social_icon
  • Tag results for DK Shivakumar

ಮೇಕೆದಾಟು ಯೋಜನೆ: ತಮಿಳುನಾಡಿನ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ; ಡಿಕೆ ಶಿವಕುಮಾರ್

ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವುದಾಗಿ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಖಂಡಿಸಿದ್ದು, ಯೋಜನೆಯನ್ನು ವಿರೋಧಿಸುವುದಾಗಿ ತಿಳಿಸಿದೆ. ಇದೀಗ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ತಮಿಳುನಾಡಿನ ನಮ್ಮ ಸಹೋದರರ ಮೇಲೆ ಯಾವುದೇ ಕೋಪವಾಗಲೀ, ದ್ವೇಷವಾಗಲೀ ಇಲ್ಲ ಎಂದಿದ್ದಾರೆ.

published on : 1st June 2023

ಮೇಕೆದಾಟು ವಿಚಾರವಾಗಿ ಆಕ್ರಮಣಕಾರಿ ವರ್ತನೆ ಬೇಡ; ಡಿಸಿಎಂ ಶಿವಕುಮಾರ್‌ಗೆ ತಮಿಳುನಾಡು ಕಿವಿಮಾತು

ಮೇಕೆದಾಟು ವಿಚಾರವಾಗಿ ಆಕ್ರಮಣಕಾರಿ ವರ್ತನೆ ಬೇಡ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ತಮಿಳುನಾಡು ಸರ್ಕಾರ ಕಿವಿಮಾತು ಹೇಳಿದೆ.

published on : 1st June 2023

'ಭ್ರಷ್ಟ' ಬಿಡಿಎಯನ್ನು ಸ್ವಚ್ಛಗೊಳಿಸುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವನ್ನು (ಬಿಡಿಎ) ಭ್ರಷ್ಟಾಚಾರದಿಂದ ಮುಕ್ತಗೊಳಿಸಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸೋಮವಾರ ಹೇಳಿದರು.

published on : 30th May 2023

5 ಗ್ಯಾರಂಟಿಗಳ ಜಾರಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ; ಹಲವು ಮಾಹಿತಿಗಳ ಸಂಗ್ರಹ

ಕಾಂಗ್ರೆಸ್ ಪಕ್ಷ ನೀಡಿದ್ದ 5 'ಗ್ಯಾರಂಟಿಗಳ' ಜಾರಿ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದು, ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದರು.

published on : 30th May 2023

ರಾಜ್ಯ ಸರ್ಕಾರದ ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಅನುಮೋದನೆ: ಯಾರಿಗೆ ಯಾವ ಖಾತೆ? ವಿವರ ಇಲ್ಲಿದೆ...

ಸಚಿವರ ಖಾತೆ ಹಂಚಿಕೆ ಪಟ್ಟಿಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದು, ಕೊನೆಗೂ ಸಚಿವರಿಗೆ ಖಾತೆ ಹಂಚಿಕೆಯಾಗಿದೆ.

published on : 29th May 2023

ನಿರುದ್ಯೋಗ ಸಮಸ್ಯೆ ಬಗೆಹರಿಸುತ್ತೇವೆ, ಶೀಘ್ರದಲ್ಲೇ ಎಲ್ಲಾ ಖಾಲಿ ಹುದ್ದೆ ಭರ್ತಿ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಮ್ಮ ಸರ್ಕಾರ ಪರಿಹರಿಸಲಿದೆ. ಶೀಘ್ರದಲ್ಲೇ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಭರವಸೆ ನೀಡಿದ್ದಾರೆ.

published on : 28th May 2023

ನನ್ನದು ಸ್ವಂತ ಮನೆ, ಬಾಡಿಗೆ ಮನೆಯಿಂದ ಬಂದವನಲ್ಲ: ಸಚಿವ ಸ್ಥಾನ ಕುರಿತು ಸಿದ್ದರಾಮಯ್ಯ ವಿರುದ್ಧ ಬಿಕೆ ಹರಿಪ್ರಸಾದ್ ಅಸಮಾಧಾನ?

ನನ್ನದು ಸ್ವಂತ ಮನೆ, ಬಾಡಿಗೆ ಮನೆಯಿಂದ ಬಂದವನಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಸಚಿವ ಸ್ಥಾನ ಕುರಿತು ಸಿದ್ದರಾಮಯ್ಯ ವಿರುದ್ಧ  ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ಜಾರೆ.

published on : 28th May 2023

ಸಂಪುಟ ವಿಸ್ತರಣೆ: 8 ಲಿಂಗಾಯತ, 6 ಒಕ್ಕಲಿಗ, 9 ಎಸ್ ಸಿ; ಸಿದ್ದು ಸರ್ಕಾರದ ಜಾತಿ ಸೂತ್ರ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಶನಿವಾರ ವಿಸ್ತರಿಸಲಾಗಿದ್ದು, 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 

published on : 28th May 2023

ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: 8 ಪ್ರಕರಣಗಳ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಡಿಕೆ ಶಿವಕುಮಾರ್

ಮೇಕೆದಾಟು ಪಾದಯಾತ್ರೆಯ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಮತ್ತು ಸರ್ಕಾರದ ಆದೇಶಗಳನ್ನು ಧಿಕ್ಕರಿಸಿದ್ದಕ್ಕಾಗಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

published on : 26th May 2023

ಸಂಪುಟ ವಿಸ್ತರಣೆ ಕಸರತ್ತು: ಯಾರಿಗುಂಟು ಯಾರಿಗಿಲ್ಲ? ಹಿರಿಯರಿಗೆ ಬೇವು-ಕಿರಿಯರಿಗೆ ಬೆಲ್ಲ!

ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂಪುಟ ವಿಸ್ತರಣೆಗೆ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ, ಮೂರ್ನಾಲ್ಕು ಬಾರಿ ಗೆದ್ದಿರುವ ಹಿರಿಯರು ಹಾಗೂ ಹೊಸ ಮುಖಗಳು ಈ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

published on : 26th May 2023

ಸಂಪುಟ ಸರ್ಕಸ್: ಇನ್ನೂ ಅಂತಿಮವಾಗದ ಸಚಿವರ ಪಟ್ಟಿ, ಆದರೆ ಶನಿವಾರ ಪ್ರಮಾಣವಚನ ಫಿಕ್ಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಚಿವ ಸಂಪುಟ ವಿಸ್ತರಣೆ ಸಂಬಂಧ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ತೀವ್ರ  ಕಸರತ್ತು ನಡೆಸುತ್ತಿದ್ದು, ಸಚಿವರ ಪಟ್ಟಿ ಇನ್ನೂ ಅಂತಿಮವಾಗಿಲ್ಲ.

published on : 25th May 2023

ಸಚಿವ ಸಂಪುಟ ವಿಸ್ತರಣೆ: ಖಾತೆ ಹಂಚಿಕೆ ಕಸರತ್ತು: ದೆಹಲಿಯಲ್ಲಿ ಸಿದ್ದರಾಮಯ್ಯ- ಡಿಕೆ.ಶಿವಕುಮಾರ್; ಹೈಕಮಾಂಡ್ ಜೊತೆ ಫೈನಲ್ ಸಭೆ!

ಮುಖ್ಯಮಂತ್ರಿ ಸ್ಥಾನದ ಕುರಿತು ಸಿದ್ದರಾಮಯ್ಯ-ಡಿಕೆ.ಶಿವಕುಮಾರ್ ನಡುವಿನ ಹೋರಾಟದ ಬಳಿಕ ಇದೀಗ ಉಭಯ ನಾಯಕರು ತಮ್ಮ ನಿಷ್ಠಾವಂತರಿಗೆ ಸಚಿವ ಸ್ಥಾನ ದೊರಕುವಂತೆ ಮಾಡಲು ಹಗ್ಗಜಗ್ಗಾಟ ನಡೆಸುತ್ತಿದ್ದಾರೆ. ಮತ್ತೊಂದೆಡೆ ದಂಡು ದಾಳಿ ಕಟ್ಟಿಕೊಂಟು ಸಚಿವ ಆಕಾಂಕ್ಷಿಗಳು ಹೈಕಮಾಂಡ್ ಮಟ್ಟದಲ್ಲಿಯೇ ಲಾಬಿ ನಡೆಸುತ್ತಿದ್ದಾರೆ.

published on : 25th May 2023

ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರ ಅಲ್ಲ, ಸಿದ್ದರಾಮಯ್ಯ-ಡಿಕೆಶಿ ಸಮ್ಮಿಶ್ರ ಸರ್ಕಾರ: ಆರ್ ಅಶೋಕ್

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಇಲ್ಲ. ಇದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಸಮ್ಮಿಶ್ರ ಸರ್ಕಾರ. ಈ ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಇರಲ್ಲ ಎಂದು ಮಾಜಿ ಸಚಿವ ಆರ್ ಅಶೋಕ್ ಅವರು ಬುಧವಾರ ಹೇಳಿದ್ದಾರೆ.

published on : 24th May 2023

ನಾನೇ ಕ್ಷೇತ್ರಕ್ಕೆ ಬರುತ್ತೇನೆ ಬೆಂಗಳೂರಿಗೆ ಬರಬೇಡಿ: ಕನಕಪುರ ಕ್ಷೇತ್ರದ ಅಭಿಮಾನಿಗಳಿಗೆ ಡಿಕೆ.ಶಿವಕುಮಾರ್ ಮನವಿ

ನಾನೇ ಕನಕಪುರಕ್ಕೆ ಬಂದು ನಿಮಗೆ ಕೃತಜ್ಞತೆ ಸಲ್ಲಿಸಿ ಅಭಿನಂದನೆ ಸ್ವೀಕರಿಸುತ್ತೇನೆ. ನೀವ್ಯಾರೂ ಬೆಂಗಳೂರಿಗೆ ಬರುವ ತೊಂದರೆ ತೆಗೆದುಕೊಳ್ಳದಿರಿ ಎಂದು ಕನಕಪುರ ಕ್ಷೇತ್ರದ ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿಕೊಂಡಿದ್ದಾರೆ.

published on : 24th May 2023

ಸಂಪುಟ ರಚನೆ ಕಸರತ್ತು; ಮಂತ್ರಿಗಿರಿಗಾಗಿ ಮಸಲತ್ತು: ಪರಸ್ಪರ ಕಾಲೆಳೆಯುತ್ತಿರುವ 'ಕೈ' ನಾಯಕರು!

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ನಂತರವೂ ಕಾಂಗ್ರೆಸ್ ಪಕ್ಷ ಖುಷಿಯಾಗಿಲ್ಲ. ನಾಯಕರ ಮುಖದಲ್ಲಿ ನಗುವಿಲ್ಲ, ಲೆಕ್ಕಾಚಾರಗಳಂತೂ ಮುಗಿಯುತ್ತಿಲ್ಲ. ಸಂಪುಟ ರಚನೆ ಇದಕ್ಕೆ ಪ್ರಮುಖ ಕಾರಣ.

published on : 24th May 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9