- Tag results for DMK
![]() | ಒಪಿಎಸ್ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಪಳನಿಸ್ವಾಮಿ ನೇಮಕಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಚುನಾವಣೆಗೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ಮಂಗಳ ವಾರ ನಿರಾಕರಿಸಿದ ಬೆನ್ನಲ್ಲೇ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ(ಇಪಿಎಸ್) ಅವರನ್ನು ಎಐಎಡಿಎಂಕೆ ನೂತನ ಪ್ರಧಾನ... |
![]() | ತಮಿಳುನಾಡು: ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮುಖಂಡರುಭಾರತೀಯ ಜನತಾ ಪಕ್ಷದ ತಮಿಳುನಾಡು ಘಟಕದ ಒಟ್ಟು 13 ಪದಾಧಿಕಾರಿಗಳು ಬುಧವಾರ ಕೇಸರಿ ಪಕ್ಷ ತೊರೆದು ಮಿತ್ರ ಪಕ್ಷ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಸೇರಿದ್ದಾರೆ. |
![]() | 'ಪಿಎಂ ಯಾರಾಗಬೇಕೆಂದು ಹೇಳಿಲ್ಲ', 2024 ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳು ಒಟ್ಟಾಗಿ ಸ್ಪರ್ಧಿಸಬೇಕು: ಮಲ್ಲಿಕಾರ್ಜುನ ಖರ್ಗೆ2024ರ ಲೋಕಸಭೆ ಚುನಾವಣೆಯಲ್ಲಿ ವಿಪಕ್ಷಗಳ ಮೈತ್ರಿಕೂಟ ಜಯಿಸಿದರೆ ಕಾಂಗ್ರೆಸ್ ನೇತೃತ್ವದಲ್ಲೇ ಸರ್ಕಾರ ರಚನೆಯಾಗಲಿದೆ ಎಂದು ನಾನು ಹೇಳಿಲ್ಲ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. |
![]() | ತಮಿಳುನಾಡು: ಯೋಧನನ್ನೇ ಹತ್ಯೆ ಮಾಡಿದ ಗುಂಪು; ಡಿಎಂಕೆ ಕೌನ್ಸಿಲರ್ ಭಾಗಿ ಆರೋಪತಮಿಳುನಾಡಿನಲ್ಲಿ ದೇಶವೇ ಬೆಚ್ಚಿ ಬೀಳುವ ದುರಂತ ಸಂಭವಿಸಿದ್ದು, ಆಡಳಿತಾ ರೂಢ ಡಿಎಂಕೆ ಕೌನ್ಸಿಲರ್ ಮತ್ತು ಇತರರ ಗುಂಪು ಯೋಧನನ್ನೇ ಹತ್ಯೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. |
![]() | ಪುದುಚೇರಿ: ಶಾಲಾ ಸಮವಸ್ತ್ರದಲ್ಲಿ ಸದನಕ್ಕೆ ಬಂದ ಡಿಎಂಕೆ ಶಾಸಕರು, ಸರ್ಕಾರದ ವಿರುದ್ಧ ಪ್ರತಿಭಟನೆಪುದುಚೇರಿಗೆ ರಾಜ್ಯದ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿ ಅಂಗೀಕರಿಸಲು ಸರ್ಕಾರ ಹಿಂದೇಟು ಹಾಕುತ್ತಿರುವುದನ್ನು ಖಂಡಿಸಿ ಪ್ರತಿಪಕ್ಷ ಡಿಎಂಕೆ ಮತ್ತು ಕಾಂಗ್ರೆಸ್ ಸದಸ್ಯರು ಶುಕ್ರವಾರ ಪುದುಚೇರಿ... |
![]() | ದೇವಾಲಯ ಪ್ರವೇಶಿಸಿದ ದಲಿತನ ನಿಂದಿಸಿದ ಡಿಎಂಕೆ ಕಾರ್ಯಕರ್ತ!ದೇವಾಲಯ ಪ್ರವೇಶಿಸಿದ ದಲಿತನನ್ನು ಡಿಎಂಕೆ ಪಕ್ಷದ ಕಾರ್ಯಕರ್ತ ನಿಂದಿಸಿರುವುದು ವೀಡಿಯೋದಲ್ಲಿ ದಾಖಲಾಗಿದ್ದು ಆತನನ್ನು ಪಕ್ಷ ಅಮಾನತುಗೊಳಿಸಿದೆ. |
![]() | ಡಿಎಂಕೆ ಮಾಜಿ ಸಂಸದ ಮಸ್ತಾನ್ ರನ್ನು ಹತ್ಯೆ ಮಾಡಲಾಗಿದೆ: ನಿಧನವಾದ 10 ದಿನಗಳ ನಂತರ ಪೊಲೀಸರುಡಿಎಂಕೆ ಮಾಜಿ ಸಂಸದ ಮಸ್ತಾನ್ ಅವರು ನಿಧನವಾದ 10 ದಿನಗಳ ನಂತರ, ಅದು ಸಹಜ ಸಾವು ಅಲ್ಲ. ಕೊಲೆ ಎಂದು ಪೊಲೀಸರು ಹೇಳಿದ್ದಾರೆ. ಅಲ್ಲದೆ ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. |
