ಜನವರಿ 9 ರಂದು ಬೆಂಗಳೂರು ವಿಮಾನ ನಿಲ್ದಾಣದಲ್ಲೇ 55 ಪ್ರಯಾಣಿಕರನ್ನು ಬಿಟ್ಟು ದೆಹಲಿಗೆ ಹಾರಿದ್ದ ಗೋ ಫಸ್ಟ್ ವಿಮಾನಯಾನ ಸಂಸ್ಥೆಗೆ ವಿಮಾನಯಾನ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯ... |
![]() | ವಿಮಾನದಲ್ಲಿ ಅಶಿಸ್ತಿನ ವರ್ತನೆ: ಏರ್ ಇಂಡಿಯಾಗೆ 10 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎಕಳೆದ ವರ್ಷ ಡಿಸೆಂಬರ್ನಲ್ಲಿ ಪ್ಯಾರಿಸ್-ನವದೆಹಲಿ ವಿಮಾನದಲ್ಲಿ ಪ್ರಯಾಣಿಕರು ಅಶಿಸ್ತಿನ ವರ್ತನೆ ತೋರಿದ ಎರಡು ಘಟನೆಗಳನ್ನು ವರದಿ ಮಾಡದಿದ್ದಕ್ಕಾಗಿ ಏರ್ ಇಂಡಿಯಾಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ.. |
![]() | ಮೂತ್ರ ವಿಸರ್ಜನೆ ಪ್ರಕರಣ: ಏರ್ ಇಂಡಿಯಾಗೆ 30 ಲಕ್ಷ ರೂ. ದಂಡ, ಪೈಲಟ್ ಪರವಾನಗಿ ಅಮಾನತು- DGCAವಿಮಾನದಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವ ನಿರ್ಣಯ ಕೈಗೊಂಡಿರುವ ವಾಯುಯಾನ ನಿಯಂತ್ರಕ ಸಂಸ್ಥೆ ಡಿಜಿಸಿಎ (DGCA) ಏರ್ ಇಂಡಿಯಾ (Air India)ಗೆ 30 ಲಕ್ಷ ರೂ ದಂಡ ವಿಧಿಸಿದೆ. |
![]() | 35 ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ಹಾರಿದ ವಿಮಾನ: ಡಿಜಿಸಿಎಯಿಂದ ತನಿಖೆಗೆ ಆದೇಶಇತ್ತೀಚಿನ ದಿನಗಳಲ್ಲಿ ವಿಮಾನಯಾನ ಅವಾಂತಗಳು ಹೆಚ್ಚಾಗುತ್ತಿದ್ದು, ಇದೀಗ ವಿಮಾನವೊಂದು ಬರೊಬ್ಬರಿ 35 ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಬಿಟ್ಟು ಹೋಗಿರುವ ಘಟನೆ ಅಮೃತಸರದಲ್ಲಿ ವರದಿಯಾಗಿದೆ. |
![]() | ಇಂಡಿಗೋ ವಿಮಾನ ಟೇಕಾಫ್ ವೇಳೆ 'ಎಮರ್ಜೆನ್ಸಿ ಡೋರ್' ತೆಗೆದ ಸಂಸದ ತೇಜಸ್ವಿ ಸೂರ್ಯ?, ತನಿಖೆಗೆ ಡಿಜಿಸಿಎ ಆದೇಶಟೇಕಾಫ್ ವೇಳೆ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿಮಾನದ 'ಎಮರ್ಜೆನ್ಸಿ ಡೋರ್' ತೆಗೆದಿದ್ದರು ಎನ್ನಲಾಗಿದೆ. |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಹೋದ ಗೋ ಫಸ್ಟ್ ವಿಮಾನ ಸಂಸ್ಥೆಗೆ ಡಿಜಿಸಿಎ ನೋಟಿಸ್!ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 55 ಪ್ರಯಾಣಿಕರ ತಂಡವನ್ನು ಬಿಟ್ಟು ಹೋಗಿದ್ದಕ್ಕಾಗಿ ಗೋಫಸ್ಟ್ ವಿಮಾನ ಸಂಸ್ಥೆಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ) ನೋಟಿಸ್ ನೀಡಿದೆ. |
![]() | ಕೆಂಪೇಗೌಡ ಏರ್ಪೋರ್ಟ್ನಲ್ಲಿ ಏರ್ಲೈನ್ಸ್ ಸಿಬ್ಬಂದಿ ಎಡವಟ್ಟು: ಪ್ರಯಾಣಿಕರ ಬಿಟ್ಟು ಹಾರಿದ ಗೋ ಫಸ್ಟ್ ವಿಮಾನ, ವ್ಯಾಪಕ ಆಕ್ರೋಶಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ಲೈನ್ಸ್ ಸಿಬ್ಬಂದಿಗಳು ಎಡವಟ್ಟೊಂದನ್ನು ಮಾಡಿದ್ದು, ದೆಹಲಿಗೆ ಹೊರಟಿದ್ದ ‘ಗೋ ಫಸ್ಟ್’ ಕಂಪನಿಯ ವಿಮಾನವು ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಟೇಕ್ ಆಫ್ ಆದ ಘಟನೆ ಸೋಮವಾರ ನಡೆದಿದೆ. |
![]() | ಮಹಿಳೆ ಮೇಲೆ ಮೂತ್ರ ಪ್ರಕರಣ: ಏರ್ ಇಂಡಿಯಾಗೆ ಡಿಜಿಸಿಎ ತರಾಟೆ, ಶೋಕಾಸ್ ನೋಟಿಸ್ ಜಾರಿಕುಡಿದ ಮತ್ತಿನಲ್ಲಿದ್ದ ಉದ್ಯಮಿಯೊಬ್ಬರು ಮಹಿಳಾ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ನಾಗರಿಕ ವಿಮಾನಯಾನ... |
![]() | ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ವ್ಯಕ್ತಿಗೆ 30 ದಿನಗಳವರೆಗೆ ನಿಷೇಧ ಹೇರಿದ ಏರ್ ಇಂಡಿಯಾಸಹ ಪ್ರಯಾಣಿಕ ಮಹಿಳೆ ಮೇಲೆ ಕುಡಿದ ಅಮಲಿನಲ್ಲಿ ಮೂತ್ರ ವಿಸರ್ಜನೆ ಮಾಡಿದ್ದ ಪುರುಷ ಪ್ರಯಾಣಿಕನ ಮೇಲೆ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ 30 ದಿನಗಳ ಪ್ರಯಾಣ ನಿಷೇಧ ಹೇರಿದೆ. |
![]() | ವಿಮಾನ ಪ್ರಯಾಣದ ವೇಳೆ ಬುಕ್ ಮಾಡಿದ್ದ ಟಿಕೆಟ್ ವರ್ಗ ಬದಲಾದರೆ ಉಚಿತ ಪ್ರಯಾಣ: ನಿಯಮ ತಿದ್ದುಪಡಿಗೆ ಮುಂದಾದ ಡಿಜಿಸಿಎಮಹತ್ವದ ಬೆಳವಣಿಗೆಯಲ್ಲಿ ವಿಮಾನ ಪ್ರಯಾಣದ ವೇಳೆ ಪ್ರಯಾಣಿಕರು ಬುಕ್ ಮಾಡಿದ್ದ ಟಿಕೆಟ್ ನ ವರ್ಗ ಬದಲಾದರೆ ಅಂತಹ ಪ್ರಯಾಣಿಕರ ಟಿಕೆಟ್ ದರ ಮರು ಪಾವತಿ ಅಥವಾ ಉಚಿತ ಪ್ರಯಾಣ ನೀಡುವ ಕುರಿತು ಡಿಜಿಸಿಎ ನಿಯಮಗಳ ತಿದ್ದಪಡಿಗೆ ಮುಂದಾಗಿದೆ. |