![]() | ಡಿಎಂಕೆ ಸಂಸದ ಎ ರಾಜಾಗೆ ಸೇರಿದ 55 ಕೋಟಿ ರೂ. ಮೌಲ್ಯದ ಬೇನಾಮಿ ಆಸ್ತಿ ಜಪ್ತಿ ಮಾಡಿದ ಇಡಿತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ಡಿಎಂಕೆ ಸಂಸದ ಎ ರಾಜಾ ಅವರಿಗೆ ಸೇರಿದ 55 ಕೋಟಿ ರೂಪಾಯಿ ಮೌಲ್ಯದ ಬೇನಾಮಿ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಜಪ್ತಿ ಮಾಡಿರುವುದಾಗಿ ಜಾರಿ... |
![]() | ದೇವಸ್ಥಾನಗಳು ಜನರಿಗಾಗಿಯೇ ಹೊರತು ಯಾರೊಬ್ಬರ ವೈಯಕ್ತಿಕ ಆಸ್ತಿಯಲ್ಲ: ಸ್ಟಾಲಿನ್ದೇವಾಲಯಗಳು ಸಾರ್ವಜನಿಕರಿಗೆ ಮೀಸಲಾಗಿದ್ದು, ಯಾರೊಬ್ಬರ ವೈಯಕ್ತಿಕ ಆಸ್ತಿಯಾಗಲು ಸಾಧ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಭಾನುವಾರ ಪ್ರತಿಪಾದಿಸಿದ್ದಾರೆ. |
![]() | ಹಿಂದಿ ಹೇರಿಕೆ ವಿರೋಧಿಸಿ ತಮಿಳುನಾಡಿನಲ್ಲಿ 85 ವರ್ಷದ ರೈತ ಬೆಂಕಿ ಹಚ್ಚಿಕೊಂಡು ಸಾವು!ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ವಿರೋಧಿಸಿ ತಮಿಳುನಾಡಿನಲ್ಲಿ 85 ವರ್ಷದ ರೈತರೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | ಡಿಎಂಕೆ ಮಹಿಳಾ ಘಟಕದ ಮುಖ್ಯಸ್ಥೆ ಕನಿಮೋಳಿ ಬದಲಾವಣೆ, ಕಾರ್ಯದರ್ಶಿಯಾಗಿ ಸ್ಟಾಲಿನ್ ಪುತ್ರ ಮುಂದುವರಿಕೆತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಬುಧವಾರ ಪಕ್ಷದ ಮಹಿಳಾ ಘಟಕದ ಮುಖ್ಯಸ್ಥೆ ಕನಿಮೋಳಿ ಅವರನ್ನು ಬದಲಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಹೆಲೆನ್ ಡೇವಿಡ್ಸನ್ ಅವರನ್ನು ನೇಮಕ ಮಾಡಿದೆ. |
![]() | ರಾಜ್ಯಪಾಲರ ಕೂಡಲೇ ವಜಾಗೊಳಿಸಿ: ರಾಷ್ಟ್ರಪತಿಗಳಿಗೆ ತಮಿಳುನಾಡು ಆಡಳಿತಾರೂಢ ಡಿಎಂಕೆ ಪಕ್ಷ ಮನವಿತಮಿಳುನಾಡು ರಾಜ್ಯಪಾಲ ಆರ್ಎನ್ ರವಿ ಅವರನ್ನು ವಜಾಗೊಳಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮಿಳುನಾಡಿನ ಆಡಳಿತಾರೂಢ ಪಕ್ಷ ಡಿಎಂಕೆ ಮನವಿ ಸಲ್ಲಿಸಿದೆ. |
![]() | ಡಿಎಂಕೆ ನಾಯಕನ ಅವಹೇಳನಕಾರಿ ಹೇಳಿಕೆ: ಕ್ಷಮೆ ಕೇಳಿದ್ರು ಒಪ್ಪಲ್ಲ- ಖುಷ್ಬುಖುಷ್ಬು ಮತ್ತು ಬಿಜೆಪಿಯ ಇತರ ಮಹಿಳೆಯರನ್ನು ಐಟಂ ಎಂದು ಟೀಕಿಸಿದ್ದ ಡಿಎಂಕೆ ನಾಯಕ ಸೈದಾಯಿ ಸಿದ್ದಿಕ್ ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ತೀವ್ರ ಚರ್ಚೆಗೆ ಗ್ರಾಸವಾಗಿದೆ. |
![]() | ತಮಿಳುನಾಡಿನಲ್ಲಿ ಹಿಂದಿ ಹೇರಿದರೆ ದೆಹಲಿಯಲ್ಲಿ ಪ್ರತಿಭಟನೆ-ಡಿಎಂಕೆ ಮುಖಂಡರ ಎಚ್ಚರಿಕೆತಮಿಳುನಾಡಿನಲ್ಲಿ ಹಿಂದಿ ಹೇರಿದರೆ ದೆಹಲಿಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ಪಕ್ಷವು ಪ್ರತಿಭಟನೆ ನಡೆಸಲಿದೆ ಎಂದು ಆಡಳಿತಾರೂಢ ಡಿಎಂಕೆಯ ಯುವ ಘಟಕದ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಶನಿವಾರ ಎಚ್ಚರಿಸಿದ್ದಾರೆ. |
![]() | ತಮಿಳುನಾಡು: ಡಿಎಂಕೆ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ಎಂಕೆ ಸ್ಟಾಲಿನ್ಭಾನುವಾರ ಇಲ್ಲಿ ನಡೆದ ಪಕ್ಷದ ಸಾಮಾನ್ಯ ಕೌನ್ಸಿಲ್ ಸಭೆಯಲ್ಲಿ ಡಿಎಂಕೆ ಮುಖಂಡ ಎಂಕೆ ಸ್ಟಾಲಿನ್ ಅವರನ್ನು ಪಕ್ಷದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. |