![]() | ಬೆಂಗಳೂರು-ಅಮೆರಿಕ ಏರ್ ಇಂಡಿಯಾ ವಿಮಾನ 13 ಗಂಟೆ ವಿಳಂಬ, ಕಾದು-ಕಾದು ಹೈರಾಣಾದ ಪ್ರಯಾಣಿಕರು!ಬೆಂಗಳೂರಿನಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುವ ಏರ್ ಇಂಡಿಯಾದ ತಡೆರಹಿತ ವಿಮಾನವು ತಾಂತ್ರಿಕ ಸಮಸ್ಯೆಗಳಿಂದ 13 ಗಂಟೆಗಳಿಗೂ ಹೆಚ್ಚು ವಿಳಂಬವಾಗಿದ್ದು, ಅದರ ಮೂಲಕ ಹಾರಲು ಯೋಜಿಸಿದ್ದ 206 ಪ್ರಯಾಣಿಕರು ವಿಮಾನಕ್ಕಾಗಿ ಕಾದು-ಕಾದು ಹೈರಾಣಾಗಿರುವ ಘಟನೆ ನಡೆದಿದೆ. |
![]() | ಇಂಡಿಗೋ ವಿಮಾನದಲ್ಲಿ ಮಾರ್ಗ ಮಧ್ಯ ಪ್ರಯಾಣಿಕರು, ಸಿಬ್ಬಂದಿ ನಡುವೆ ಮಾತಿನ ಚಕಮಕಿ: ಘಟನೆ ಕುರಿತು ಡಿಜಿಸಿಎ ವಿಚಾರಣೆವಿಮಾನ ಹಾರಾಟದ ಮಾರ್ಗ ಮಧ್ಯದಲ್ಲಿ ಇಂಡಿಗೋ ಪ್ರಯಾಣಿಕರು ಮತ್ತು ಸಿಬ್ಬಂದಿ ನಡುವೆ ಆಹಾರ ಆಯ್ಕೆ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. |
![]() | ಕೆಂಪೇಗೌಡ ವಿಮಾನ ನಿಲ್ದಾಣ ಸೇರಿದಂತೆ, ದೇಶದ 3 ಏರ್ಪೋರ್ಟ್ಗಳಲ್ಲಿ ಇಂದಿನಿಂದ ಫೇಸ್ ರೆಕಗ್ನಿಷನ್ ವ್ಯವಸ್ಥೆ ಜಾರಿ!ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ, ದೇಶದ 3 ಏರ್ಪೋರ್ಟ್ಗಳಲ್ಲಿ ಇಂದಿನಿಂದ ಫೇಸ್ ರೆಕಗ್ನಿಷನ್ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ಹೊಸ ತಂತ್ರಜ್ಞಾನದಿಂದ ಕಾಗದ ರಹಿತ, ತಡೆ ರಹಿತ ಚೆಕ್ ಇನ್ಗೆ ಅನುಕೂಲವಾಗಲಿದೆ. |
![]() | ವಿಮಾನದಲ್ಲಿ ಹೊಗೆ ಎಂದ ಪ್ರಯಾಣಿಕರು, ದೇವರಲ್ಲಿ ಪ್ರಾರ್ಥಿಸಿ ಎಂದ ಸ್ಪೈಸ್ ಜೆಟ್ ಸಿಬ್ಬಂದಿ!!ಇತ್ತೀಚಿಗೆ ಹೈದರಾಬಾದ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದ ಸ್ಪೈಸ್ ಜೆಟ್ ವಿಮಾನ ಇದೀಗ ಭಾರಿ ಸುದ್ದಿಗೆ ಗ್ರಾಸವಾಗಿದ್ದು, ವಿಮಾನದಲ್ಲಿ ಹೊಗೆ ಎಂದು ಪ್ರಯಾಣಿಕರು ಆತಂಕ ವ್ಯಕ್ತಪಡಿಸಿದರೆ, ವಿಮಾನದ ಸಿಬ್ಬಂದಿ ದೇವರಲ್ಲಿ ಪ್ರಾರ್ಥಿಸಿ ಎಂದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. |